ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಬೆಂಗಳೂರಿಗೆ ಯಾಕೆ ಇಂತಹ ಸ್ಥಿತಿ.
    ಕಾಮಗಾರಿ

    ಬೆಂಗಳೂರಿಗೆ ಯಾಕೆ ಇಂತಹ ಸ್ಥಿತಿ.

    vartha chakraBy vartha chakraಅಕ್ಟೋಬರ್ 24, 20241 ಟಿಪ್ಪಣಿ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು.
    ಉದ್ಯಾನ ನಗರಿ ಸಿಲಿಕಾನ್ ಸಿಟಿ, ನಿವೃತ್ತರ ಸ್ವರ್ಗ ಎಂದೆಲ್ಲ ವಿಶೇಷಣಗಳಿಂದ ಕರೆಯಿಸಿಕೊಳ್ಳುವ ರಾಜಧಾನಿ ಬೆಂಗಳೂರು ಇದೀಗ ಗಬ್ಬೆದ್ದು ನಾರುತ್ತಿದೆ.
    ಬೆಂಗಳೂರಿನ ಕೇಂದ್ರ ಭಾಗವಾದ ಮೆಜೆಸ್ಟಿಕ್ ಶಿವಾಜಿನಗರ, ಮಲ್ಲೇಶ್ವರಂ, ಜಯನಗರ, ಚಾಮರಾಜಪೇಟೆ, ಕೆ ಆರ್ ಮಾರುಕಟ್ಟೆ ಸೇರಿದಂತೆ ಬಹುತೇಕ ನಗರದ ಎಲ್ಲ ಪ್ರದೇಶಗಳಲ್ಲಿ ರಾಶಿ ರಾಶಿ ಕಸ ಬಿದ್ದು ಗಬ್ಬೆದ್ದು ನಾರುತ್ತಿದೆ.
    ನಗರದಲ್ಲಿ ಕಳೆದೊಂದು ವಾರದಿಂದ ಮಳೆ ಅಬ್ಬರಿಸಿ ಭೋರ್ಗರೆಯುತ್ತಿದೆ. ಅದು ಕೂಡ ಬೆಳಗಿನ ಜಾವ ಧಾರಾಕಾರವಾಗಿ ಸುರಿಯುತ್ತಿದೆ.ಇದರ ಪರಿಣಾಮ ಪೌರಕಾರ್ಮಿಕರು ತಮ್ಮ ಕೆಲಸಕ್ಕೆ ಸಕಾಲದಲ್ಲಿ ಬರಲು ಸಾಧ್ಯವಾಗುತ್ತಿಲ್ಲ.
    ಮಧ್ಯಾಹ್ನದ ವೇಳೆಗೆ ಮಳೆ ನಿಂತ ಮೇಲೆ ಬರುವ ಪೌರಕಾರ್ಮಿಕರು ಸಂಗ್ರಹವಾಗುವ ಎಲ್ಲ ಕಸವನ್ನು ಒಂದೆಡೆ ಸೇರಿಸಿ ಗುಡ್ಡೆ ಹಾಕುತ್ತಿದ್ದಾರೆ ಇದನ್ನು ತೆಗೆದುಕೊಂಡು ಹೋಗುವ ಲಾರಿಗಳಿಗೆ ಮಾತೊಂದು ಸಮಸ್ಯೆ ಎದುರಾಗಿದೆ.
    ಕಸ ವಿಲೇವಾರಿಗಾಗಿ ನಿಗದಿಪಡಿಸಿರುವ ತ್ಯಾಜ್ಯ ಸಂಗ್ರಹಣ ಕೇಂದ್ರಗಳಿಗೆ ತೆರಳುವ ದಾರಿ ಭಾರಿ ಮಳೆಯ ಕಾರಣಕ್ಕೆ ಕೊಚ್ಚಿ ಹೋಗಿದೆ ಈ ಪ್ರದೇಶ ತಲುಪಲು ಸಾಧ್ಯವಾಗದೆ ಕಸ ತುಂಬಿದ ಲಾರಿಗಳು ಎಲ್ಲಂದರೆ ಅಲ್ಲೇ ನಿಂತಿವೆ ಹೀಗಾಗಿ ನಗರದಲ್ಲಿ ಸಂಗ್ರಹವಾಗಿರುವ ಕಸವನ್ನು ತುಂಬಿಕೊಂಡು ಹೋಗಲು ಲಾರಿಗಳು ಬಾರದ ಪರಿಸ್ಥಿತಿ ನಿರ್ಮಾಣವಾಗಿದೆ.
    ಈ ಕಾರಣದಿಂದ ನಗರದ ಬಹುತೇಕ ಎಲ್ಲ ಪ್ರದೇಶಗಳಲ್ಲಿ ರಸ್ತೆ ಬದಿಯಲ್ಲಿ ಕಸ ರಾಶಿಯಾಗಿ ಗುಡ್ಡೆಯಂತೆ ಬಿದ್ದಿದೆ ಮಳೆಯ ಕಾರಣಕ್ಕಾಗಿ ಈ ಕಸ ಕೊಳೆಯ ತೊಡಗಿದ್ದು ಸುತ್ತ ಮುತ್ತಲಿನ ಪ್ರದೇಶ ದುರ್ವಾಸನೆಯಿಂದ ಕೂಡಿದೆ ಹೀಗಾಗಿ ಬೆಂಗಳೂರು ಇದೀಗ ಗಬ್ಬೆದ್ದು ನಾರುತ್ತಿದೆ.
    ಕಸ ತೆಗೆಯುವಂತೆ ಸಾರ್ವಜನಿಕರು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಅಧಿಕಾರಿಗಳು ಮತ್ತು ಕಾಲ್ ಸೆಂಟರ್ ಗೆ ಹಲವಾರು ಕರೆಗಳನ್ನು ಮಾಡಿ ದೂರು ಸಲ್ಲಿಸಿದ್ದಾರೆ ಆದರೆ ಕಸ ವಿಲೇವಾರಿ ಮಾಡುವ ಲಾರಿಗಳು ಬಾರದ ಕಾರಣ ಮಹಾನಗರ ಪಾಲಿಕೆ ಕೂಡ ಏನು ಮಾಡದ ಪರಿಸ್ಥಿತಿ ನಿರ್ಮಾಣವಾಗಿದೆ.

