Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2023
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » Cricket Betting ಅಡ್ಡೆ ಮೇಲೆ ದಾಳಿ
    ಸುದ್ದಿ

    Cricket Betting ಅಡ್ಡೆ ಮೇಲೆ ದಾಳಿ

    vartha chakraBy vartha chakraನವೆಂಬರ್ 21, 2023ಯಾವುದೇ ಟಿಪ್ಪಣಿಗಳಿಲ್ಲ2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು, ನ.21- ವಿಶ್ವಕಪ್ ಕ್ರಿಕೆಟ್ ಫೈನಲ್ ಮ್ಯಾಚ್ ಗೆ ಬೆಟ್ಟಿಂಗ್ (Cricket Betting) ದಂಧೆ ನಡೆಸುತ್ತಿದ್ದ ರಾಜರಾಜೇಶ್ವರಿನಗರದ ಫ್ಲಾಟ್ ವೊಂದರ ಮೇಲೆ ದಾಳಿ ನಡೆಸಿರುವ ಸಿಸಿಬಿ ಪೊಲೀಸರು ಒಂದು ಕೆಜಿ ಚಿನ್ನ, ಲ್ಯಾಪ್ ಟಾಪ್, ಮೊಬೈಲ್ ಜಪ್ತಿ ಮಾಡಿದ್ದಾರೆ.
    ಆನ್ ಲೈನ್ ನಲ್ಲಿ ಕೆಲ ವೆಬ್ ಸೈಟ್ ಮೂಲಕ ಬೆಟ್ಟಿಂಗ್ ನಡೆಸಲಾಗುತ್ತಿದೆ ಎಂಬ ಬಗ್ಗೆ ಮಾಹಿತಿ ಸಿಗುತ್ತಿದ್ದಂತೆ ರಾಜರಾಜೇಶ್ವರಿನಗರದ ಫ್ಲಾಟ್ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿ ಪರಿಶೀಲನೆ ನಡೆಸಿದರು.
    ದಾಳಿ ವೇಳೆ 100 ಗ್ರಾಂನ ಹತ್ತು ಚಿನ್ನದ ಬಿಸ್ಕೆಟ್ಗಳು ಸೇರಿದಂತೆ ಬರೋಬ್ಬರಿ ಒಂದು ಕೆಜಿ ಚಿನ್ನ ಪತ್ತೆಯಾಗಿದೆ.
    ಚಿನ್ನಕ್ಕೆ ಯಾವುದೇ ದಾಖಲೆಗಳು ಸಿಕ್ಕಿಲ್ಲ. ಹೀಗಾಗಿ ಚಿನ್ನವನ್ನು ವಶಕ್ಕೆ ಪಡೆಯಲಾಗಿದೆ. ಪ್ರಕರಣ ಸಂಬಂಧ ಇಬ್ಬರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ.

    ರೌಡಿ ಸಂತು ಗ್ಯಾಂಗ್ ಸೆರೆ: ಕುಖ್ಯಾತ ರೌಡಿ ರವಿ ಅಲಿಯಾಸ್ ಟ್ಯಾಂಗೋ ರವಿ  ಕೊಲೆಗೆ ಸಂಚು ರೂಪಿಸಿದ್ದ ಸಂತು ಗ್ಯಾಂಗ್ ನ್ನು ಕೃತ್ಯಕ್ಕೂ‌ ಮೊದಲೇ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಗ್ಯಾಂಗ್ ನ ಸಂತೋಷ್ ಅಲಿಯಾಸ್ ಸಂತು, ಕಿರಣ್ ಹರೀಶ್, ರಘು ಹಾಗೂ ಕುಮಾರ್ ನನ್ನು ಬಂಧಿಸಿದ್ದು,
    ಆನಂದ್ ಕೊಲೆ ಕೇಸ್ ನಲ್ಲಿ ಜೈಲಿನಲ್ಲಿರುವ ಉಮೇಶ್ ಅಲಿಯಾಸ್ ಮಿಕಾನ ಸಹಚರ ಸಂತೋಷ್ ನ ಕೊಲೆಗೆ
    ಗ್ಯಾಂಗ್ ಕೊಲೆಗೆ ಸಂಚು ರೂಪಿಸಿರುವುದು ಪತ್ತೆಯಾಗಿದೆ.
    ಕೆಲ ದಿನಗಳ ಹಿಂದೆ ನೆಲಮಂಗಲ ಬಳಿ ಇಸ್ವೀಟ್ ಅಡ್ಡೆಯಲ್ಲಿ ಭೇಟಿಯಾಗಿದ್ದ ರೌಡಿ ರವಿ ಮತ್ತು ಸಂತೋಷ್ಗೆ ಫೈನಾನ್ಸ್ ಮಾಡುವಾಗ ಗಲಾಟೆ ನಡೆದಿತ್ತು.

