Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ರೈಲು ದುರಂತಕ್ಕೆ ಕಾರಣ ಇನ್ನೂ ಸ್ಪಷ್ಟವಿಲ್ಲ
    ಸುದ್ದಿ

    ರೈಲು ದುರಂತಕ್ಕೆ ಕಾರಣ ಇನ್ನೂ ಸ್ಪಷ್ಟವಿಲ್ಲ

    vartha chakraBy vartha chakraಜೂನ್ 4, 2023Updated:ಜೂನ್ 4, 20231 ಟಿಪ್ಪಣಿ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಒಡಿಶಾದಲ್ಲಿ ಸಂಭವಿಸಿದ ರೈಲು ದುರಂತಕ್ಕೆ ನಿಜವಾದ ಕಾರಣವೇನು ಎಂದು ಇನ್ನೂ ತಿಳಿದುಬಂದಿಲ್ಲ. ರೈಲುಗಳು ಡಿಕ್ಕಿಯಾಗುವುದನ್ನು ತಪ್ಪಿಸಲೆಂದೇ ಇರುವ ಕವಚ್ ತಂತ್ರಜ್ಞಾನ ಈ ಮಾರ್ಗದಲ್ಲಿ ಲಭ್ಯವಿರಲಿಲ್ಲ ಎಂದು ವರದಿಯಾಗಿದೆ. ಯಾವುದಾದರು ಒಂದು ರೈಲು ಸಿಗ್ನಲ್ ಜಂಪ್ ಮಾಡಿದರೆ ಈ ಕವಚ್ ತಂತ್ರಜ್ಞಾನ ಆ ಮಾರ್ಗದ ಎಲ್ಲರಿಗೂ ಸೂಚನೆ ನೀಡುತ್ತದೆ ಮತ್ತು ಆ ರೈಲಿನ ನಿಯಂತ್ರಣ ತನ್ನದಾಗಿಸಿಕೊಂಡು ಆ ರೈಲಿನ ಚಲನೆಯನ್ನು ಕೂಡ ಮಾರ್ಪಾಡುಮಾಡಿಬಿಡುತ್ತದೆ. ಸಿಗ್ನಲ್ ಜಂಪ್ ಮುಂತಾದ ಕಾರಣಗಳಿಂದಲೇ ರೈಲು ಅವಘಢಗಳಾಗುವುದರಿಂದ ಈ ತಂತ್ರಜ್ಞಾನ ಅನೇಕ ಸಂದರ್ಭಗಳಲ್ಲಿ ಬಹಳ ಉಪಯೋಗಕ್ಕೆ ಬಂದಿದೆ. ಕೊರಮಂಡಲ್ ಎಕ್ಸ್ಪ್ರೆಸ್ ರೈಲು ನಿಂತಿದ್ದ ಗೂಡ್ಸ್ ಗಾಡಿಗೆ ಹಿಂದಿನಿಂದ ಗುದ್ದಿದ ಪರಿಣಾಮ ಈ ಎಕ್ಸ್ಪ್ರೆಸ್ ರೈಲಿನ ಬೋಗಿಗಳು ಚೆಲ್ಲಾಪಿಲ್ಲಿಯಾಗಿ ಕೆಲವು ಬೋಗಿಗಳು ಇನ್ನೊಂದು ಟ್ರ್ಯಾಕ್ ಮೇಲೆ ಬಿದ್ದವು. ಆ ಟ್ರ್ಯಾಕ್ ನಲ್ಲಿ ಬರುತ್ತಿದ್ದ ಬೆಂಗಳೂರು ಹೌರಾ ಎಕ್ಸ್ಪ್ರೆಸ್ ಗಾಡಿ ಆ ಬಿದ್ದಿದ್ದ ಬೋಗಿಗಳಿಗೆ ಡಿಕ್ಕಿ ಹೊಡೆದು ಈ ಭೀಕರ ದುರಂತ ಸಂಭವಿಸಿದೆ. ಆದರೆ ಯಾವ ಕಾರಣದಿಂದ ಕೋರಮಂಡಲ್ ಎಕ್ಸ್ಪ್ರೆಸ್ ರೈಲು ನಿಂತಿದ್ದ ಗೂಡ್ಸ್ ಗಾಡಿಗೆ ಗುದ್ದಿದೆ ಮತ್ತು ಆ ಘಟನೆಯನ್ನು ಹೇಗೆ ತಡೆಯಬಹುದಿತ್ತು ಎನ್ನುವುದು ಇನ್ನೂ ಸ್ಪಷ್ಟವಾಗಿಲ್ಲ. ಈಗ ಎಲ್ಲಾ ಮೃತ ದೇಹಗಳನ್ನು ಹೊರತೆಗೆದು ರೈಲು ಪಟ್ಟಿಗಳನ್ನು ಸರಿಪಡಿಸುವ ಕಾರ್ಯ ನಡೆಯುತ್ತಿರುವುದರಿಂದ ಈ ಕೆಲಸ ಮುಗಿದ ಮೇಲೆ ವಿಸ್ತೃತವಾದ ತನಿಖೆ ನಡೆದು ಸರಿಯಾದ ಮಾಹಿತಿ ಹೊರಬರಲಿದೆ ಎಂದು ಹೇಳಾಲಾಗಿದೆ.

    Verbattle
    Verbattle
    Verbattle
    ಡಿಕ್ಕಿ ತಂತ್ರಜ್ಞಾನ
    Share. Facebook Twitter Pinterest LinkedIn Tumblr Email WhatsApp
    Previous Articleಹತ್ಯೆ‌ ಪ್ರಕರಣ ಬೇಧಿಸಿದ ಕಿಂಗ್ ಕೊಹ್ಲಿ
    Next Article ರಾಜ್ಯ ಸರ್ಕಾರದ ವಿರುದ್ಧ BJP ಬೀದಿ ಹೋರಾಟ
    vartha chakra
    • Website

    Related Posts

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    ಫೆಬ್ರವರಿ 13, 2026

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    ಫೆಬ್ರವರಿ 13, 2026

    ಪಿ.ಜಿ.ಗಳಿಗೆ ಬೀಳುತ್ತೇ‌ ಬೀಗ!

    ಫೆಬ್ರವರಿ 13, 2026

    1 ಟಿಪ್ಪಣಿ

    1. Kkmpnb on ಫೆಬ್ರವರಿ 11, 2026 6:34 ಅಪರಾಹ್ನ

      mgm online gambling online casino betmgm play betmgmpa

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    ಪಿ.ಜಿ.ಗಳಿಗೆ ಬೀಳುತ್ತೇ‌ ಬೀಗ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Mnebtu ರಲ್ಲಿ ವೋಟಿನ ಬೇಟೆಗಾಗಿ ಭಾವನೆಗಳೊಂದಿಗೆ ಓಟ – budget ನಲ್ಲಿಲ್ಲ ಅಭಿವೃದ್ಧಿಯ ನೋಟ
    • casino en ligne fiable ರಲ್ಲಿ ಕನ್ನಡದಲ್ಲಿ ಮಾತಾಡು ಅಂದಿದ್ದೇ ತಪ್ಪಾಯ್ತಾ?
    • LinwoodGah ರಲ್ಲಿ ಜನವರಿ 26ಕ್ಕೆ ಬದಲಾವಣೆ ಮುನ್ಸೂಚನೆ ನೀಡಿದ ಪರಮೇಶ್ವರ್!
    Latest Kannada News

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    ಫೆಬ್ರವರಿ 13, 2026

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    ಫೆಬ್ರವರಿ 13, 2026

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    ಫೆಬ್ರವರಿ 13, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.