Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ರೇಣುಕಾಚಾರ್ಯ ಅವರಿಗೆ ಬೇಸರವಾಗಿದೆಯಂತೆ | MP Renukacharya
    ಪ್ರಚಲಿತ

    ರೇಣುಕಾಚಾರ್ಯ ಅವರಿಗೆ ಬೇಸರವಾಗಿದೆಯಂತೆ | MP Renukacharya

    vartha chakraBy vartha chakraಆಗಷ್ಟ್ 29, 20234 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಆ. 29- ಕರ್ನಾಟಕವನ್ನು ಕಾಂಗ್ರೆಸ್ ನಿಂದ ಮುಕ್ತ ಮಾಡುತ್ತೇವೆ ಎಂದು ಹೇಳಿಕೊಂಡು‌ ಓಡಾಡುತ್ತಿದ್ರ ನಮಗೆ ಜನತೆ ಪಾಠ ಕಲಿಸಿದ್ದು, ಕರ್ನಾಟಕ ಶೀಘ್ರದಲ್ಲೇ ಬಿಜೆಪಿ ಮುಕ್ತವಾಗಲಿದೆ ಎಂದು ಬಿಜೆಪಿ ಹಿರಿಯ ನಾಯಕ ಹಾಗೂ ಮಾಜಿ ಮಂತ್ರಿ ರೇಣುಕಾಚಾರ್ಯ (MP Renukacharya) ಹೇಳಿದ್ದಾರೆ.

    ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಬಿಜೆಪಿಯ ಕೆಲವು ನಾಯಕರ ಧೋರಣೆಯಿಂದ ಪಕ್ಷ ತೀವ್ರ ಹಿನ್ನಡೆ ಅನುಭವಿಸುತ್ತಿದೆ.ಯಡಿಯೂರಪ್ಪ ಅವರಂತಹ ನಾಯಕರನ್ನು ಕಡೆಗಣಿಸಿದ ಪರಿಣಾಮ ಕರ್ನಾಟಕದಲ್ಲಿ ಬಿಜೆಪಿ ಮೂಲೆಗುಂಪಾಗುತ್ತಿದೆ ಎಂದು ಆಪಾದಿಸಿದರು ನಾವು ಕರ್ನಾಟಕವನ್ನು ಕಾಂಗ್ರೆಸ್ ಮುಕ್ತಮಾಡುತ್ತೇವೆ ಎನ್ನುತ್ತಿದ್ದೆವು ಪರಿಸ್ಥಿತಿ ಈಗ ಉಲ್ಟಾ ಆಗಿದ್ದು, ಬಿಜೆಪಿಯೇ ಕರ್ನಾಟಕದಿಂದ ಮುಕ್ತವಾಗುತ್ತಿದೆ ಎಂದು ಪಕ್ಷದ ನಾಯಕತ್ವದ ವಿರುದ್ಧ ಅಸಮಾಧಾನ ಹೊರಹಾಕಿದರು.
    ಯಡಿಯೂರಪ್ಪ ಅವರನ್ನು ಪಕ್ಷದಲ್ಲಿ ಕಡೆಗಣಿಸಿದ್ದೇ ಬಿಜೆಪಿಗೆ ಶಾಪವಾಗಿ ಪರಿಣಮಿಸಿದೆ. ಸರ್ಕಾರ ರಚನೆಯಾಗಿ 100 ದಿನ ಪೂರೈಸಿದರೂ ಅಧಿಕೃತ ವಿರೋಧ ಪಕ್ಷದ ನಾಯಕನನ್ನು ಆಯ್ಕೆ ಮಾಡಲು ಸಾಧ್ಯವಾಗಲಿಲ್ಲ. ಈ ಬೆಳವಣಿಗೆ ಕಾರ್ಯಕರ್ತರಿಗೆ ನೋವುಂಟು ಮಾಡಿದೆ. ಕಾಂಗ್ರೆಸ್ ಮಾಡುವ ಆರೋಪಗಳಿಗೆ ನಾವು ಉತ್ತರ ಕೊಡಲಾಗದ ಸ್ಥಿತಿಗೆ ಬಂದಿದ್ದೇವೆ ಎಂದು ವಿಷಾದಿಸಿದರು.

