Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಬೆಂಗಳೂರಿಗೆ ಯಾಕೆ ಇಂತಹ ಸ್ಥಿತಿ.
    ಕಾಮಗಾರಿ

    ಬೆಂಗಳೂರಿಗೆ ಯಾಕೆ ಇಂತಹ ಸ್ಥಿತಿ.

    vartha chakraBy vartha chakraಅಕ್ಟೋಬರ್ 24, 20243 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು.
    ಉದ್ಯಾನ ನಗರಿ ಸಿಲಿಕಾನ್ ಸಿಟಿ, ನಿವೃತ್ತರ ಸ್ವರ್ಗ ಎಂದೆಲ್ಲ ವಿಶೇಷಣಗಳಿಂದ ಕರೆಯಿಸಿಕೊಳ್ಳುವ ರಾಜಧಾನಿ ಬೆಂಗಳೂರು ಇದೀಗ ಗಬ್ಬೆದ್ದು ನಾರುತ್ತಿದೆ.
    ಬೆಂಗಳೂರಿನ ಕೇಂದ್ರ ಭಾಗವಾದ ಮೆಜೆಸ್ಟಿಕ್ ಶಿವಾಜಿನಗರ, ಮಲ್ಲೇಶ್ವರಂ, ಜಯನಗರ, ಚಾಮರಾಜಪೇಟೆ, ಕೆ ಆರ್ ಮಾರುಕಟ್ಟೆ ಸೇರಿದಂತೆ ಬಹುತೇಕ ನಗರದ ಎಲ್ಲ ಪ್ರದೇಶಗಳಲ್ಲಿ ರಾಶಿ ರಾಶಿ ಕಸ ಬಿದ್ದು ಗಬ್ಬೆದ್ದು ನಾರುತ್ತಿದೆ.
    ನಗರದಲ್ಲಿ ಕಳೆದೊಂದು ವಾರದಿಂದ ಮಳೆ ಅಬ್ಬರಿಸಿ ಭೋರ್ಗರೆಯುತ್ತಿದೆ. ಅದು ಕೂಡ ಬೆಳಗಿನ ಜಾವ ಧಾರಾಕಾರವಾಗಿ ಸುರಿಯುತ್ತಿದೆ.ಇದರ ಪರಿಣಾಮ ಪೌರಕಾರ್ಮಿಕರು ತಮ್ಮ ಕೆಲಸಕ್ಕೆ ಸಕಾಲದಲ್ಲಿ ಬರಲು ಸಾಧ್ಯವಾಗುತ್ತಿಲ್ಲ.
    ಮಧ್ಯಾಹ್ನದ ವೇಳೆಗೆ ಮಳೆ ನಿಂತ ಮೇಲೆ ಬರುವ ಪೌರಕಾರ್ಮಿಕರು ಸಂಗ್ರಹವಾಗುವ ಎಲ್ಲ ಕಸವನ್ನು ಒಂದೆಡೆ ಸೇರಿಸಿ ಗುಡ್ಡೆ ಹಾಕುತ್ತಿದ್ದಾರೆ ಇದನ್ನು ತೆಗೆದುಕೊಂಡು ಹೋಗುವ ಲಾರಿಗಳಿಗೆ ಮಾತೊಂದು ಸಮಸ್ಯೆ ಎದುರಾಗಿದೆ.
    ಕಸ ವಿಲೇವಾರಿಗಾಗಿ ನಿಗದಿಪಡಿಸಿರುವ ತ್ಯಾಜ್ಯ ಸಂಗ್ರಹಣ ಕೇಂದ್ರಗಳಿಗೆ ತೆರಳುವ ದಾರಿ ಭಾರಿ ಮಳೆಯ ಕಾರಣಕ್ಕೆ ಕೊಚ್ಚಿ ಹೋಗಿದೆ ಈ ಪ್ರದೇಶ ತಲುಪಲು ಸಾಧ್ಯವಾಗದೆ ಕಸ ತುಂಬಿದ ಲಾರಿಗಳು ಎಲ್ಲಂದರೆ ಅಲ್ಲೇ ನಿಂತಿವೆ ಹೀಗಾಗಿ ನಗರದಲ್ಲಿ ಸಂಗ್ರಹವಾಗಿರುವ ಕಸವನ್ನು ತುಂಬಿಕೊಂಡು ಹೋಗಲು ಲಾರಿಗಳು ಬಾರದ ಪರಿಸ್ಥಿತಿ ನಿರ್ಮಾಣವಾಗಿದೆ.
    ಈ ಕಾರಣದಿಂದ ನಗರದ ಬಹುತೇಕ ಎಲ್ಲ ಪ್ರದೇಶಗಳಲ್ಲಿ ರಸ್ತೆ ಬದಿಯಲ್ಲಿ ಕಸ ರಾಶಿಯಾಗಿ ಗುಡ್ಡೆಯಂತೆ ಬಿದ್ದಿದೆ ಮಳೆಯ ಕಾರಣಕ್ಕಾಗಿ ಈ ಕಸ ಕೊಳೆಯ ತೊಡಗಿದ್ದು ಸುತ್ತ ಮುತ್ತಲಿನ ಪ್ರದೇಶ ದುರ್ವಾಸನೆಯಿಂದ ಕೂಡಿದೆ ಹೀಗಾಗಿ ಬೆಂಗಳೂರು ಇದೀಗ ಗಬ್ಬೆದ್ದು ನಾರುತ್ತಿದೆ.
    ಕಸ ತೆಗೆಯುವಂತೆ ಸಾರ್ವಜನಿಕರು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಅಧಿಕಾರಿಗಳು ಮತ್ತು ಕಾಲ್ ಸೆಂಟರ್ ಗೆ ಹಲವಾರು ಕರೆಗಳನ್ನು ಮಾಡಿ ದೂರು ಸಲ್ಲಿಸಿದ್ದಾರೆ ಆದರೆ ಕಸ ವಿಲೇವಾರಿ ಮಾಡುವ ಲಾರಿಗಳು ಬಾರದ ಕಾರಣ ಮಹಾನಗರ ಪಾಲಿಕೆ ಕೂಡ ಏನು ಮಾಡದ ಪರಿಸ್ಥಿತಿ ನಿರ್ಮಾಣವಾಗಿದೆ.

