Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಜನರ ನಡುವೆ ಕೆಲಸ ಮಾಡಲು ‘ಸಮೂಹಶಕ್ತಿ’ ಸಂಕಲ್ಪ | Samooha Shakti
    ಬೆಂಗಳೂರು

    ಜನರ ನಡುವೆ ಕೆಲಸ ಮಾಡಲು ‘ಸಮೂಹಶಕ್ತಿ’ ಸಂಕಲ್ಪ | Samooha Shakti

    vartha chakraBy vartha chakraಜೂನ್ 1, 2023Updated:ಜೂನ್ 7, 20236 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು –
    ಜನಸಾಮಾನ್ಯರಲ್ಲಿ ರಾಜಕೀಯ ಪ್ರಜ್ಞೆ ಸೇವಾ ಮನೋಭಾವ ಪ್ರಶ್ನಿಸುವ ಗುಣ ಧರ್ಮ ಮತ್ತು ಅನ್ಯಾಯದ ವಿರುದ್ಧ ಧ್ವನಿ ಎತ್ತುವ ಮಹತ್ವದ ಉದ್ದೇಶದೊಂದಿಗೆ ಅಸ್ತಿತ್ವಕ್ಕೆ ಬಂದಿರುವ ಸಮೂಹ ಶಕ್ತಿ ಸಂಘಟನೆ ಇದೀಗ ಮತ್ತೊಂದು ಮಹತ್ವದ ನಿರ್ಣಯದ ಮೂಲಕ ಜನರ ಮುಂದೆ ಬರಲು ಸಜ್ಜಾಗಿದೆ
    ಸದ್ಯದಲ್ಲೇ ಮಹಾನಗರ ಪಾಲಿಕೆ ಚುನಾವಣೆ ಎದುರಿಸುತ್ತಿರುವ ಬೆಂಗಳೂರಿನಲ್ಲಿ ರಾಜಕೀಯ ಪ್ರಜ್ಞೆ ಮತ್ತು ಸಂವಿಧಾನದ ಮೂಲ ಆಶಯಗಳ ಬಗ್ಗೆ ಅರಿವು ಮೂಡಿಸುವ ವಿಶೇಷ ಆಂದೋಲನ ಕೈಗೊಳ್ಳುವ ಸಂಕಲ್ಪ ಮಾಡಲಾಗಿದೆ.
    ವಿಧಾನಸಭೆ ಚುನಾವಣೆ ಮುಕ್ತಾಯಗೊಂಡ ಬೆನ್ನಲ್ಲೇ ಸಮೂಹ ಶಕ್ತಿ ಸಂಘಟನೆಯ ಕೋರ್ ಕಮಿಟಿ ಸಭೆ ಬೆಂಗಳೂರಿನಲ್ಲಿ ನಡೆಯಿತು ಸಂಘಟನೆಗೆ ಹೊಸದಾಗಿ ಸೇರ್ಪಡೆಯಾದ ಕೆಲವು ಸದಸ್ಯರು ಹಾಗೂ ಸಂಘದ ಅಧ್ಯಕ್ಷ ವಿನಾಯಕ್ ರಾಮಕೃಷ್ಣ ಮಹಾ ಪ್ರಧಾನ ಕಾರ್ಯದರ್ಶಿ ಪಿ ಎಚ್ ದೇವರಾಜ್ ಪ್ರಧಾನ ಕಾರ್ಯದರ್ಶಿ ಕೆ ರವಿ ಮತ್ತು ಖಜಾಂಚಿ ಬೋಪಣ್ಣ ಅವರು ಪಾಲ್ಗೊಂಡಿದ್ದ ಈ ಸಭೆಯಲ್ಲಿ ಸಂಘಟನೆಯ ಸಂಸ್ಥಾಪಕ ಮುಖ್ಯ ಸಲಹೆಗಾರ ದೀಪಕ್ ತಿಮ್ಮಯ ಪಾಲ್ಗೊಂಡು ಮಾರ್ಗದರ್ಶನ ಮಾಡಿದರು.

