ಬೆಂಗಳೂರು, ಫೆ 29: ಆರ್.ಎಸ್.ಎಸ್. (RSS) ನವರಿಗೆ ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸಿ ಗೊತ್ತಿಲ್ಲ. ಸ್ವಾತಂತ್ರ್ಯ ಹೋರಾಟ ತೀವ್ರಗೊಂಡಿದ್ದಾಗಲೂ ಸಂಘ ಪರಿವಾರದ ಹೆಡಗೇವಾರ್ ಆಗಲಿ, ಗೋಲ್ವಾಲ್ಕರ್ ಆಗಲಿ ಅದರಲ್ಲಿ ಪಾಲ್ಗೊಂಡಿಲ್ಲ.ಇವರ ತತ್ವದಲ್ಲಿ ನಂಬಿಕೆಯಿರುವ ಬಿಜೆಪಿ ಯಿಂದ ನಾವು ದೇಶಭಕ್ತಿಯ ಪಾಠ ಕಲಿಯಬೇಕಿಲ್ಲ ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.
ವಿಧಾನಸಭೆಯಲ್ಲಿ ಇಂದು ಬಜೆಟ್ ಮೇಲಿನ ಚರ್ಚೆಗೆ ಉತ್ತರ ನೀಡಿ ಮಾತನಾಡಿದ ಅವರು ಧರ್ಮದ ಹೆಸರಿನಲ್ಲಿ ದೇಶ ಹಾಗೂ ಸಮಾಜವನ್ನು ಒಡೆಯುವವರು ಬಿಜೆಪಿ. ಸಬ್ ಕಾ ‘ಸಾಥ್ ಸಬ್ ಕಾ ವಿಕಾಸ್’ ಎನ್ನುವುದು ಕೇವಲ ಬಾಯಿ ಮಾತು. ಇಂಥವರು ದೇಶವನ್ನು ಆಳಲು ಲಾಯಕ್ಕೇ ಎಂದು ಪ್ರಶ್ನಿಸಿದರು.
ಜನ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸಿ ವಿರೋಧ ಪಕ್ಷಕ್ಕೆ ಅಧಿಕಾರ ನೀಡುತ್ತಾರೆ ಎಂಬ ವಿಶ್ವಾಸ ವ್ಯಕ್ತಪಡಿಸಿದ ಅವರುರಾಜ್ಯಸಭಾ ಚುನಾವಣೆಯಲ್ಲಿ ಬಿಜೆಪಿಯ ಇಬ್ಬರು ಕಾಂಗ್ರೆಸ್ ಪರವಾಗಿದ್ದುದ್ದನ್ನು ಮರೆ ಮಾಚಲು ವಿಧಾನ ಸಭೆಯಲ್ಲಿ ಗದ್ದಲ ಎಬ್ಬಿಸಿದ್ದಾರೆ ಎಂದು ಆಪಾದಿಸಿದರು.
ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಮ್ಮ ಚರ್ಚೆಯಲ್ಲಿ 30‰ ಕೇಂದ್ರ ಸರ್ಕಾರವನ್ನು ಹೊಗಳಿದ್ದಾರೆ. . ಜೆಡಿಎಸ್ ಕೂಡ ಪೈಪೋಟಿಗೆ ಬಿದ್ದಂತೆ ಅದನ್ನೇ ಮಾಡಿದೆ ಎಂದರು.
ಜೆಡಿಎಸ್ ತಮ್ಮ ಪಕ್ಷದ ಹೆಸರಿನಲ್ಲಿರುವ “ಎಸ್” ನ್ನು ತೆಗೆದುಹಾಕುವುದು ಉತ್ತಮ. ಏಕೆಂದರೆ ಅದು ಈಗ ಜಾತ್ಯತೀತ ವಾಗಿ ಉಳಿದಿಲ್ಲ ಎಂದು ಕುಟುಕಿದರು.


5 ಪ್ರತಿಕ್ರಿಯೆಗಳು
betmgm Colorado betmgm-play betmgm Delaware
Ignite passions with fiery tournaments and leagues. In crown coins, league play fosters rivalry. Compete fiercely and claim glory!
Sweet Bonanza is the slot everyone’s craving — vibrant, volatile, and victorious! Cascading sweet bonanza 1000 demo symbols lead to multiplier mayhem. Play and prosper!
Chumba Casino gives you FREE Sweeps Coins just for signing up. Enjoy hundreds of macumba slot games and redeem Sweeps Coins for cash prizes. The best social casino experience is waiting — jump in!
Provably fair since stake sportsbook the beginning. Millions of verified bets. Join the platform players actually trust.