    Verbattle
    Verbattle
    Verbattle
    Bangalore garbage Karnataka News rain ಬೆಂಗಳೂರು
    Share. Facebook Twitter Pinterest LinkedIn Tumblr Email WhatsApp
    Previous Articleಮೊಬೈಲ್ ಅಲ್ಲ ಟವರ್ ಕದ್ದೊಯ್ದ ಕಳ್ಳರು..
    Next Article ಅಕ್ಟೋಬರ್ 24 – ವಿಶ್ವ ಸಂಸ್ಥೆಯ ದಿನ
    vartha chakra
    • Website

    Related Posts

    ಐಜಿಪಿ ರಾಮಚಂದ್ರರಾವ್ ಗೆ ಮತ್ತೊಂದು ಸಂಕಷ್ಟ.

    ಜನವರಿ 22, 2026

    ಈಶ್ವರ ಖಂಡ್ರೆ ಅವರಿಗೆ ಹೊಸ ಜವಾಬ್ದಾರಿ

    ಜನವರಿ 22, 2026

    ಡಿ.ಕೆ. ಸುರೇಶ್ ಚುಚ್ಚುಮಾತು

    ಜನವರಿ 21, 2026

    3 ಪ್ರತಿಕ್ರಿಯೆಗಳು

    1. PatrickHax on ಜನವರಿ 20, 2026 1:22 ಅಪರಾಹ್ನ

      Контент-маркетинг для Гродно: пишем полезные статьи, новости, обзоры. Отвечаем на вопросы ваших потенциальных клиентов prodvizheniye-sayta-grodno.ru. Такой контент привлекает трафик, улучшает поведенческие факторы и укрепляет экспертный статус вашей компании в регионе.

      Reply
    2. Louisbop on ಜನವರಿ 21, 2026 11:13 ಅಪರಾಹ್ನ

      Устройство ендовы — самое ответственное место. Здесь сходятся два ската, и здесь же чаще всего возникают протечки ремонт кровли в Молодечно . Требуется усиленная гидроизоляция и особый подход к монтажу. Наши мастера знают, как сделать ендову абсолютно герметичной под любым покрытием. Доверьте сложные узлы профессионалам.

      Reply
    3. kvartira-na-sutki-grodnoDar on ಜನವರಿ 22, 2026 9:41 ಅಪರಾಹ್ನ

      Квартира с детской кроваткой и стульчиком для кормления. Все продумано для мам: стерилизатор аренда квартиры гродно, увлажнитель, ночник. Район с развитой инфраструктурой для детей.

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಜನರ ಆಸ್ತಿ ಕಾರ್ಪೊರೇಟ್ ಪಾಲು: ಇದು ಅಭಿವೃದ್ಧಿಯೋ ಅಥವಾ ಅಪಾಯದ ಮುನ್ಸೂಚನೆಯೋ?

    ಐಜಿಪಿ ರಾಮಚಂದ್ರರಾವ್ ಗೆ ಮತ್ತೊಂದು ಸಂಕಷ್ಟ.

    ಈಶ್ವರ ಖಂಡ್ರೆ ಅವರಿಗೆ ಹೊಸ ಜವಾಬ್ದಾರಿ

    ಡಿ.ಕೆ. ಸುರೇಶ್ ಚುಚ್ಚುಮಾತು

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Georgemen ರಲ್ಲಿ ಕೊಟ್ಟ ಮಾತಿನಂತೆ ನಡೆದುಕೊಂಡ ಡಿಸಿಎಂ ಡಿ.ಕೆ ಶಿವಕುಮಾರ್
    • Daviddek ರಲ್ಲಿ ಯುಗಾದಿ ಮಾಂಸದ ಆಸೆಯಲ್ಲಿದ್ದವರಿಗೆ ಉಂಡೇನಾಮ | Ugadi
    • Daviddek ರಲ್ಲಿ ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.
    Latest Kannada News

    ಜನರ ಆಸ್ತಿ ಕಾರ್ಪೊರೇಟ್ ಪಾಲು: ಇದು ಅಭಿವೃದ್ಧಿಯೋ ಅಥವಾ ಅಪಾಯದ ಮುನ್ಸೂಚನೆಯೋ?

    ಜನವರಿ 22, 2026

    ಐಜಿಪಿ ರಾಮಚಂದ್ರರಾವ್ ಗೆ ಮತ್ತೊಂದು ಸಂಕಷ್ಟ.

    ಜನವರಿ 22, 2026

    ಈಶ್ವರ ಖಂಡ್ರೆ ಅವರಿಗೆ ಹೊಸ ಜವಾಬ್ದಾರಿ

    ಜನವರಿ 22, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.