Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ರಾಜ್ಯದಲ್ಲಿ ಮತ್ತೆ CD Politics
    ಸುದ್ದಿ

    ರಾಜ್ಯದಲ್ಲಿ ಮತ್ತೆ CD Politics

    vartha chakraBy vartha chakraಜನವರಿ 30, 2023Updated:ಜನವರಿ 30, 20235 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಳಗಾವಿ-
    ‘ಕರ್ನಾಟಕ ಪ್ರದೇಶ Congress ಅಧ್ಯಕ್ಷ ಡಿ.ಕೆ.ಶಿವಕುಮಾರ್ ರಾಜಕಾರಣದಲ್ಲಿರಲು ಯೋಗ್ಯರಲ್ಲ. ಗಾಜಿನ ಮನೆಯಲ್ಲಿ ಕುಳಿತು ಇನ್ನೊಬ್ಬರ ಮನೆಯ ಮೇಲೆ ಕಲ್ಲು ಎಸೆಯಬಾರದು’ ಎಂದು BJP ಹಿರಿಯ ನಾಯಕ ರಮೇಶ್ ಜಾರಕಿಹೊಳಿ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ನಾನು ಮತ್ತು ಶಿವಕುಮಾರ್ ಇಬ್ಬರೂ ಉತ್ತಮ ಸ್ನೇಹಿತರು. ಆದರೆ ‌ಒಬ್ಬ ವ್ಯಕ್ತಿಯಿಂದ ನಮ್ಮಿಬ್ಬರ ಸ್ನೇಹ ಹಾಳಾಗಿದೆ. ನಾವಿಬ್ಬರೂ ಒಂದೇ ಬಾರಿ ರಾಜಕಾರಣ ಪ್ರವೇಶಿಸಿದೆವು‌. ಮೊದಲ ಬಾರಿಗೆ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಿದಾಗ, ನಾವಿಬ್ಬರೂ ಸೋಲು ಕಂಡೆವು. ನಂತರದಲ್ಲಿ ಇಬ್ಬರೂ ಯಶಸ್ವಿಯಾಗಿದ್ದೇವೆ. ಇದಾದ ನಂತರ ಒಟ್ಟಾಗಿಯೇ ಇದ್ದ ನಮ್ಮಿಬ್ಬರ ಸಂಬಂಧ ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕರ ಕಾರಣಕ್ಕಾಗಿ ಸಂಬಂಧ ಹಾಳಾಯಿತು’ ಎಂದು ಹೇಳಿದರು.

    ‘ಗ್ರಾಮೀಣ ಕ್ಷೇತ್ರದ ಶಾಸಕರ ಕಾರಣಕ್ಕಾಗಿ ನನ್ನ ವಿರುದ್ಧ ಷಡ್ಯಂತ್ರ ಮಾಡಲಾಗಿದೆ. ಮಹಿಳೆಯೊಬ್ಬರ ಮೂಲಕ ನನ್ನ ವ್ಯಕ್ತಿತ್ವಕ್ಕೆ ಮಸಿ ಬಳಿಯಲಾಗಿದೆ. ಈ ಸಂಚಿನ ಸಂಬಂಧ ಹಲವು ದಾಖಲೆಗಳಿವೆ. ಈ ಪ್ರಕರಣ CBI ಗೆ ನೀಡಿದರೆ, ಸಂಪೂರ್ಣ ದಾಖಲೆಗಳನ್ನು ಒದಗಿಸುತ್ತೇನೆ’ ಎಂದು ತಿಳಿಸಿದರು. ‘ನನ್ನನ್ನು ಬ್ಲ್ಯಾಕ್ಮೇಲ್ ಮಾಡಲು ಶಿವಕುಮಾರ್ ಮತ್ತು ಬೆಳಗಾವಿ ಗ್ರಾಮೀಣ ಶಾಸಕರು, ಇಬ್ಬರು ಯುವಕರು, ಶಿವಕುಮಾರ್ ಕಾರು ಚಾಲಕ ಪರಶಿವಮೂರ್ತಿ, ಗ್ರಾನೈಟ್ ಉದ್ಯಮಿ ಶಿವಕುಮಾರ್ ಸಂಚು ಮಾಡಿದ್ದಾರೆ. ಶಾಂತಿನಗರ ಸಹಕಾರ ಬ್ಯಾಂಕ್ ನ ಹತ್ತು ಸಾವಿರ ಕೋಟಿ ಅಕ್ರಮ ಮುಚ್ಚಿ ಹಾಕಲು ಈ ಬ್ಲ್ಯಾಕ್ಮೇಲ್ ಮಾಡಲಾಯಿತು. ನನ್ನ ಸೋದರ ಬಾಲಚಂದ್ರ ಮತ್ತು ಮಾಜಿ ಶಾಸಕ ನಾಗರಾಜ್ ಮೂಲಕ ಷರತ್ತು ಹಾಕಿಸಿದ್ದರು. ಅದನ್ನು ಒಪ್ಪದ ಕಾರಣಕ್ಕೆ CD ಬಿಡುಗಡೆ ಮಾಡಿದರು’ ಎಂದು ಇಡೀ ಘಟನಾವಳಿಗಳನ್ನು ವಿವರಿಸಿದರು.

