ಸಂಗ್ರಹಗಳು
    • ಏಪ್ರಿಲ್ 2026
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಮೀಸಲಾತಿ ಹೆಚ್ಚಳ- ಸಂವಿಧಾನ ತಿದ್ದುಪಡಿಗೆ ಶಿಫಾರಸು
    ರಾಜಕೀಯ

    ಮೀಸಲಾತಿ ಹೆಚ್ಚಳ- ಸಂವಿಧಾನ ತಿದ್ದುಪಡಿಗೆ ಶಿಫಾರಸು

    vartha chakraBy vartha chakraಫೆಬ್ರವರಿ 9, 2023Updated:ಫೆಬ್ರವರಿ 10, 20231 ಟಿಪ್ಪಣಿ2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಫೆ. 9-

    ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಮೀಸಲು ಪ್ರಮಾಣ ಹೆಚ್ಚಿಸಿ ಈಗಾಗಲೇ ತೆಗೆದುಕೊಂಡ ನಿರ್ಣಯವನ್ನು ಸಂವಿಧಾನದ ಷೆಡ್ಯೂಲ್ 9 (Ninth schedule) ಕ್ಕೆ ಸೇರಿಸಲು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಲು ಸಚಿವ ಸಂಪುಟದ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಸಂಪುಟ ಸಭೆಯ ನಂತರ ಸುದ್ದಿಗೋಷ್ಠಿಯಲ್ಲಿ ಸಭೆಯ ವಿವರಗಳನ್ನು ನೀಡಿದ ಕಾನೂನು ಹಾಗೂ ಸಂಸದೀಯ ವ್ಯವಹಾರ ಸಚಿವ ಜೆ.ಸಿ. ಮಾಧುಸ್ವಾಮಿ (J C Madhuswamy) ರಾಜ್ಯ ಸರ್ಕಾರದ ಪ್ರಸ್ತಾವನೆ ಸಂವಿಧಾನದ ಷೆಡ್ಯೂಲ್ ನಲ್ಲಿ ಸೇರ್ಪಡೆಯಾದರೆ, ಉದ್ಯೋಗ ಮತ್ತು ಶಿಕ್ಷಣ ದಲ್ಲಿ ಒಟ್ಟು ಮೀಸಲಾತಿ ಪ್ರಮಾಣವನ್ನು ಪ.ಜಾತಿಗೆ ಶೇ 15 ರಿಂದ ಶೇ 17, ಪ.ವರ್ಗಕ್ಕೆ ಶೇ 3 ರಿಂದ ಶೇ 7ರಷ್ಟು ಹೆಚ್ಚಳವಾಗಲಿದೆ  ಎಂದು ತಿಳಿಸಿದರು.

    ರಾಜ್ಯದ ಸರ್ಕಾರಿ ITI ಗಳನ್ನು ಟಾಟಾ (TATA) ಸಂಸ್ಥೆಯ ಸಹಭಾಗಿತ್ವದಲ್ಲಿ ಉನ್ನತೀಕರಣಗೊಳಿಸಲು ಸಂಪುಟ ಅನುಮೋದನೆ ನೀಡಿದೆ. 155 ಸರ್ಕಾರಿ ITI ಗಳ ಪೈಕಿ 3೦ ITI ಗಳನ್ನು 972 ಕೋಟಿ ರೂಪಾಯಿ ವೆಚ್ಚದಲ್ಲಿ ಉನ್ನತೀಕರಿಸಲಾಗುವುದು. ಇದರಲ್ಲಿ 816 ಕೋಟಿ ರೂಪಾಯಿಗಳನ್ನು ಸಂಸ್ಥೆ ಭರಿಸಲಿದೆ ಉಳಿದ 111 ಕೋಟಿ ರೂ.ಗಳನ್ನು ಸರ್ಕಾರ ಭರಿಸಲಿದೆ. ಪ್ರತಿ ITI ಗಳನ್ನು 72 ಕೋಟಿ ರೂ.ಗಳ ವೆಚ್ಚದಲ್ಲಿ ಉನ್ನತೀಕರಿಸಲಾಗುತ್ತಿದೆ ಎಂದರು.

