Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಜನರ ನಡುವೆ ಕೆಲಸ ಮಾಡಲು ‘ಸಮೂಹಶಕ್ತಿ’ ಸಂಕಲ್ಪ | Samooha Shakti
    ಬೆಂಗಳೂರು

    ಜನರ ನಡುವೆ ಕೆಲಸ ಮಾಡಲು ‘ಸಮೂಹಶಕ್ತಿ’ ಸಂಕಲ್ಪ | Samooha Shakti

    vartha chakraBy vartha chakraಜೂನ್ 1, 2023Updated:ಜೂನ್ 7, 20232 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು –
    ಜನಸಾಮಾನ್ಯರಲ್ಲಿ ರಾಜಕೀಯ ಪ್ರಜ್ಞೆ ಸೇವಾ ಮನೋಭಾವ ಪ್ರಶ್ನಿಸುವ ಗುಣ ಧರ್ಮ ಮತ್ತು ಅನ್ಯಾಯದ ವಿರುದ್ಧ ಧ್ವನಿ ಎತ್ತುವ ಮಹತ್ವದ ಉದ್ದೇಶದೊಂದಿಗೆ ಅಸ್ತಿತ್ವಕ್ಕೆ ಬಂದಿರುವ ಸಮೂಹ ಶಕ್ತಿ ಸಂಘಟನೆ ಇದೀಗ ಮತ್ತೊಂದು ಮಹತ್ವದ ನಿರ್ಣಯದ ಮೂಲಕ ಜನರ ಮುಂದೆ ಬರಲು ಸಜ್ಜಾಗಿದೆ
    ಸದ್ಯದಲ್ಲೇ ಮಹಾನಗರ ಪಾಲಿಕೆ ಚುನಾವಣೆ ಎದುರಿಸುತ್ತಿರುವ ಬೆಂಗಳೂರಿನಲ್ಲಿ ರಾಜಕೀಯ ಪ್ರಜ್ಞೆ ಮತ್ತು ಸಂವಿಧಾನದ ಮೂಲ ಆಶಯಗಳ ಬಗ್ಗೆ ಅರಿವು ಮೂಡಿಸುವ ವಿಶೇಷ ಆಂದೋಲನ ಕೈಗೊಳ್ಳುವ ಸಂಕಲ್ಪ ಮಾಡಲಾಗಿದೆ.
    ವಿಧಾನಸಭೆ ಚುನಾವಣೆ ಮುಕ್ತಾಯಗೊಂಡ ಬೆನ್ನಲ್ಲೇ ಸಮೂಹ ಶಕ್ತಿ ಸಂಘಟನೆಯ ಕೋರ್ ಕಮಿಟಿ ಸಭೆ ಬೆಂಗಳೂರಿನಲ್ಲಿ ನಡೆಯಿತು ಸಂಘಟನೆಗೆ ಹೊಸದಾಗಿ ಸೇರ್ಪಡೆಯಾದ ಕೆಲವು ಸದಸ್ಯರು ಹಾಗೂ ಸಂಘದ ಅಧ್ಯಕ್ಷ ವಿನಾಯಕ್ ರಾಮಕೃಷ್ಣ ಮಹಾ ಪ್ರಧಾನ ಕಾರ್ಯದರ್ಶಿ ಪಿ ಎಚ್ ದೇವರಾಜ್ ಪ್ರಧಾನ ಕಾರ್ಯದರ್ಶಿ ಕೆ ರವಿ ಮತ್ತು ಖಜಾಂಚಿ ಬೋಪಣ್ಣ ಅವರು ಪಾಲ್ಗೊಂಡಿದ್ದ ಈ ಸಭೆಯಲ್ಲಿ ಸಂಘಟನೆಯ ಸಂಸ್ಥಾಪಕ ಮುಖ್ಯ ಸಲಹೆಗಾರ ದೀಪಕ್ ತಿಮ್ಮಯ ಪಾಲ್ಗೊಂಡು ಮಾರ್ಗದರ್ಶನ ಮಾಡಿದರು.