    ಈ ವೇಳೆ ಟ್ಯಾಂಗೋ ರವಿ ಸಂತೂ ಮೇಲೆ ಹಲ್ಲೆ ನಡೆಸಿದ್ದು,ಹಲ್ಲೆ ವಿಚಾರ ಉಮೇಶ್ ಬಳಿ ಹೇಳಿಕೊಂಡಿದ್ದ. ನಂತರ ಟ್ಯಾಂಗೋ ರವಿಯನ್ನು ಕೊಲೆ ಮಾಡಲು ಸಂಚು ರೂಪಿಸಿ ಸುಮಾರು ಏಂಟರಿಂದ ಹತ್ತು ಮಂದಿ ಕಾರಿನಲ್ಲಿ ಗ್ಯಾಂಗ್ ಕಟ್ಟಿಕೊಂಡು ಟ್ಯಾಂಗೋ ಊರಾದ ಅಮೃತೂರಿಗೆ ಹೋಗಿತ್ತು. ಸಿಕ್ಕ ಸಿಕ್ಕಲ್ಲಿ ಹೊಡೆದು ಬಿಡಬೇಕು ಅಂದುಕೊಂಡಿದ್ದ ಗ್ಯಾಂಗ್ ಗೆ  ಟ್ಯಾಂಗೋ ಮನೆಯಲ್ಲಿರದೇ ಪರಾರಿಯಾಗಿ ತಪ್ಪಿಸಿಕೊಂಡಿದ್ದ, ವಿಚಾರ ತಿಳಿದರೂ ಸಹ ಅಮೃತೂರು ಪೊಲೀಸರು ಪ್ರಕರಣ ದಾಖಲಿಸದೆ ಎಚ್ಚರಿಕೆ ನೀಡಿ ಕಳಿಸಿದ್ದರು.
    ಬಳಿಕ ಪೀಣ್ಯ ಬಳಿ ಟ್ಯಾಂಗೋ ರವಿ ಕೊಲೆಗೆ ಸಂತೂ ಮತ್ತೊಂದು ಸಂಚು ಮಾಡಿದ್ದ ಮಾಹಿತಿ ಪಡೆದಿದ್ದ ಸಿಸಿಬಿಯ ಒಸಿಡ್ಲ್ಯೂ ವಿಭಾಗದ ಸಿಬ್ಬಂದಿ ತಕ್ಷಣವೇ  ಕಾರ್ಯಾಚರಣೆ ನಡೆಸಿ ರೌಡಿಗಳನ್ನು ಬಂಧಿಸಿದೆ. ಆರೋಪಿಗಳಿಂದ ಮಚ್ಚು ಲಾಂಗ್ ಪೆಪ್ಪರ್ ಸ್ಪ್ರೇ ವಶಕ್ಕೆ ಪಡೆಯಲಾಗಿದೆ. ಪೀಣ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    Cricket Betting Government Karnataka News Politics Trending ಕೊಲೆ ಚಿನ್ನ
    Share. Facebook Twitter Pinterest LinkedIn Tumblr Email WhatsApp
    Previous Articleದೇವೇಗೌಡರಿಗೆ ಸಿಎಂ ಇಬ್ರಾಹಿಂ Ultimatum | CM Ibrahim
    Next Article ಬೆಂಗಳೂರು PG ಗಳಿಗೆ ಮೂಗುದಾರ | BBMP
    vartha chakra
    • Website