    ಹಾವೇರಿ ಜಿಲ್ಲೆಯ ಹಿರೆಕೆರೂರಿನ ಸರ್ವಜ್ಞ ಪ್ರಾಧಿಕಾರದ ವತಿಯಿಂದ ಹಾವೇರಿ, ಹಿರೆಕೆರೂರು, ಮಾಸೂರು, ಅಬಲೂರು ಸೇರಿದಂತೆ ವಿವಿಧ ಗ್ರಾಮಗಳಲ್ಲಿ ಮೂಲಭೂತ ಸೌಕರ್ಯಗಳನ್ನು ಒದಗಿಸಲು 25 ಕೋಟಿ ರೂ. ವೆಚ್ಚದ ಕ್ರಿಯಾ ಯೋಜನೆಗೆ ಸಂಪುಟ ಅನುಮೋದನೆ ನೀಡಿದೆ ಎಂದು ಹೇಳಿದರು.

    ಸಂಪುಟ ಸಭೆಯ ಇತರೆ ನಿರ್ಣಯಗಳು :

    • ಚಾಮರಾಜನಗರ ಜಿಲ್ಲೆಯ 166 ಗ್ರಾಮಗಳಿಗೆ ಜಲ ಜೀವನ್ ಮಿಷನ್ (Jal Jeevan Mission) ಯೋಜನೆಯಡಿ ಕುಡಿಯುವ ನೀರು ಒದಗಿಸಲು 26 ಕೋಟಿ ರೂ. ವೆಚ್ಚದ ಯೋಜನೆ
    • ಉತ್ತರ ಕನ್ನಡ ಜಿಲ್ಲೆಯ ಜೋಯಿಡಾ ತಾಲ್ಲೂಕಿನ ರಾಮನಗರದ 15 ಗ್ರಾಮಗಳಿಗೆ ಜಲ ಜೀವನ್ ಮಿಷನ್ ಯೋಜನೆಯಡಿ ಕುಡಿಯುವ ನೀರು ಒದಗಿಸಲು 28 ಕೋಟಿ ರೂ. ಯೋಜನೆ
    • ಉತ್ತರ ಕನ್ನಡದ ಯಲ್ಲಾಪುರ ಹೋಬಳಿಯಲ್ಲಿ ಬಡುಕಟ್ಟು ಜನರಿಗೆ ವನವಾಸಿ ಶಾಲೆಗಾಗಿ 1 ಎಕರೆ ಜಮೀನನ್ನು ಮಂಜೂರು
    • ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲ್ಲೂಕಿನ ಬೈನಾಪುರ ಸೇರಿದಂತೆ 12 ಗ್ರಾಮಗಳಿಗೆ ಜಲ ಜೀವನ್ ಮಿಷನ್ ಯೋಜನೆಯಡಿ ಕುಡಿಯುವ ನೀರುವ ಒದಗಿಸುವ 32 ಕೋಟಿ ರೂ.ಯೋಜನೆ
    • ಕೊಡಗು ಜಿಲ್ಲೆಯಲ್ಲಿ ಹೊಸದಾಗಿ ಪೊಲೀಸ್ ವಸತಿ ಸಂಕೀರ್ಣ ನಿರ್ಮಾಣದ 12 ಕೋಟಿ ರೂ. ವೆಚ್ಚದ ಯೋಜನೆ
    • ಕಲಬುರುಗಿಯಲ್ಲಿ ಪಿಪಿ ಮಾದರಿಯಲ್ಲಿ ಬಸ್ ಸ್ಟ್ಯಾಂಡ್ ಹಾಗೂ ವಾಣಿಜ್ಯ ಸಂಕೀರ್ಣ ನಿರ್ಮಿಸಲು ಸಂಪುಟ ಒಪ್ಪಿಗೆ ನೀಡಿದೆ
    • ಲೋಕಸೇವಾ ಆಯೋದಗದಲ್ಲಿ ಖಾಲಿ ಇರುವ ಒಬ್ಬ ಸದಸ್ಯರನ್ನು ಭರ್ತಿ ಮಾಡುವ ಅಧಿಕಾರವನ್ನು ಸಂಪುಟ ಸಭೆ ಮುಖ್ಯಂತ್ರಿಗಳಿಗೆ ನೀಡಿದೆ
