Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಬಳ್ಳಾರಿಯಲ್ಲಿ ಸಿಕ್ಕಿಬಿದ್ದ ಕೆಫೆ ಬಾಂಬರ್ ಸ್ನೇಹಿತ | NIA
    Viral

    ಬಳ್ಳಾರಿಯಲ್ಲಿ ಸಿಕ್ಕಿಬಿದ್ದ ಕೆಫೆ ಬಾಂಬರ್ ಸ್ನೇಹಿತ | NIA

    vartha chakraBy vartha chakraಮಾರ್ಚ್ 13, 20247 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು, ಮಾ.13- ರಾಜಧಾನಿ ಮಹಾನಗರಿ ಬೆಂಗಳೂರನ್ನು ಬೆಚ್ಚಿಬೀಳಿಸಿದ‌ ವೈಟ್ ಫೀಲ್ಡ್ ಸಮೀಪದ ಬ್ರೂಕ್ ಫೀಲ್ಡ್ ನ ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣದ ತನಿಖೆಯನ್ನು ತೀವ್ರಗೊಳಿಸಿರುವ ರಾಷ್ಟ್ರೀಯ ತನಿಖಾ ದಳ(ಎನ್ ಐಎ) ಅಧಿಕಾರಿಗಳು ಬಳ್ಳಾರಿಯಲ್ಲಿ ಶಂಕಿತನೊಬ್ಬನನ್ನು ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.
    ಖಚಿತ ಮಾಹಿತಿ ಆಧರಿಸಿ ಕಾರ್ಯಾಚರಣೆ ನಡೆಸಿದ ಎನ್‌ಐಎ ತಂಡಬಬಳ್ಳಾರಿಯ ಟ್ಯಾಂಕ್ ಬಂಡ್ ರೋಡ್ ಗಲ್ಲಿಯ ಮೋತಿ ಸಮೀಪದ ಹೊಸ ಬಸ್ ನಿಲ್ದಾಣದ ಬಳಿ ನೆಲೆಸಿರುವ ಶಬ್ಬೀರ್ ಎಂಬಾತನನ್ನು ವಶಕ್ಕೆ ಪಡೆದಿದೆ.
    ಬಳ್ಳಾರಿಯಲ್ಲಿ ವಾಸಿಸುತ್ತಿರುವ ಈತ ತೋರಣಗಲ್ ನ ಜಿಂದಾಲ್  ಕಂಪನಿಯ ಎಲೆಕ್ಟ್ರಿಕಲ್ ಉದ್ಯೋಗಿ‌ ಎಂದು ಗುರುತಿಸಲಾಗಿದೆ.

    ಈತನಿಗೂ ರಾಮೇಶ್ವರಂ ಕೆಫೆಯಲ್ಲಿ ನಡೆದ ಸ್ಪೋಟಕ್ಕೂ ಅತ್ಯಂತ ನಿಕಟವಾದ ಸಂಬಂಧ ಇರುವುದು ತನಿಖೆಯಲ್ಲಿ ‌ಪತ್ತೆಯಾಗಿದೆ.
    ಬಾಂಬ್ ಸ್ಫೋಟದ ಸಂಬಂಧ ಕೆಲ ದಿನಗಳ ಹಿಂದಷ್ಟೇ ಆರೋಪಿಯೊಬ್ಬನನ್ನು ಬಂಧಿಸಿ ವಿಚಾರಣೆ ನಡೆಸಿದ್ದು,ಆತ ನೀಡಿದ ಮಾಹಿತಿಯನ್ನು ಆಧರಿಸಿ ಕಾರ್ಯಾಚರಣೆ ಕೈಗೊಂಡು ಮೋತಿ ಸಮೀಪದ ಹೊಸ ಬಸ್ ನಿಲ್ದಾಣದ ದಾರಿಯಲ್ಲಿರುವ ಮನೆಯಿಂದ ಬುಧವಾರಬೆಳಗಿನ ಜಾವ 4 ಗಂಟೆ ಸುಮಾರಿಗೆ ಶಬ್ಬೀರ್ ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿದೆ.
    ಶಂಕಿತ ಶಬ್ಬೀರ್ ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ನಡೆಸಿದವನಿಗೆ ಕರೆ ಮಾಡಿರುವುದು  ಎನ್ ಐಎ  ಅಧಿಕಾರಿಗಳ ತನಿಖೆಯಲ್ಲಿ ಪತ್ತೆಯಾಗಿದೆ.

