ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » Cricket Betting ಅಡ್ಡೆ ಮೇಲೆ ದಾಳಿ
    ಸುದ್ದಿ

    Cricket Betting ಅಡ್ಡೆ ಮೇಲೆ ದಾಳಿ

    vartha chakraBy vartha chakraನವೆಂಬರ್ 21, 20237 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ನ.21- ವಿಶ್ವಕಪ್ ಕ್ರಿಕೆಟ್ ಫೈನಲ್ ಮ್ಯಾಚ್ ಗೆ ಬೆಟ್ಟಿಂಗ್ (Cricket Betting) ದಂಧೆ ನಡೆಸುತ್ತಿದ್ದ ರಾಜರಾಜೇಶ್ವರಿನಗರದ ಫ್ಲಾಟ್ ವೊಂದರ ಮೇಲೆ ದಾಳಿ ನಡೆಸಿರುವ ಸಿಸಿಬಿ ಪೊಲೀಸರು ಒಂದು ಕೆಜಿ ಚಿನ್ನ, ಲ್ಯಾಪ್ ಟಾಪ್, ಮೊಬೈಲ್ ಜಪ್ತಿ ಮಾಡಿದ್ದಾರೆ.
    ಆನ್ ಲೈನ್ ನಲ್ಲಿ ಕೆಲ ವೆಬ್ ಸೈಟ್ ಮೂಲಕ ಬೆಟ್ಟಿಂಗ್ ನಡೆಸಲಾಗುತ್ತಿದೆ ಎಂಬ ಬಗ್ಗೆ ಮಾಹಿತಿ ಸಿಗುತ್ತಿದ್ದಂತೆ ರಾಜರಾಜೇಶ್ವರಿನಗರದ ಫ್ಲಾಟ್ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿ ಪರಿಶೀಲನೆ ನಡೆಸಿದರು.
    ದಾಳಿ ವೇಳೆ 100 ಗ್ರಾಂನ ಹತ್ತು ಚಿನ್ನದ ಬಿಸ್ಕೆಟ್ಗಳು ಸೇರಿದಂತೆ ಬರೋಬ್ಬರಿ ಒಂದು ಕೆಜಿ ಚಿನ್ನ ಪತ್ತೆಯಾಗಿದೆ.
    ಚಿನ್ನಕ್ಕೆ ಯಾವುದೇ ದಾಖಲೆಗಳು ಸಿಕ್ಕಿಲ್ಲ. ಹೀಗಾಗಿ ಚಿನ್ನವನ್ನು ವಶಕ್ಕೆ ಪಡೆಯಲಾಗಿದೆ. ಪ್ರಕರಣ ಸಂಬಂಧ ಇಬ್ಬರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ.

    ರೌಡಿ ಸಂತು ಗ್ಯಾಂಗ್ ಸೆರೆ: ಕುಖ್ಯಾತ ರೌಡಿ ರವಿ ಅಲಿಯಾಸ್ ಟ್ಯಾಂಗೋ ರವಿ  ಕೊಲೆಗೆ ಸಂಚು ರೂಪಿಸಿದ್ದ ಸಂತು ಗ್ಯಾಂಗ್ ನ್ನು ಕೃತ್ಯಕ್ಕೂ‌ ಮೊದಲೇ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಗ್ಯಾಂಗ್ ನ ಸಂತೋಷ್ ಅಲಿಯಾಸ್ ಸಂತು, ಕಿರಣ್ ಹರೀಶ್, ರಘು ಹಾಗೂ ಕುಮಾರ್ ನನ್ನು ಬಂಧಿಸಿದ್ದು,
    ಆನಂದ್ ಕೊಲೆ ಕೇಸ್ ನಲ್ಲಿ ಜೈಲಿನಲ್ಲಿರುವ ಉಮೇಶ್ ಅಲಿಯಾಸ್ ಮಿಕಾನ ಸಹಚರ ಸಂತೋಷ್ ನ ಕೊಲೆಗೆ
    ಗ್ಯಾಂಗ್ ಕೊಲೆಗೆ ಸಂಚು ರೂಪಿಸಿರುವುದು ಪತ್ತೆಯಾಗಿದೆ.
    ಕೆಲ ದಿನಗಳ ಹಿಂದೆ ನೆಲಮಂಗಲ ಬಳಿ ಇಸ್ವೀಟ್ ಅಡ್ಡೆಯಲ್ಲಿ ಭೇಟಿಯಾಗಿದ್ದ ರೌಡಿ ರವಿ ಮತ್ತು ಸಂತೋಷ್ಗೆ ಫೈನಾನ್ಸ್ ಮಾಡುವಾಗ ಗಲಾಟೆ ನಡೆದಿತ್ತು.

