Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ದೇವತೆಯಾದ ತೆಲುಗು ನಟಿ ಸಮಾಂತ | Samantha Ruth Prabhu
    ಸಿನೆಮ

    ದೇವತೆಯಾದ ತೆಲುಗು ನಟಿ ಸಮಾಂತ | Samantha Ruth Prabhu

    vartha chakraBy vartha chakraಏಪ್ರಿಲ್ 29, 2023Updated:ಏಪ್ರಿಲ್ 30, 202341 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಹೈದರಾಬಾದ್: ದಕ್ಷಿಣ ಭಾರತೀಯರಿಗೆ ಸಿನಿಮಾ ತಾರೆಯರೆಂದರೆ, ಅದೇನೋ ಪ್ರೀತಿ ಅಭಿಮಾನ ಹಾಗೂ ತಮ್ಮ ನೆಚ್ಚಿನ ನಟರ ಬಗ್ಗೆ ಆರಾಧನೆಯ ಭಾವ. ಅದರಲ್ಲೂ ಆಂಧ್ರ ಮತ್ತು ತಮಿಳುನಾಡಿನಲ್ಲಿ ಇದು ಇನ್ನೂ ಒಂದು ಕೈ ಮೇಲು.ಅತಿ ಹೆಚ್ಚು ಭಾವನಾತ್ಮಕ ಜೀವಿಗಳಾದ ಈ ಎರಡು ರಾಜ್ಯದ ಜನತೆ, ತಮ್ಮ ನೆಚ್ಚಿನ ನಟ- ನಟಿ ಇಲ್ಲವೇ ನಾಯಕನಾಗಲಿ ಆತನಿಗಾಗಿ ಪ್ರಾಣ ಕೊಡಲು ಹಿಂದೆ ಮುಂದೆ ನೋಡುವುದಿಲ್ಲ ದೇವಾಲಯ ಕಟ್ಟಿ ಪೂಜಿಸಲು ಕೂಡ ಹಿಂಜರಿಯುವುದಿಲ್ಲ ಇದಕ್ಕೆ ನಮ್ಮ ಕಣ್ಣ ಮುಂದೆ ಹಲವಾರು ಉದಾಹರಣೆಗಳಿವೆ. (Samantha Ruth Prabhu)

    ತಮ್ಮ ಅಭಿಮಾನದ ಸಿನಿಮಾ ತಾರೆಯಾರಿಗಾಗಿ ಏನು ಬೇಕಾದರೂ ಮಾಡಲು ತಯಾರಿರುವ ಇವರು ತಮ್ಮ ನೆಚ್ಚಿನ ನಟ ಇಲ್ಲ ನಟಿಯ ಸಿನಿಮಾ ಬಿಡುಗಡೆಯಾಯಿತು ಎಂದರೆ, ಮೊದಲ ಪ್ರದರ್ಶನ ವೀಕ್ಷಿಸಲು ಎಷ್ಟು ದೂರ ಬೇಕಾದರೂ ಕ್ರಮಿಸುತ್ತಾರೆ. ಇವರ ಅಭಿಮಾನದ ಹುಚ್ಚು ಹೊಳೆ ಹೇಗೆ ಬೇಕಾದರೂ ಹರಿಯುತ್ತದೆ. ಇದಕ್ಕೆ ದೊಡ್ಡ ಉದಾಹರಣೆಗಳು ಜಯಲಲಿತಾ, ಖುಷ್ಬೂ , ನಯನತಾರಾ, ನಿಧಿ ಅಗರ್ವಾಲ್, ಸೋನು ಸೂದ್ ಇವರಿಗಳಿಗಾಗಿ ದೇವಾಲಯ ಕಟ್ಟಿದ್ದೇ ಸಾಕ್ಷಿ. (Samantha Ruth Prabhu)

    Samantha Ruth Prabhu

    ಇದೀಗ ಇವರ ಸಾಲಿಗೆ ಸೇರ್ಪಡೆಯಾಗಿದ್ದಾರೆ ಸಮಂತಾ ರೂತ್ ಪ್ರಭು (Samantha Ruth Prabhu)
    ತಮ್ಮ ಅನಾರೋಗ್ಯ, ಸಾಮಾಜಿಕ ಕಳಕಳಿಯ ಹಲವು ಕಾರ್ಯಕ್ರಮಗಳು, ನೋಂದವರಿಗೆ ನೆರವು, ಆಶಕ್ತರಿಗೆ ಸಾಂತ್ವನ ಇವೆ ಮೊದಲಾದ ಕಾರಣಗಳಿಗಾಗಿ ಸಾಕಷ್ಟು ಸುದ್ದಿಯಾದ ಸಮಂತಾ ಅವರಿಗಾಗಿ ಇದೀಗ ಅವರ ಅಭಿಮಾನಿ ಒಬ್ಬ ದೇವಾಲಯ ನಿರ್ಮಾಣ ಮಾಡಿದ್ದಾರೆ.
    ಆಂಧ್ರಪ್ರದೇಶದ ಬಾ ಪಟ್ಲ ಜಿಲ್ಲೆಯ ಅಲಾಪಡು ಎನ್ನುವ ಗ್ರಾಮದ ತೆನಾಲಿ ಸಂದೀಪ್ ಎನ್ನುವ ಯುವಕ ಇದೀಗ ತನ್ನ ನೆಚ್ಚಿನ ನಟಿ ಸಮಂತಾ (Samantha Ruth Prabhu) ಅವರಿಗೆ ದೇವಾಲಯ ನಿರ್ಮಿಸಿದ್ದಾರೆ.