    ರೇಣುಕಾಚಾರ್ಯ (MP Renukacharya) ಬೆಳೆಯುತ್ತಾನೆಂದು ತುಳಿಯುವ ಕೆಲಸ ಮಾಡಿದರು. ನಾನು ಮಾತಾಡಿದ ತಕ್ಷಣ ರೇಣುಕಾಚಾರ್ಯ ಪಕ್ಷ ಬಿಡುತ್ತಾನೆಂದು ಹಬ್ಬಿಸುತ್ತಿದ್ದಾರೆ. ಯಾರು ರಾಜಕೀಯವಾಗಿ ಬೆಳೆಯುತ್ತಾರೋ ಅವರನ್ನು ಕತ್ತಿರುಸುತ್ತಾರೆ, ಯಾರು ಬಕೇಟ್ ಹಿಡಿಯುತ್ತಾರೋ ಅವರನ್ನು ಬೆಳೆಸುತ್ತಾರೆ ಎಂದು ಕಿಡಿಕಾರಿದರು.
    ನಾನು ಬಿಜೆಪಿ ಬಿಟ್ಟು ಕಾಂಗ್ರೇಸ್ ಸೇರುತ್ತೇನೆಂದು ಎಲ್ಲೂ ಹೇಳಿಲ್ಲಾ. ನಾನು ಕ್ಷೇತ್ರದ ಸಮಸ್ಯೆಗಳ ಪರಿಹಾರಕ್ಕೆ ಕಾಂಗ್ರೇಸ್ ನಾಯಕರನ್ನು ಭೇಟಿ ಮಾಡಿದರೆ ತಪ್ಪೇನು ಎಂದು ಪ್ರಶ್ನಿಸಿದ ಅವರು ರಾಜ್ಯದ ಅಧ್ಯಕ್ಷರ ಅವಧಿ ಮುಗಿದರೂ ಇನ್ನೂ ರಾಜ್ಯಾಧ್ಯಕ್ಷರ ನೇಮಕ ಮಾಡಿಲ್ಲಾ, ವಿರೋಧ ಪಕ್ಷದ ನಾಯಕನನ್ನು ಆಯ್ಕೆ ಮಾಡಿಲ್ಲಾ. ಇದರಿಂದ ತುಂಬಾ ಬೇಸರವಾಗಿದೆ ಎಂದು ಹೇಳಿದರು

    Verbattle
    Verbattle
    Verbattle
    Congress Karnataka m MP Renukacharya ಕಾಂಗ್ರೆಸ್ ರಾಜಕೀಯ
    Share. Facebook Twitter Pinterest LinkedIn Tumblr Email WhatsApp
    Previous Articleಸಾಹಿತಿಗಳಿಗೆ ಕೊಲೆ ಬೆದರಿಕೆ ಹಾಕಿದ್ದು ಇವನೇ… | Death Threat
    Next Article ರಾಜ್ಯ ಸರ್ಕಾರದ ವಿರುದ್ಧ BJP Charge Sheet | Karnataka BJP
    vartha chakra
    • Website

    Related Posts

    ಕಾಂಗ್ರೆಸ್ ಶಾಸಕರ ವಿದೇಶ ಯಾತ್ರೆ!

    ಫೆಬ್ರವರಿ 17, 2026

    ನಾಯಿ ಕುರಿತು ಡಿ.ಕೆ.ಸುರೇಶ್ ವ್ಯಾಖ್ಯಾನ

    ಫೆಬ್ರವರಿ 17, 2026

    ಅಪಪ್ರಚಾರದ ವಿರುದ್ಧ ಎಚ್ಚರಿಕೆ

    ಫೆಬ್ರವರಿ 17, 2026

    4 ಪ್ರತಿಕ್ರಿಯೆಗಳು

    1. kamera_agpi on ಫೆಬ್ರವರಿ 12, 2026 5:16 ಅಪರಾಹ್ನ

      Если вы хотите повысить безопасность и удобство маневрирования, рекомендуем камера заднего вида для коммерческого транспорта.
      Некоторые модели оснащены ночным видением и системой предупреждения о препятствиях.