    Related Posts

    ಹಣ ಕೂಡಿಡಬೇಡಿ ಎನ್ನುತ್ತಾರೆ‌ ಡಿ.ಕೆ.ಶಿವಕುಮಾರ್ | DK Shivakumar

    ಡಿಸೆಂಬರ್ 9, 2023

    ಕಾಂಗ್ರೆಸ್ ಸಭೆಯಲ್ಲಿ ಕೈ ಕೈ ಮಿಲಾಯಿಸಿದ ಕಾರ್ಯಕರ್ತರು | Congress

    ಡಿಸೆಂಬರ್ 9, 2023

    ಉರ್ದು ಶಾಲೆ ನಡೆಸುತ್ತಿದ್ದ ಶಂಕಿತ ಉಗ್ರ | NIA

    ಡಿಸೆಂಬರ್ 9, 2023

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕ್ರೀಡೆ
    • ಚುನಾವಣೆ
    • ಚುನಾವಣೆ 2023
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಹಣ ಕೂಡಿಡಬೇಡಿ ಎನ್ನುತ್ತಾರೆ‌ ಡಿ.ಕೆ.ಶಿವಕುಮಾರ್ | DK Shivakumar

    ಕಾಂಗ್ರೆಸ್ ಸಭೆಯಲ್ಲಿ ಕೈ ಕೈ ಮಿಲಾಯಿಸಿದ ಕಾರ್ಯಕರ್ತರು | Congress

    ಉರ್ದು ಶಾಲೆ ನಡೆಸುತ್ತಿದ್ದ ಶಂಕಿತ ಉಗ್ರ | NIA

    Cyber ವಂಚಕರು ಕರ್ನಾಟಕ ಪೊಲೀಸರಿಗೆ ಸಿಗೋದು ಕಷ್ಟ | Cyber Crime

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • prokat-meteor_irEl ರಲ್ಲಿ ಅಣ್ಣಾಮಲೈ ಹತ್ತಿರ ಸಿಕ್ಕಿದ್ದು 2 ಜೊತೆ ಬಟ್ಟೆ 2 ಲೀಟರ್ ನೀರು | K Annamalai | BJP
    • Renatingk ರಲ್ಲಿ Kailash Kher ಮೇಲೆ ನೀರಿನ ಬಾಟಲಿ ಎಸೆದ ಕಿಡಿಗೇಡಿಗಳು!
    • Veronapxc ರಲ್ಲಿ Kailash Kher ಮೇಲೆ ನೀರಿನ ಬಾಟಲಿ ಎಸೆದ ಕಿಡಿಗೇಡಿಗಳು!
    Latest Kannada News

    ಹಣ ಕೂಡಿಡಬೇಡಿ ಎನ್ನುತ್ತಾರೆ‌ ಡಿ.ಕೆ.ಶಿವಕುಮಾರ್ | DK Shivakumar

    ಡಿಸೆಂಬರ್ 9, 2023

    ಕಾಂಗ್ರೆಸ್ ಸಭೆಯಲ್ಲಿ ಕೈ ಕೈ ಮಿಲಾಯಿಸಿದ ಕಾರ್ಯಕರ್ತರು | Congress

    ಡಿಸೆಂಬರ್ 9, 2023

    ಉರ್ದು ಶಾಲೆ ನಡೆಸುತ್ತಿದ್ದ ಶಂಕಿತ ಉಗ್ರ | NIA

    ಡಿಸೆಂಬರ್ 9, 2023
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2023
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Document from DT
    9 December 2023
    Subscribe