    • ಗದಗ್ ಜಿಲ್ಲೆಯಲ್ಲಿ ವೀರರಾಣಿ ಚನ್ನಮ್ಮ ಹೆಸರಿನ ಸಮುದಾಯ ಭವನ ನಿರ್ಮಾಣಕ್ಕೆ ಲಿಂಗಾಯತ ಪಂಚಮಸಾಲಿ ಟ್ರಸ್ಟ್ ನರಗುಂದ ಇವರಿಗೆ ಎರಡು ಎಕರೆ ಜಮೀನು ಮಂಜೂರು
    • ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ನಗರ ಸೇರಿದಂತೆ 363 ಗ್ರಾಮಗಳಿಗೆ ಕುಡಿಯುವ ನೀರು ಒದಗಿಸುವ 350 ಕೋಟಿ ರೂ. ವೆಚ್ಚದ ಯೋಜನೆ
    • ದಾವಣಗೆರೆ ಜಿಲ್ಲೆಯ ಹೊನ್ನಾಳಿಯ ತಾಲ್ಲೂಕು ಆಸ್ಪತ್ರೆಯನ್ನು 100 ಹಾಸಿಗೆಯಿಂದ 2೦೦ ಹಾಸಿಗೆಗಳಿಗೆ ಮೇಲ್ದರ್ಜೆಗೇರಿಸಲು ಸಂಪುಟ ಒಪ್ಪಿಗೆ ನೀಡಿದ್ದು, ಇದಕ್ಕೆ 23 ಕೋಟಿ ರೂ.ಗಳ ಬಿಡುಗಡೆ
    • ಬೆಂಗಳೂರಿನ ಗೋವಿಂದರಾಜನಗರ ಕ್ಷೇತ್ರದಲ್ಲಿ ನಿರ್ಮಾಣವಾಗುತ್ತಿರುವ 3೦೦ ಹಾಸಿಗೆಗಳ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಗೆ ಉಪಕರಣಗಳನ್ನು ಖರೀದಿಸಲು 24 ಕೋಟಿ ರೂ.ಗಳನ್ನು ಬಿಡುಗಡೆ ಮಾಡಲು ಸಂಪುಟ ಒಪ್ಪಿಗೆ ನೀಡಿದೆ
    • ರಾಯಚೂರಿನ ಹಗರಬೊಮ್ಮನಹಳ್ಳಿಯಲ್ಲಿ 25 ಕೋಟಿ ರೂ. ವೆಚ್ಚದಲ್ಲಿ ಕೃಷಿ ಕಾಲೇಜು ಸ್ಥಾಪಿಸಲು ಸಂಪುಟ ಅನುಮೋದನೆ
    • ಸೊರಬ ತಾಲ್ಲೂಕಿನಲ್ಲಿರುವ ಎಲ್ಲ ಸರ್ಕಾರಿ ಕಚೇರಿಗಳನ್ನು ಒಂದೆ ಸೂರಿನಡಿ ತರಲು 18 ಎಕರೆ ಜಾಗದಲ್ಲಿ ಕಟ್ಟಡ ನಿರ್ಮಿಸುವ 49.66 ಕೋಟಿ ರೂ ಯೋಜನೆಗೆ ಸಂಪುಟ ಒಪ್ಪಿಗೆ ನೀಡಿದೆ
    • ಹಾವೇರಿ ಜಿಲ್ಲೆಯ ಶಿಗ್ಗಾವಿಯಲ್ಲಿ ಸರ್ಕಾರಿ ಟೂಲ್ ರೂಂ ಸ್ಥಾಪಿಸುವ 73.75 ಕೋಟಿ ರೂ. ಯೋಜನೆಗೂ ಸಂಪುಟ ಒಪ್ಪಿಗೆ ನೀಡಿದೆ.
    • ನೆಲಗಾಳದಲ್ಲಿರುವ ಟೂಲ್ ರೂಂನ್ನು 37.55 ಕೋಟಿ ರೂ. ವೆಚ್ಚದಲ್ಲಿ ಮೇಲ್ದರ್ಜಗೇರಿಸುವ ಯೋಜನೆಗೂ ಸಂಪುಟ ಒಪ್ಪಿಗೆ ನೀಡಿದೆ ಎಂದರು