    Verbattle
    Verbattle
    Verbattle
    Bangalore garbage Karnataka News rain ಬೆಂಗಳೂರು
    Share. Facebook Twitter Pinterest LinkedIn Tumblr Email WhatsApp
    Previous Articleಮೊಬೈಲ್ ಅಲ್ಲ ಟವರ್ ಕದ್ದೊಯ್ದ ಕಳ್ಳರು..
    Next Article ಅಕ್ಟೋಬರ್ 24 – ವಿಶ್ವ ಸಂಸ್ಥೆಯ ದಿನ
    vartha chakra
    • Website

    Related Posts

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಮಾರ್ಚ್ 29, 2026

    ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಬಿಗ್ ಅಪ್ಡೇಟ್!

    ಮಾರ್ಚ್ 27, 2026

    ಸಕ್ಕರೆ ಕಾರ್ಖಾನೆಗಳಿಗೆ ಬಿಸಿ ಮುಟ್ಟಿಸಿದ ಸರ್ಕಾರ

    ಮಾರ್ಚ್ 27, 2026

    1 ಟಿಪ್ಪಣಿ

    1. Pwylmd on ಏಪ್ರಿಲ್ 3, 2026 1:57 ಫೂರ್ವಾಹ್ನ

      The screen already knows you’re about to break it – https://buyazelastinex.com , Every card flip rewrites who you are .

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    ನೇಪಾಳ ಮಾಜಿ ಪ್ರಧಾನಿ ಬಂಧನ

    ಶಾಲೆಯ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಸ್ಥಳೀಯರು!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Jamesnab ರಲ್ಲಿ ಅಖಾಡದಲ್ಲಿ ಝಣ ಝಣ ಕಾಂಚಾಣ! #karnatakaelections2023 #bangalore
    • Btvumoism ರಲ್ಲಿ SSLC ನಂತರ ಮುಂದೇನು ಎನ್ನುವವರಿಗೆ ಇಲ್ಲಿವೆ ಕೆಲವೊಂದು ಸಲಹೆಗಳು
    • Danieltak ರಲ್ಲಿ ರೆಸಾರ್ಟ್ ಮತ್ತು ಹೋಂ ಸ್ಟೇ ಗಳ ಭದ್ರತೆ ಹೆಚ್ಚಳ
    Latest Kannada News

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಮಾರ್ಚ್ 29, 2026

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    ಮಾರ್ಚ್ 29, 2026

    ನೇಪಾಳ ಮಾಜಿ ಪ್ರಧಾನಿ ಬಂಧನ

    ಮಾರ್ಚ್ 28, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.