ಸಂಗ್ರಹಗಳು
    • ಏಪ್ರಿಲ್ 2026
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » Rahul Gandhi ವಿರುದ್ಧ Gulam Nabi ಕಟು ಟೀಕೆಗೆ ಕಾರಣ ಏನು ಗೊತ್ತಾ?
    ರಾಜಕೀಯ

    Rahul Gandhi ವಿರುದ್ಧ Gulam Nabi ಕಟು ಟೀಕೆಗೆ ಕಾರಣ ಏನು ಗೊತ್ತಾ?

    vartha chakraBy vartha chakraಏಪ್ರಿಲ್ 10, 2023Updated:ಏಪ್ರಿಲ್ 11, 20239 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ನವದೆಹಲಿ – ಒಂದು ಕಾಲದದಲ್ಲಿ ಕಾಂಗ್ರೆಸ್ಸಿನ ಶಿಸ್ತಿನ ಸಿಪಾಯಿ, ಅತ್ಯಂತ ಎತ್ತರದ ನಾಯಕ ಎಂದು ಪರಿಗಣಿಸಲ್ಪಟ್ಟಿರುವ ಕೇಂದ್ರದ ಮಾಜಿ ಸಚಿವ ಹಾಗೂ ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಗುಲಾಂ ನಬಿ ಆಜಾದ್ ಇತ್ತೀಚೆಗೆ ಕಾಂಗ್ರೆಸ್ ಪಕ್ಷಕ್ಕೆ ಗುಡ್ ಬೈ ಹೇಳಿ ಕಣಿವೆ ರಾಜ್ಯದಲ್ಲಿ ತಮ್ಮದೇ ಆದ ಹೊಸ ಪಕ್ಷ ಹುಟ್ಟು ಹಾಕಿ ಸಂಘಟನೆಯಲ್ಲಿ ತೊಡಗಿದ್ದಾರೆ.

    ಹೊಸ ಪಕ್ಷ ಹುಟ್ಟು ಹಾಕಿದ ನಂತರ ಸುದ್ದಿಯಲ್ಲಿ ಇಲ್ಲದ ಗುಲಾಂನಬಿ ಆಜಾದ್, ಏಕಾಏಕಿ ಮಾಧ್ಯಮಗಳ ಮುಂದೆ ಪ್ರತ್ಯಕ್ಷರಾದರು. ತಮ್ಮ ಹೊಸ ಪಕ್ಷದ ಕುರಿತಂತೆ ಮಾತು ಆರಂಭಿಸಿದ ಅವರು, ತಮ್ಮ ಬಹುತೇಕ ಸಮಯವನ್ನು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಟೀಕೆಗೆ ಬಳಸಿಕೊಂಡರು.
    ಒಂದು ಕಾಲದಲ್ಲಿ ಕಾಂಗ್ರೆಸ್ಸಿನ ಗಾಂಧಿ ಕುಟುಂಬಕ್ಕೆ ಅತ್ಯಂತ ನಿಷ್ಠರಾಗಿದ್ದ ಗುಲಾಂ ನಬಿ ಆಜಾದ್ ಇದೀಗ ಏಕಾಏಕಿ ರಾಹುಲ್ ಗಾಂಧಿ ವಿರುದ್ಧ ವಾಗ್ದಾಳಿ ನಡೆಸಲು ಕಾರಣವೇನು ಎಂದು ಪತ್ತೆ ಹಚ್ಚಲು ಹೊರಟವರಿಗೆ ಅಸಲಿ ಸಂಗತಿ ಪತ್ತೆಯಾಗಿದೆ.

    Ghulam Nabi Azad Takes Parting Shots At Rahul Gandhi, Says His 'Childish  Behaviour' Led To Congress' Decline

    ಅದು ದೆಹಲಿಯಲ್ಲಿರುವ ಸರ್ಕಾರಿ ಬಂಗ್ಲೆ. ಗುಲಾಮ್ ನಬಿ ಆಜಾದ್ ಅವರ ರಾಜ್ಯಸಭಾ ಸದಸ್ಯತ್ವ ದ ಅವಧಿ ಮುಕ್ತಾಯಗೊಂಡು ವರ್ಷಗಳೇ ಕಳೆದಿವೆ. ಆದರೂ ಕೂಡ, ಅವರಿನ್ನು ತಮ್ಮ ಸರ್ಕಾರಿ ಬಂಗ್ಲೆಯನ್ನು ತೆರವು ಮಾಡಿಲ್ಲ. ಇವರೊಬ್ಬರೇ ಅಲ್ಲ, ಅನೇಕ ಮಂದಿ ಕೇಂದ್ರದ ಮಾಜಿ ಮಂತ್ರಿಗಳು ಇನ್ನೂ ಸರ್ಕಾರಿ ಬಂಗಲೆಯಲ್ಲಿ ವಾಸಿಸುತ್ತಿದ್ದಾರೆ ವಿಶೇಷವೆಂದರೆ ಅವರೆಲ್ಲ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರೆಲ್ಲರೂ ಕಟು ಟೀಕಾಕಾರಾಗಿದ್ದಾರೆ.

