Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಬೆಂಗಳೂರು ದಕ್ಷಿಣದಲ್ಲಿ ರಾಮೋತ್ಸವ | Bengaluru South
    Viral

    ಬೆಂಗಳೂರು ದಕ್ಷಿಣದಲ್ಲಿ ರಾಮೋತ್ಸವ | Bengaluru South

    vartha chakraBy vartha chakraಜನವರಿ 20, 202410 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು, ಜ.20 : ಸೋಮವಾರ ಅಯೋಧ್ಯೆಯಲ್ಲಿ ಭವ್ಯ ಶ್ರೀರಾಮನ ಪ್ರಾಣ ಪ್ರತಿಷ್ಠಾಪನೆ ಹಿನ್ನೆಲೆಯಲ್ಲಿ, ಬೆಂಗಳೂರು ದಕ್ಷಿಣ (Bengaluru South) ಲೋಕಸಭಾ ಕ್ಷೇತ್ರದಲ್ಲಿ ಹತ್ತು ಹಲವು ಅದ್ದೂರಿ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಲಕ್ಷ ದೀಪೋತ್ಸವ, ಭಜನೆ, ಮಕ್ಕಳಿಗೆ ರಾಮ, ಸೀತೆ, ಲಕ್ಷ್ಮಣ , ಹನುಮಾನ್ ವೇಷಭೂಷಣ ಸೇರಿದಂತೆ ಹಲವು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಸಂಸದ ತೇಜಸ್ವೀ ಸೂರ್ಯ ಪತ್ರಿಕಾಗೋಷ್ಠಿಯಲ್ಲಿ ವಿವರಿಸಿದರು.

    ಪದ್ಮನಾಭ ನಗರದ ಕಾರ್ಮೆಲ್ ಸ್ಕೂಲ್ ಮೈದಾನದಲ್ಲಿ, ಶಾಸಕರಾದ ಶ್ರೀ ಆರ್ ಅಶೋಕ್ & ಸಂಸದ ಶ್ರೀ ತೇಜಸ್ವೀ ಸೂರ್ಯ ರವರ ನೇತೃತ್ವದಲ್ಲಿ, ಸೋಮವಾರ ಸಂಜೆ 5 ಗಂಟೆಯಿಂದ ಖ್ಯಾತ ಗಾಯಕರಾದ ಶ್ರೀ ವಿಜಯ್ ಪ್ರಕಾಶ್, ಶ್ರೀ ಅರುಣ್ ಡಿ ರಾವ್, ಶ್ರೀ ಸಿದ್ಧಾರ್ಥ ಬೆಳ್ಮಣ್ಣು ರವರಿಂದ ಭಜನೆ & ಇತರ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ.
    500ಕ್ಕೂ ಅಧಿಕ ಮಕ್ಕಳು, ರಾಮ, ಸೀತೆ, ಲಕ್ಷ್ಮಣ & ಹನುಮಂತ ವೇಷಧಾರಿಯಾಗಿ ನೃತ್ಯ ಮಾಡಲಿರುವುದು ವಿಶೇಷ.
    ಕಾರ್ಯಕ್ರಮದ ವಿವರಗಳನ್ನು ಹಂಚಿಕೊಂಡು ಮಾತನಾಡಿದ ಸಂಸದ ಸೂರ್ಯ ರವರು, ” ಶ್ರೀರಾಮನ ಪುನರಾಗಮನಕ್ಕೆ 500 ವರ್ಷಗಳ ಕಾಯುವಿಕೆಯ ನಂತರ ಜನವರಿ 22ರಂದು ಇಡೀ ದೇಶ ಸಂಭ್ರಮದ ವಾತಾವರಣದಲ್ಲಿದೆ. ಹಲವಾರು ಕರಸೇವಕರ ತ್ಯಾಗ, ಬಲಿದಾನ, ರಾಮನ ಎಡೆಗಿನ ಅಚಲ ಶೃದ್ಧೆ, ಕಾಯುವಿಕೆಗೆ ಜನವರಿ 22ರ ಸೋಮವಾರದಂದು ಭವ್ಯ ಶ್ರೀರಾಮನ ಪ್ರಾಣ ಪ್ರತಿಷ್ಠಾಪನೆಯ ಈ ಐತಿಹಾಸಿಕ ಘಳಿಗೆಯಲ್ಲಿ ಇಡೀ ಭಾರತ ಹಬ್ಬದ ಖುಷಿಯಲ್ಲಿ ಇದೆ. ಈ ಸಂದರ್ಭದಲ್ಲಿ ಬೆಂಗಳೂರು ದಕ್ಷಿಣದ ಅನೇಕ ದೇವಾಲಯಗಳಲ್ಲಿ ಧಾರ್ಮಿಕ ಕಾರ್ಯಕ್ರಮಗಳು ಸಾಂಗವಾಗಿ ನಡೆಯುತ್ತಿವೆ. ಪ್ರಧಾನಿ ಶ್ರೀ ನರೇಂದ್ರ ಮೋದಿ ರವರ ಸಲಹೆಯಂತೆ ಇಲ್ಲಿನ ಹ