    ಸಂಚು ಹೇಗೆ‌ ಮಾಡಲಾಯಿತು ಎಂಬ ಕುರಿತಾದ ಧ್ವನಿ ಮುದ್ರಣವೊಂದನ್ನು ಬಿಡುಗಡೆ ಮಾಡಿದ ಅವರು ‘ನನ್ನ ವಿರುದ್ಧ ಹಲವಾರು CD ಗಳನ್ನು ಮಾಡಿಟ್ಟುಕೊಂಡಿದ್ದಾರೆ. ಅವುಗಳ ಬಿಡುಗಡೆಗೆ ಸಂಚು ಮಾಡಿದ್ದಾರೆ. ಅಷ್ಟೇ ಅಲ್ಲ, ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕರು ಹಲವಾರು ಜನರ CD ಗಳನ್ನೂ ಮಾಡಿಟ್ಟುಕೊಂಡಿದ್ದಾರೆ. ನೀವು ನಂಬಲಾರದ ನಾಯಕರು ಈ CD ಗಳಲ್ಲಿದ್ದಾರೆ. ಈ ಎಲ್ಲದರ CBI ತನಿಖೆ ನಡೆಸಬೇಕು’ ಎಂದು ಆಗ್ರಹಿಸಿದರು.

    BJP CD Congress News Politics ramesh jarakiholi ಕಾರು ಚುನಾವಣೆ
    Share. Facebook Twitter Pinterest LinkedIn Tumblr Email WhatsApp
    Previous Articleಮಾನವೀಯತೆ ಮೆರೆದ ‘ಕೋಟಿಗೊಬ್ಬ’ ಖ್ಯಾತಿಯ ಇರ್ಫಾನ್
    Next Article Kailash Kher ಮೇಲೆ ನೀರಿನ ಬಾಟಲಿ ಎಸೆದ ಕಿಡಿಗೇಡಿಗಳು!
    vartha chakra
    • Website

    Related Posts

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    ಜೂನ್ 20, 2025

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    ಜೂನ್ 20, 2025

    ಸರ್ಕಾರದಲ್ಲಿ ಕಮೀಷನ್ ಹಾವಳಿ.

    ಜೂನ್ 20, 2025

    5 ಪ್ರತಿಕ್ರಿಯೆಗಳು

    1. i4zql on ಜೂನ್ 8, 2025 10:55 ಫೂರ್ವಾಹ್ನ

      can i buy clomid without prescription zei: clomiphene chart where buy clomid tablets where to get generic clomiphene without dr prescription clomid for sale in mexico generic clomiphene online can i get clomiphene without rx

      Reply
    2. buy cialis online yahoo answers on ಜೂನ್ 9, 2025 10:30 ಫೂರ್ವಾಹ್ನ

      More delight pieces like this would create the web better.

      Reply
    3. does flagyl treat trichomoniasis on ಜೂನ್ 11, 2025 4:49 ಫೂರ್ವಾಹ್ನ

      More posts like this would force the blogosphere more useful.

      Reply
    4. 5efsy on ಜೂನ್ 18, 2025 1:06 ಅಪರಾಹ್ನ

      inderal 10mg usa – buy inderal 20mg generic order methotrexate 10mg generic

      Reply
    5. yxxa0 on ಜೂನ್ 21, 2025 10:47 ಫೂರ್ವಾಹ್ನ

      order amoxil without prescription – buy valsartan pills brand combivent 100 mcg

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    ಸರ್ಕಾರದಲ್ಲಿ ಕಮೀಷನ್ ಹಾವಳಿ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • fcm9v ರಲ್ಲಿ ಅಮೇರಿಕಾದಲ್ಲಿ ಯಾರಿಗೆ ವೋಟ್ ಮಾಡಬೇಕು.
    • WilliamRip ರಲ್ಲಿ KYC ಪೂರ್ಣಗೊಳಿಸದ FASTag ನಿಷ್ಕ್ರಿಯ ಆಗುತ್ತೆ
    • Douglasamott ರಲ್ಲಿ ಯಡಿಯೂರಪ್ಪ ಅವರನ್ನು ಅನುಕರಿಸುವ ವಿಜಯೇಂದ್ರ | Yediyurappa
    Latest Kannada News

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    ಜೂನ್ 23, 2025

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    ಜೂನ್ 20, 2025

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    ಜೂನ್ 20, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಮೋದಿಯನ್ನೇ ಕಾಪಿ ಮಾಡಿದ್ರಾ ಟ್ರಂಪ್ #narendramodi #donaldtrump #viralvideo #facts #iran #israel #war
    Subscribe