ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಉಮೇಶ್ ಕತ್ತಿ ಸೋದರನಿಗೆ Congress ಗಾಳ
    ರಾಜಕೀಯ

    ಉಮೇಶ್ ಕತ್ತಿ ಸೋದರನಿಗೆ Congress ಗಾಳ

    vartha chakraBy vartha chakraಮಾರ್ಚ್ 23, 2023Updated:ಮಾರ್ಚ್ 23, 20233 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಮಾ.23- ಮುಂಬರುವ ವಿಧಾನಸಭೆ ಚುನಾವಣೆ ಯಲ್ಲಿ ಗೆಲುವು ಸಾಧಿಸುವ ಮೂಲಕ ಅಧಿಕಾರ ಚುಕ್ಕಾಣಿ ಹಿಡಿಯಬೇಕೆಂದು‌ ಪಣ ತೊಟ್ಟಿರುವ ಕಾಂಗ್ರೆಸ್ ಇದಕ್ಕಾಗಿ ಉತ್ತರ ಕರ್ನಾಟಕದತ್ತ ಹೆಚ್ಚಿನ ಗಮನ ಹರಿಸಿದೆ.
    ಈ ಪ್ರದೇಶದಲ್ಲಿ ತನ್ನ ಪ್ರಾಬಲ್ಯ ಹೆಚ್ಚಿಸಲು ಪ್ರಭಾವಿ ನಾಯಕರನ್ನು ತನ್ನತ್ತ ಸೆಳೆಯುವ ಪ್ರಯತ್ನ ನಡೆಸಿದೆ. ರಾಜಧಾನಿ ಬೆಂಗಳೂರು ಹೊರತುಪಡಿಸಿ ಅತಿ ಹೆಚ್ಚಿನ ವಿಧಾನಸಭೆ ಕ್ಷೇತ್ರಗಳಿರುವ ಬೆಳಗಾವಿಯಲ್ಲಿ ಹೆಚ್ಚಿನ ಸ್ಥಾನಗಳಿಸಬೇಕೆಂದು ಅಲ್ಲಿನ ಪ್ರಭಾವಿ ನಾಯಕರನ್ನು ಸೆಳೆಯಲು ತಂತ್ರ ರೂಪಿಸಿದೆ.
    ಸದ್ಯ ಬಿಜೆಪಿ ನಾಯಕರ ಧೋರಣೆ ವಿರುದ್ಧ ಸಿಡಿದೆದ್ದಿರುವ ಮಾಜಿ ಮಂತ್ರಿ ದಿವಂಗತ ಉಮೇಶ್ ಕತ್ತಿ ಅವರ ಸೋದರ ಹಾಗೂ ಮಾಜಿ ಸಂಸದ ರಮೇಶ್ ಕತ್ತಿ ಮತ್ತು ಮಾಜಿ ಮಂತ್ರಿ ಶ್ರೀಮಂತ ಪಾಟೀಲ್ ಅವರನ್ನು ಸೆಳೆಯಲು ಪ್ರಯತ್ನ ನಡೆಸಿದೆ.
    ವಿಧಾನ ಪರಿಷತ್ ಸದಸ್ಯ ಪ್ರಕಾಶ್ ಹುಕ್ಕೇರಿ ಈ ಆಪರೇಷನ್ ಹಸ್ತದ ನೇತೃತ್ವ ವಹಿಸಿದ್ದಾರೆ ಎನ್ನಲಾಗಿದೆ.