    ಲವಾರು ದೇವಾಲಯಗಳಲ್ಲಿ ಸ್ವಚ್ಚ ತೀರ್ಥ ಅಭಿಯಾನವನ್ನು ಕೂಡ ಹಮ್ಮಿಕೊಳ್ಳಲಾಗಿದೆ” ಎಂದು ವಿವರಿಸಿದರು.
    ಅಂದು ನಡೆಯುವ ಕಾರ್ಯಕ್ರಮದಲ್ಲಿ ಮಕ್ಕಳಿಗೆ ರಾಮ, ಲಕ್ಷ್ಮಣ, ಸೀತೆ, ಹನುಮಾನ್ ವೇಷಭೂಷಣಗಳನ್ನು ಹಾಕಿಸಿಕೊಂಡು ಬರುವಂತೆ ಸಾರ್ವಜನಿಕರಲ್ಲಿ ಮನವಿ ಕೂಡ ಮಾಡಲಾಗಿದ್ದು, ಕಾರ್ಯಕ್ರಮದ ಬಹುಮುಖ್ಯ ಆಕರ್ಷಣೆಯಾಗಿ ನೂರಾರು ಬಾಲ ರಾಮರಿಗೆ ಆರತಿ ಬೆಳಗುವ ಮೂಲಕ ಶ್ರೀರಾಮನನ್ನು ಸ್ವಾಗತಿಸುವ ಕಾರ್ಯ ಕೂಡ ನಡೆಯಲಿದೆ.

    ಜನವರಿ 22ರ ಸಂಜೆ 5 ಘಂಟೆಯಿಂದ 8.30ರ ವರೆಗೆ ಕರ್ನಾಟಕದ ಖ್ಯಾತ ಗಾಯಕರಾದ ಶ್ರೀ ವಿಜಯ್ ಪ್ರಕಾಶ್ & ಇತರರಿಂದ ಶ್ರೀರಾಮ ಸಂಕೀರ್ತನೆ, ಭಜನೆ ಕೂಡ ನಡೆಯಲಿದೆ. ನಂತರ ಲಕ್ಷ ದೀಪೋತ್ಸವ ನಡೆಯಲಿದ್ದು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಇದೇ ಸಂದರ್ಭದಲ್ಲಿ ಮಾನ್ಯ ಸಂಸದ ಸೂರ್ಯ ರವರು ಮನವಿ ಮಾಡಿದ್ದು ವಿಶೇಷ.
    ನಾವು ಬದುಕಿದ್ದ ಅವಧಿಯಲ್ಲಿ ಶ್ರೀರಾಮನಿಗೆ ಭವ್ಯ ಮಂದಿರ ನಿರ್ಮಾಣವಾಗುತ್ತಿರುವುದು ನಮ್ಮೆಲ್ಲರ ಸೌಭಾಗ್ಯ. ಜೀವಮಾನದಲ್ಲಿ ಒಮ್ಮೆ ಸಿಗುವ ಇಂತಹ ಅವಕಾಶವನ್ನು ಅತ್ಯಂತ ಸಂಭ್ರಮ, ವಿಜೃಂಭಣೆಯಿಂದ ಆಚರಿಸಲು ಸಾರ್ವಜನಿಕರಿಗೆ ಸಂಸದ ಸೂರ್ಯ ರವರು ಕರೆ ನೀಡಿರುತ್ತಾರೆ.

