Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ರಮೇಶ್ ಜಾರಕಿಹೊಳಿಗೆ BJP ಗೇಟ್ ಪಾಸ್?
    ರಾಜ್ಯ

    ರಮೇಶ್ ಜಾರಕಿಹೊಳಿಗೆ BJP ಗೇಟ್ ಪಾಸ್?

    vartha chakraBy vartha chakraಮಾರ್ಚ್ 19, 2023Updated:ಮಾರ್ಚ್ 20, 20238 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    rammu
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ಮಾ.19 – ರಾಜ್ಯ ಬಿಜೆಪಿಯಲ್ಲಿನ ವಿದ್ಯಮಾನಗಳು ದಿನಕ್ಕೊಂದು ತಿರುವು ಪಡೆಯುತ್ತಿದ್ದು,ವರಿಷ್ಠರಿಗೆ ದೊಡ್ಡ ತಲೆ ನೋವಾಗಿ ಪರಿಣಮಿಸಿದೆ ವಸತಿ ಸಚಿವ ಸೋಮಣ್ಣ ಅವರ ಅಸಮಾಧಾನವನ್ನು ಶಮನ ಮಾಡಿದ ಬೆನ್ನಲ್ಲೇ ಬೆಳಗಾವಿ ಬಿಕ್ಕಟ್ಟು ವರಿಷ್ಠರ ಅಂಗಳ ತಲುಪಿದೆ.
    ಮುಂಬರುವ ಚುನಾವಣೆ ಯಲ್ಲಿ ತಮ್ಮ ಆಪ್ತರಾದ ಮಹೇಶ್ ಕುಮಟಳ್ಳಿ,ಶ್ರೀಮಂತ ಪಾಟೀಲ್ ಅವರಿಗೆ ಟಿಕೆಟ್ ನೀಡಬೇಕೆಂದು ಪಟ್ಟು ಹಿಡಿದಿರುವ ಗೋಕಾಕ್ ಶಾಸಕ ರಮೇಶ ಜಾರಕಿಹೊಳಿ ಬೆಳಗಾವಿ ಜಿಲ್ಲೆ ಚುನಾವಣೆಯ ಸಂಪೂರ್ಣ ಉಸ್ತುವಾರಿ ತಮಗೆ ನೀಡುವಂತೆ ‌ಆಗ್ರಹಿಸಿದ್ದಾರೆ.
    ಆದರೆ,ರಾಜ್ಯ ಸಭಾ ಸದಸ್ಯ‌ ಈರಣ್ಣ ಕಡಾಡಿ, ಸಚಿವ ಲಕ್ಷ್ಮಣ‌ ಸವದಿ,ಶಾಸಕ‌ ಅಭಯ್ ಪಾಟೀಲ್ ಸೇರಿದಂತೆ ಹಲವರು ರಮೇಶ್ ಜಾರಕಿಹೊಳಿ ಅವರಿಗೆ ನಾಯಕತ್ವ ನೀಡಲು ವಿರೋಧ ವ್ಯಕ್ತಪಡಿಸಿದ್ದಾರೆ ಅಷ್ಟೇ ಅಲ್ಲ ಪಕ್ಷದಲ್ಲಿ ಅವರಿಗೆ ವಿಶೇಷ ಆದ್ಯತೆ ನೀಡದಂತೆ ರಾಜ್ಯ ನಾಯಕರ ಮೇಲೆ ಒತ್ತಡ ಹೇರಿದ್ದಾರೆ.
    ಅಷ್ಟೇ ಅಲ್ಲ ರಮೇಶ್ ಜಾರಕಿಹೊಳಿ‌ ನಿರ್ದಿಷ್ಟ ಉದ್ದೇಶದ ರಾಜಕಾರಣ ಮಾಡುತ್ತಿದ್ದಾರೆ.ಇದರಿಂದ ಜಿಲ್ಲೆಯಲ್ಲಿ ಬಿಜೆಪಿಗೆ ಲಾಭವಾಗುವ ಬದಲು ನಷ್ಟವೇ ಹೆಚ್ಚು. ಅನಗತ್ಯವಾಗಿ ಇತರ ಕ್ಷೇತ್ರಗಳಲ್ಲಿ ಹಸ್ತಕ್ಷೇಪ ಮಾಡುತ್ತಿದ್ದಾರೆ ಹೀಗಾಗಿ ಇವರನ್ನು ಗೋಕಾಕ್ ಕ್ಷೇತ್ರಕ್ಕೆ ಮಾತ್ರ ಸೀಮಿತಗೊಳಿಸುವಂತೆ‌ ವರಿಷ್ಠರಿಗೆ ಮನವಿ ಸಲ್ಲಿಸಿದ್ದಾರೆ.
