Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಬೇಳೂರು ರಾಘವೇಂದ್ರ ಶೆಟ್ಟಿ ವಿರಾಟ್ ರೂಪ
    ಕಲೆ

    ಬೇಳೂರು ರಾಘವೇಂದ್ರ ಶೆಟ್ಟಿ ವಿರಾಟ್ ರೂಪ

    vartha chakraBy vartha chakraಜೂನ್ 2, 2022Updated:ಜೂನ್ 2, 20221 ಟಿಪ್ಪಣಿ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ರಾಜ್ಯ ಕರಕುಶಲ ಅಭಿವೃದ್ಧಿ ನಿಗಮದ ಅಧ್ಯಕ್ಷ ಬೇಳೂರು ರಾಘವೇಂದ್ರ ಶೆಟ್ಟಿ ಮತ್ತು ನಿಗಮದ ವ್ಯವಸ್ಥಾಪಕ ನಿರ್ದೇಶಕ ಡಿ.ರೂಪಾ ಮೌದ್ಗಿಲ್ ನಡುವಿನ ಜಟಾಪಟಿ ತೀವ್ರಗೊಂಡಿದೆ.
    ನಿಗಮದ ಅಧ್ಯಕ್ಷ ಬೇಳೂರು ರಾಘವೇಂದ್ರ ಶೆಟ್ಟಿ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ನೇಮಕಾತಿ ಅಕ್ರಮದಲ್ಲಿ ಶಾಮೀಲಾಗಿರುವ ಅನುಮಾನಗಳಿದ್ದು ಈ ಬಗ್ಗೆ ತನಿಖೆಯ ಅಗತ್ಯವಿದೆ ಎಂದು ರೂಪಾ ಮೌದ್ಗೀಲ್ ಹೇಳಿದ್ದಾರೆ. ಈ ಸಂಬಂಧ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಅವರಿಗೆ ಆರು ಪುಟಗಳ ಪತ್ರ ಬರೆದಿರುವ ರೂಪ ನಿಗಮದ ಅಧ್ಯಕ್ಷರಾಗಿ ಎಲ್ಲಾ ನಿಯಮ ಗಾಳಿಗೆ ತೂರಿರುವ ರಾಘವೇಂದ್ರ ಶೆಟ್ಟಿ ತಾನು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ನಿಗಮದ ಮಂಡಳಿಯ ಸಭೆಯಲ್ಲಿ ಬೆದರಿಕೆ ಹಾಕಿದ್ದಾರೆ ಈ ಹಿನ್ನೆಲೆಯಲ್ಲಿ ಇವರ ವಿರುದ್ಧ ಪೊಲೀಸರಿಗೆ ದೂರು ನೀಡಲು ಅನುಮತಿ ನೀಡುವಂತೆ ಕೋರಿದ್ದಾರೆ.
    ರಾಘವೇಂದ್ರ ಶೆಟ್ಟಿ ಯಾವುದೋ ಕಾರಣಕ್ಕೆ ಎಂ.ಜಿ. ರಸ್ತೆಯಲ್ಲಿರುವ ಕರಕುಶಲ ಅಭಿವೃದ್ಧಿ ನಿಗಮದ ಪ್ರಧಾನ ಕಚೇರಿಯಲ್ಲಿರುವ ಸಿಸಿಟಿವಿ ಡಿವಿಆರ್ ವಿರೂಪಗೊಳಿಸಿದ್ದಾರೆ ಈ ಸಂಬಂಧ ದೂರು ಕೂಡಾ ಸಲ್ಲಿಸಲಾಗಿದೆ ಎಂದು ಹೇಳಿದ್ದಾರೆ.
    ತಮಗೆ ಬೇಕಾದಂತೆ ಆಪ್ತ ಸಿಬ್ಬಂದಿ ನೇಮಕ ಮಾಡಿಕೊಂಡು ಅವರಿಗೆ ನಿಗಮದ ವತಿಯಿಂದ ಸಂಬಳ ಕೊಡಿಸಿದ್ದಾರೆ. ಇವರ ಆಪ್ತ ಸಹಾಯಕನಾಗಿ ನೇಮಕಗೊಂಡ ವ್ಯಕ್ತಿ ಪಿಎಸ್ ಐ ನೇಮಕ ಅಕ್ರಮದಲ್ಲಿ ಸಿಕ್ಕಿಬಿದ್ದಿದ್ದಾರೆ. ಇದು ನಿಗಮದ ಘನತೆಗೆ ಅಪಚಾರ ತಂದಂತಾಗಿದೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.
    ವಾಹನ ದುರ್ಬಳಕೆ, ಮಹಿಳಾ ಸಿಬ್ಬಂದಿ ಜೊತೆ ಅನುಚಿತ ವರ್ತನೆ ತೋರಿರುವ ಇವರು ನಿಗಮಕ್ಕೆ ಕೋಟ್ಯಾಂತರ ರೂಪಾಯಿ ನಷ್ಟ ಮಾಡಿ ಅಮಾನತುಗೊಂಡಿರುವ ಹಣಕಾಸು ವಿಭಾಗದ ವ್ಯವಸ್ಥಾಪಕರನ್ನು ಮರು ನಿಯೋಜನೆಗೆ ಪ್ರಯತ್ನ ನಡೆಸಿದ್ದು ಇದರಲ್ಲಿ ನಾಲ್ಕೈದು ಕೋಟಿ ವಹಿವಾಟು ನಡೆದಿರುವ ಸಾಧ್ಯತೆಯಿದೆ ಎಂದು ಹೇಳಿರುವ ಅವರು ಚೆಕ್ ಬೌನ್ಸ್ ಸೇರಿದಂತೆ ಇವರ ಹಲವು ಅಕ್ರಮಗಳ ಬಗ್ಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ಕೋರಿದ್ದಾರೆ..