    ಲೋಕಸಭಾ ಚುನಾವಣೆ ಸ್ಪರ್ಧಿಸಲು ಬಿಜೆಪಿ ಟಿಕೆಟ್ ನಿರಾಕರಿಸಿದ ಹಿನ್ನೆಲೆಯಲ್ಲಿ ರಮೇಶ್ ಕತ್ತಿ ವಿಧಾನಸಭೆ ಚುನಾವಣೆ ಸ್ಪರ್ಧಿಸಲು ಸಿದ್ದತೆ ನಡೆಸಿದ್ದರು ತಮ್ಮ ಸೋದರ ಉಮೇಶ್ ಕತ್ತಿ ನಿಧನದಿಂದ ತೆರವಾದ ಹುಕ್ಕೇರಿ ಕ್ಷೇತ್ರದಿಂದ ಸ್ಪರ್ಧಿಸಲು ಟಿಕೆಟ್ ನೀಡುವಂತೆ ಬಿಜೆಪಿ ನಾಯಕರಿಗೆ ಮನವಿ ಮಾಡಿದ್ದರು.ಅದರೆ ಬಿಜೆಪಿ ನಾಯಕರು ಇಲ್ಲಿ ರಮೇಶ್ ಕತ್ತಿ ಅವರ ಬದಲಾಗಿ ಉಮೇಶ್ ಕತ್ತಿ ಅವರ ಮಗನಿಗೆ ಟಿಕೆಟ್ ನೀಡುವ ಸಾಧ್ಯತೆಯಿದೆ.
    ಇದರಿಂದ ರಮೇಶ್ ಕತ್ತಿ ಬೇಸರಗೊಂಡಿದ್ದು ಅವರನ್ನು ಸಂಪರ್ಕಿಸಿರುವ ಪ್ರಕಾಶ್ ಹುಕ್ಕೇರಿ ತಾವು ಕಾಂಗ್ರೆಸ್ ಸೇರ್ಪಡೆಯಾದರೆ,ಹುಕ್ಕೇರಿ ಅಥವಾ ನಿಪ್ಪಾಣಿ ಕ್ಷೇತ್ರದಿಂದ ಸ್ಪರ್ಧಿಸಲು ಅವಕಾಶ ನೀಡಲಾಗುವುದು ಎಂಬ ಭರವಸೆ ನೀಡಿದ್ದಾರೆ. ಅದೇ ರೀತಿ ಶ್ರೀಮಂತ ಪಾಟೀಲ್ ಅವರಿಗೂ‌ ಆಹ್ವಾನ ನೀಡಿದ್ದು ಸದ್ಯದಲ್ಲೇ ಇವರು ಕಾಂಗ್ರೆಸ್ ಸೇರಲಿದ್ದಾರೆ ಎನ್ನಲಾಗಿದೆ
    ಮತ್ತೊಂದೆಡೆ ವಿಧಾನ ಪರಿಷತ್ ಸದಸ್ಯತ್ವಕ್ಕೆ ರಾಜೀನಾಮೆ ನೀಡಿ ಚಿಂಚನಸೂರು ಕಾಂಗ್ರೆಸ್ ಸೇರಿದ ಬೆನ್ನಲ್ಲೇ ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ ಕಾಂಗ್ರೆಸ್ ಸೇರಲು ಬಿಜೆಪಿಯ ಪ್ರಮುಖ ನಾಯಕರು ಸಿದ್ದರಾಗಿದ್ದಾರೆ ಎನ್ನಲಾಗಿದೆ.
    ಇದರಲ್ಲಿ ಮಾಜಿ ಸಚಿವ ಹಾಗೂ ಹಿರಿಯ ನಾಯಕ
    ಮಾಲಕರೆಡ್ಡಿ ಕಲಬುರಗಿಯ ಹಲವು ನಾಯಕರೊಂದಿಗೆ ಮಾತುಕತೆ ನಡೆಸಿದ್ದಾರೆ ಆದರೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಇವರ ಸೇರ್ಪಡೆಗೆ ಹಸಿರು ನಿಶಾನೆ ತೋರಿಲ್ಲ ವಯಸ್ಸು ಸೇರಿದಂತೆ ಹಲವು ಕಾರಣಗಳಿಂದ
    ಇವರಿಗೆ ಈವರೆಗೂ ಕಾಂಗ್ರೆಸ್ ಬಾಗಿಲು ತೆರೆದಿಲ್ಲ. ಮಹತ್ವದ ಬೆಳವಣಿಗೆಯಲ್ಲಿ ಸಂಸದ ಉಮೇಶ್ ಜಾದವ್, ಅವರ ಪುತ್ರರಾಗಿರುವ ಅವಿನಾಶ್ ಜಾದವ್ ರೊಂದಿಗೆ ಕಾಂಗ್ರೆಸ್ ನಾಯಕರು ಮಾತುಕತೆ ನಡೆಸುತ್ತಿದ್ದಾರೆ ಎಂದು ಹೇಳಲಾಗಿದೆ.

