ಬೆಳಗಾವಿ,ಮೇ.27-ವೇಗವಾಗಿ ಬಂದ ಲಾರಿ ಕಾರಿಗೆ ಡಿಕ್ಕಿ ಹೊಡೆದು ಸಂಭವಿಸಿದ ಭೀಕರ ಅಪಘಾತದಲ್ಲಿ ಕಾರಿನಲ್ಲಿದ್ದ ಒಂದೇ ಕುಟುಂಬದ ನಾಲ್ವರು ಸ್ಥಳದಲ್ಲೇ ಮೃತಪಟ್ಟಿರುವ ದಾರುಣ ಘಟನೆ ಬೆಂಗಳೂರು-ಪುಣೆ ರಾಷ್ಟ್ರಿಯ ಹೆದ್ದಾರಿ 4ರ
ನಿಪ್ಪಾಣಿ ಬಳಿ ನಡೆದಿದೆ. ಕಾರ್ ಚಾಲಕ ಅದಗೊಂಡ ಬಾಬು ಪಾಟೀಲ್ (60), ಪತ್ನಿ ಛಾಯಾ (55), ಚಂಪಾತಾಯಿ ಮಗದುಮ್ (80), ಮಹೇಶ್ ಪಾಟೀಲ್ (23) ಮೃತ ದುರ್ದೈವಿಯಾಗಿದ್ದಾರೆ.
ನಿಪ್ಪಾಣಿ ಪಟ್ಟಣದ ಹೊರವಲಯದ ಬೆಂಗಳೂರು-ಪುಣೆ ರಾಷ್ಟ್ರಿಯ ಹೆದ್ದಾರಿ 4ರ ಸ್ಥವನಿಧಿ ಘಾಟ್ನಲ್ಲಿ ಇಂದು ಬೆಳಿಗ್ಗೆ ಈ ದುರ್ಘಟನೆ ಸಂಭವಿಸಿದೆ.
ಕುಟುಂಬಸ್ಥರು ನಿಪ್ಪಾಣಿಯಿಂದ ಸ್ಥವನಿಧಿಗೆ ಮದುವೆಗೆ ಹೊರಟಿದ್ದ ವೇಳೆ ಬೆಳಗಾವಿಯಿಂದ ನಿಪ್ಪಾಣಿ ಕಡೆಬರುತ್ತಿದ್ದ ಲಾರಿ ಚಾಲಕನ ನಿಯಂತ್ರಣ ತಪ್ಪಿ ಕಾರಿಗೆ ಡಿಕ್ಕಿ ಹೊಡೆದಿದೆ. ಸುದ್ದಿ ತಿಳಿದ ತಕ್ಷಣವೇ ಸ್ಥಳಕ್ಕೆ ನಿಪ್ಪಾಣಿಯ ಶಹರ ಠಾಣೆ ಪೊಲೀಸರು ಧಾವಿಸಿ ಪ್ರಕರಣ ದಾಖಲಿಸಿ ಮುಂದಿನ ತನಿಖೆಯನ್ನು ಕೈಗೊಂಡಿದ್ದಾರೆ
ಸಂಗ್ರಹಗಳು
- ಮಾರ್ಚ್ 2026
- ಫೆಬ್ರವರಿ 2026
- ಜನವರಿ 2026
- ಡಿಸೆಂಬರ್ 2025
- ನವೆಂಬರ್ 2025
- ಅಕ್ಟೋಬರ್ 2025
- ಸೆಪ್ಟೆಂಬರ್ 2025
- ಆಗಷ್ಟ್ 2025
- ಜುಲೈ 2025
- ಜೂನ್ 2025
- ಮೇ 2025
- ಏಪ್ರಿಲ್ 2025
- ಮಾರ್ಚ್ 2025
- ಫೆಬ್ರವರಿ 2025
- ಜನವರಿ 2025
- ಡಿಸೆಂಬರ್ 2024
- ನವೆಂಬರ್ 2024
- ಅಕ್ಟೋಬರ್ 2024
- ಸೆಪ್ಟೆಂಬರ್ 2024
- ಆಗಷ್ಟ್ 2024
- ಜುಲೈ 2024
- ಜೂನ್ 2024
- ಮೇ 2024
- ಏಪ್ರಿಲ್ 2024
- ಮಾರ್ಚ್ 2024
- ಫೆಬ್ರವರಿ 2024
- ಜನವರಿ 2024
- ಡಿಸೆಂಬರ್ 2023
- ನವೆಂಬರ್ 2023
- ಅಕ್ಟೋಬರ್ 2023
- ಸೆಪ್ಟೆಂಬರ್ 2023
- ಆಗಷ್ಟ್ 2023
- ಜುಲೈ 2023
- ಜೂನ್ 2023
- ಮೇ 2023
- ಏಪ್ರಿಲ್ 2023
- ಮಾರ್ಚ್ 2023
- ಫೆಬ್ರವರಿ 2023
- ಜನವರಿ 2023
- ಡಿಸೆಂಬರ್ 2022
- ನವೆಂಬರ್ 2022
- ಅಕ್ಟೋಬರ್ 2022
- ಸೆಪ್ಟೆಂಬರ್ 2022
- ಆಗಷ್ಟ್ 2022
- ಜುಲೈ 2022
- ಜೂನ್ 2022
- ಮೇ 2022
- ಏಪ್ರಿಲ್ 2022
