Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ರಾಯರೆಡ್ಡಿ ಕಿತಾಪತಿ | Basavaraj Rayareddi
    ಬೆಂಗಳೂರು

    ರಾಯರೆಡ್ಡಿ ಕಿತಾಪತಿ | Basavaraj Rayareddi

    vartha chakraBy vartha chakraಸೆಪ್ಟೆಂಬರ್ 2, 20231 ಟಿಪ್ಪಣಿ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ಸೆ. 2. – ರಾಜ್ಯ ಸರ್ಕಾರದ ಸಚಿವರು ತಮ್ಮ ಮಾತು ಕೇಳುತ್ತಿಲ್ಲ.ಅನುದಾನ ಬಿಡುಗಡೆ ಮಾಡುತ್ತಿಲ್ಲ ಎಂದು ಆರೋಪಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆಯುವ ಮೂಲಕ ಕಾಂಗ್ರೆಸ್ ಪಾಳಯದಲ್ಲಿ ಸಂಚಲನ ಮೂಡಿಸಿದ್ದ ಹಿರಿಯ ಶಾಸಕ ಬಸವರಾಜ ರಾಯರೆಡ್ಡಿ ಇದೀಗ ಮತ್ತೊಂದು ಪತ್ರದ ಮೂಲಕ ವಿವಾದ ಸೃಷ್ಟಿಸಿದ್ದಾರೆ.

    ಇಂಧನ ಇಲಾಖೆಯ ಕಾರ್ಯವೈಖರಿ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯರವರಿಗೆ ಪತ್ರ ಬರೆದಿರುವ ‌ರಾಯರೆಡ್ಡಿ ಇಲಾಖೆಯ ಕಾರ್ಯವೈಖರಿ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

    ವಿದ್ಯುತ್ ಇಲಾಖೆಯ ಅಧಿಕಾರಿಗಳಿಗೆ ಯಾವುದೇ ನಿಯಂತ್ರಣವಿಲ್ಲ.ಕ್ಷೇತ್ರದ ಸಮಸ್ಯೆಗಳನ್ನು ಹೇಳಿಕೊಳ್ಳುವ ತಮ್ಮ ಮಾತುಗಳನ್ನು ಕೇಳುತ್ತಿಲ್ಲ ಎಂದು ಕಿಡಿಕಾರಿದ್ದಾರೆ.

    ಕೃಷಿ ಪಂಪ್ ಸೆಟ್ ಗಳ ವಿದ್ಯುತ್ ಪೂರೈಕೆಗೆ ಹಾಕಲಾಗಿರುವ ವಿದ್ಯುತ್ ಪರಿವರ್ತಕಗಳು ಹಾಳಾಗಿದ್ದು ಇದನ್ನು ಬದಲಾಯಿಸುವ ಹಾಗೂ ದುರಸ್ತಿ ಕುರಿತಾದ ತಮ್ಮ ಮನವಿಗೆ ಜೆಸ್ಕಾಂನ ಅಧಿಕಾರಿಗಳು ಗಮನ ಹರಿಸುತ್ತಿಲ್ಲ.ಹಿರಿಯ ಶಾಸಕನ ಮಾತನ್ನು ಅಧಿಕಾರಿಗಳು ಕೇಳುತ್ತಿಲ್ಲ ಎನ್ನುವುದು ಬೇಸರದ ಸಂಗತಿಯಾಗಿದೆ ಈ ಬಗ್ಗೆ ಚರ್ಚಿಸಲು ಇಂಧನ ಇಲಾಖೆಯ ಅಧಿಕಾರಿಗಳ ಸಭೆ ಕರೆದು ಸೂಚನೆ ನೀಡಿ ಎಂದು ಪತ್ರದಲ್ಲಿ ಮನವಿ ಮಾಡಿದ್ದಾರೆ.

    ಅಸಮಾಧಾನ ವಿಲ್ಲ:

    ಇನ್ನು ಶಾಸಕ ರಾಯರೆಡ್ಡಿ ಅವರ ಪತ್ರದ ಬಗ್ಗೆ ಪ್ರತಿಕ್ರಿಯಿಸಿದ ಉಪ ಮುಖ್ಯಮಂತ್ರಿ ಶಿವಕುಮಾರ್

    ಯಾವ ಶಾಸಕರಲ್ಲೂ ಅಸಮಾಧಾನ ಆಕ್ರೋಶ ಇಲ್ಲ ಅವರು ಸಮಸ್ಯೆಗಳನ್ನು ಪತ್ರ ಮುಖೇನ ಹೇಳಿಕೊಂಡರೆ ತಪ್ಪೇನಿಲ್ಲ ಎಂದು ಹೇಳಿದ್ದಾರೆ. ಯಾವ ಶಾಸಕರಲ್ಲೂ ಅಸಮಾಧಾನವಿಲ್ಲ, ಅವರ ಸಮಸ್ಯೆಗಳನ್ನು ಹೇಳಿಕೊಳ್ಳುವುದು ತಪ್ಪೇನಿಲ್ಲ ಅದನ್ನೇ ಶಾಸಕರ ಆಕ್ರೋಶ, ಅಸಮಾಧಾನ ಎಂದೆಲ್ಲ ಬಿಂಬಿಸಬೇಡಿ ಎಂದು ಹೇಳಿದರು.