    ಇದಷ್ಟೇ ಅಲ್ಲ,ಇತ್ತೀಚೆಗೆ ರಾಜ್ಯ ಬಿಜೆಪಿ ಚುನಾವಣೆ ಉಸ್ತುವಾರಿ ಧರ್ಮೇಂದ್ರ ಪ್ರಧಾನ್ ಬೆಳಗಾವಿಯ ಎಲ್ಲಾ ಬಿಜೆಪಿ ಶಾಸಕರು ಮತ್ತು ಸಂಸದರ ಸಭೆ ನಡೆಸಿದ್ದರು.ಇದರಲ್ಲಿ ಬಹುತೇಕರು ರಮೇಶ್ ಜಾರಕಿಹೊಳಿ ವಿರುದ್ದ ದೂರುಗಳ ಸರಮಾಲೆಯನ್ನೇ ನೀಡಿದ್ದರು.
    ಅದರಲ್ಲೂ ಸಂಸದ ಈರಣ್ಣ ಕಡಾಡಿ ಮತ್ತು ಲಕ್ಷ್ಮಣ ಸವದಿ ಅವರು ಜಾರಕಿಹೊಳಿ ಅವರನ್ನು ಪಕ್ಷದಿಂದ ಉಚ್ಚಾಟನೆ ಮಾಡುವುದು ಸೂಕ್ತ ಇದರಿಂದ ಬೆಳಗಾವಿ ಬಿಜೆಪಿಗೆ ಲಾಭವಾಗಲಿದೆ ಇಲ್ಲವಾದರೆ ಪಕ್ಷಕ್ಕೆ ಅಪಾಯ ಕಟ್ಟಿಟ್ಟ ಬುತ್ತಿ ಎಂದು ಎಚ್ಚರಿಸಿದರೆನ್ನಲಾಗಿದೆ.
    ಇದಾದ ನಂತರ ಪ್ರಧಾನ್ ಪ್ರತ್ಯೇಕವಾಗಿ ಜಾರಕಿಹೊಳಿ ಅವರ ಜೊತೆ ಮಾತುಕತೆ ನಡೆಸಿ, ಸಮಗ್ರ ವರದಿಯೊಂದನ್ನು ಸಲ್ಲಿಸಿದ್ದಾರೆ. ಇದರಲ್ಲಿ ಅವರು ಜಾರಕಿಹೊಳಿ ಅವರನ್ನು ಕಟ್ಟಿ ಹಾಕುವ ಇಲ್ಲವೇ ಪಕ್ಷದಿಂದ ಹೊರ ಹಾಕುವ ನಿರ್ಧಾರ ‌ಕೈಗೊಳ್ಳುವುದು ಸೂಕ್ತ ಯಾವುದೇ ಕಾರಣಕ್ಕೂ ಅವರ ಬೇಡಿಕೆ ಹಾಗೂ ಒತ್ತಡ ತಂತ್ರಕ್ಕೆ ಮಣಿಯಬಾರದು ಎಂದು ವರದಿಯಲ್ಲಿ ತಿಳಿಸಿದ್ದಾರೆ ಎನ್ನಲಾಗಿದೆ
    ಈ ಹಿನ್ನೆಲೆಯಲ್ಲಿ ರಮೇಶ್ ಜಾರಕಿಹೊಳಿ ದಿಡೀರ್ ದೆಹಲಿಗೆ ದೌಡಾಯಿಸಿ, ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿದ್ದು, ಈ ಬೆಳವಣಿಗೆ ಹಲವರ ಹುಬ್ಬೇರುವಂತೆ ಮಾಡಿದೆ.
    ಅಮಿತ್ ಶಾ ಭೇಟಿ ಬಳಿಕ ಪ್ರತಿಕ್ರಿಯೆ ನೀಡಿದ ರಮೇಶ್ ಜಾರಕಿಹೊಳಿ,ರಾಜ್ಯದಲ್ಲಿ ವಿಧಾನಸಭಾ ಚುನಾವಣೆ ಹತ್ತಿರ ಬರುತ್ತಿರುವ ರಾಜಕೀಯ ಬೆಳವಣಿಗೆಗಳ ಕುರಿತು ಅವರೊಂದಿಗೆ ಸುದೀರ್ಘ ಚರ್ಚೆ ನಡೆಸಿದ್ದೇನೆ ಎಂದು ಹೇಳಿದರು.
    ಬೆಳಗಾವಿ ಜಿಲ್ಲೆಯ 18 ಕ್ಷೇತ್ರಗಳಲ್ಲಿನ ಬೆಳವಣಿಗೆಗಳ ಬಗ್ಗೆ ಶಾ ಅವರೊಂದಿಗೆ ಮಾಹಿತಿ ಹಂಚಿಕೊಂಡಿದ್ದೇನೆ ಇಲ್ಲಿ ಬಿಜೆಪಿ ಮೇಲುಗೈ ಸಾಧಿಸಲು ಅನುಸರಿಸಬಹುದಾದ ರಾಜಕೀಯ ತಂತ್ರಗಳ ಬಗ್ಗೆಯೂ ಚರ್ಚೆ ನಡೆಸಿದೆ. ಆದರೆ, ಸಭೆಯಲ್ಲಿ ಚರ್ಚೆಯಾದ ಕೆಲವು ಗೌಪ್ಯ ವಿಚಾರಗಳನ್ನು ಬಹಿರಂಗಪಡಿಸುವುದಿಲ್ಲ ಎಂದು ಹೇಳಿದರು.

