ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಬಿಟ್ ಕಾಯಿನ್‌ ಹಗರಣ ತನಿಖೆಗೆ ಹಲವು ವಿಘ್ನ | Bitcoin
    ಸುದ್ದಿ

    ಬಿಟ್ ಕಾಯಿನ್‌ ಹಗರಣ ತನಿಖೆಗೆ ಹಲವು ವಿಘ್ನ | Bitcoin

    vartha chakraBy vartha chakraಡಿಸೆಂಬರ್ 12, 2023Updated:ಡಿಸೆಂಬರ್ 12, 20232 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಡಿ.12- ದೇಶಾದ್ಯಂತ ಸಂಚಲನ ಮೂಡಿಸಿದ ಬಿಟ್ ಕಾಯಿನ್ (Bitcoin) ಹಗರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡಕ್ಕೆ ಹಲವು ಸವಾಲುಗಳು ಎದುರಾಗುತ್ತಿದ್ದು ಅವುಗಳನ್ನು ನಿಭಾಯಿಸುವುದೇ ದೊಡ್ಡ ಸವಾಲಾಗಿ ಪರಿಣಮಿಸಿದೆ.
    ಇದೀಗ ಕರ್ಮಕಾಂಡದ ಪ್ರಮುಖ ಆರೋಪಿಯಾಗಿರುವ ಶ್ರೀಕಿ ಅಲಿಯಾಸ್ ‌ಶ್ರೀಕಾಂತ್ ತನಿಖೆಯ ವಿಚಾರಕ್ಕೆ ವಿಶೇಷ ತನಿಖಾ ತಂಡದ ಪೊಲೀಸರಿಗೆ ತಲೆನೋವಾಗಿ ಪರಿಣಮಿಸಿದ್ದಾನೆ.

    ಪೊಲೀಸರ ವಿಚಾರಣೆಗೆ ಹಾಜರಾಗದೇ ಶ್ರೀಕಿ ವಿಚಾರಣೆಗೆ ಹಾಜರಾಗದೇ ಕಳ್ಳಾಟ ಆಡುತ್ತಿದ್ದಾನೆ. ಐದಾರು ಬಾರಿ ನೋಟಿಸ್ ನೀಡಿದರೂ ಸಹ ಆತ ವಿಚಾರಣೆಗೆ ಹಾಜರಾಗುತ್ತಿಲ್ಲ.
    ಪ್ರತಿ ಬಾರಿ ಒಂದೊಂದು ಕಾರಣ ನೀಡುತ್ತಿರುವ ಆತ, ತಂದೆಗೆ ಹುಷಾರಿಲ್ಲ, ತಾಯಿಗೆ ಹುಷಾರಿಲ್ಲ ಹಾಗೂ ನನಗೆ ಹುಷಾರಿಲ್ಲ ಎಂಬ ಕಾರಣ ನೀಡಿ ವಿಚಾರಣೆಯಿಂದ ತಪ್ಪಿಸಿಕೊಳ್ಳುತ್ತಿದ್ದಾನೆ.
    ಒಂದೂವರೆ ತಿಂಗಳ ಹಿಂದೆ ನಿಮ್ಹಾನ್ಸ್ ಆಸ್ಪತ್ರೆಗೆ ದಾಖಲಾಗಿದ್ದ ಆತ ಊಟ, ತಿಂಡಿ ಸಮಯದಲ್ಲಿ ಹಾಗೂ ರಾತ್ರಿ ಮಲಗಲು ಮನೆಗೆ ತೆರಳುತ್ತಿರುವ ಮಾಹಿತಿ ಬಂದಿದೆ.

    ವಿಚಾರಣೆ ನಡೆಸಲು ನಿಮ್ಹಾನ್ಸ್‌ಗೆ  ಹೋದ ಎಸ್‍ಐಟಿ ತಂಡಕ್ಕೆ ಡೆತ್‍ನೋಟ್ ಬರೆದು ಆತ್ಮಹತ್ಯೆ ಮಾಡಿಕೊಳ್ಳುವ ಬೆದರಿಕೆ ಸಹ ಹಾಕಿದ್ದ. ಈ ರೀತಿ ಶ್ರೀಕಿ ನಡೆದುಕೊಳ್ಳುವುದರಿಂದ ತನಿಖೆಯಲ್ಲಿ ಹಿನ್ನಡೆ ಆಗುತ್ತಿದೆ.
    ಶ್ರೀಕಿಯನ್ನು ಬಂಧಿಸಿ ಬಿಟ್ ಕಾಯಿನ್ ಪ್ರಕರಣದ ತನಿಖೆ ನಡೆಸಿದ್ದ ಸಿಸಿಬಿ ತನಿಖೆಯಲ್ಲಿ ಲೋಪ ನಡೆದಿದೆ ಎಂದು ಎಸ್‍ಐಟಿ ತನಿಖೆಯಲ್ಲಿ ತಿಳಿದು ಬಂದಿತ್ತು. ಈ ಹಿನ್ನೆಲೆಯಲ್ಲಿ ಎಫ್‍ಐಆರ್ ಕೂಡ ದಾಖಲಾಗಿತ್ತು. ಇದೀಗ ಈ ಪ್ರಕರಣದ ಪ್ರಮುಖ ಸಾಕ್ಷಿ ಶ್ರೀಕಿ ತನಿಖೆಗೆ ಸಹಕರಿಸದೇ ಸತಾಯಿಸುತ್ತಿದ್ದಾನೆ.