    ತಮ್ಮ ತೋಟದ ಮನೆಯ ಮುಂಭಾಗದಲ್ಲಿ ದೇವಾಲಯ ಮಾದರಿಯ ಸಣ್ಣ ಕಟ್ಟಡವನ್ನು ನಿರ್ಮಿಸಿ ಅದರಲ್ಲಿ ನಗುಮುಖದ ಸಮಂತಾ ಪ್ರತಿಮೆಯನ್ನು ಅನಾವರಣ ಮಾಡಿದ್ದು ಪ್ರತಿನಿತ್ಯ ಪೂಜೆ ಮಾಡಿ ತನ್ನ ಮೆಚ್ಚಿನ ನಟಿ ಹೆಚ್ಚು ಕಾಲ ಆರೋಗ್ಯ, ಸಂತೋಷ ,ಸಮೃದ್ಧಿಯಿಂದ ಜೀವಿಸಲಿ ಎಂದು ಪ್ರಾರ್ಥಿಸುತ್ತಿದ್ದಾನೆ. (Samantha Ruth Prabhu)

    ತೆನಾಲಿ ಸಂದೀಪನ ಈ ಕಾರ್ಯಕ್ಕೆ ಆತನ ಕುಟುಂಬ ಸದಸ್ಯರು ಕೂಡ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ ಸಮಂತಾ ಅವರು ಅನಾರೋಗ್ಯ ಪೀಡಿತರಿಗೆ ಮಾಡುತ್ತಿರುವ ನೆರವು ತೋರಿಸುತ್ತಿರುವ ಸಾಮಾಜಿಕ ಕಳಕಳಿ ನೋಂದವರ ಬಗ್ಗೆ ಹೊಂದಿರುವ ಅನುಕಂಪ ಮೊದಲಾದ ವಿಷಯಗಳು ಸಂದೀಪನಿಗೆ ಮೆಚ್ಚುಗೆಯಾಗಿದೆ. ಹೀಗಾಗಿ ,ಆತ ಸಮಂತಾ ಅವರನ್ನು ದೇವತಾ ಭಾವದಿಂದ ಪೂಜಿಸಿ ಆರಾಧಿಸುತ್ತಿದ್ದಾನೆ ಎಂದು ಹೇಳುತ್ತಾರೆ. (Samantha Ruth Prabhu)

    Also read.

    ಕಲ್ಲೇಟಿನಿಂದ ಡಾ. ಪರಮೇಶ್ವರ್ ಗೆ ಗಾಯ | Dr. G Parameshwar

    art ED m Varthachakra war ಆರೋಗ್ಯ ಸಿನಿಮ
    Share. Facebook Twitter Pinterest LinkedIn Tumblr Email WhatsApp
    Previous Articleಕಲ್ಲೇಟಿನಿಂದ ಡಾ. ಪರಮೇಶ್ವರ್ ಗೆ ಗಾಯ | Dr. G Parameshwar
    Next Article ಬೆಂಗಳೂರಲ್ಲಿ ಬಾಡಿಗೆ ಮನೆ ಬೇಕಾದ್ರೆ ಏನೇನು ಮಾಡಬೇಕು ಗೊತ್ತಾ? Bengaluru
    vartha chakra
    • Website

    Related Posts

    ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.

    ಅಕ್ಟೋಬರ್ 7, 2025

    ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.

    ಅಕ್ಟೋಬರ್ 7, 2025

    ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.

    ಅಕ್ಟೋಬರ್ 4, 2025

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.

    ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.

    ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.

    ಹೈಕಮಾಂಡ್ ಮುಂದೆ ಶಿವಕುಮಾರ್ ಗರಂ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • online drugstore ರಲ್ಲಿ ಅನ್ನಭಾಗ್ಯ ಯೋಜನೆಯ ಸ್ವರೂಪ ಬದಲು.
    • DanielCix ರಲ್ಲಿ ಕಾಫಿ ಡೇ ಸಿದ್ದಾರ್ಥ ಸಾವಿನ ರಹಸ್ಯ ಬಯಲು.?
    • https://mellstroy-casino.io ರಲ್ಲಿ ಯಡಿಯೂರಪ್ಪ ಅವರನ್ನು ಅನುಕರಿಸುವ ವಿಜಯೇಂದ್ರ | Yediyurappa
    Latest Kannada News

    ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.

    ಅಕ್ಟೋಬರ್ 7, 2025

    ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.

    ಅಕ್ಟೋಬರ್ 7, 2025

    ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.

    ಅಕ್ಟೋಬರ್ 4, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಮತ್ತೊಮ್ಮೆ ಮೋದಿ ವಿಜಯ? #varthachakra #bihar #election #result #nda #modi #winner #announce #latestnews
    Subscribe