Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ರೇಣುಕಾಚಾರ್ಯರಿಗೆ BJP ಅಧ್ಯಕ್ಷ ಆಗಬೇಕಂತೆ
    ರಾಜಕೀಯ

    ರೇಣುಕಾಚಾರ್ಯರಿಗೆ BJP ಅಧ್ಯಕ್ಷ ಆಗಬೇಕಂತೆ

    vartha chakraBy vartha chakraಜೂನ್ 28, 20236 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು – ರಾಜ್ಯ ಬಿಜೆಪಿಯಲ್ಲಿ ವಿದ್ಯಮಾನಗಳು ತೀವ್ರಗೊಂಡಿವೆ.ವಿಧಾನಸಭೆ ಪ್ರತಿಪಕ್ಷ ನಾಯಕ ಮತ್ತು ಪಕ್ಷದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಭಾರಿ ಪೈಪೋಟಿ ಉಂಟಾಗಿದೆ.
    ಆರ್.ಅಶೋಕ್, ಸಿ.ಟಿ.ರವಿ,ಡಾ.ಅಶ್ವಥ್ ನಾರಾಯಣ್, ಸುನಿಲ್ ಕುಮಾರ್,ಬಸವರಾಜ ಬೊಮ್ಮಾಯಿ,ಬಸನಗೌಡ ಪಾಟೀಲ್ ಯತ್ನಾಳ್ ಅವರ ಹೆಸರು ಪ್ರಮುಖವಾಗಿ ಕೇಳಿಬರುತ್ತಿವೆ.ಈ ನಡುವೆ ಮಾಜಿ ಸಚಿವ ವಿ.ಸೋಮಣ್ಣ ಮತ್ತು ಸಂಸದ ರಮೇಶ್ ಜಿಗಜಿಣಗಿ ತಾವೂ ಕೂಡ ಆಕಾಂಕ್ಷಿ ಎಂದು ಹೇಳುವ ಮೂಲಕ ಕುತೂಹಲ ಮೂಡಿಸಿದ್ದಾರೆ.
    ಇದೀಗ ಈ ಸಾಲಿಗೆ ಮಾಜಿ ಸಚಿವ‌ ರೇಣುಕಾಚಾರ್ಯ ಸೇರ್ಪಡೆಯಾಗಿದ್ದಾರೆ.ನನಗೆ ಪಕ್ಷದ ರಾಜ್ಯಾಧ್ಯಕ್ಷ ಸ್ಥಾನ ಬೇಕು ಎಂದು ಕೇಳಿದ್ದಾರೆ.
    ನಾನು ದೈಹಿಕ ಮಾನಸಿಕವಾಗಿ ಗಟ್ಟಿಯಾಗಿದ್ದೇನೆ. ನಾನು ರಾಜ್ಯಾದ್ಯಂತ ಪ್ರವಾಸ ಮಾಡಿದ್ದೇನೆ. ಜನರ ಜೊತೆ ಇದ್ದು ರಾಜಕಾರಣ ಮಾಡಿದವನು ನಾನು. ಜಿಲ್ಲಾ ಮಟ್ಟ, ತಾಲೂಕು ಮಟ್ಟದಲ್ಲಿ ನನಗೆ ಜನರ ಪರಿಚಯವಿದೆ. ರಾಜ್ಯದ ಜನರ ಜೊತೆ ನನಗೆ ಉತ್ತಮ ಒಡನಾಟವಿದೆ. ನನಗೂ ಪಕ್ಷ ಕಟ್ಟುವ ಸಾಮರ್ಥ್ಯ ಇದೆ ಎಂದು ಹೇಳಿದರು.
    ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಲೋಕಸಭಾ ಚುನಾವಣೆಯಲ್ಲಿ ಕಣಕ್ಕಿಳಿಯಬೇಕು ಅಂತ ಕಾರ್ಯಕರ್ತರ ಒತ್ತಡವಿದೆ. ನೂರಕ್ಕೆ ನೂರರಷ್ಟು ನಾನು ಲೊಕಸಭಾ ಚುನಾವಣೆ ಪ್ರಬಲ ಟಿಕೆಟ್ ಆಕಾಂಕ್ಷಿ. ಪಕ್ಷ ತೀರ್ಮಾನ ಮಾಡಿ ಸರ್ವೇ ಮಾಡಿಸಲಿ. ಇದು ರೇಣುಕಾಚಾರ್ಯನ ಒಬ್ಬನ ನಿರ್ಧಾರ ಅಲ್ಲ. ನಾನು ಸೋತಾಗಿಂದ ಕಾರ್ಯಕರ್ತರು ಮುಖಂಡರು ಲೋಕಸಭಾ ಚುನಾವಣೆಗೆ ನಿಲ್ಲಬೇಕು ಅಂತ ಒತ್ತಾಯಿಸುತ್ತಿದ್ದಾರೆ. ಹೊನ್ನಾಳಿ, ನ್ಯಾಮತಿ, ಹರಪನಹಳ್ಳಿ, ಸೇರಿ ಅನೇಕ ಕಡೆ ಕಾರ್ಯಕರ್ತರು ಕರೆ ಮಾಡಿ ಒತ್ತಾಯ ಮಾಡುತಿದ್ದಾರೆ. ಈ ಬಗ್ಗೆ ಪಕ್ಷ ನಿರ್ಧಾರ ಮಾಡಲಿ ಎಂದು ಹೇಳಿದರು.