    ಕಳೆದ ಮಾರ್ಚ್‌ 1ರಂದು ರಾಮೇಶ್ವರಂ ಕೆಫೆಯಲ್ಲಿ ಬಾಂಬ್‌ ಇಟ್ಟ ಉಗ್ರ ಬೆಂಗಳೂರಿನಿಂದ ತಪ್ಪಿಸಿಕೊಂಡು ತುಮಕೂರು ಮೂಲಕ ಬಳ್ಳಾರಿಗೆ ಹೋಗಿದ್ದ ಎಂದು ಹೇಳಲಾಗಿದೆ.
    ಆ ಸಂದರ್ಭದಲ್ಲಿ ಕೌಲ್ ಬಜಾರ್ ಗೆ ಬಂದಿದ್ದ ಆತ ಶಬ್ಬೀರ್‌ನನ್ನು ಭೇಟಿ ಮಾಡಿದ್ದ ಎಂದು ಹೇಳಲಾಗಿದೆ. ಇದಾದ ನಂತರ ಆತ ಹೈದರಾಬಾದ್ ಗೆ ಪ್ರಯಾಣಿಸಿದ್ದುಆತನಿಗೆ ಹೈದರಾಬಾದ್‌ಗೆ ಹೋಗಲು ಶಬ್ಬೀರ್‌ ಸಹಾಯ ಮಾಡಿರುವುದು ಗೊತ್ತಾಗಿದೆ.
    ಸದ್ಯ ಬಾಂಬ್ ಸ್ಪೋಟದ ಶಂಕಿತ ಹೈದರಾಬಾದ್‌ನಲ್ಲಿ ತಲೆಮರೆಸಿಕೊಂಡಿರುವ ಶಂಕೆ ವ್ಯಕ್ತವಾಗಿದೆ.ಎನ್ ಐ ಎ ತಂಡ ಹೈದರಾಬಾದ್ ನಲ್ಲಿ ಬೀಡು ಬಿಟ್ಟಿದ್ದು ಆತನಿಗಾಗಿ ಹುಡುಕಾಟ ನಡೆಸಿದೆ.
    ಸದ್ಯ ಎನ್ ಐ ಎ ವಶದಲ್ಲಿದ್ದ ಶಬ್ಬೀರ್ ಶಂಕಿತ ಉಗ್ರನೊಂದಿಗೆ ಸಂಪರ್ಕ ಹೊಂದಿರವ ಮಾಹಿತಿ ಲಭ್ಯವಾಗಿದೆ. ಪ್ರಾಥಮಿಕ ವಿಚಾರಣೆಯ ಬಳಿಕ ನಗರಕ್ಕೆ ಕರೆತಂದಿರುವ  ಎನ್ ಐ ಎ ಅಧಿಕಾರಿಗಳು ರಹಸ್ಯ ಸ್ಥಳದಲ್ಲಿ ವಿಚಾರಣೆ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

    ಈ ಪ್ರಕರಣದ ಆಳಕ್ಕಿಳಿದಿರುವ ತನಿಖಾ ತಂಡ ಬಳ್ಳಾರಿಯಲ್ಲಿ ಹಳೆ ಕೇಸ್‌ಗಳಲ್ಲಿ ಬಂಧನವಾಗಿರುವ ಶಂಕಿತರನ್ನು ಈಗಾಗಲೇ ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದೆ. ಜತೆಗೆ ನಾಪತ್ತೆಯಾಗಿರುವ ಆರೋಪಿಗಳ ಕುಟುಂಬಸ್ಥರನ್ನೂ ವಿಚಾರಣೆ ಮಾಡಲಾಗುತ್ತಿದೆ.
    ಬಳ್ಳಾರಿಯ ಶಂಕಿತ ಉಗ್ರ ಮಿನಾಜ್‌ ಅಲಿಯಸ್‌ ಸುಲೈಮಾನ್‌, ಸೈಯದ್‌ ಸಮೀರ್‌, ಮುಂಬೈನ ಅನಾಸ್‌ ಇಕ್ಬಾಲ್‌ ಶೇಖ್‌, ದೆಹಲಿಯ ಶಯಾನ್‌ ರೆಹಮಾನ್‌ ಅಲಿಯಾಸ್‌ ಹುಸೈನ್‌ನನ್ನು ನ್ಯಾಯಾಲಯದ ಆದೇಶದ ಮೇರೆಗೆ ವಶಕ್ಕೆ ಪಡೆದು, ಎನ್‌ಐಎ ವಿಚಾರಣೆ ಮಾಡುತ್ತಿದೆ.

