Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2023
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ರಾಜ್ಯಪಾಲರಾಗಿ ನ್ಯಾಯಮೂರ್ತಿ S Abdul Nazeer ನೇಮಕ
    ರಾಜ್ಯ

    ರಾಜ್ಯಪಾಲರಾಗಿ ನ್ಯಾಯಮೂರ್ತಿ S Abdul Nazeer ನೇಮಕ

    vartha chakraBy vartha chakraಫೆಬ್ರವರಿ 12, 2023Updated:ಮಾರ್ಚ್ 20, 2023ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ನವದೆಹಲಿ

    ಕರ್ನಾಟಕದವರಾದ ಸುಪ್ರೀಂ ಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಎಸ್. ಅಬ್ದುಲ್ ನಜೀರ್ (c)ಸೇರಿದಂತೆ ಹದಿಮೂರು ಹೊಸ ರಾಜ್ಯಪಾಲರನ್ನು ಮತ್ತು ಲೆಫ್ಟಿನೆಂಟ್ ಗವರ್ನರ್‌ಗಳನ್ನು (Governor and Lieutenant Governor) ರಾಷ್ಟ್ರಪತಿ ದ್ರೌಪದಿ ಮುರ್ಮು (Droupadi Murmu) ನೇಮಕ ಮಾಡಿದ್ದಾರೆ.

    ನಿವೃತ್ತ ನ್ಯಾಯಮೂರ್ತಿ ಎಸ್. ಅಬ್ದುಲ್ ನಜೀರ್ ಕರ್ನಾಟಕದಲ್ಲಿ ಹಿರಿಯ ವಕೀಲರಾಗಿ ಕೆಲಸ ಮಾಡಿ ನಂತರ ಹೈಕೋರ್ಟ್ ನ್ಯಾಯಮೂರ್ತಿಯಾಗಿ ನೇಮಕಗೊಂಡಿದ್ದರು. ‌ಆನಂತರ ಸುಪ್ರೀಂ ಕೋರ್ಟ್ ಗೆ‌‌ ತೆರಳಿದ್ದ ಅವರು ರಾಮ ಜನ್ಮ ಭೂಮಿ ವಿವಾದ ಸೇರಿದಂತೆ ಕೆಲ ಐತಿಹಾಸಿಕ ಪ್ರಕರಣಗಳ ವಿಚಾರಣೆ ನಡೆಸಿದ್ದರು.

    ಎಸ್. ಅಬ್ದುಲ್ ನಜೀರ್ ಅವರನ್ನು ಆಂಧ್ರಪ್ರದೇಶ (Andhra Pradesh) ರಾಜ್ಯದ ರಾಜ್ಯಪಾಲರಾಗಿ ನೇಮಕ ಮಾಡಲಾಗಿದೆ.

    BJP ಬಿಜೆಪಿ ನಾಯಕರಾದ ಲಕ್ಷ್ಮಣ್ ಪ್ರಸಾದ್ ಆಚಾರ್ಯ ಅವರನ್ನು ಸಿಕ್ಕಿಂ ರಾಜ್ಯಪಾಲರಾಗಿ (Lakshman Prasad Acharya, Sikkim),

    ಜಾರ್ಖಂಡ್‌ ರಾಜ್ಯಪಾಲರಾಗಿ ಸಿ.ಪಿ.ರಾಧಾಕೃಷ್ಣನ್ (C. P. Radhakrishnan, Jharkhand),

    ಹಿಮಾಚಲ ಪ್ರದೇಶಕ್ಕೆ ಶಿವ ಪ್ರತಾಪ್ ಶುಕ್ಲಾ (Shiv Pratap Shukla,  Himachal Pradesh) ಮತ್ತು

    ರಾಜಸ್ಥಾನದ ವಿರೋಧ ಪಕ್ಷದ ನಾಯಕ ಗುಲಾಬ್ ಚಂದ್ ಕಟಾರಿಯಾ ಅವರನ್ನು ಅಸ್ಸಾಂ ರಾಜ್ಯಪಾಲರನ್ನಾಗಿ (Gulab Chand Kataria , Assam) ನೇಮಕ ಮಾಡಲಾಗಿದೆ.

    ಮಹಾರಾಷ್ಟ್ರಕ್ಕೆ ರಮೇಶ್ ಬೈಸ್ (Ramesh Bais , Maharashtra ),

    ಅರುಣಾಚಲ ಪ್ರದೇಶಕ್ಕೆ ಕೆ.ಟಿ.ಪರ್ನಾಯಕ್‌ (K T Parnaik, Arunachal Pradesh) ಅವರನ್ನು ರಾಜ್ಯಪಾಲರನ್ನಾಗಿ ನೇಮಕ ಮಾಡಲಾಗಿದೆ.

