Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಬೆಂಗಳೂರಿಗೆ ಯಾಕೆ ಇಂತಹ ಸ್ಥಿತಿ.
    ಕಾಮಗಾರಿ

    ಬೆಂಗಳೂರಿಗೆ ಯಾಕೆ ಇಂತಹ ಸ್ಥಿತಿ.

    vartha chakraBy vartha chakraಅಕ್ಟೋಬರ್ 24, 20246 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು.
    ಉದ್ಯಾನ ನಗರಿ ಸಿಲಿಕಾನ್ ಸಿಟಿ, ನಿವೃತ್ತರ ಸ್ವರ್ಗ ಎಂದೆಲ್ಲ ವಿಶೇಷಣಗಳಿಂದ ಕರೆಯಿಸಿಕೊಳ್ಳುವ ರಾಜಧಾನಿ ಬೆಂಗಳೂರು ಇದೀಗ ಗಬ್ಬೆದ್ದು ನಾರುತ್ತಿದೆ.
    ಬೆಂಗಳೂರಿನ ಕೇಂದ್ರ ಭಾಗವಾದ ಮೆಜೆಸ್ಟಿಕ್ ಶಿವಾಜಿನಗರ, ಮಲ್ಲೇಶ್ವರಂ, ಜಯನಗರ, ಚಾಮರಾಜಪೇಟೆ, ಕೆ ಆರ್ ಮಾರುಕಟ್ಟೆ ಸೇರಿದಂತೆ ಬಹುತೇಕ ನಗರದ ಎಲ್ಲ ಪ್ರದೇಶಗಳಲ್ಲಿ ರಾಶಿ ರಾಶಿ ಕಸ ಬಿದ್ದು ಗಬ್ಬೆದ್ದು ನಾರುತ್ತಿದೆ.
    ನಗರದಲ್ಲಿ ಕಳೆದೊಂದು ವಾರದಿಂದ ಮಳೆ ಅಬ್ಬರಿಸಿ ಭೋರ್ಗರೆಯುತ್ತಿದೆ. ಅದು ಕೂಡ ಬೆಳಗಿನ ಜಾವ ಧಾರಾಕಾರವಾಗಿ ಸುರಿಯುತ್ತಿದೆ.ಇದರ ಪರಿಣಾಮ ಪೌರಕಾರ್ಮಿಕರು ತಮ್ಮ ಕೆಲಸಕ್ಕೆ ಸಕಾಲದಲ್ಲಿ ಬರಲು ಸಾಧ್ಯವಾಗುತ್ತಿಲ್ಲ.
    ಮಧ್ಯಾಹ್ನದ ವೇಳೆಗೆ ಮಳೆ ನಿಂತ ಮೇಲೆ ಬರುವ ಪೌರಕಾರ್ಮಿಕರು ಸಂಗ್ರಹವಾಗುವ ಎಲ್ಲ ಕಸವನ್ನು ಒಂದೆಡೆ ಸೇರಿಸಿ ಗುಡ್ಡೆ ಹಾಕುತ್ತಿದ್ದಾರೆ ಇದನ್ನು ತೆಗೆದುಕೊಂಡು ಹೋಗುವ ಲಾರಿಗಳಿಗೆ ಮಾತೊಂದು ಸಮಸ್ಯೆ ಎದುರಾಗಿದೆ.
    ಕಸ ವಿಲೇವಾರಿಗಾಗಿ ನಿಗದಿಪಡಿಸಿರುವ ತ್ಯಾಜ್ಯ ಸಂಗ್ರಹಣ ಕೇಂದ್ರಗಳಿಗೆ ತೆರಳುವ ದಾರಿ ಭಾರಿ ಮಳೆಯ ಕಾರಣಕ್ಕೆ ಕೊಚ್ಚಿ ಹೋಗಿದೆ ಈ ಪ್ರದೇಶ ತಲುಪಲು ಸಾಧ್ಯವಾಗದೆ ಕಸ ತುಂಬಿದ ಲಾರಿಗಳು ಎಲ್ಲಂದರೆ ಅಲ್ಲೇ ನಿಂತಿವೆ ಹೀಗಾಗಿ ನಗರದಲ್ಲಿ ಸಂಗ್ರಹವಾಗಿರುವ ಕಸವನ್ನು ತುಂಬಿಕೊಂಡು ಹೋಗಲು ಲಾರಿಗಳು ಬಾರದ ಪರಿಸ್ಥಿತಿ ನಿರ್ಮಾಣವಾಗಿದೆ.
    ಈ ಕಾರಣದಿಂದ ನಗರದ ಬಹುತೇಕ ಎಲ್ಲ ಪ್ರದೇಶಗಳಲ್ಲಿ ರಸ್ತೆ ಬದಿಯಲ್ಲಿ ಕಸ ರಾಶಿಯಾಗಿ ಗುಡ್ಡೆಯಂತೆ ಬಿದ್ದಿದೆ ಮಳೆಯ ಕಾರಣಕ್ಕಾಗಿ ಈ ಕಸ ಕೊಳೆಯ ತೊಡಗಿದ್ದು ಸುತ್ತ ಮುತ್ತಲಿನ ಪ್ರದೇಶ ದುರ್ವಾಸನೆಯಿಂದ ಕೂಡಿದೆ ಹೀಗಾಗಿ ಬೆಂಗಳೂರು ಇದೀಗ ಗಬ್ಬೆದ್ದು ನಾರುತ್ತಿದೆ.
    ಕಸ ತೆಗೆಯುವಂತೆ ಸಾರ್ವಜನಿಕರು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಅಧಿಕಾರಿಗಳು ಮತ್ತು ಕಾಲ್ ಸೆಂಟರ್ ಗೆ ಹಲವಾರು ಕರೆಗಳನ್ನು ಮಾಡಿ ದೂರು ಸಲ್ಲಿಸಿದ್ದಾರೆ ಆದರೆ ಕಸ ವಿಲೇವಾರಿ ಮಾಡುವ ಲಾರಿಗಳು ಬಾರದ ಕಾರಣ ಮಹಾನಗರ ಪಾಲಿಕೆ ಕೂಡ ಏನು ಮಾಡದ ಪರಿಸ್ಥಿತಿ ನಿರ್ಮಾಣವಾಗಿದೆ.