    Bengaluru m ಕರಸ ಧಾರ್ಮಿಕ ನರೇಂದ್ರ ಮೋದಿ
    Share. Facebook Twitter Pinterest LinkedIn Tumblr Email WhatsApp
    Previous Articleಅಯೋಧ್ಯೆಯಲ್ಲಿ ಕರ್ನಾಟಕದ ಕಲರವ | Ayodhya
    Next Article PSI ಪರೀಕ್ಷೆ ಪ್ರಶ್ನಪತ್ರಿಕೆ ಸೋರಿಕೆ?
    vartha chakra
    • Website

    Related Posts

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    ಜೂನ್ 23, 2025

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    ಜೂನ್ 20, 2025

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    ಜೂನ್ 20, 2025

    10 ಪ್ರತಿಕ್ರಿಯೆಗಳು

    1. indiiskii pasyans _qrsi on ಆಗಷ್ಟ್ 18, 2024 10:36 ಫೂರ್ವಾಹ್ನ

      онлайн гадание индийский пасьянс онлайн гадание индийский пасьянс .

      Reply
    2. Elektrokarniz_vyKa on ಆಗಷ್ಟ್ 18, 2024 6:46 ಅಪರಾಹ್ನ

      автоматические карнизы http://www.provorota.su/ .

      Reply
    3. vivod iz zapoya v stacionare_dkOn on ಆಗಷ್ಟ್ 24, 2024 9:42 ಫೂರ್ವಾಹ್ನ

      вывод из запоя в стационаре воронежа https://www.vyvod-iz-zapoya-v-stacionare-voronezh.ru .

      Reply
    4. Vivod iz zapoya v sankt peterbyrge_lvSi on ಸೆಪ್ಟೆಂಬರ್ 6, 2024 4:40 ಅಪರಾಹ್ನ

      вывод из запоя на дому санкт петербург вывод из запоя на дому санкт петербург .

      Reply
    5. Snyatie lomki narkolog_huei on ಸೆಪ್ಟೆಂಬರ್ 6, 2024 4:42 ಅಪರಾಹ್ನ

      снятие ломки нарколог снятие ломки нарколог .

      Reply
    6. yu017 on ಜೂನ್ 4, 2025 10:10 ಅಪರಾಹ್ನ

      where buy generic clomid without prescription clomid tablets where buy cheap clomid price order cheap clomiphene pill where buy clomid tablets cheap clomid for sale can you buy cheap clomid pills

      Reply
    7. where to buy cialis online in canada on ಜೂನ್ 9, 2025 12:30 ಅಪರಾಹ್ನ

      The sagacity in this ruined is exceptional.

      Reply
    8. flagyl used to treat on ಜೂನ್ 11, 2025 6:48 ಫೂರ್ವಾಹ್ನ

      With thanks. Loads of erudition!

      Reply
    9. n1h6x on ಜೂನ್ 18, 2025 3:27 ಅಪರಾಹ್ನ

      inderal for sale online – inderal 20mg cheap order methotrexate 5mg online cheap

      Reply
    10. 8f227 on ಜೂನ್ 23, 2025 4:09 ಅಪರಾಹ್ನ

      azithromycin order online – buy tinidazole for sale order bystolic 20mg online cheap

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    ಸರ್ಕಾರದಲ್ಲಿ ಕಮೀಷನ್ ಹಾವಳಿ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • AlbertDuabe ರಲ್ಲಿ ಜೈಲಿನಿಂದ ಬಿಡುಗಡೆಯಾದ ಸ್ವಾಮೀಜಿ | Murugha Sharanaru
    • 0p50r ರಲ್ಲಿ ಚುನಾವಣೆಯಲ್ಲಿ ವಲಸಿಗರ ದರ್ಬಾರ್ | Lok Sabha 2024
    • Douglasamott ರಲ್ಲಿ ಮೈಸೂರು ಬಿಟ್ಟು ಎಲ್ಲಿಗೂ ಹೋಗಬೇಡಿ | Mysuru
    Latest Kannada News

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    ಜೂನ್ 23, 2025

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    ಜೂನ್ 20, 2025

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    ಜೂನ್ 20, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಮೋದಿಯನ್ನೇ ಕಾಪಿ ಮಾಡಿದ್ರಾ ಟ್ರಂಪ್ #narendramodi #donaldtrump #viralvideo #facts #iran #israel #war
    Subscribe