Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » Rahul Gandhi ವಿರುದ್ಧ Gulam Nabi ಕಟು ಟೀಕೆಗೆ ಕಾರಣ ಏನು ಗೊತ್ತಾ?
    ರಾಜಕೀಯ

    Rahul Gandhi ವಿರುದ್ಧ Gulam Nabi ಕಟು ಟೀಕೆಗೆ ಕಾರಣ ಏನು ಗೊತ್ತಾ?

    vartha chakraBy vartha chakraಏಪ್ರಿಲ್ 10, 2023Updated:ಏಪ್ರಿಲ್ 11, 2023522 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ನವದೆಹಲಿ – ಒಂದು ಕಾಲದದಲ್ಲಿ ಕಾಂಗ್ರೆಸ್ಸಿನ ಶಿಸ್ತಿನ ಸಿಪಾಯಿ, ಅತ್ಯಂತ ಎತ್ತರದ ನಾಯಕ ಎಂದು ಪರಿಗಣಿಸಲ್ಪಟ್ಟಿರುವ ಕೇಂದ್ರದ ಮಾಜಿ ಸಚಿವ ಹಾಗೂ ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಗುಲಾಂ ನಬಿ ಆಜಾದ್ ಇತ್ತೀಚೆಗೆ ಕಾಂಗ್ರೆಸ್ ಪಕ್ಷಕ್ಕೆ ಗುಡ್ ಬೈ ಹೇಳಿ ಕಣಿವೆ ರಾಜ್ಯದಲ್ಲಿ ತಮ್ಮದೇ ಆದ ಹೊಸ ಪಕ್ಷ ಹುಟ್ಟು ಹಾಕಿ ಸಂಘಟನೆಯಲ್ಲಿ ತೊಡಗಿದ್ದಾರೆ.

    ಹೊಸ ಪಕ್ಷ ಹುಟ್ಟು ಹಾಕಿದ ನಂತರ ಸುದ್ದಿಯಲ್ಲಿ ಇಲ್ಲದ ಗುಲಾಂನಬಿ ಆಜಾದ್, ಏಕಾಏಕಿ ಮಾಧ್ಯಮಗಳ ಮುಂದೆ ಪ್ರತ್ಯಕ್ಷರಾದರು. ತಮ್ಮ ಹೊಸ ಪಕ್ಷದ ಕುರಿತಂತೆ ಮಾತು ಆರಂಭಿಸಿದ ಅವರು, ತಮ್ಮ ಬಹುತೇಕ ಸಮಯವನ್ನು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಟೀಕೆಗೆ ಬಳಸಿಕೊಂಡರು.
    ಒಂದು ಕಾಲದಲ್ಲಿ ಕಾಂಗ್ರೆಸ್ಸಿನ ಗಾಂಧಿ ಕುಟುಂಬಕ್ಕೆ ಅತ್ಯಂತ ನಿಷ್ಠರಾಗಿದ್ದ ಗುಲಾಂ ನಬಿ ಆಜಾದ್ ಇದೀಗ ಏಕಾಏಕಿ ರಾಹುಲ್ ಗಾಂಧಿ ವಿರುದ್ಧ ವಾಗ್ದಾಳಿ ನಡೆಸಲು ಕಾರಣವೇನು ಎಂದು ಪತ್ತೆ ಹಚ್ಚಲು ಹೊರಟವರಿಗೆ ಅಸಲಿ ಸಂಗತಿ ಪತ್ತೆಯಾಗಿದೆ.

    Ghulam Nabi Azad Takes Parting Shots At Rahul Gandhi, Says His 'Childish  Behaviour' Led To Congress' Decline

    ಅದು ದೆಹಲಿಯಲ್ಲಿರುವ ಸರ್ಕಾರಿ ಬಂಗ್ಲೆ. ಗುಲಾಮ್ ನಬಿ ಆಜಾದ್ ಅವರ ರಾಜ್ಯಸಭಾ ಸದಸ್ಯತ್ವ ದ ಅವಧಿ ಮುಕ್ತಾಯಗೊಂಡು ವರ್ಷಗಳೇ ಕಳೆದಿವೆ. ಆದರೂ ಕೂಡ, ಅವರಿನ್ನು ತಮ್ಮ ಸರ್ಕಾರಿ ಬಂಗ್ಲೆಯನ್ನು ತೆರವು ಮಾಡಿಲ್ಲ. ಇವರೊಬ್ಬರೇ ಅಲ್ಲ, ಅನೇಕ ಮಂದಿ ಕೇಂದ್ರದ ಮಾಜಿ ಮಂತ್ರಿಗಳು ಇನ್ನೂ ಸರ್ಕಾರಿ ಬಂಗಲೆಯಲ್ಲಿ ವಾಸಿಸುತ್ತಿದ್ದಾರೆ ವಿಶೇಷವೆಂದರೆ ಅವರೆಲ್ಲ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರೆಲ್ಲರೂ ಕಟು ಟೀಕಾಕಾರಾಗಿದ್ದಾರೆ.