    ಲಡಾಖ್‌ಗೆ ಲೆಫ್ಟಿನೆಂಟ್ ಗವರ್ನರ್‌ ಆಗಿ ಬಿ.ಡಿ ಮಿಶ್ರಾ (BD Mishra, Ladakh) ಅವರನ್ನು ನೇಮಿಸಲಾಗಿದೆ.

    ಈ ಹಿಂದೆ ರಮೇಶ್‌ ಬೈಸ್‌ ಅವರು ಜಾರ್ಖಂಡ್‌, ಬಿ.ಡಿ.ಮಿಶ್ರಾ ಅವರು ಅರುಣಾಚಲ ಪ್ರದೇಶದ ರಾಜ್ಯಪಾಲರಾಗಿದ್ದರು.

     

    #maharashtra andhra pradesh BJP Droupadi Murmu Government Governor Governor and Lieutenant Governor HAL himachal pradesh KAT Lakshman Prasad Acharya m mi S Abdul Nazeer Shiv Pratap Shukla ನ್ಯಾಯ
    Share. Facebook Twitter Pinterest LinkedIn Tumblr Email WhatsApp
    Previous Articleಸಂಚಾರ ನಿಯಮಗಳ ಉಲ್ಲಂಘನೆ – 130 ಕೋಟಿ ದಂಡ ಸಂಗ್ರಹ!
    Next Article Rakhi Sawant ಗಂಡನಿಗೆ ಕಷ್ಟದ ಮೇಲೆ ಕಷ್ಟ
    vartha chakra
    • Website

    Related Posts

    ಹಣ ಕೂಡಿಡಬೇಡಿ ಎನ್ನುತ್ತಾರೆ‌ ಡಿ.ಕೆ.ಶಿವಕುಮಾರ್ | DK Shivakumar

    ಡಿಸೆಂಬರ್ 9, 2023

    ಕಾಂಗ್ರೆಸ್ ಸಭೆಯಲ್ಲಿ ಕೈ ಕೈ ಮಿಲಾಯಿಸಿದ ಕಾರ್ಯಕರ್ತರು | Congress

    ಡಿಸೆಂಬರ್ 9, 2023

    ಉರ್ದು ಶಾಲೆ ನಡೆಸುತ್ತಿದ್ದ ಶಂಕಿತ ಉಗ್ರ | NIA

    ಡಿಸೆಂಬರ್ 9, 2023

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕ್ರೀಡೆ
    • ಚುನಾವಣೆ
    • ಚುನಾವಣೆ 2023
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಹಣ ಕೂಡಿಡಬೇಡಿ ಎನ್ನುತ್ತಾರೆ‌ ಡಿ.ಕೆ.ಶಿವಕುಮಾರ್ | DK Shivakumar

    ಕಾಂಗ್ರೆಸ್ ಸಭೆಯಲ್ಲಿ ಕೈ ಕೈ ಮಿಲಾಯಿಸಿದ ಕಾರ್ಯಕರ್ತರು | Congress

    ಉರ್ದು ಶಾಲೆ ನಡೆಸುತ್ತಿದ್ದ ಶಂಕಿತ ಉಗ್ರ | NIA

    Cyber ವಂಚಕರು ಕರ್ನಾಟಕ ಪೊಲೀಸರಿಗೆ ಸಿಗೋದು ಕಷ್ಟ | Cyber Crime

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • prokat-meteor_irEl ರಲ್ಲಿ ಅಣ್ಣಾಮಲೈ ಹತ್ತಿರ ಸಿಕ್ಕಿದ್ದು 2 ಜೊತೆ ಬಟ್ಟೆ 2 ಲೀಟರ್ ನೀರು | K Annamalai | BJP
    • Renatingk ರಲ್ಲಿ Kailash Kher ಮೇಲೆ ನೀರಿನ ಬಾಟಲಿ ಎಸೆದ ಕಿಡಿಗೇಡಿಗಳು!
    • Veronapxc ರಲ್ಲಿ Kailash Kher ಮೇಲೆ ನೀರಿನ ಬಾಟಲಿ ಎಸೆದ ಕಿಡಿಗೇಡಿಗಳು!
    Latest Kannada News

    ಹಣ ಕೂಡಿಡಬೇಡಿ ಎನ್ನುತ್ತಾರೆ‌ ಡಿ.ಕೆ.ಶಿವಕುಮಾರ್ | DK Shivakumar

    ಡಿಸೆಂಬರ್ 9, 2023

    ಕಾಂಗ್ರೆಸ್ ಸಭೆಯಲ್ಲಿ ಕೈ ಕೈ ಮಿಲಾಯಿಸಿದ ಕಾರ್ಯಕರ್ತರು | Congress

    ಡಿಸೆಂಬರ್ 9, 2023

    ಉರ್ದು ಶಾಲೆ ನಡೆಸುತ್ತಿದ್ದ ಶಂಕಿತ ಉಗ್ರ | NIA

    ಡಿಸೆಂಬರ್ 9, 2023
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2023
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Document from DT
    9 December 2023
    Subscribe