    ಶಾಸಕರುಗಳಿಗೆ ಅವರದೇ ಆದ ಸಮಸ್ಯೆಗಳಿರುತ್ತವೆ ಅದನ್ನು ಹೇಳಬಾರದಾ. ಅದಕ್ಕೆ ಏನೇನೋ ಸೃಷ್ಟಿ ಮಾಡುವುದು ಬೇಡ, ಶಾಸಕರು ನೋವು ಹೇಳಿಕೊಳ್ಳುವುದರಲ್ಲಿ ತಪ್ಪೇನಿಲ್ಲ ಪಕ್ಷದಲ್ಲಿ ಶಿಸ್ತು ಇದೆ ಅದರಂತೆ ಎಲ್ಲರೂ ನಡೆದುಕೊಳ್ಳುತ್ತಿದ್ದಾರೆ ಎಂದರು

    Bangalore ED Government Karnataka News Politics ಕಾಂಗ್ರೆಸ್ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಟೆಂಡರ್ ಕೊಡಿಸುವುದಾಗಿ ಹೇಳಿ ವಂಚಿಸಿದ ಗನ್ ಮ್ಯಾನ್ | Tender
    Next Article KSRTC ಯಲ್ಲಿ ಪೇಮೇಂಟ್ ವ್ಯವಸ್ಥೆ | UPI
    vartha chakra
    • Website

    Related Posts

    ಗೌರವ ಡಾಕ್ಟರೇಟ್ ಬೇಡ ಎಂದ ಮಂತ್ರಿ.

    ಜೂನ್ 3, 2025

    ಕರ್ನಾಟಕದಲ್ಲಿ ಮಹಿಳಾ ಲೈಂಗಿಕ ಕಾರ್ಯಕರ್ತರು ಎಷ್ಟು ಇದ್ದಾರೆ ಗೊತ್ತಾ ?

    ಜೂನ್ 3, 2025

    ವಿಮಾನ ನಿಲ್ದಾಣದಲ್ಲಿ ಮತ್ತೊಂದು ಸೌಲಭ್ಯ.

    ಜೂನ್ 2, 2025

    1 ಟಿಪ್ಪಣಿ

    1. MichaelSmush on ನವೆಂಬರ್ 23, 2024 5:40 ಫೂರ್ವಾಹ್ನ

      Транснациональные перевозки играет ключевую роль в обеспечении стабильных поставок в регион. Это комплексный подход, включающий логистическую координацию, прохождение контроля и организацию поставок. Грамотная стратегия и сотрудничество с профессионалами обеспечивают безопасность и обеспечивают быструю перевозку.

      Одной из важнейших целей в импорте является выбор вида транспорта – https://mezhdunarodnaya-logistika-ved.ru/ . Для организации поставок используются комбинированные решения: грузовые суда идеальны для объемных грузов, воздушные перевозки — ценных грузов, а наземный транспорт — удобны для прямой доставки. Территориальные особенности зачастую диктует мультимодальные подходы.

      Не менее значимым процессом является оформление документов. Точное заполнение договорным актам, соблюдение законодательства и осведомленность о рисках обеспечивают успех. Привлечение специалистов позволяет учитывать особенности, минимизирует задержки.

      Автоматизация процессов улучшают международную логистику. Технологии мониторинга, решения для учета и системы прогнозирования помогают логистическую прозрачность. Это позволяет бизнесу быть гибкими, адаптироваться к требованиям и избегать перебоев.

      Транснациональные поставки требует стратегического подхода, опыта специалистов и работы с профессионалами. Это главное звено, позволяющий компаниям в России увеличивать эффективность и участвовать в глобальной торговле.

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಗೌರವ ಡಾಕ್ಟರೇಟ್ ಬೇಡ ಎಂದ ಮಂತ್ರಿ.

    ಕಮಲ್ ಹಾಸನ್ ಗೆ ಹೈಕೋರ್ಟ್ ತಪರಾಕಿ.

    ಕರಾವಳಿಯಲ್ಲಿ ಕೋಮು ಗಲಭೆಗೆ ಇವರೆ ಕಾರಣವಂತೆ ನೋಡಿ !

    ಕರ್ನಾಟಕದಲ್ಲಿ ಮಹಿಳಾ ಲೈಂಗಿಕ ಕಾರ್ಯಕರ್ತರು ಎಷ್ಟು ಇದ್ದಾರೆ ಗೊತ್ತಾ ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • damski_bluzi_qqpn ರಲ್ಲಿ ಕುಂಭಮೇಳದಲ್ಲಿ ಕಿನ್ನರ ಕಲರವ
    • damski_bluzi_iqpn ರಲ್ಲಿ Che Guevara , ಸಮಾನತೆಯ ಕನಸು ಕಂಡ ಕ್ರಾಂತಿಕಾರಿ
    • damski_bluzi_wgpn ರಲ್ಲಿ ಬಿಜೆಪಿ ನಾಯಕರ ಬಂಧನ ಮತ್ತು ಬಿಡುಗಡೆ..
    Latest Kannada News

    ಗೌರವ ಡಾಕ್ಟರೇಟ್ ಬೇಡ ಎಂದ ಮಂತ್ರಿ.

    ಜೂನ್ 3, 2025

    ಕಮಲ್ ಹಾಸನ್ ಗೆ ಹೈಕೋರ್ಟ್ ತಪರಾಕಿ.

    ಜೂನ್ 3, 2025

    ಕರಾವಳಿಯಲ್ಲಿ ಕೋಮು ಗಲಭೆಗೆ ಇವರೆ ಕಾರಣವಂತೆ ನೋಡಿ !

    ಜೂನ್ 3, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಮದುವೆ ನಿರಾಕರಿಸಿದ್ದಕ್ಕೆ ಹಿಂದೂ ಮುಖಂಡನಿಂದ ಟಾರ್ಚರ್ #marriage #marriagecancelled #tourcher #varthachakra
    Subscribe