    ಸಮೂಹ ಸಂಘಟನೆಯ ಉದ್ದೇಶ ಜನಸಾಮಾನ್ಯರಲ್ಲಿ ಈ ಸಂಘಟನೆ ಬೆಳೆಸಬೇಕಾಗಿರುವ ವೈಚಾರಿಕ ಮನೋಭಾವ ರಾಜಕೀಯ ಪ್ರಜ್ಞೆ ಸಂವಿಧಾನದ ಬಗೆಗಿನ ಅರಿವು ಇವುಗಳ ಜೊತೆಗೆ ಅನ್ಯಾಯ ನಡೆದಾಗ ಅದನ್ನು ಪ್ರಶ್ನಿಸಿ ಸಂತ್ರಸ್ತರಾದವರಿಗೆ ನೆರವು ನೀಡುವಲ್ಲಿ ಅನುಸರಿಸಬೇಕಾದ ಮಾರ್ಗಗಳ ಬಗ್ಗೆ ಸಲಹೆ ನೀಡಿದರು.
    ಸಮೂಹ ಶಕ್ತಿ ಈಗಾಗಲೇ ಇರುವ ಹಲವು ಸಂಘಟನೆಗಳಲ್ಲಿ ಒಂದು ಸಂಘಟನೆಯಂತೆ ಇರಬಾರದು ಇದು ಇತರ ಎಲ್ಲ ಸಂಘಟನೆಗಳಿಗಿಂತ ಭಿನ್ನ ಆಲೋಚನೆ ವಿಭಿನ್ನ ದೃಷ್ಟಿಕೋನ ಹೊಂದಿರಬೇಕು ಸಂಘಟನೆಯ ಸದಸ್ಯರಲ್ಲಿ ಸಮಾಜ ಸೇವೆಯ ಜೊತೆಗೆ ನಾಯಕತ್ವದ ಗುಣಗಳನ್ನು ಬೆಳೆಸಬೇಕು ಎಂದು ಹೇಳಿದರು
    ರಾಜ್ಯದ ಕೆಲವು ಗ್ರಾಮೀಣ ಪ್ರದೇಶದಲ್ಲಿ ಸಕ್ರಿಯವಾಗಿರುವ ಈ ಸಂಘಟನೆ ಮಹಾನಗರ ಬೆಂಗಳೂರಿನಲ್ಲಿ ಸಕ್ರಿಯವಾಗಬೇಕು ಮುಂಬರುವ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಚುನಾವಣೆ ವೇಳೆ ಜನರ ನಡುವೆ ಪರಿಣಾಮಕಾರಿಯಾಗಿ ಕೆಲಸ ಮಾಡಬೇಕು ಎನ್ನುವ ಕಾರ್ಯ ಸೂಚಿಯನ್ನು ಅಳವಡಿಸಿಕೊಳ್ಳಲಾಯಿತು.
    ರಾಜ್ಯದ ಇತರೆ ಭಾಗಗಳಲ್ಲಿ ಸಂಘಟನೆಯ ಚಟುವಟಿಕೆಗಳನ್ನ ಮತ್ತಷ್ಟು ಚುರುಕುಗೊಳಿಸುವ ದೃಷ್ಟಿಯಿಂದ ಕೈಗೊಳ್ಳಬೇಕಾದ ನಿರ್ಧಾರಗಳ ಬಗ್ಗೆ ಚರ್ಚಿಸಲು ಮುಂದಿನ ಸಭೆಯನ್ನು ಚಿತ್ರದುರ್ಗದಲ್ಲಿ ನಡೆಸಲು ತೀರ್ಮಾನಿಸಲಾಯಿತು

    Bangalore Bengaluru m Samooha Shakti ಚುನಾವಣೆ ಧರ್ಮ ನ್ಯಾಯ ರಾಜಕೀಯ
    Share. Facebook Twitter Pinterest LinkedIn Tumblr Email WhatsApp
    Previous Articleಪ್ರಗತಿಯ ಚಿತ್ರಣ ಬದಲಿಸುವ ಇಂಧನ ಇಲಾಖೆ | Dept Of Power
    Next Article ಬೆಸ್ಕಾಂ ಅಧಿಕಾರಿಗಳ ಮೈಚಳಿ ಬಿಡಿಸಿದ ಕೆ.ಜೆ. ಜಾರ್ಜ್ | KJ George
    vartha chakra
    • Website

    Related Posts

    ಬಾಲಿವುಡ್ ಬೆಡಗಿ ತಮನ್ನಾ ಗೆ 6.2 ಕೋಟಿ !

