Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಸಿಇಟಿ ಮರು ಪರೀಕ್ಷೆ ನಡೆಸಲು ಆಗ್ರಹ | CET
    Trending

    ಸಿಇಟಿ ಮರು ಪರೀಕ್ಷೆ ನಡೆಸಲು ಆಗ್ರಹ | CET

    vartha chakraBy vartha chakraಏಪ್ರಿಲ್ 20, 202415 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಏ.20- ಇಂಜಿನಿಯರಿಂಗ್ ಪ್ಯಾರಾ ಮೆಡಿಕಲ್ ಸೇರಿದಂತೆ ವಿವಿಧ ಪದವಿ ಹುದ್ದೆಗಳ ಪ್ರವೇಶಕ್ಕೆ ಪರೀಕ್ಷಾ ಪ್ರಾಧಿಕಾರ ನಡೆಸಲಾದ ಸಿಇಟಿ ಪರೀಕ್ಷೆಯಲ್ಲಿ ಔಟ್ ಆಫ್ ಸಿಲಬಸ್ ಪ್ರಶ್ನೆಗಳು ಹೆಚ್ಚಾಗಿದ್ದು ವಿದ್ಯಾರ್ಥಿಗಳು ಮತ್ತು ಪೋಷಕರು ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ ಗಣಿತ ಭೌತಶಾಸ್ತ್ರ ಜೀವಶಾಸ್ತ್ರ ಮತ್ತು ರಸಾಯನಶಾಸ್ತ್ರ ವಿಷಯದ ಪರೀಕ್ಷೆಯಲ್ಲಿ 46 ಪ್ರಶ್ನೆಗಳು ಪಠ್ಯಪುಸ್ತಕವನ್ನು ಹೊರತಾಗಿ ಕೇಳಲಾಗಿದೆ ಇದರಿಂದ ವಿದ್ಯಾರ್ಥಿಗಳಿಗೆ ದೊಡ್ಡ ಆತಂಕ ಉಂಟಾಗಿದೆ ಎಂದು ಹೇಳಿದ್ದಾರೆ ಈ ನಡುವೆ ಈ ಬಗ್ಗೆ ಸುದ್ದಿಗೋಷ್ಠಿ ನಡೆಸಿದ ರಾಜ್ಯ ಅನುದಾನ ರಹಿತ ಶಾಲೆಗಳ ಒಕ್ಕೂಟ ಪರೀಕ್ಷಾ ಪ್ರಾಧಿಕಾರ ಮೊನ್ನೆ ನಡೆಸಿದ ಎಲ್ಲಾ ಪರೀಕ್ಷೆಗಳನ್ನು ರದ್ದುಗೊಳಿಸಿ,ಕೂಡಲೇ ಮರು ಪರೀಕ್ಷೆ ನಡೆಸಬೇಕು ಎಂದು ಆಗ್ರಹಿಸಿದೆ.

    ವೃತ್ತಿ ಶಿಕ್ಷಣ ಪ್ರವೇಶ ಬಯಸಿ ಸುಮಾರು 3.5 ಲಕ್ಷ ವಿದ್ಯಾರ್ಥಿಗಳು ಕಳೆದ ಎರಡು ವರ್ಷಗಳಿಂದ ಹಗಲು ರಾತ್ರಿ ಎಂದು ನೋಡದೆ ಕಷ್ಟಪಟ್ಟು ಓದಿದ್ದಾರೆ ಆದರೆ ಪರೀಕ್ಷೆ ಪ್ರಾಧಿಕಾರ ಇವರ ವಿಷಯದಲ್ಲಿ ಚೆಲ್ಲಾಟ ಮಾಡುತ್ತಿದೆ ಎಂದು ಆಪಾದಿಸಿದರು.
    ವಿದ್ಯಾರ್ಥಿಗಳ ಭವಿಷ್ಯದೊಂದಿಗೆ ಕಲ್ಲಾಟವಾಡಿರುವ ಅಧಿಕಾರಿಗಳು ಸೇರಿದಂತೆ ಸಂಬಂಧ ಪಟ್ಟವರ ವಿರುದ್ಧ ಸರ್ಕಾರ ಕಠಿಣ ಕ್ರಮ ಜರುಗಿಸಬೇಕು ಒಟ್ಟು 240 ಅಂಕಗಳಲ್ಲಿ 46 ಪ್ರಶ್ನೆಗಳು ಪಠ್ಯ ಪುಸ್ತಕದಿಂದ ಕೊರತಾಗಿವೆ ಇದರಿಂದ ವಿದ್ಯಾರ್ಥಿಗಳಿಗೆ ಆಗಿರುವ ಅನ್ಯಾಯ ಸರಿಪಡಿಸಲು ಮರು ಪರೀಕ್ಷೆ ಒಂದೇ ಉಳಿದಿರುವ ಮಾರ್ಗ ಎಂದು ಹೇಳಿದರು.
    ಸರ್ಕಾರ ಕೂಡಲೇ ಮಧ್ಯಪ್ರದೇಶದ ತಪ್ಪಿತಸ್ಥರ ಸ್ಥಯ ವಿರುದ್ಧ ಕ್ರಮದ ಜೊತೆಗೆ ಮರು ಪರೀಕ್ಷೆಗೆ ಆದೇಶದ ಬೇಕು ಇಲ್ಲವಾದರೆ ಕಾನೂನು ಹೋರಾಟ ನಡೆಸಲಿದೆ ಎಂದು ಎಚ್ಚರಿಸಿದರು.

    Verbattle
    Verbattle
    Verbattle
    CET Government Karnataka News Varthachakra ಕಾನೂನು ನ್ಯಾಯ ವಿದ್ಯಾರ್ಥಿ ಶಾಲೆ ಶಿಕ್ಷಣ
    Share. Facebook Twitter Pinterest LinkedIn Tumblr Email WhatsApp
    Previous Articleನೇಹಾ ಹತ್ಯೆ -ರಾಜಕಾರಣಕ್ಕೆ ಬಳಕೆ ಸಿಎಂ ಕಟು ಟೀಕೆ | Neha Hiremath
    Next Article ರಾಜ್ಯದಲ್ಲಿ ಪ್ರಧಾನಿ ಶಕ್ತಿ ಪ್ರದರ್ಶನ | Modi In Bengaluru
    vartha chakra
    • Website

    Related Posts

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    ಫೆಬ್ರವರಿ 12, 2026

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    ಫೆಬ್ರವರಿ 12, 2026

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಫೆಬ್ರವರಿ 11, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Yutxuu ರಲ್ಲಿ ಶಬರಿಮಲೈನಲ್ಲಿ ಪೊಲೀಸರ ಅವಾಂತರ.
    • Rgnfcp ರಲ್ಲಿ ಗೆಲುವಿಗಾಗಿ ವಿಶೇಷ ಪೂಜೆ.
    • LinwoodGah ರಲ್ಲಿ ಕಾಲೇಜುಗಳಲ್ಲಿ ಋತು ಚಕ್ರ ರಜೆ.?
    Latest Kannada News

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    ಫೆಬ್ರವರಿ 12, 2026

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    ಫೆಬ್ರವರಿ 12, 2026

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಫೆಬ್ರವರಿ 11, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.