    BJP ಚುನಾವಣೆ ಬೊಮ್ಮಾಯಿ
    Share. Facebook Twitter Pinterest LinkedIn Tumblr Email WhatsApp
    Previous Article488 ರೂಪಾಯಿಗೆ ಡಬಲ್ ಮರ್ಡರ್
    Next Article ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ Two-wheeler Ban
    vartha chakra
    • Website

    Related Posts

    ಕಾಂಗ್ರೆಸ್ ಶಾಸಕರ ಬಾಯಿಗೆ ಬೀಗ

    ಜೂನ್ 25, 2025

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    ಜೂನ್ 24, 2025

    ಗುಜರಾತ್ ನಲ್ಲಿ ಆಪ್ ಗೆದ್ದೇ ಬಿಡ್ತು.

    ಜೂನ್ 24, 2025

    6 ಪ್ರತಿಕ್ರಿಯೆಗಳು

    1. h056r on ಜೂನ್ 5, 2025 2:49 ಫೂರ್ವಾಹ್ನ

      where to get clomiphene pill cost of generic clomiphene without rx clomiphene only cycle can i get cheap clomid price how to get cheap clomid price cost generic clomiphene pills where can i buy generic clomiphene pill

      Reply
    2. canadian cialis sale on ಜೂನ್ 9, 2025 2:47 ಫೂರ್ವಾಹ್ನ

      More articles like this would remedy the blogosphere richer.

      Reply
    3. flagyl for sale online on ಜೂನ್ 10, 2025 8:50 ಅಪರಾಹ್ನ

      This website positively has all of the bumf and facts I needed adjacent to this case and didn’t comprehend who to ask.

      Reply
    4. xd7na on ಜೂನ್ 18, 2025 3:32 ಫೂರ್ವಾಹ್ನ

      order inderal sale – inderal 10mg pill buy methotrexate 10mg

      Reply
    5. 07ojh on ಜೂನ್ 21, 2025 1:06 ಫೂರ್ವಾಹ್ನ

      brand amoxicillin – ipratropium 100mcg drug buy ipratropium 100 mcg for sale

      Reply
    6. xkfml on ಜೂನ್ 25, 2025 6:15 ಫೂರ್ವಾಹ್ನ

      amoxiclav cost – atbioinfo.com ampicillin price

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಆಡಳಿತದಲ್ಲಿ ಪೂರ್ಣ ಪ್ರಮಾಣದಲ್ಲಿರಲಿ ಕನ್ನಡ

    ಪರಮೇಶ್ವರ್ ಗೆ ಪ್ರಜ್ಞೆ ಇಲ್ವಾ.?

    ನಕ್ಷೆ ಇಲ್ಲದೆ ಮನೆ ಕಟ್ಟಿದರೆ ಏನಾಗುತ್ತೆ ಗೊತ್ತಾ ?

    ಕಾಂಗ್ರೆಸ್ ಶಾಸಕರ ಬಾಯಿಗೆ ಬೀಗ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • RickyJot ರಲ್ಲಿ ಶಿವಕುಮಾರ್ ಕನಕಪುರಕ್ಕೆ ಯಾವಾಗ ಬರುತ್ತಾರೆ ಗೊತ್ತಾ.
    • wter7 ರಲ್ಲಿ CM ವಿರುದ್ಧ ತನಿಖೆ ಹೇಗೆ..?
    • Andrewbok ರಲ್ಲಿ Boeing – ದೋಷಯುಕ್ತ ವಿಮಾನಗಳಿಂದಾಗಿ ಕುಖ್ಯಾತಿ!
    Latest Kannada News

    ಆಡಳಿತದಲ್ಲಿ ಪೂರ್ಣ ಪ್ರಮಾಣದಲ್ಲಿರಲಿ ಕನ್ನಡ

    ಜೂನ್ 25, 2025

    ಪರಮೇಶ್ವರ್ ಗೆ ಪ್ರಜ್ಞೆ ಇಲ್ವಾ.?

    ಜೂನ್ 25, 2025

    ನಕ್ಷೆ ಇಲ್ಲದೆ ಮನೆ ಕಟ್ಟಿದರೆ ಏನಾಗುತ್ತೆ ಗೊತ್ತಾ ?

    ಜೂನ್ 25, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ರೈಲ್ವೇ ಟಿಕೆಟ್ ದರ 1 ಪೈಸೆ ಏರಿಕೆ #trains #likeandshare #indianrailway #railway #rate #varthachakra
    Subscribe