Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಮಿದುಳಿನ ಶಸ್ತ್ರಚಿಕಿತ್ಸೆಗೆ ಒಳಗಾದ ಸದ್ಗುರು | Sadhguru
    Viral

    ಮಿದುಳಿನ ಶಸ್ತ್ರಚಿಕಿತ್ಸೆಗೆ ಒಳಗಾದ ಸದ್ಗುರು | Sadhguru

    vartha chakraBy vartha chakraಮಾರ್ಚ್ 21, 20245 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಪ್ರಖ್ಯಾತ ಆಧ್ಯಾತ್ಮಿಕ ಗುರು ಮತ್ತು ಭಾರತದಲ್ಲಿ ಮಾತ್ರವಲ್ಲದೆ ವಿಶ್ವದಾದ್ಯಂತ ಚಿರಪರಿಚಿತರಾಗಿರುವ ಆಧುನಿಕ ಸಾಂಟಾ ಎಂದು ಕರೆಸಿಕೊಂಡಿರುವ ಸದ್ಗುರು ಜಗ್ಗಿ ವಾಸುದೇವ್ ಅವರು ಇದೇ ತಿಂಗಳ 17ರಂದು ದೆಹಲಿಯ ಅಪೋಲೋ ಆಸ್ಪತ್ರೆಯಲ್ಲಿ ಮಿದುಳಿನ ಶಸ್ತ್ರ ಚಿಕಿಸ್ಥೆಗೆ ಒಳಗಾಗಿದ್ದಾರೆ. ಜೀವನ ಶೈಲಿ ಮತ್ತು ಉತ್ತಮ ಆರೋಗ್ಯದ ಬಗ್ಗೆ ಪ್ರವಚನ ನೀಡಿ ವಿಶ್ವದಾದ್ಯಂತ ಪ್ರಸಿದ್ದಿ ಪಡೆದಿರುವ ಸದ್ಗುರು ಅವರು ಅನೇಕ ವಾರಗಳಿಂದ ತಲೆನೋವಿನ ಬಾಧೆಗೆ ಒಳಗಾಗಿದ್ದರು.

    ಆದರೂ ತಕ್ಷಣ ಚಿಕಿತ್ಸೆ ಪಡೆಯದ ಅವರು ತಲೆನೋವು ಹೆಚ್ಚಾದಾಗ ಭಕ್ತರ ಒತ್ತಾಯಕ್ಕೆ ಮಣಿದು ತಲೆಯ ಸ್ಕ್ಯಾನ್ ಮಾಡಿಸಿಕೊಂಡಾಗ ಮಿದುಳಿನ ಒಳಗೆ ರಕ್ತಸ್ರಾವವಾಗಿರುವುದು ಕಂಡು ಬಂದಿದೆ. ತಕ್ಷಣ ಕಾರ್ಯಪ್ರವೃತ್ತರಾದ ವೈದ್ಯರು ಸದ್ಗುರು ಅವರಿಗೆ ಶಸ್ತ್ರ ಚಿಕಿತ್ಸೆ ಮಾಡಿ ಅವರ ಸಮಸ್ಯೆಯನ್ನು ನಿವಾರಿಸಿದ್ದಾರೆ. ಶಸ್ತ್ರ ಚಿಕಿಸ್ಥೆಯ ನಂತರ ಸದ್ಗುರು ಅವರು ಬಹಳಷ್ಟು ಚೇತರಿಸಿಕೊಂಡಿದ್ದಾರೆ ಎಂದು ಆಸ್ಪತ್ರೆ ವರದಿ ಮಾಡಿದೆ.

    ಆರೋಗ್ಯ ಸದ್ಗುರು
    Share. Facebook Twitter Pinterest LinkedIn Tumblr Email WhatsApp
    Previous Articleಶೋಭಾ ಕರಂದ್ಲಾಜೆ ಯಾಕೆ‌ ಹೀಗೆ ಮಾಡಿದ್ರು | Shobha Karandlaje
    Next Article ರಾಜ್ಯದ ಬಿಜೆಪಿ ಒಂದು ಕುಟುಂಬದ ಮುಷ್ಟಿಯಲ್ಲಿದೆಯಂತೆ | BJP Karnataka
    vartha chakra
    • Website

    Related Posts

    ಮುಂಗಾರು ಮಳೆಗೆ ಮಂತರ್ ಗೌಡ ಪ್ಲಾನ್ ಅಫ್ ಆಕ್ಷನ್

    ಮೇ 23, 2025

    ತಾಳಿ ಕಟ್ಟಿಸಿಕೊಳ್ಳಬೇಕಿದ್ದ ವಧು ಮಾಡಿದ್ದೇನು ಗೊತ್ತೇ ?

