ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ರೇಣುಕಾಚಾರ್ಯ ಅವರಿಗೆ ಬೇಸರವಾಗಿದೆಯಂತೆ | MP Renukacharya
    ಪ್ರಚಲಿತ

    ರೇಣುಕಾಚಾರ್ಯ ಅವರಿಗೆ ಬೇಸರವಾಗಿದೆಯಂತೆ | MP Renukacharya

    vartha chakraBy vartha chakraಆಗಷ್ಟ್ 29, 20237 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಆ. 29- ಕರ್ನಾಟಕವನ್ನು ಕಾಂಗ್ರೆಸ್ ನಿಂದ ಮುಕ್ತ ಮಾಡುತ್ತೇವೆ ಎಂದು ಹೇಳಿಕೊಂಡು‌ ಓಡಾಡುತ್ತಿದ್ರ ನಮಗೆ ಜನತೆ ಪಾಠ ಕಲಿಸಿದ್ದು, ಕರ್ನಾಟಕ ಶೀಘ್ರದಲ್ಲೇ ಬಿಜೆಪಿ ಮುಕ್ತವಾಗಲಿದೆ ಎಂದು ಬಿಜೆಪಿ ಹಿರಿಯ ನಾಯಕ ಹಾಗೂ ಮಾಜಿ ಮಂತ್ರಿ ರೇಣುಕಾಚಾರ್ಯ (MP Renukacharya) ಹೇಳಿದ್ದಾರೆ.

    ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಬಿಜೆಪಿಯ ಕೆಲವು ನಾಯಕರ ಧೋರಣೆಯಿಂದ ಪಕ್ಷ ತೀವ್ರ ಹಿನ್ನಡೆ ಅನುಭವಿಸುತ್ತಿದೆ.ಯಡಿಯೂರಪ್ಪ ಅವರಂತಹ ನಾಯಕರನ್ನು ಕಡೆಗಣಿಸಿದ ಪರಿಣಾಮ ಕರ್ನಾಟಕದಲ್ಲಿ ಬಿಜೆಪಿ ಮೂಲೆಗುಂಪಾಗುತ್ತಿದೆ ಎಂದು ಆಪಾದಿಸಿದರು ನಾವು ಕರ್ನಾಟಕವನ್ನು ಕಾಂಗ್ರೆಸ್ ಮುಕ್ತಮಾಡುತ್ತೇವೆ ಎನ್ನುತ್ತಿದ್ದೆವು ಪರಿಸ್ಥಿತಿ ಈಗ ಉಲ್ಟಾ ಆಗಿದ್ದು, ಬಿಜೆಪಿಯೇ ಕರ್ನಾಟಕದಿಂದ ಮುಕ್ತವಾಗುತ್ತಿದೆ ಎಂದು ಪಕ್ಷದ ನಾಯಕತ್ವದ ವಿರುದ್ಧ ಅಸಮಾಧಾನ ಹೊರಹಾಕಿದರು.
    ಯಡಿಯೂರಪ್ಪ ಅವರನ್ನು ಪಕ್ಷದಲ್ಲಿ ಕಡೆಗಣಿಸಿದ್ದೇ ಬಿಜೆಪಿಗೆ ಶಾಪವಾಗಿ ಪರಿಣಮಿಸಿದೆ. ಸರ್ಕಾರ ರಚನೆಯಾಗಿ 100 ದಿನ ಪೂರೈಸಿದರೂ ಅಧಿಕೃತ ವಿರೋಧ ಪಕ್ಷದ ನಾಯಕನನ್ನು ಆಯ್ಕೆ ಮಾಡಲು ಸಾಧ್ಯವಾಗಲಿಲ್ಲ. ಈ ಬೆಳವಣಿಗೆ ಕಾರ್ಯಕರ್ತರಿಗೆ ನೋವುಂಟು ಮಾಡಿದೆ. ಕಾಂಗ್ರೆಸ್ ಮಾಡುವ ಆರೋಪಗಳಿಗೆ ನಾವು ಉತ್ತರ ಕೊಡಲಾಗದ ಸ್ಥಿತಿಗೆ ಬಂದಿದ್ದೇವೆ ಎಂದು ವಿಷಾದಿಸಿದರು.