    ಇವರ ಸಾಲಿಗೆ ಇದೀಗ ಗುಲಾಂನಬಿ ಆಜಾದ್ ಕೂಡ ಸೇರ್ಪಡೆಯಾಗಿದ್ದಾರೆ. ರಾಹುಲ್ ಗಾಂಧಿ ಅವರನ್ನು ಟೀಕಿಸುತ್ತಿರುವಷ್ಟು ಕಾಲ ತಾವು ಆಭಾದಿತರಾಗಿ ಸರ್ಕಾರಿ ಬಂಗಲೆಯಲ್ಲಿ ವಾಸಿಸಬಹುದು ಎಂಬ ಸತ್ಯವನ್ನ ಅರಿತುಕೊಂಡಿದ್ದಾರೆ. ಯಾಕೆಂದರೆ, ದೆಹಲಿಯಲ್ಲಿ ಮನೆಗಳ ಮೌಲ್ಯ ಅತ್ಯಧಿಕ. ಅದರಲ್ಲೂ ಸರ್ಕಾರಿ ಬಂಗಲೆಗಳಷ್ಟು ವಿಶಾಲವಾಗಿ ಇರುವ ಮನೆಗಳು ಸಿಗುವುದೇ ಇಲ್ಲ. ಈ ಸತ್ಯವನ್ನ ಅರಿತಿರುವ ಗುಲಾಮ್ ನಬಿ ಅಜಾದ್ ತಮಗೆ ದೆಹಲಿಯಲ್ಲಿ ಸುಸಜ್ಜಿತವಾದ ಸಾಕಷ್ಟು ಭದ್ರತೆ ಉಳ್ಳ ವಿಶಾಲವಾದ ಬಂಗಲೇಬೇಕೆಂದರೆ, ರಾಹುಲ್ ಗಾಂಧಿ ಅವರನ್ನು ಟೀಕಿಸಬೇಕು, ಎಂದು ಕಂಡುಕೊಂಡಿರುವ ಗುಲಾಂ ನಬಿ ಆಜಾದ್ ಇದೀಗ ಅದೇ ಕೆಲಸ ಮಾಡುತ್ತಿದ್ದಾರೆ.

    ಒಂದು ವಿಷಯವನ್ನು ಇಲ್ಲಿ ಗಮನಿಸಬೇಕು. ಮಾನಹಾನಿ ಪ್ರಕರಣ ಒಂದರಲ್ಲಿ ಜೈಲು ಶಿಕ್ಷೆಗೆ ಗುರಿಯಾದ ರಾಹುಲ್ ಗಾಂಧಿ ಸಂಸತ್ ಸದಸ್ಯತ್ವದಿಂದ ಅನರ್ಹಗೊಂಡಿದ್ದಾರೆ. ಆದಾದ ಮರುದಿನವೇ ಕೇಂದ್ರ ಸರ್ಕಾರ ರಾಹುಲ್ ಗಾಂಧಿ ಅವರಿಗೆ ನೋಟಿಸ್ ನೀಡಿ, ತಮಗೆ ನೀಡಿರುವ ಸರ್ಕಾರಿ ಬಂಗಲೆಯನ್ನು ಕೂಡಲೇ ಖಾಲಿ ಮಾಡಬೇಕೆಂದು ಸೂಚಿಸಿದೆ. ಆದರೆ ರಾಹುಲ್ ಗಾಂಧಿ ಅವರ ಕಟು‌ಟೀಕಾಕಾರರಿಗೆ ಅವರ ಸದಸ್ಯತ್ವದ ಅವಧಿ ಮುಗಿದು ವರ್ಷಗಳೇ ಕಳೆದರು, ಅವರು ವಾಸಿಸುತ್ತಿರುವ ಸರ್ಕಾರಿ ಬಂಗ್ಲೆಯನ್ನು ಖಾಲಿ ಮಾಡುವಂತೆ ಯಾವುದೇ ನೋಟಿಸ್ ನೀಡಿಲ್ಲ.