    ಮೇ 22, 2025

    ಪರಮೇಶ್ವರ್ ವಿರುದ್ಧ ಇಡಿ ದಾಳಿ ಯಾಕೆ ಗೊತ್ತಾ ?

    ಮೇ 22, 2025

    ಬೆಂಗಳೂರಿಗೆ ಕುಮಾರಸ್ವಾಮಿ ಬಂಪರ್ ಕೊಡುಗೆ.

    ಮೇ 22, 2025

    2 ಪ್ರತಿಕ್ರಿಯೆಗಳು

    1. KeithNeoro on ಮೇ 10, 2025 12:37 ಫೂರ್ವಾಹ್ನ

      ¡Hola buscadores de emociones !
      Los free spins EspaГ±a son perfectos para jugar sin riesgos. Solo necesitas una cuenta y listo. Nada de pagos iniciales ni tarjetas.
      Si eres nuevo en los casinos online, esta es tu oportunidad perfecta https://25girosgratissindeposito.xyz para empezar sin invertir ni un euro.
      ¡Que tengas magníficas botes extraordinarios!

      Reply
    2. JustinEnath on ಮೇ 10, 2025 2:45 ಅಪರಾಹ್ನ

      ¡Hola, maestros de las apuestas !
      Recibe 10 euros gratis sin depГіsito y disfruta de los mejores juegos de casino online.
      Explora los mejores casinos online que ofrecen 10€ gratis sin depósito. Estas promociones te permiten jugar y ganar sin riesgos. Aprovecha esta oferta exclusiva y comienza tu aventura en el mundo del casino.
      Casino sin depГіsito con 10 euros gratis hoy – п»їhttps://www.youtube.com/watch?v=DvFWSMyjao4

      ¡Que tengas excelentes ganancias destacadas !

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬಾಲಿವುಡ್ ಬೆಡಗಿ ತಮನ್ನಾ ಗೆ 6.2 ಕೋಟಿ !

    ಪರಮೇಶ್ವರ್ ವಿರುದ್ಧ ಇಡಿ ದಾಳಿ ಯಾಕೆ ಗೊತ್ತಾ ?

    ಬೆಂಗಳೂರಿಗೆ ಕುಮಾರಸ್ವಾಮಿ ಬಂಪರ್ ಕೊಡುಗೆ.

    ಅಲೋಕ್ ಕುಮಾರ್ Promotion ಗೆ ಇಲ್ಲ, ಯಾಕೆ ಗೊತ್ತಾ ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Philliphig ರಲ್ಲಿ ಸಿದ್ದರಾಮಯ್ಯ ಹಿಟ್ಲರ್ ಅಂತೆ.
    • build muscle steroid ರಲ್ಲಿ ಗ್ರಾಮ ಪಂಚಾಯತಿಗಳಿಗೂ ಭೂಮಿ ಸಾಪ್ಟ್ ವೇರ್ | Bhoomi Software
    • tiktok-ads-agency-account.org_AgomE ರಲ್ಲಿ ಭ್ರೂಣ ಹತ್ಯೆ ಮಾಡುತ್ತಿದ್ದ ವೈದ್ಯ ಬಂಧನ | Feoticide
    Latest Kannada News

    ಬಾಲಿವುಡ್ ಬೆಡಗಿ ತಮನ್ನಾ ಗೆ 6.2 ಕೋಟಿ !

    ಮೇ 22, 2025

    ಪರಮೇಶ್ವರ್ ವಿರುದ್ಧ ಇಡಿ ದಾಳಿ ಯಾಕೆ ಗೊತ್ತಾ ?

    ಮೇ 22, 2025

    ಬೆಂಗಳೂರಿಗೆ ಕುಮಾರಸ್ವಾಮಿ ಬಂಪರ್ ಕೊಡುಗೆ.

    ಮೇ 22, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಅಂದು ಇಮ್ಮಡಿ ಪುಲಿಕೇಶಿ ಇಂದು ಸಿದ್ದು ಸರ್ಕಾರ #siddaramaiah #dkshivakumar #congress #pawankalyan #kpcc
    Subscribe