Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಮಹಾರಾಷ್ಟ್ರದಲ್ಲಿ ಸಾಧುಗಳಿಗೆ ಥಳಿತ
    ರಾಷ್ಟ್ರೀಯ

    ಮಹಾರಾಷ್ಟ್ರದಲ್ಲಿ ಸಾಧುಗಳಿಗೆ ಥಳಿತ

    vartha chakraBy vartha chakraಸೆಪ್ಟೆಂಬರ್ 14, 2022Updated:ಸೆಪ್ಟೆಂಬರ್ 14, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಮುಂಬಯಿ,ಸೆ.14- ಗುಂಪಾಗಿ‌ ಬರುತ್ತಿದ್ದ ಸಾಧುಗಳನ್ನು ಖಾವಿ ವೇಷಧಾರಿ
    ಮಕ್ಕಳ ಕಳ್ಳರೆಂದು ಶಂಕಿಸಿ ಸಾಧುಗಳನ್ನೇ ಹಿಡಿದು ಹಿಗ್ಗಾಮುಗ್ಗಾ ಥಳಿಸಿರುವ ಘಟನೆ ಸಾಂಗ್ಲಿ ಜಿಲ್ಲೆಯಲ್ಲಿ ನಡೆದಿದೆ.
    ಸಾಂಗ್ಲಿ ಜಿಲ್ಲೆಯ ಲವಣ ಗ್ರಾಮದಲ್ಲಿ‌ ಒಟ್ಟಾಗಿ ಕುಳಿತಿದ್ದ ನಾಲ್ವರು ಸಾಧುಗಳನ್ನು ಮಕ್ಕಳ ಕಳ್ಳರೆಂದು ಶಂಕಿಸಿದ ಗ್ರಾಮಸ್ಥರು ‌ಅವರ ಮೇಲೆ ಹಲ್ಲೆ ನಡೆಸಿರುವ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ
    ವೈರಲ್ ಆಗಿದೆ.
    ಸಾಧುಗಳು ಕಿರಾಣಿ ಅಂಗಡಿಯೊಂದರಲ್ಲಿ ಕುಳಿತು ವಿಶ್ರಾಂತಿ ತೆಗೆದುಕೊಳ್ಳುತ್ತಿದ್ದರು. ಈ ವೇಳೆ ಕೋಲುಗಳನ್ನು ಹಿಡಿದು ಬಂದ ಗುಂಪೊಂದು ಅಂಗಡಿಯ ಮುಂದಿದ್ದ ಸಾಧುಗಳನ್ನು ಥಳಿಸಿದೆ.ಈ ಘಟನೆ ಎಲ್ಲರನ್ನೂ ಬೆಚ್ಚಿ ಬೀಳುವಂತೆ ಮಾಡಿದೆ.ಹಿಂದೊಮ್ಮೆ ಇದೇ ರೀತಿಯ ಘಟನೆ ನಡೆದು‌ ಖಾವಿಧಾರಿಗಳು ದುರ್ಮರಣಕ್ಕೀಡಾಗಿದ್ದರು.
    ,ಬಿಜೆಪಿ ಶಾಸಕ ರಾಮ್ ಕದಮ್ ಘಟನೆಯನ್ನು ಖಂಡಿಸಿದ್ದಾರೆ.
    ಸಾಧುಗಳ ಮೇಲಿನ ಇಂತಹ ದುಷ್ಕೃತ್ಯವನ್ನು ಸಹಿಸಲಾಗುವುದಿಲ್ಲ ಎಂದು ಸರ್ಕಾರ ಕೂಡ ಬೇಸರ ವ್ಯಕ್ತಪಡಿಸಿದೆ. ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ವೀಡಿಯೋ ಸಂದೇಶದಲ್ಲಿ ತಿಳಿಸಲಾಗಿದೆ.
    ಪಾಲ್ಘರ್‌ನಲ್ಲಿ ನಡೆದ ಸಾಧುಗಳ ಹತ್ಯೆ ಪ್ರಕರಣದಲ್ಲಿ ಅಂದಿನ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರ ಸರ್ಕಾರವು ಅವರಿಗೆ ಅನ್ಯಾಯವನ್ನು ಮಾಡಿದೆ.
    ಆದರೆ ಪ್ರಸ್ತುತ ಮಹಾರಾಷ್ಟ್ರ ಸರ್ಕಾರವು ಯಾವುದೇ ಸಾಧುವಿನ ಮೇಲಿನ ದಾಳಿಯನ್ನು ಸಹಿಸುವುದಿಲ್ಲ ಎಂದು 2020ರ ಘಟನೆಯನ್ನು ಉಲ್ಲೇಖಿಸಿ ಸರ್ಕಾರ ಸ್ಪಷ್ಟನೆ ನೀಡಿದೆ.

