Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಉಗ್ರಂ ನೆರಳಿನಲ್ಲಿ ‌ಸಲಾರ್ | Salaar
    Trending

    ಉಗ್ರಂ ನೆರಳಿನಲ್ಲಿ ‌ಸಲಾರ್ | Salaar

    vartha chakraBy vartha chakraಡಿಸೆಂಬರ್ 21, 20236 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬಾಹುಬಲಿ‌ ಖ್ಯಾತಿಯ ಪ್ರಭಾಸ್ ಕೆಜಿಎಫ್ ಖ್ಯಾತಿಯ ಪ್ರಶಾಂತ್‍ ನೀಲ್‍ ನಿರ್ದೇಶನದ ಮೊದಲ ಚಿತ್ರ ಸಲಾರ್ (Salaar) ಚಿತ್ರಪ್ರೇಮಿಗಳನ್ನು ರಂಜಿಸಲು ಸಜ್ಜುಗೊಂಡಿದೆ.
    ಹೊಂಬಾಳೆ ನಿರ್ಮಾಣದ ಈ ಸಿನಿಮಾದ ಕುರಿತು ಬಾಕ್ಸ್ ಆಫೀಸ್‌ನಲ್ಲಿ ನಾನಾ ರೀತಿಯ ಲೆಕ್ಕಾಚಾರಗಳು ನಡೆಯುತ್ತಿದ್ದರೆ,ಅಭಿಮಾನಿಗಳ ವಲಯದಲ್ಲಿ ಈ ಸಿನಿಮಾದ ಕತೆ ಏನು ?ಪ್ರಭಾಸ್ ರೋಲ್ ಏನು ? ಎಂಬ ಕುರಿತು ದೊಡ್ಡ ಪ್ರಮಾಣದಲ್ಲಿ ಚರ್ಚೆಗಳು ನಡೆಯುತ್ತಿವೆ.

    ಇದರ ನಡುವೆಯೇ ಇದು ಕಳೆದ ಕೆಲವು ವರ್ಷಗಳ ಹಿಂದೆ ಕನ್ನಡದಲ್ಲಿ ತೆರೆ ಕಂಡು ಸೂಪರ್‌ ಹಿಟ್ ಆದ ಶ್ರೀ ಮುರುಳಿ ಅಭಿನಯದ ಉಗ್ರಂ ರಿಮೇಕ್ ಎಂಬ ಮಾತುಗಳು ಕೇಳಿಬರುತ್ತಿವೆ.
    ವಿಶೇಷವೆಂದರೆ ಉಗ್ರಂ ಸಿನಿಮಾಕ್ಕೂ ಪ್ರಶಾಂತ್ ನೀಲ್ ಆಕ್ಷನ್ ಕಟ್ ಹೇಳಿದ್ದರು.ಈ ಸಿನಿಮಾ ತೆಲುಗಿನಲ್ಲಿ ರಿಮೇಕ್ ಆಗಲಿದೆ ಎನ್ನಲಾಗಿತ್ತು.ಆದರೆ ಅದು ಇಲ್ಲಿಯವರೆಗೆ ಸಾಧ್ಯವಾಗಲಿಲ್ಲ ಈಗ ಅದೇ ಸಿನಿಮಾ ಸಲಾರ್ ಹೆಸರಲ್ಲಿ ಬೇರೊಂದು ರೂಪದಲ್ಲಿ ಬಂದಿದೆ ಎನ್ನಲಾಗುತ್ತಿದೆ.

    ಉಗ್ರಂನಂತೆ ಸಲಾರ್ ನಲ್ಲೂ (Salaar) ಇಬ್ಬರೂ ಸ್ನೇಹಿತರ ಕಥೆ ಇದೆ. ತಾಯಿಗೆ ನೀಡಿದ ಆಣೆ ಇದೆ.ಅಂಡರ್ ವರ್ಲ್ಡ್ ಕತೆ ಅದರ ಜೊತೆಗೆ ಕೆಜಿಎಫ್‍ ಶೈಲಿಯ ದೊಡ್ಡ ಸಾಮ್ರಾಜ್ಯ, ಆ ಸಾಮ್ರಾಜ್ಯಕ್ಕಾಗಿ ಹೊಡೆದಾಡುವ ಗುಂಪುಗಳಿವೆ ಎನ್ನಲಾಗಿದೆ. ಹೀಗಾಗಿ ಇದು ಉಗ್ರಂ ರಿಮೇಕ್ ಅಥವಾ ಉಗ್ರಂ ಸ್ಟೋರಿ ಲೈನ್ ಇರುವ ಕೆಜಿಎಫ್ ನೆರಳು ಬೆಳಕಿನ ಸಿನಿಮಾ ಎಂಬ ಮಾತುಗಳಿದ್ದು,ಇದು ತಿಳಿಯಬೇಕಾದರೆ ಥಿಯೆಟರ್‌ ನಲ್ಲಿ ಸಿನಿಮಾ ನೋಡಬೇಕು.

    Verbattle
    Verbattle
    Verbattle
    Prabhas prashanth Neel salaar ugramm ಉಗ್ರ ಸಿನಿಮ
    Share. Facebook Twitter Pinterest LinkedIn Tumblr Email WhatsApp
    Previous Articleಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಎ.ಎಂ.ಬಸವರಾಜು ಸಸ್ಪೆಂಡ್
    Next Article ಯುವನಿಧಿಗೆ ಅರ್ಜಿ ಸಲ್ಲಿಸಲು ಸಜ್ಜಾಗಿ | Yuvanidhi
    vartha chakra
    • Website

    Related Posts

    ಸಿಎಂ ಸಿದ್ದರಾಮಯ್ಯ ಟ್ವೀಟ್ – ಪ್ರಿಯಾಂಕ್ ಖರ್ಗೆ ಏನಂದ್ರು ಗೊತ್ತಾ..?