    art and craft director beluru raghavendra shetty News raghavendra shetty roopa moudgil
    Share. Facebook Twitter Pinterest LinkedIn Tumblr Email WhatsApp
    Previous Articleಹೊಂಬಾಳೆ ಫಿಲಂಸ್‌ನ 12ನೇ ಚಿತ್ರ ರಾಘವೇಂದ್ರ ಸ್ಟೋರ್ಸ್ ಆಗಸ್ಟ್ 5 ರಂದು ಥಿಯೇಟರ್‌ಗೆ ಬರಲಿದೆ.
    Next Article ಆಡಿದ್ದು ಚಿನ್ನಿದಾಂಡು-ನಡೆದಿದ್ದು ಕೊಲೆ
    vartha chakra
    • Website

    Related Posts

    ಡಿ.ಕೆ‌. ಸುರೇಶ್ ಕೆಎಂಎಫ್ ಅಧ್ಯಕ್ಷರಾಗುವುದು ಖಚಿತ.

    ಮೇ 26, 2025

    ಮೆಟ್ರೋದಲ್ಲಿ ಹೀಗೆಲ್ಲಾ ಮಾಡುತ್ತಾರೆ ಹುಷಾರ್..

    ಜನವರಿ 2, 2025

    ಐಶ್ವರ್ಯಾ ಗೌಡ ವಂಚನೆಯ ಮತ್ತೊಂದು ಪುರಾಣ

    ಜನವರಿ 2, 2025

    Comments are closed.

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    ಸರ್ಕಾರದಲ್ಲಿ ಕಮೀಷನ್ ಹಾವಳಿ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Stephenanync ರಲ್ಲಿ ವಸೂಲಿ ಮಾಡುವ ಮಂತ್ರಿ.
    • lwdpd ರಲ್ಲಿ ಬ್ರಹ್ಮರ್ಷಿ ನಾರಾಯಣ ಗುರುಗಳು..
    • DerricktaG ರಲ್ಲಿ ಪ್ರತಾಪ್ ಸಿಂಹ ಅವರಿಗೆ ಬಿಜೆಪಿ ಟಿಕೆಟ್ ಸಿಗೋದು ಡೌಟು
    Latest Kannada News

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    ಜೂನ್ 23, 2025

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    ಜೂನ್ 20, 2025

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    ಜೂನ್ 20, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಮೋದಿಯನ್ನೇ ಕಾಪಿ ಮಾಡಿದ್ರಾ ಟ್ರಂಪ್ #narendramodi #donaldtrump #viralvideo #facts #iran #israel #war
    Subscribe