    BJP ಚುನಾವಣೆ ಧರ್ಮ ರಾಜಕೀಯ
    Share. Facebook Twitter Pinterest LinkedIn Tumblr Email WhatsApp
    Previous Articleಆರೋಗ್ಯ ನೌಕರರ ಮೇಲೆ ESMA ಬ್ರಹ್ಮಾಸ್ರ್ತ
    Next Article BJP ಸಿಎಂ ಅಭ್ಯರ್ಥಿ ಯಾರು?
    vartha chakra
    • Website

    Related Posts

    ಸಿದ್ದರಾಮಯ್ಯ ಕಾಂಗ್ರೆಸ್ಸಿನಿಂದ ಉಚ್ಚಾಟನೆ ಸಾಧ್ಯವೇ..!

    ಏಪ್ರಿಲ್ 30, 2025

    ವಕೀಲ್ ಸಾಬ್ ಜೈಲಿಂದ ಬಿಡುಗಡೆ

    ಏಪ್ರಿಲ್ 30, 2025

    CM ವಿರುದ್ಧ ರೌಡಿ ಶೀಟ್ ತೆರೆಯಬೇಕಾ.?

    ಏಪ್ರಿಲ್ 29, 2025

    8 ಪ್ರತಿಕ್ರಿಯೆಗಳು

    1. Aitek_epOn on ಜುಲೈ 18, 2024 9:41 ಅಪರಾಹ್ನ

      ГК Айтек http://www.multimedijnyj-integrator.ru/ .