    ಸಮೂಹ ಸಂಘಟನೆಯ ಉದ್ದೇಶ ಜನಸಾಮಾನ್ಯರಲ್ಲಿ ಈ ಸಂಘಟನೆ ಬೆಳೆಸಬೇಕಾಗಿರುವ ವೈಚಾರಿಕ ಮನೋಭಾವ ರಾಜಕೀಯ ಪ್ರಜ್ಞೆ ಸಂವಿಧಾನದ ಬಗೆಗಿನ ಅರಿವು ಇವುಗಳ ಜೊತೆಗೆ ಅನ್ಯಾಯ ನಡೆದಾಗ ಅದನ್ನು ಪ್ರಶ್ನಿಸಿ ಸಂತ್ರಸ್ತರಾದವರಿಗೆ ನೆರವು ನೀಡುವಲ್ಲಿ ಅನುಸರಿಸಬೇಕಾದ ಮಾರ್ಗಗಳ ಬಗ್ಗೆ ಸಲಹೆ ನೀಡಿದರು.
    ಸಮೂಹ ಶಕ್ತಿ ಈಗಾಗಲೇ ಇರುವ ಹಲವು ಸಂಘಟನೆಗಳಲ್ಲಿ ಒಂದು ಸಂಘಟನೆಯಂತೆ ಇರಬಾರದು ಇದು ಇತರ ಎಲ್ಲ ಸಂಘಟನೆಗಳಿಗಿಂತ ಭಿನ್ನ ಆಲೋಚನೆ ವಿಭಿನ್ನ ದೃಷ್ಟಿಕೋನ ಹೊಂದಿರಬೇಕು ಸಂಘಟನೆಯ ಸದಸ್ಯರಲ್ಲಿ ಸಮಾಜ ಸೇವೆಯ ಜೊತೆಗೆ ನಾಯಕತ್ವದ ಗುಣಗಳನ್ನು ಬೆಳೆಸಬೇಕು ಎಂದು ಹೇಳಿದರು
    ರಾಜ್ಯದ ಕೆಲವು ಗ್ರಾಮೀಣ ಪ್ರದೇಶದಲ್ಲಿ ಸಕ್ರಿಯವಾಗಿರುವ ಈ ಸಂಘಟನೆ ಮಹಾನಗರ ಬೆಂಗಳೂರಿನಲ್ಲಿ ಸಕ್ರಿಯವಾಗಬೇಕು ಮುಂಬರುವ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಚುನಾವಣೆ ವೇಳೆ ಜನರ ನಡುವೆ ಪರಿಣಾಮಕಾರಿಯಾಗಿ ಕೆಲಸ ಮಾಡಬೇಕು ಎನ್ನುವ ಕಾರ್ಯ ಸೂಚಿಯನ್ನು ಅಳವಡಿಸಿಕೊಳ್ಳಲಾಯಿತು.
    ರಾಜ್ಯದ ಇತರೆ ಭಾಗಗಳಲ್ಲಿ ಸಂಘಟನೆಯ ಚಟುವಟಿಕೆಗಳನ್ನ ಮತ್ತಷ್ಟು ಚುರುಕುಗೊಳಿಸುವ ದೃಷ್ಟಿಯಿಂದ ಕೈಗೊಳ್ಳಬೇಕಾದ ನಿರ್ಧಾರಗಳ ಬಗ್ಗೆ ಚರ್ಚಿಸಲು ಮುಂದಿನ ಸಭೆಯನ್ನು ಚಿತ್ರದುರ್ಗದಲ್ಲಿ ನಡೆಸಲು ತೀರ್ಮಾನಿಸಲಾಯಿತು

    Verbattle
    Verbattle
    Verbattle
    Bangalore Bengaluru m Samooha Shakti ಚುನಾವಣೆ ಧರ್ಮ ನ್ಯಾಯ ರಾಜಕೀಯ
    Share. Facebook Twitter Pinterest LinkedIn Tumblr Email WhatsApp
    Previous Articleಪ್ರಗತಿಯ ಚಿತ್ರಣ ಬದಲಿಸುವ ಇಂಧನ ಇಲಾಖೆ | Dept Of Power
    Next Article ಬೆಸ್ಕಾಂ ಅಧಿಕಾರಿಗಳ ಮೈಚಳಿ ಬಿಡಿಸಿದ ಕೆ.ಜೆ. ಜಾರ್ಜ್ | KJ George
    vartha chakra
    • Website

    Related Posts

    ಬಡವರ ಗ್ಯಾರಂಟಿ Vs ಶ್ರೀಮಂತರ ರಿಯಾಯಿತಿ: ನ್ಯಾಯ ಯಾರ ಪರ?