    ಬಳ್ಳಾರಿಯಲ್ಲೇ ಮೊಕ್ಕಾಂ:
    ಬಳ್ಳಾರಿ ಮೂಲದ ಶಂಕಿತ ಉಗ್ರ  ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಮಿನಾಜ್ ಅಲಿಯಾಸ್‌ ಸುಲೈಮಾನ್‌ ಬಾಂಬ್ ಸ್ಫೋಟದ ರೂವಾರಿ ಇರಬಹುದು ಎನ್ನುವ ಶಂಕೆಯಿದ್ದ ಎನ್‌ಐಎ ಅಧಿಕಾರಿಗಳು ಬಳ್ಳಾರಿಯಲ್ಲೇ  ಬೀಡು ಬಿಟ್ಟು ಶಬ್ಬೀರ್ ನನ್ನು ಬಂಧಿಸಿದ್ದಾರೆ.

    NIA ಉಗ್ರ ತುಮಕೂರು ನ್ಯಾಯ
    Share. Facebook Twitter Pinterest LinkedIn Tumblr Email WhatsApp
    Previous Articleಕಾಂಗ್ರೆಸ್ ನಿಂದ ಮಂತ್ರಿಗಳ ಕುಟುಂಬ ಸದಸ್ಯರು ಚುನಾವಣಾ ಅಖಾಡಕ್ಕೆ | Congress
    Next Article ಕರ್ನಾಟಕದಲ್ಲಿ ಸಿಎಎ ಜಾರಿಯಾಗುತ್ತದೆಯಾ? | CAA
    vartha chakra
    • Website

    Related Posts

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    ಜೂನ್ 23, 2025

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    ಜೂನ್ 20, 2025

    ಬೆಂಗಳೂರಿನ ಪಬ್,ಬಾರ್ ಗಳಲ್ಲಿ ಏನೆಲ್ಲಾ ನಡೆಯುತ್ತೆ ಗೊತ್ತಾ ?

    ಜೂನ್ 20, 2025

    7 ಪ್ರತಿಕ್ರಿಯೆಗಳು

    1. Aitek_raOn on ಜುಲೈ 18, 2024 9:47 ಅಪರಾಹ್ನ

      Интеграция мультимедийных систем Интеграция мультимедийных систем .

      Reply
    2. ремонт бытовой техники в москве on ಮೇ 9, 2025 12:50 ಅಪರಾಹ್ನ

      Профессиональный сервисный центр по ремонту бытовой техники с выездом на дом.
      Мы предлагаем:сервисные центры в москве
      Наши мастера оперативно устранят неисправности вашего устройства в сервисе или с выездом на дом!

      Reply
    3. ewcdv on ಜೂನ್ 7, 2025 6:52 ಫೂರ್ವಾಹ್ನ

      can i purchase clomid prices clomid medication cost cost cheap clomiphene pills clomiphene contraindications can i buy generic clomiphene price clomiphene prescription uk order generic clomid without rxРіРѕРІРѕСЂРёС‚:

      Reply
    4. cialis for daily use on ಜೂನ್ 10, 2025 8:35 ಫೂರ್ವಾಹ್ನ

      This is the kind of advise I unearth helpful.

      Reply
    5. flagyl adverse effects on ಜೂನ್ 12, 2025 3:04 ಫೂರ್ವಾಹ್ನ

      This is the big-hearted of writing I truly appreciate.

      Reply
    6. bz8sd on ಜೂನ್ 19, 2025 4:18 ಅಪರಾಹ್ನ

      buy inderal no prescription – inderal 10mg tablet purchase methotrexate sale

      Reply
    7. 1761u on ಜೂನ್ 22, 2025 12:05 ಅಪರಾಹ್ನ

      order amoxicillin online cheap – amoxicillin over the counter ipratropium cheap

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    ಸರ್ಕಾರದಲ್ಲಿ ಕಮೀಷನ್ ಹಾವಳಿ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Williamreosy ರಲ್ಲಿ ಸ್ನಾನದ ಮನೆಯಲ್ಲಿ ಶವವಾದಳು.
    • ihgoo ರಲ್ಲಿ ರಾಜ್ಯದಲ್ಲಿ ಈಗ rice politics!
    • DerricktaG ರಲ್ಲಿ ಟಿವಿಕೆ ಪಕ್ಷದ ಮೊದಲ ರ್ಯಾಲಿಯಲ್ಲಿಯೇ ತನ್ನ ಪವರ್ ತೋರಿಸಿದ ದಳಪತಿ
    Latest Kannada News

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    ಜೂನ್ 23, 2025

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    ಜೂನ್ 20, 2025

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    ಜೂನ್ 20, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಮೋದಿಯನ್ನೇ ಕಾಪಿ ಮಾಡಿದ್ರಾ ಟ್ರಂಪ್ #narendramodi #donaldtrump #viralvideo #facts #iran #israel #war
    Subscribe