    ಈ ವೇಳೆ ಟ್ಯಾಂಗೋ ರವಿ ಸಂತೂ ಮೇಲೆ ಹಲ್ಲೆ ನಡೆಸಿದ್ದು,ಹಲ್ಲೆ ವಿಚಾರ ಉಮೇಶ್ ಬಳಿ ಹೇಳಿಕೊಂಡಿದ್ದ. ನಂತರ ಟ್ಯಾಂಗೋ ರವಿಯನ್ನು ಕೊಲೆ ಮಾಡಲು ಸಂಚು ರೂಪಿಸಿ ಸುಮಾರು ಏಂಟರಿಂದ ಹತ್ತು ಮಂದಿ ಕಾರಿನಲ್ಲಿ ಗ್ಯಾಂಗ್ ಕಟ್ಟಿಕೊಂಡು ಟ್ಯಾಂಗೋ ಊರಾದ ಅಮೃತೂರಿಗೆ ಹೋಗಿತ್ತು. ಸಿಕ್ಕ ಸಿಕ್ಕಲ್ಲಿ ಹೊಡೆದು ಬಿಡಬೇಕು ಅಂದುಕೊಂಡಿದ್ದ ಗ್ಯಾಂಗ್ ಗೆ  ಟ್ಯಾಂಗೋ ಮನೆಯಲ್ಲಿರದೇ ಪರಾರಿಯಾಗಿ ತಪ್ಪಿಸಿಕೊಂಡಿದ್ದ, ವಿಚಾರ ತಿಳಿದರೂ ಸಹ ಅಮೃತೂರು ಪೊಲೀಸರು ಪ್ರಕರಣ ದಾಖಲಿಸದೆ ಎಚ್ಚರಿಕೆ ನೀಡಿ ಕಳಿಸಿದ್ದರು.
    ಬಳಿಕ ಪೀಣ್ಯ ಬಳಿ ಟ್ಯಾಂಗೋ ರವಿ ಕೊಲೆಗೆ ಸಂತೂ ಮತ್ತೊಂದು ಸಂಚು ಮಾಡಿದ್ದ ಮಾಹಿತಿ ಪಡೆದಿದ್ದ ಸಿಸಿಬಿಯ ಒಸಿಡ್ಲ್ಯೂ ವಿಭಾಗದ ಸಿಬ್ಬಂದಿ ತಕ್ಷಣವೇ  ಕಾರ್ಯಾಚರಣೆ ನಡೆಸಿ ರೌಡಿಗಳನ್ನು ಬಂಧಿಸಿದೆ. ಆರೋಪಿಗಳಿಂದ ಮಚ್ಚು ಲಾಂಗ್ ಪೆಪ್ಪರ್ ಸ್ಪ್ರೇ ವಶಕ್ಕೆ ಪಡೆಯಲಾಗಿದೆ. ಪೀಣ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    Verbattle
    Verbattle
    Verbattle
    Cricket Betting Government Karnataka News Politics Trending ಕೊಲೆ ಚಿನ್ನ
    Share. Facebook Twitter Pinterest LinkedIn Tumblr Email WhatsApp
    Previous Articleದೇವೇಗೌಡರಿಗೆ ಸಿಎಂ ಇಬ್ರಾಹಿಂ Ultimatum | CM Ibrahim
    Next Article ಬೆಂಗಳೂರು PG ಗಳಿಗೆ ಮೂಗುದಾರ | BBMP
    vartha chakra
    • Website

    Related Posts

    IPL ಇತಿಹಾಸದಲ್ಲೇ ಮೆಗಾ ಡೀಲ್!

    ಮಾರ್ಚ್ 27, 2026

    ಎದುರಾಳಿಗಳಿಗೆ ಅಸ್ತ್ರ ಸಿಗದಂತೆ ಮಮತಾ ಬ್ಯಾನರ್ಜಿ ಮಾಸ್ಟರ್ ಪ್ಲಾನ್!

    ಮಾರ್ಚ್ 26, 2026

    ಯೋಧನಿಗೆ ಬಂತು ಸಂಕಷ್ಟ!

    ಮಾರ್ಚ್ 25, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಬಿಗ್ ಅಪ್ಡೇಟ್!

    ಸಕ್ಕರೆ ಕಾರ್ಖಾನೆಗಳಿಗೆ ಬಿಸಿ ಮುಟ್ಟಿಸಿದ ಸರ್ಕಾರ

    ವಾಹನ ಸವಾರರೇ ಎಚ್ಚರ!

    IPL ಇತಿಹಾಸದಲ್ಲೇ ಮೆಗಾ ಡೀಲ್!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Narkolog na dom v Krasnodare_spSl ರಲ್ಲಿ ಮಕ್ಕಳು ಮನೆ ಬಿಟ್ಟು ಹೋಗುತ್ತಿದ್ದಾರೆ ಹುಷಾರ್
    • Richardroode ರಲ್ಲಿ ಸಫಾರಿ ಪ್ರಿಯರಿಗೆ ಸಿಹಿ ಸುದ್ದಿ
    • Ronaldpoila ರಲ್ಲಿ ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.
    Latest Kannada News

    ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಬಿಗ್ ಅಪ್ಡೇಟ್!

    ಮಾರ್ಚ್ 27, 2026

    ಸಕ್ಕರೆ ಕಾರ್ಖಾನೆಗಳಿಗೆ ಬಿಸಿ ಮುಟ್ಟಿಸಿದ ಸರ್ಕಾರ

    ಮಾರ್ಚ್ 27, 2026

    ವಾಹನ ಸವಾರರೇ ಎಚ್ಚರ!

    ಮಾರ್ಚ್ 27, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.