    Bangalore garbage Karnataka News rain ಬೆಂಗಳೂರು
    Share. Facebook Twitter Pinterest LinkedIn Tumblr Email WhatsApp
    Previous Articleಮೊಬೈಲ್ ಅಲ್ಲ ಟವರ್ ಕದ್ದೊಯ್ದ ಕಳ್ಳರು..
    Next Article ಅಕ್ಟೋಬರ್ 24 – ವಿಶ್ವ ಸಂಸ್ಥೆಯ ದಿನ
    vartha chakra
    • Website

    Related Posts

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    ಜೂನ್ 20, 2025

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    ಜೂನ್ 20, 2025

    ಸರ್ಕಾರದಲ್ಲಿ ಕಮೀಷನ್ ಹಾವಳಿ.

    ಜೂನ್ 20, 2025

    6 ಪ್ರತಿಕ್ರಿಯೆಗಳು

    1. 9bl11 on ಜೂನ್ 3, 2025 11:22 ಅಪರಾಹ್ನ

      get generic clomid without rx order generic clomiphene for sale can i buy clomid pill where can i buy generic clomid can i buy generic clomiphene where can i buy clomid tablets can i buy cheap clomid without dr prescription

      Reply
    2. JefferySmazy on ಜೂನ್ 5, 2025 8:25 ಅಪರಾಹ್ನ

      ¡Hola, competidores hábiles !
      La monotonГ­a no tiene lugar.
      casinofueradeespana.xyz: mГ©todos de pago mГЎs populares – https://casinofueradeespana.xyz/#
      Casino fuera de EspaГ±a es sinГіnimo de menor censura de contenido y juegos. Puedes disfrutar tГ­tulos prohibidos o restringidos en otros paГ­ses. AsГ­ se amplГ­a la variedad y se mejora el entretenimiento.
      ¡Que disfrutes de conquistas memorables !

      Reply
    3. cheap cialis canadian on ಜೂನ್ 9, 2025 10:35 ಫೂರ್ವಾಹ್ನ

      This is the description of topic I enjoy reading.

      Reply
    4. can i order flagyl online on ಜೂನ್ 11, 2025 4:54 ಫೂರ್ವಾಹ್ನ

      Thanks on putting this up. It’s understandably done.

      Reply
    5. me8l9 on ಜೂನ್ 18, 2025 1:11 ಅಪರಾಹ್ನ

      buy generic propranolol – order methotrexate 5mg pill order methotrexate 10mg sale

      Reply
    6. 6f5kh on ಜೂನ್ 21, 2025 10:55 ಫೂರ್ವಾಹ್ನ

      buy generic amoxicillin over the counter – ipratropium 100mcg cost order ipratropium 100 mcg pills

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    ಸರ್ಕಾರದಲ್ಲಿ ಕಮೀಷನ್ ಹಾವಳಿ.

    ಬಿಜೆಪಿ ನಾಯಕರಿಗೆ ಜಮೀರ್ ಅಹಮದ್ ಖಾನ್ ತಿರುಗೇಟು ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • 23sj6 ರಲ್ಲಿ ಸತ್ತಿದ್ದ ವ್ಯಕ್ತಿ ಡಾಬಾ ಎನ್ನುತ್ತಿದ್ದಂತೆ ಎದ್ದು ಕೂತ
    • 105up ರಲ್ಲಿ ಎಸ್.ಎಂ.ಕೃಷ್ಣ ಎಂಬ ಅಜಾತಶತ್ರು.
    • Williamreosy ರಲ್ಲಿ ನೇಕಾರ ಅಭಿವೃದ್ಧಿ ನಿಗಮ ಬೇಕು
    Latest Kannada News

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    ಜೂನ್ 20, 2025

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    ಜೂನ್ 20, 2025

    ಸರ್ಕಾರದಲ್ಲಿ ಕಮೀಷನ್ ಹಾವಳಿ.

    ಜೂನ್ 20, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಮೋದಿಯನ್ನೇ ಕಾಪಿ ಮಾಡಿದ್ರಾ ಟ್ರಂಪ್ #narendramodi #donaldtrump #viralvideo #facts #iran #israel #war
    Subscribe