    Verbattle
    Verbattle
    Verbattle
    Congress ಕಾಂಗ್ರೆಸ್ ಚುನಾವಣೆ ನಿಪ್ಪಾಣಿ
    Share. Facebook Twitter Pinterest LinkedIn Tumblr Email WhatsApp
    Previous ArticleKumaraswamy ಸೇರು- Bhavani Revanna ಸವ್ವಾ ಸೇರು!
    Next Article ಅಖಾಡದಲ್ಲಿ ಝಣ ಝಣ ಕಾಂಚಾಣ! #karnatakaelections2023 #bangalore
    vartha chakra
    • Website

    Related Posts

    ಸಕ್ಕರೆ ಕಾರ್ಖಾನೆಗಳಿಗೆ ಬಿಸಿ ಮುಟ್ಟಿಸಿದ ಸರ್ಕಾರ

    ಮಾರ್ಚ್ 27, 2026

    ಹೈಕಮಾಂಡ್ ಗೆ ವಿಧಾನಪರಿಷತ್ ಸದಸ್ಯರ ಮೊರೆ.

    ಮಾರ್ಚ್ 26, 2026

    ಬೆಂಗಳೂರಿನ 200 ಕೋಟಿ ಮೌಲ್ಯದ ಬಂಗಲೆ ವಿವರ ಮುಚ್ಚಿಟ್ಟರಾ ಮಾಜಿ ಕೇಂದ್ರಸಚಿವ ರಾಜೀವ್ ಚಂದ್ರಶೇಖರ್?

    ಮಾರ್ಚ್ 26, 2026

    3 ಪ್ರತಿಕ್ರಿಯೆಗಳು

    1. Kficud on ಮಾರ್ಚ್ 17, 2026 6:42 ಅಪರಾಹ್ನ

      Betano Casino https://betanogame.org/ is your ticket to fortune. Sign up and claim up to €500 bonus plus 200 free spins. The best live dealers and slots are waiting. Start your journey.

      Reply
    2. Ckwjsk on ಮಾರ್ಚ್ 22, 2026 2:23 ಫೂರ್ವಾಹ್ನ

      No Mostbet vocГЄ recebe 144% de bГґnus + 300 free spins para arrasar nos jogos – Registro RГЎpido Mostbet Brasil , Quer jogar com vantagem? EntГЈo Mostbet Г© o seu cassino agora .

      Reply
    3. Qiwcsq on ಮಾರ್ಚ್ 25, 2026 1:26 ಅಪರಾಹ್ನ

      Ignite your luck — the fire is already burning – http://aranitidine.com/betano-bonus-2026-grab-200-free-spins-500-match-right-now/ , Step up to the reels where miracles happen daily .

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಬಿಗ್ ಅಪ್ಡೇಟ್!

    ಸಕ್ಕರೆ ಕಾರ್ಖಾನೆಗಳಿಗೆ ಬಿಸಿ ಮುಟ್ಟಿಸಿದ ಸರ್ಕಾರ

    ವಾಹನ ಸವಾರರೇ ಎಚ್ಚರ!

    IPL ಇತಿಹಾಸದಲ್ಲೇ ಮೆಗಾ ಡೀಲ್!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • WilliamSkity ರಲ್ಲಿ ಒಲಂಪಿಕ್ಸ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಪಡೆದವರಿಗೆ 6 ಕೋಟಿ ರೂ. ನಗದು ಬಹುಮಾನ
    • 41-4lcpj.укр ರಲ್ಲಿ ನಾಪೋಕ್ಲು ಹಲ್ಲೆ ಪ್ರಕರಣ: ನಾಲ್ವರು ಆರೋಪಿಗಳ ಬಂಧನ
    • Rickytug ರಲ್ಲಿ ಸಫಾರಿ ಪ್ರಿಯರಿಗೆ ಸಿಹಿ ಸುದ್ದಿ
    Latest Kannada News

    ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಬಿಗ್ ಅಪ್ಡೇಟ್!

    ಮಾರ್ಚ್ 27, 2026

    ಸಕ್ಕರೆ ಕಾರ್ಖಾನೆಗಳಿಗೆ ಬಿಸಿ ಮುಟ್ಟಿಸಿದ ಸರ್ಕಾರ

    ಮಾರ್ಚ್ 27, 2026

    ವಾಹನ ಸವಾರರೇ ಎಚ್ಚರ!

    ಮಾರ್ಚ್ 27, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.