    ಇವರ ಸಾಲಿಗೆ ಇದೀಗ ಗುಲಾಂನಬಿ ಆಜಾದ್ ಕೂಡ ಸೇರ್ಪಡೆಯಾಗಿದ್ದಾರೆ. ರಾಹುಲ್ ಗಾಂಧಿ ಅವರನ್ನು ಟೀಕಿಸುತ್ತಿರುವಷ್ಟು ಕಾಲ ತಾವು ಆಭಾದಿತರಾಗಿ ಸರ್ಕಾರಿ ಬಂಗಲೆಯಲ್ಲಿ ವಾಸಿಸಬಹುದು ಎಂಬ ಸತ್ಯವನ್ನ ಅರಿತುಕೊಂಡಿದ್ದಾರೆ. ಯಾಕೆಂದರೆ, ದೆಹಲಿಯಲ್ಲಿ ಮನೆಗಳ ಮೌಲ್ಯ ಅತ್ಯಧಿಕ. ಅದರಲ್ಲೂ ಸರ್ಕಾರಿ ಬಂಗಲೆಗಳಷ್ಟು ವಿಶಾಲವಾಗಿ ಇರುವ ಮನೆಗಳು ಸಿಗುವುದೇ ಇಲ್ಲ. ಈ ಸತ್ಯವನ್ನ ಅರಿತಿರುವ ಗುಲಾಮ್ ನಬಿ ಅಜಾದ್ ತಮಗೆ ದೆಹಲಿಯಲ್ಲಿ ಸುಸಜ್ಜಿತವಾದ ಸಾಕಷ್ಟು ಭದ್ರತೆ ಉಳ್ಳ ವಿಶಾಲವಾದ ಬಂಗಲೇಬೇಕೆಂದರೆ, ರಾಹುಲ್ ಗಾಂಧಿ ಅವರನ್ನು ಟೀಕಿಸಬೇಕು, ಎಂದು ಕಂಡುಕೊಂಡಿರುವ ಗುಲಾಂ ನಬಿ ಆಜಾದ್ ಇದೀಗ ಅದೇ ಕೆಲಸ ಮಾಡುತ್ತಿದ್ದಾರೆ.

    ಒಂದು ವಿಷಯವನ್ನು ಇಲ್ಲಿ ಗಮನಿಸಬೇಕು. ಮಾನಹಾನಿ ಪ್ರಕರಣ ಒಂದರಲ್ಲಿ ಜೈಲು ಶಿಕ್ಷೆಗೆ ಗುರಿಯಾದ ರಾಹುಲ್ ಗಾಂಧಿ ಸಂಸತ್ ಸದಸ್ಯತ್ವದಿಂದ ಅನರ್ಹಗೊಂಡಿದ್ದಾರೆ. ಆದಾದ ಮರುದಿನವೇ ಕೇಂದ್ರ ಸರ್ಕಾರ ರಾಹುಲ್ ಗಾಂಧಿ ಅವರಿಗೆ ನೋಟಿಸ್ ನೀಡಿ, ತಮಗೆ ನೀಡಿರುವ ಸರ್ಕಾರಿ ಬಂಗಲೆಯನ್ನು ಕೂಡಲೇ ಖಾಲಿ ಮಾಡಬೇಕೆಂದು ಸೂಚಿಸಿದೆ. ಆದರೆ ರಾಹುಲ್ ಗಾಂಧಿ ಅವರ ಕಟು‌ಟೀಕಾಕಾರರಿಗೆ ಅವರ ಸದಸ್ಯತ್ವದ ಅವಧಿ ಮುಗಿದು ವರ್ಷಗಳೇ ಕಳೆದರು, ಅವರು ವಾಸಿಸುತ್ತಿರುವ ಸರ್ಕಾರಿ ಬಂಗ್ಲೆಯನ್ನು ಖಾಲಿ ಮಾಡುವಂತೆ ಯಾವುದೇ ನೋಟಿಸ್ ನೀಡಿಲ್ಲ.

    gulam jammu and kashmir kashmir m nabi rahul gandhi ಕಾಂಗ್ರೆಸ್ ಸಂಸತ್
    Share. Facebook Twitter Pinterest LinkedIn Tumblr Email WhatsApp
    Previous ArticleAmul ವಿರುದ್ಧ ಸ್ಪೋಟಿಸಿದ ಆಕ್ರೋಶ
    Next Article ಸಕ್ರಿಯ ರಾಜಕಾರಣಕ್ಕೆ ಗುಡ್ ಬೈ ಹೇಳಿದ ಈಶ್ವರಪ್ಪ | Eshwarappa | BJP
    vartha chakra
    • Website

    Related Posts

    ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.

    ಅಕ್ಟೋಬರ್ 7, 2025

    ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.

    ಅಕ್ಟೋಬರ್ 4, 2025

    ಹೈಕಮಾಂಡ್ ಮುಂದೆ ಶಿವಕುಮಾರ್ ಗರಂ.

    ಅಕ್ಟೋಬರ್ 4, 2025

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.

    ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.

    ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.

    ಹೈಕಮಾಂಡ್ ಮುಂದೆ ಶಿವಕುಮಾರ್ ಗರಂ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • 1win suretli qeydiyyat ರಲ್ಲಿ ಟೊಮ್ಯಾಟೋ ಸಾಲಕ್ಕಾಗಿ ಲ್ಯಾಪ್ ಟಾಪ್ ಕದ್ದ.
    • narkologiyakrasnodarvucky ರಲ್ಲಿ ಬೇಸಿಗೆಯಲ್ಲಿ ರಾಜ್ಯಕ್ಕೆ ಎಷ್ಟು ವಿದ್ಯುತ್ ಬೇಕು ಗೊತ್ತಾ.
    • Richardspimi ರಲ್ಲಿ ಹಿಂದೂ ಧರ್ಮ ಸಂಸ್ಥಾಪಕರು ಯಾರು? | Hinduism
    Latest Kannada News

    ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.

    ಅಕ್ಟೋಬರ್ 7, 2025

    ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.

    ಅಕ್ಟೋಬರ್ 7, 2025

    ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.

    ಅಕ್ಟೋಬರ್ 4, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಸಿಎಂ ಹೊಸ ಮನೆಗೂ ಸಿಕ್ಕಿಲ್ಲ ವಿದ್ಯುತ್ ಸಂಪರ್ಕ #varthachakra #cmhouse #siddaramaiah #mysore #electricity
    Subscribe