    Verbattle
    Verbattle
    Verbattle
    #tata Bangalore ED ITI J C Madhuswamy Jal Jeevan Mission m mi Ninth schedule ಕಾನೂನು ಕಾಲೇಜು ರಾಜಕೀಯ ವಾಣಿಜ್ಯ ವ್ಯವಹಾರ ಶಾಲೆ ಶಿಕ್ಷಣ
    Share. Facebook Twitter Pinterest LinkedIn Tumblr Email WhatsApp
    Previous Articleವೇತನ ತಾರತಮ್ಯ ಸರಿಪಡಿಸಲು ಕ್ರಮ
    Next Article ಕೊನೆಯ ಅಧಿವೇಶನ – ಗೈರಾಗಬೇಡಿ
    vartha chakra
    • Website

    Related Posts

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ಏಪ್ರಿಲ್ 5, 2026

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಮಾರ್ಚ್ 29, 2026

    ನೇಪಾಳ ಮಾಜಿ ಪ್ರಧಾನಿ ಬಂಧನ

    ಮಾರ್ಚ್ 28, 2026

    1 ಟಿಪ್ಪಣಿ

    1. Xrgowa on ಏಪ್ರಿಲ್ 2, 2026 7:07 ಅಪರಾಹ್ನ

      The lights dim for everyone else when you win – https://plmotiliu.com/mostbet-casino-sk-recenzia-2026-bonusy-a-tipy-na-vyhry/ , Tonight you don’t chase luck — luck chases you .

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ದಿನಗೂಲಿ ನೌಕರರಿಗೆ ಬಂಪರ್!

    ವಿಮಾನ ನಿಲ್ದಾಣಕ್ಕೆ ಮಾಟ ಮಾಡಿದವನು ಅರೆಸ್ಟ್!

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Allenjoymn ರಲ್ಲಿ ಮುನಿರತ್ನ ವಿರುದ್ಧ ಎಸ್ ಐ ಟಿ ಬೇಕು.
    • VinceNax ರಲ್ಲಿ ಅನ್ನಭಾಗ್ಯ ಯೋಜನೆಯ ಸ್ವರೂಪ ಬದಲು.
    • Rogerfar ರಲ್ಲಿ CM ಮತ್ತು DCM ಬದಲಾವಣೆ ಚರ್ಚೆಯಲ್ಲಿ ಇವರಿಲ್ಲವಂತೆ.
    Latest Kannada News

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ಏಪ್ರಿಲ್ 5, 2026

    ದಿನಗೂಲಿ ನೌಕರರಿಗೆ ಬಂಪರ್!

    ಏಪ್ರಿಲ್ 4, 2026

    ವಿಮಾನ ನಿಲ್ದಾಣಕ್ಕೆ ಮಾಟ ಮಾಡಿದವನು ಅರೆಸ್ಟ್!

    ಏಪ್ರಿಲ್ 3, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.