    Verbattle
    Verbattle
    Verbattle
    gulam jammu and kashmir kashmir m nabi rahul gandhi ಕಾಂಗ್ರೆಸ್ ಸಂಸತ್
    Share. Facebook Twitter Pinterest LinkedIn Tumblr Email WhatsApp
    Previous ArticleAmul ವಿರುದ್ಧ ಸ್ಪೋಟಿಸಿದ ಆಕ್ರೋಶ
    Next Article ಸಕ್ರಿಯ ರಾಜಕಾರಣಕ್ಕೆ ಗುಡ್ ಬೈ ಹೇಳಿದ ಈಶ್ವರಪ್ಪ | Eshwarappa | BJP
    vartha chakra
    • Website

    Related Posts

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಏಪ್ರಿಲ್ 7, 2026

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ಏಪ್ರಿಲ್ 6, 2026

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಮಾರ್ಚ್ 29, 2026

    9 ಪ್ರತಿಕ್ರಿಯೆಗಳು

    1. Bbrfmoism on ಏಪ್ರಿಲ್ 19, 2026 3:28 ಫೂರ್ವಾಹ್ನ

      safeway pharmacy online prescription refill online pharmacy non prescription drugs viagra online canadian pharmacy

      Reply
    2. Bnnrmoism on ಏಪ್ರಿಲ್ 19, 2026 4:14 ಫೂರ್ವಾಹ್ನ

      tadalafil how long for tadalafil to work good rx tadalafil

      Reply
    3. Bbrfmoism on ಏಪ್ರಿಲ್ 21, 2026 7:18 ಅಪರಾಹ್ನ

      mexican pharmacy weight loss how much does percocet cost at the pharmacy best canadian online pharmacy reviews

      Reply
    4. Bnnrmoism on ಏಪ್ರಿಲ್ 21, 2026 8:04 ಅಪರಾಹ್ನ

      tadalafil 5mg price tadalafil medication goodrx tadalafil

      Reply
    5. Bnnrmoism on ಏಪ್ರಿಲ್ 22, 2026 9:22 ಅಪರಾಹ್ನ

      tadalafil side effects blood pressure tadalafil time to work tadalafil dosage

      Reply
    6. Brmmoism on ಏಪ್ರಿಲ್ 24, 2026 4:52 ಫೂರ್ವಾಹ್ನ

      order prescriptions online without doctor trusted online pharmacy viagra generic viagra cialis online pharmacy

      Reply
    7. Bbfvmoism on ಏಪ್ರಿಲ್ 25, 2026 1:26 ಫೂರ್ವಾಹ್ನ

      mexican pharmacy weight loss pharmacy online australia free shipping mexican online mail order pharmacy

      Reply
    8. Bbfvmoism on ಏಪ್ರಿಲ್ 25, 2026 9:49 ಅಪರಾಹ್ನ

      trusted online pharmacy viagra express rx pharmacy and medical supplies pain meds online without doctor prescription

      Reply
    9. Brmmoism on ಏಪ್ರಿಲ್ 25, 2026 10:37 ಅಪರಾಹ್ನ

      can you use target pharmacy rewards online canadian pharmacy ed medications cheap erectile dysfunction pills online

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ದಿನಗೂಲಿ ನೌಕರರಿಗೆ ಬಂಪರ್!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Bbfvmoism ರಲ್ಲಿ ಸಿಎಂ ಬದಲಾವಣೆ ಬಾಯಿಚಪಲದ ಹೇಳಿಕೆ.
    • Edgarkah ರಲ್ಲಿ ಬಿಸಿ ಮುಟ್ಟಿಸಿದ ಸಂಚಾರಿ ಪೊಲೀಸ್.
    • Bbfvmoism ರಲ್ಲಿ ಪರಪ್ಪನ ಅಗ್ರಹಾರದಲ್ಲಿ ದರ್ಶನ್, ಪವಿತ್ರಾ ಹೇಗಿದ್ದಾರೆ ಗೊತ್ತಾ.
    Latest Kannada News

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಏಪ್ರಿಲ್ 7, 2026

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ಏಪ್ರಿಲ್ 6, 2026

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ಏಪ್ರಿಲ್ 5, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.