    ಮೇ 23, 2025

    ತಮನ್ನಾ ಬೆಂಬಲಕ್ಕೆ ನಿಂತ ಎಂ.ಬಿ.ಪಾಟೀಲ್

    ಮೇ 23, 2025

    5 ಪ್ರತಿಕ್ರಿಯೆಗಳು

    1. Promokod_ghPi on ಜುಲೈ 29, 2024 4:05 ಫೂರ್ವಾಹ್ನ

      Начните экономить с нашим промокодом прямо сейчас! http://free-promocode.ru .

      Reply
    2. Vivod iz zapoya rostov_bpsr on ಆಗಷ್ಟ್ 19, 2024 2:12 ಅಪರಾಹ್ನ

      вывод из запоя цены ростов вывод из запоя цены ростов .

      Reply
    3. vivod iz zapoya rostov_nomr on ಆಗಷ್ಟ್ 20, 2024 7:39 ಫೂರ್ವಾಹ್ನ

      вывод из запоя стационар ростов вывод из запоя стационар ростов .

      Reply
    4. Snyatie lomki narkolog_puei on ಸೆಪ್ಟೆಂಬರ್ 6, 2024 4:14 ಅಪರಾಹ್ನ

      снятие ломки на дому снятие ломки на дому .

      Reply
    5. Snyatie lomki narkolog_mnei on ಸೆಪ್ಟೆಂಬರ್ 7, 2024 12:06 ಫೂರ್ವಾಹ್ನ

      снятие ломки на дому цена http://snyatie-lomki-narkolog.ru .

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಮುಂಗಾರು ಮಳೆಗೆ ಮಂತರ್ ಗೌಡ ಪ್ಲಾನ್ ಅಫ್ ಆಕ್ಷನ್

    ತಾಳಿ ಕಟ್ಟಿಸಿಕೊಳ್ಳಬೇಕಿದ್ದ ವಧು ಮಾಡಿದ್ದೇನು ಗೊತ್ತೇ ?

    ತಮನ್ನಾ ಬೆಂಬಲಕ್ಕೆ ನಿಂತ ಎಂ.ಬಿ.ಪಾಟೀಲ್

    ಸೋಮವಾರಪೇಟೆ ಜನರ ಕನಸು ಈಡೇರಿತು.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Edwarddog ರಲ್ಲಿ ಮುತ್ತಪ್ಪ ರೈ ಮಗ ತನಗೆ ತಾನೇ ಗುಂಡು ಹಾರಿಸಿಕೊಂಡನಾ.?
    • Michaelcandy ರಲ್ಲಿ ವಿದ್ಯುತ್ ಬೇಡಿಕೆ ಪೂರೈಸಲು ಕಸರತ್ತುಕುಮಾರಸ್ವಾಮಿಗೆ ಜಾರ್ಜ್ ತಿರುಗೇಟು | KJ George
    • Thomasphype ರಲ್ಲಿ ಸೌತೆ ಕಾಯಿ ತಿನ್ನಿಸಿದ್ದಕ್ಕೆ ಹೀಗಾ ಮಾಡೋದು
    Latest Kannada News

    ಮುಂಗಾರು ಮಳೆಗೆ ಮಂತರ್ ಗೌಡ ಪ್ಲಾನ್ ಅಫ್ ಆಕ್ಷನ್

    ಮೇ 23, 2025

    ತಾಳಿ ಕಟ್ಟಿಸಿಕೊಳ್ಳಬೇಕಿದ್ದ ವಧು ಮಾಡಿದ್ದೇನು ಗೊತ್ತೇ ?

    ಮೇ 23, 2025

    ತಮನ್ನಾ ಬೆಂಬಲಕ್ಕೆ ನಿಂತ ಎಂ.ಬಿ.ಪಾಟೀಲ್

    ಮೇ 23, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ರಾಮನಗರ ಅಲ್ಲ.. ಇನ್ಮುಂದೆ ಬೆಂಗಳೂರು ದಕ್ಷಿಣ ! #dkshivakumar #hdkumarswamy #congress #bangaloresouth
    Subscribe