    ಫೆಬ್ರವರಿ 20, 2026

    ಎದ್ದು ನಿಂತ ಪಬ್ಲಿಕ್ ಟಿವಿ , ಕುಸಿದು ಬಿದ್ದ ಟಿವಿ9..!

    ಫೆಬ್ರವರಿ 20, 2026

    ಇನ್ ಸೈಟ್ ಐಎಎಸ್ ನ ಮಾದರಿ ನಡೆ

    ಫೆಬ್ರವರಿ 20, 2026

    6 ಪ್ರತಿಕ್ರಿಯೆಗಳು

    1. Gpvood on ಫೆಬ್ರವರಿ 13, 2026 10:06 ಫೂರ್ವಾಹ್ನ

      betmgm MS betmgm-play mgm promotions

      Reply
    2. vyezdnoj-shinomontazh-77sal on ಫೆಬ್ರವರಿ 14, 2026 10:32 ಅಪರಾಹ್ನ

      выездной шиномонтаж 24

      Reply
    3. ShumoizolyaciyaAroknub on ಫೆಬ್ರವರಿ 14, 2026 10:33 ಅಪರಾಹ್ನ

      шумоизоляция арок авто

      Reply
    4. Bfblaw on ಫೆಬ್ರವರಿ 20, 2026 7:25 ಫೂರ್ವಾಹ್ನ

      Test your luck in the best slots. In crown coins casino log in, deposit bonuses and tournaments await you. Join and triumph!

      Reply
    5. ShumoizolyaciyaAvtosal on ಫೆಬ್ರವರಿ 20, 2026 4:33 ಅಪರಾಹ್ನ

      шумоизоляция авто

      Reply
    6. Krovlyanub on ಫೆಬ್ರವರಿ 20, 2026 5:14 ಅಪರಾಹ್ನ

      Приветствую! Стоит заранее разобрать — кровля для нового здания. Дело в том, что экономить на кровле — выйдет дороже. Ищешь профессионалов — могу рекомендовать: https://montazh-membrannoj-krovli-spb.ru. В большинстве случаев вижу: мембранная кровля — выгоднее в перспективе. Например постоянные ремонты — соответственно ПВХ не требует обслуживания. Основные этапы: выбрать проверенного производителя. Резюмируем: высокоэффективный инструмент для защиты здания.

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬಡವರ ಗ್ಯಾರಂಟಿ Vs ಶ್ರೀಮಂತರ ರಿಯಾಯಿತಿ: ನ್ಯಾಯ ಯಾರ ಪರ?

    ಎದ್ದು ನಿಂತ ಪಬ್ಲಿಕ್ ಟಿವಿ , ಕುಸಿದು ಬಿದ್ದ ಟಿವಿ9..!

    ಇನ್ ಸೈಟ್ ಐಎಎಸ್ ನ ಮಾದರಿ ನಡೆ

    ಸಫಾರಿ ಪ್ರಿಯರಿಗೆ ಸಿಹಿ ಸುದ್ದಿ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Oqgvdb ರಲ್ಲಿ ಜೈಲಿನಲ್ಲೇ ಕೊಲೆಯಾದ ಪಾತಕಿ.
    • Jpdxfb ರಲ್ಲಿ ಡಿ ಬಾಸ್ ದರ್ಶನ್ ಬಿಡುಗಡೆ ಯಾವಾಗ ಗೊತ್ತಾ.
    • Okldbz ರಲ್ಲಿ ವೋಟಿನ ಬೇಟೆಗಾಗಿ ಭಾವನೆಗಳೊಂದಿಗೆ ಓಟ – budget ನಲ್ಲಿಲ್ಲ ಅಭಿವೃದ್ಧಿಯ ನೋಟ
    Latest Kannada News

    ಬಡವರ ಗ್ಯಾರಂಟಿ Vs ಶ್ರೀಮಂತರ ರಿಯಾಯಿತಿ: ನ್ಯಾಯ ಯಾರ ಪರ?

    ಫೆಬ್ರವರಿ 20, 2026

    ಎದ್ದು ನಿಂತ ಪಬ್ಲಿಕ್ ಟಿವಿ , ಕುಸಿದು ಬಿದ್ದ ಟಿವಿ9..!

    ಫೆಬ್ರವರಿ 20, 2026

    ಇನ್ ಸೈಟ್ ಐಎಎಸ್ ನ ಮಾದರಿ ನಡೆ

    ಫೆಬ್ರವರಿ 20, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.