    ನ್ಯಾಯ ವೈರಲ್
    Share. Facebook Twitter Pinterest LinkedIn Tumblr Email WhatsApp
    Previous Articleಅಂಗನವಾಡಿಗಳಿಂದಲೇ NEP
    Next Article RSS ಕುತಂತ್ರ ಏನಂತೆ ಗೊತ್ತಾ?!
    vartha chakra
    • Website

    Related Posts

    ಇಸ್ರೇಲ್ ನ ಐರನ್ ಡೋಮ್ ವ್ಯವಸ್ಥೆ ಏನಾಯ್ತು ಗೊತ್ತಾ ?

    ಜೂನ್ 16, 2025

    ಕರಾವಳಿ, ಮಳೆನಾಡಿಗೆ ವಿಶೇಷ ಕಾರ್ಯಪಡೆ.

    ಜೂನ್ 13, 2025

    ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಸಿಬಿಐ ವಶಕ್ಕೆ

    ಜೂನ್ 13, 2025

    Comments are closed.

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಇಸ್ರೇಲ್ ನ ಐರನ್ ಡೋಮ್ ವ್ಯವಸ್ಥೆ ಏನಾಯ್ತು ಗೊತ್ತಾ ?

    ಸತೀಶ್ ಜಾರಕಿಹೊಳಿ ಯಾಕೆ ಹೀಗೆ ಹೇಳಿದರು ?

    ಕೆ.ಗೋಪಾಲಯ್ಯ ನಂಬರ್ ಒನ್ ಶಾಸಕ !

    ಬೈಕ್ ಟ್ಯಾಕ್ಸಿ ಸೇವೆ ನಿಂತು ಹೋಯಿತು !

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Samuelloomo ರಲ್ಲಿ ಡಿ.ಕೆ‌. ಸುರೇಶ್ ಕೆಎಂಎಫ್ ಅಧ್ಯಕ್ಷರಾಗುವುದು ಖಚಿತ.
    • JamesWesee ರಲ್ಲಿ ನಟ, ರಾಜಕಾರಣಿ ಸಿ.ಪಿ. ಯೋಗೇಶ್ವರ್
    • RobertBag ರಲ್ಲಿ ರಶ್ಮಿಕಾ – ವಿಜಯ್ ದೇವರಕೊಂಡ ಇನ್ನು ದೂರ ದೂರ? | Rashmika Mandanna | Vijay Devarakonda
    Latest Kannada News

    ಇಸ್ರೇಲ್ ನ ಐರನ್ ಡೋಮ್ ವ್ಯವಸ್ಥೆ ಏನಾಯ್ತು ಗೊತ್ತಾ ?

    ಜೂನ್ 16, 2025

    ಸತೀಶ್ ಜಾರಕಿಹೊಳಿ ಯಾಕೆ ಹೀಗೆ ಹೇಳಿದರು ?

    ಜೂನ್ 16, 2025

    ಕೆ.ಗೋಪಾಲಯ್ಯ ನಂಬರ್ ಒನ್ ಶಾಸಕ !

    ಜೂನ್ 16, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಹೆಣ್ಣುಮಕ್ಕಳನ್ನು ಶಾಲೆಗೆ ಕಳಿಸಿದರೆ 15000! #chandrababunaidu #andrapradesh #govermentschool #sharepost
    Subscribe