    ರೇಣುಕಾಚಾರ್ಯ (MP Renukacharya) ಬೆಳೆಯುತ್ತಾನೆಂದು ತುಳಿಯುವ ಕೆಲಸ ಮಾಡಿದರು. ನಾನು ಮಾತಾಡಿದ ತಕ್ಷಣ ರೇಣುಕಾಚಾರ್ಯ ಪಕ್ಷ ಬಿಡುತ್ತಾನೆಂದು ಹಬ್ಬಿಸುತ್ತಿದ್ದಾರೆ. ಯಾರು ರಾಜಕೀಯವಾಗಿ ಬೆಳೆಯುತ್ತಾರೋ ಅವರನ್ನು ಕತ್ತಿರುಸುತ್ತಾರೆ, ಯಾರು ಬಕೇಟ್ ಹಿಡಿಯುತ್ತಾರೋ ಅವರನ್ನು ಬೆಳೆಸುತ್ತಾರೆ ಎಂದು ಕಿಡಿಕಾರಿದರು.
    ನಾನು ಬಿಜೆಪಿ ಬಿಟ್ಟು ಕಾಂಗ್ರೇಸ್ ಸೇರುತ್ತೇನೆಂದು ಎಲ್ಲೂ ಹೇಳಿಲ್ಲಾ. ನಾನು ಕ್ಷೇತ್ರದ ಸಮಸ್ಯೆಗಳ ಪರಿಹಾರಕ್ಕೆ ಕಾಂಗ್ರೇಸ್ ನಾಯಕರನ್ನು ಭೇಟಿ ಮಾಡಿದರೆ ತಪ್ಪೇನು ಎಂದು ಪ್ರಶ್ನಿಸಿದ ಅವರು ರಾಜ್ಯದ ಅಧ್ಯಕ್ಷರ ಅವಧಿ ಮುಗಿದರೂ ಇನ್ನೂ ರಾಜ್ಯಾಧ್ಯಕ್ಷರ ನೇಮಕ ಮಾಡಿಲ್ಲಾ, ವಿರೋಧ ಪಕ್ಷದ ನಾಯಕನನ್ನು ಆಯ್ಕೆ ಮಾಡಿಲ್ಲಾ. ಇದರಿಂದ ತುಂಬಾ ಬೇಸರವಾಗಿದೆ ಎಂದು ಹೇಳಿದರು

    Verbattle
    Verbattle
    Verbattle
    Congress Karnataka m MP Renukacharya ಕಾಂಗ್ರೆಸ್ ರಾಜಕೀಯ
    Share. Facebook Twitter Pinterest LinkedIn Tumblr Email WhatsApp
    Previous Articleಸಾಹಿತಿಗಳಿಗೆ ಕೊಲೆ ಬೆದರಿಕೆ ಹಾಕಿದ್ದು ಇವನೇ… | Death Threat
    Next Article ರಾಜ್ಯ ಸರ್ಕಾರದ ವಿರುದ್ಧ BJP Charge Sheet | Karnataka BJP
    vartha chakra
    • Website

    Related Posts

    ಮಂತ್ರಿ ಸ್ಥಾನಕ್ಕೆ ಹಿರಿಯ ಶಾಸಕರ ಪಟ್ಟು

    ಮಾರ್ಚ್ 18, 2026

    ಅಧಿಕಾರಿಗಳಿಗೆ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ನೋಟಿಸ್

    ಮಾರ್ಚ್ 18, 2026

    ಪ್ರಿಯಾಂಕ್ ಖರ್ಗೆ ಪ್ರಶ್ನೆಗೆ ತಬ್ಬಿಬ್ಬಾದ ಬಿಜೆಪಿ ಶಾಸಕರು

    ಮಾರ್ಚ್ 18, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ರಾಜ್ಯದ 13 ಜಿಲ್ಲೆಗಳಲ್ಲಿ ಮಳೆ: ಸುಡುವ ಬಿಸಿಲಿಗೆ ತಂಪೆರೆದ ವರುಣ!

    ಮಂತ್ರಿ ಸ್ಥಾನಕ್ಕೆ ಹಿರಿಯ ಶಾಸಕರ ಪಟ್ಟು

    ಅಧಿಕಾರಿಗಳಿಗೆ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ನೋಟಿಸ್

    ಪ್ರಿಯಾಂಕ್ ಖರ್ಗೆ ಪ್ರಶ್ನೆಗೆ ತಬ್ಬಿಬ್ಬಾದ ಬಿಜೆಪಿ ಶಾಸಕರು

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • RalphSibly ರಲ್ಲಿ ದಯಾನಂದ್ ಗೆ ಯಾಕೆ ಶಿಕ್ಷೆ !
    • Rickyfug ರಲ್ಲಿ ರಾಜ್ಯ ಬಿಜೆಪಿಗೆ ವಿಜಯೇಂದ್ರ ಸಾರಥಿ | BJP
    • RalphSibly ರಲ್ಲಿ ರಾಜ್ಯ ಬಿಜೆಪಿಗೆ ವಿಜಯೇಂದ್ರ ಸಾರಥಿ | BJP
    Latest Kannada News

    ರಾಜ್ಯದ 13 ಜಿಲ್ಲೆಗಳಲ್ಲಿ ಮಳೆ: ಸುಡುವ ಬಿಸಿಲಿಗೆ ತಂಪೆರೆದ ವರುಣ!

    ಮಾರ್ಚ್ 18, 2026

    ಮಂತ್ರಿ ಸ್ಥಾನಕ್ಕೆ ಹಿರಿಯ ಶಾಸಕರ ಪಟ್ಟು

    ಮಾರ್ಚ್ 18, 2026

    ಅಧಿಕಾರಿಗಳಿಗೆ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ನೋಟಿಸ್

    ಮಾರ್ಚ್ 18, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.