    ಫೆಬ್ರವರಿ 21, 2026

    ಕಮೀಷನ್ ಸ್ವೀಕರಿಸುವಾಗ ಸಿಕ್ಕಿ ಬಿದ್ದ ಬಿಜೆಪಿ ಶಾಸಕ

    ಫೆಬ್ರವರಿ 21, 2026

    ದ್ವೇಷ ಬಿತ್ತುವ ಸಿನಿಮಾ ನಮಗೆ ಬೇಡ: ‘ದಿ ಕೇರಳ ಸ್ಟೋರಿ-2’ ಬಹಿಷ್ಕರಿಸಲು ಕೇರಳ ಮುಖ್ಯಮಂತ್ರಿ ಖಡಕ್ ಸೂಚನೆ!

    ಫೆಬ್ರವರಿ 21, 2026

    6 ಪ್ರತಿಕ್ರಿಯೆಗಳು

    1. king_shEi on ಫೆಬ್ರವರಿ 11, 2026 3:30 ಅಪರಾಹ್ನ

      If you’re looking for an exciting challenge, try playing king thimbles today!
      Additionally, king thimbles minimize needle slips and injury risks.

      Reply
    2. 1ace_acsr on ಫೆಬ್ರವರಿ 12, 2026 9:25 ಫೂರ್ವಾಹ್ನ

      Dive into the thrilling world of online gambling with 1ace login and enjoy an unforgettable gaming experience!
      Researchers are optimistic about its future, expecting breakthroughs that could revolutionize various industries.

      Reply
    3. pas88 slot on ಫೆಬ್ರವರಿ 13, 2026 5:39 ಅಪರಾಹ್ನ

      pas88 login

      Reply
    4. alpha66_igKr on ಫೆಬ್ರವರಿ 15, 2026 5:02 ಫೂರ್ವಾಹ್ನ

      Discover the excitement of online gaming with alpha66, your ultimate destination for thrilling slots and live action.
      Scientists continue to enhance its functionalities through research.

      Reply
    5. 777bet_mien on ಫೆಬ್ರವರಿ 17, 2026 8:43 ಫೂರ್ವಾಹ್ನ

      Experience thrilling wins every day at 777bet casino, your ultimate destination for online betting excitement.
      A major attraction of 777bet is the extensive selection of sports betting markets.

      —

      User protection is a central focus at 777bet, ensuring secure and fair betting conditions.

      Reply
    6. mantul88 on ಫೆಬ್ರವರಿ 19, 2026 11:57 ಅಪರಾಹ್ನ

      mantul88

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಸಿಎಂ ಸಿದ್ದರಾಮಯ್ಯ ಟ್ವೀಟ್ – ಪ್ರಿಯಾಂಕ್ ಖರ್ಗೆ ಏನಂದ್ರು ಗೊತ್ತಾ..?

    ನಿರ್ಣಾಯಕ ಘಟ್ಟ ತಲುಪಿದ ನಾಯಕತ್ವ ಬಿಕ್ಕಟ್ಟು

    ಕಮೀಷನ್ ಸ್ವೀಕರಿಸುವಾಗ ಸಿಕ್ಕಿ ಬಿದ್ದ ಬಿಜೆಪಿ ಶಾಸಕ

    ದ್ವೇಷ ಬಿತ್ತುವ ಸಿನಿಮಾ ನಮಗೆ ಬೇಡ: ‘ದಿ ಕೇರಳ ಸ್ಟೋರಿ-2’ ಬಹಿಷ್ಕರಿಸಲು ಕೇರಳ ಮುಖ್ಯಮಂತ್ರಿ ಖಡಕ್ ಸೂಚನೆ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Neiroset dlya ychebi_uhsl ರಲ್ಲಿ ಹಿಂದೂ ಧರ್ಮ ಸಂಸ್ಥಾಪಕರು ಯಾರು? | Hinduism
    • Neiroset dlya ychebi_iesl ರಲ್ಲಿ ಆಚಾರವಿಲ್ಲದ ನಾಲಿಗೆ- ರಾಮಲಿಂಗಾರೆಡ್ಡಿ ಕಿಡಿ ಕಿಡಿ | Anantkumar Hedge
    • http://vipautokiev.com/forum/viewthread.php?forum_id=13&thread_id=3474 ರಲ್ಲಿ ಯಡಿಯೂರಪ್ಪ ಅವರನ್ನು ಅನುಕರಿಸುವ ವಿಜಯೇಂದ್ರ | Yediyurappa
    Latest Kannada News

    ಸಿಎಂ ಸಿದ್ದರಾಮಯ್ಯ ಟ್ವೀಟ್ – ಪ್ರಿಯಾಂಕ್ ಖರ್ಗೆ ಏನಂದ್ರು ಗೊತ್ತಾ..?

    ಫೆಬ್ರವರಿ 21, 2026

    ನಿರ್ಣಾಯಕ ಘಟ್ಟ ತಲುಪಿದ ನಾಯಕತ್ವ ಬಿಕ್ಕಟ್ಟು

    ಫೆಬ್ರವರಿ 21, 2026

    ಕಮೀಷನ್ ಸ್ವೀಕರಿಸುವಾಗ ಸಿಕ್ಕಿ ಬಿದ್ದ ಬಿಜೆಪಿ ಶಾಸಕ

    ಫೆಬ್ರವರಿ 21, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.