      Reply
    2. Promokod_utPi on ಜುಲೈ 29, 2024 4:29 ಫೂರ್ವಾಹ್ನ

      Получите эксклюзивный промокод для наших подписчиков. Получите эксклюзивный промокод для наших подписчиков. .

      Reply
    3. skoraya narkologicheskaya pomosh_xael on ಸೆಪ್ಟೆಂಬರ್ 10, 2024 7:38 ಅಪರಾಹ್ನ

      частная скорая наркологическая помощь частная скорая наркологическая помощь .

      Reply
    4. Vivod iz zapoya v Almati _pzPn on ಸೆಪ್ಟೆಂಬರ್ 17, 2024 10:50 ಫೂರ್ವಾಹ್ನ

      Вывод из запоя в Алматы на дому Вывод из запоя в Алматы на дому .

      Reply
    5. Biznes idei_cgOl on ಸೆಪ್ಟೆಂಬರ್ 18, 2024 6:26 ಅಪರಾಹ್ನ

      необычные идеи для бизнеса необычные идеи для бизнеса .

      Reply
    6. Kodirovanie ot alkogolizma v Almati _zapt on ಸೆಪ್ಟೆಂಬರ್ 20, 2024 7:09 ಫೂರ್ವಾಹ್ನ

      Кодироваться от алкоголя в Алматы http://www.kodirovanie-ot-alkoholizma-v-almaty.kz/ .

      Reply
    7. instagram story viewer _jtKl on ಅಕ್ಟೋಬರ್ 6, 2024 11:53 ಫೂರ್ವಾಹ್ನ

      view private instagram [url=https://anonstoriesview.com]https://anonstoriesview.com[/url] .

      Reply
    8. ремонт бытовой техники в москве on ಮಾರ್ಚ್ 31, 2025 5:09 ಅಪರಾಹ್ನ

      Профессиональный сервисный центр по ремонту бытовой техники с выездом на дом.
      Мы предлагаем:сервис центры бытовой техники москва
      Наши мастера оперативно устранят неисправности вашего устройства в сервисе или с выездом на дом!

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಉಗ್ರರನ್ನು ಹೊಡೆದುರುಳಿಸಿದ್ದು ಬೆಂಗಳೂರಿನ ಡ್ರೋನ್

    ಗೆಲುವಿಗಾಗಿ ವಿಶೇಷ ಪೂಜೆ.

    ಆಪರೇಷನ್ ಸಿಂಧೂರ

    ಮಹಿಳೆಯರೇ‌ ಹುಷಾರ್

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • ремонт бытовой техники в москве ರಲ್ಲಿ ಪ್ರಜ್ವಲ್… ಎಲ್ಲಿದ್ದೀಯಪ್ಪಾ.!
    • Floydfox ರಲ್ಲಿ ಮುಖ್ಯ ಶಿಕ್ಷಕಿ ಮಾಡಿದ ಘನಂದಾರಿ ಕೆಲಸ | Viral News
    • Dwightpoest ರಲ್ಲಿ ಸೋತ ಕಾಂಗ್ರೆಸ್ ನಾಯಕರಿಗೆ ಪಾಠ.
    Latest Kannada News

    ಉಗ್ರರನ್ನು ಹೊಡೆದುರುಳಿಸಿದ್ದು ಬೆಂಗಳೂರಿನ ಡ್ರೋನ್

    ಮೇ 8, 2025

    ಗೆಲುವಿಗಾಗಿ ವಿಶೇಷ ಪೂಜೆ.

    ಮೇ 8, 2025

    ಆಪರೇಷನ್ ಸಿಂಧೂರ

    ಮೇ 7, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಯುದ್ಧದ ಎಫೆಕ್ಟ್ ಐಪಿಎಲ್ ಪಂದ್ಯವೇ ರದ್ದು #india #pakistan #worldnews #attack #sharevideo #dailyupdate
    Subscribe