      Reply
    2. Zwrxaz on ಫೆಬ್ರವರಿ 13, 2026 12:40 ಅಪರಾಹ್ನ

      betmgm Vermont betmgm-play betmgm Minnesota

      Reply
    3. arenda_heSn on ಫೆಬ್ರವರಿ 17, 2026 4:14 ಫೂರ್ವಾಹ್ನ

      Если вам нужна машина с водителем в аренду, обращайтесь к профессионалам!
      Также аренда с водителем позволяет полностью сфокусироваться на важных задачах или отдыхе.

      Reply
    4. arenda_ecPi on ಫೆಬ್ರವರಿ 17, 2026 11:01 ಫೂರ್ವಾಹ್ನ

      Если вам необходима прокат авто с водителем новосибирск, то наши предложения по аренде авто с водителем в Новосибирске идеально подойдут для комфортных поездок.
      Аренда автомобиля с водителем в Новосибирске позволяет легко ориентироваться в городе и не заботиться о дорожной обстановке.

      Такая услуга пользуется популярностью среди бизнесменов и туристов, которые хотят сэкономить время.

      При заказе услуги важно учитывать рейтинг и отзывы компании, а также ознакомиться с условиями аренды.

      В Новосибирске существует множество компаний, предлагающих аренду авто с водителем, каждая из которых имеет свои особенности.

      Заказать авто с водителем можно как на несколько часов, так и на целый день, в зависимости от потребностей клиента.

      Для бронирования автомобиля с водителем достаточно связаться по телефону или через онлайн-форму на сайте.

      Обратившись к профессионалам, вы получите комфорт, экономию времени и спокойствие во время путешествия.

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಕಾಂಗ್ರೆಸ್ ಶಾಸಕರ ವಿದೇಶ ಯಾತ್ರೆ!

    ನಾಯಿ ಕುರಿತು ಡಿ.ಕೆ.ಸುರೇಶ್ ವ್ಯಾಖ್ಯಾನ

    ಅಪಪ್ರಚಾರದ ವಿರುದ್ಧ ಎಚ್ಚರಿಕೆ

    ಅಮೆರಿಕಾದಲ್ಲಿ ಕನ್ನಡಿಗ ವಿದ್ಯಾರ್ಥಿಯ ಸಾವಿಗೆ ಒತ್ತಡವೇ ಕಾರಣವಾಯಿತೇ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Tracymix ರಲ್ಲಿ ಕನ್ನಡ ನ್ಯೂಸ್ ಚಾನಲ್ ನೋಡೋರು ಇಲ್ಲವಾಗುತ್ತಿದ್ದಾರೆ
    • LinwoodGah ರಲ್ಲಿ ಪರಪ್ಪನ ಅಗ್ರಹಾರದಲ್ಲಿ ಉಗ್ರ ಚಟುವಟಿಕೆ
    • Tracymix ರಲ್ಲಿ ಹೀಗೂ ಸುದ್ದಿಯಾದ ನಳಪಾಡ್.
    Latest Kannada News

    ಕಾಂಗ್ರೆಸ್ ಶಾಸಕರ ವಿದೇಶ ಯಾತ್ರೆ!

    ಫೆಬ್ರವರಿ 17, 2026

    ನಾಯಿ ಕುರಿತು ಡಿ.ಕೆ.ಸುರೇಶ್ ವ್ಯಾಖ್ಯಾನ

    ಫೆಬ್ರವರಿ 17, 2026

    ಅಪಪ್ರಚಾರದ ವಿರುದ್ಧ ಎಚ್ಚರಿಕೆ

    ಫೆಬ್ರವರಿ 17, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.