    Verbattle
    Verbattle
    Verbattle
    Bitcoin
    Share. Facebook Twitter Pinterest LinkedIn Tumblr Email WhatsApp
    Previous Articleರಾಜಭವನಕ್ಕೆ ಬಂತು ಬಾಂಬ್ ಬೆದರಿಕೆ | Raj Bhavan
    Next Article New year partyಗೆ 21 ಕೋಟಿ ರೂಪಾಯಿ ಡ್ರಗ್ಸ್ | New Years Eve
    vartha chakra
    • Website

    Related Posts

    ಎದುರಾಳಿಗಳಿಗೆ ಅಸ್ತ್ರ ಸಿಗದಂತೆ ಮಮತಾ ಬ್ಯಾನರ್ಜಿ ಮಾಸ್ಟರ್ ಪ್ಲಾನ್!

    ಮಾರ್ಚ್ 26, 2026

    ಯೋಧನಿಗೆ ಬಂತು ಸಂಕಷ್ಟ!

    ಮಾರ್ಚ್ 25, 2026

    ಖಮೇನಿ ಸಾವು- ಹ್ಯಾರಿಸ್ ಗೆ ಸಂಕಷ್ಟ!

    ಮಾರ್ಚ್ 5, 2026

    2 ಪ್ರತಿಕ್ರಿಯೆಗಳು

    1. Vzakuc on ಮಾರ್ಚ್ 18, 2026 5:24 ಫೂರ್ವಾಹ್ನ

      Betano Casino – hvor held møder luksus. Tilmeld dig for op til €500 bonus https://betanogame.org/da/ plus 200 gratis spins. Actionen er live 24/7 og udbetalinger er lynhurtige.

      Reply
    2. Mkdpeq on ಮಾರ್ಚ್ 22, 2026 8:16 ಫೂರ್ವಾಹ್ನ

      No Mostbet vocГЄ joga com mais saldo e mais chances de ganhar muito – https://mostbetpt.pro/como-se-registrar/ , Mostbet: onde os sonhos de jackpot comeГ§am com +125% de bГґnus .

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಹೈಕಮಾಂಡ್ ಗೆ ವಿಧಾನಪರಿಷತ್ ಸದಸ್ಯರ ಮೊರೆ.

    ಬೆಂಗಳೂರಿನ 200 ಕೋಟಿ ಮೌಲ್ಯದ ಬಂಗಲೆ ವಿವರ ಮುಚ್ಚಿಟ್ಟರಾ ಮಾಜಿ ಕೇಂದ್ರಸಚಿವ ರಾಜೀವ್ ಚಂದ್ರಶೇಖರ್?

    ಎದುರಾಳಿಗಳಿಗೆ ಅಸ್ತ್ರ ಸಿಗದಂತೆ ಮಮತಾ ಬ್ಯಾನರ್ಜಿ ಮಾಸ್ಟರ್ ಪ್ಲಾನ್!

    ಯೋಧನಿಗೆ ಬಂತು ಸಂಕಷ್ಟ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Whitneyamola ರಲ್ಲಿ CM ಮತ್ತು DCM ಬದಲಾವಣೆ ಚರ್ಚೆಯಲ್ಲಿ ಇವರಿಲ್ಲವಂತೆ.
    • WilliamSkity ರಲ್ಲಿ ಚೈತ್ರಾ ಕುಂದಾಪುರ ಮತ್ತವರ ಪತಿ ಕಳ್ಳರಂತೆ
    • AnthonySmoon ರಲ್ಲಿ ಮನೆ ಸುಡಲು ಹೋದವನ ಕತೆ ಏನಾಯ್ತು ಗೊತ್ತಾ?
    Latest Kannada News

    ಹೈಕಮಾಂಡ್ ಗೆ ವಿಧಾನಪರಿಷತ್ ಸದಸ್ಯರ ಮೊರೆ.

    ಮಾರ್ಚ್ 26, 2026

    ಬೆಂಗಳೂರಿನ 200 ಕೋಟಿ ಮೌಲ್ಯದ ಬಂಗಲೆ ವಿವರ ಮುಚ್ಚಿಟ್ಟರಾ ಮಾಜಿ ಕೇಂದ್ರಸಚಿವ ರಾಜೀವ್ ಚಂದ್ರಶೇಖರ್?

    ಮಾರ್ಚ್ 26, 2026

    ಎದುರಾಳಿಗಳಿಗೆ ಅಸ್ತ್ರ ಸಿಗದಂತೆ ಮಮತಾ ಬ್ಯಾನರ್ಜಿ ಮಾಸ್ಟರ್ ಪ್ಲಾನ್!

    ಮಾರ್ಚ್ 26, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.