Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಸ್ಮಾರ್ಟ್‌ ಫೋನ್‌ಗಳಿಗೆ ಸಂಚಾರ್ ಸಾಥಿ ಆ್ಯಪ್ ಕಡ್ಡಾಯ!
    ಮಾಹಿತಿ

    ಸ್ಮಾರ್ಟ್‌ ಫೋನ್‌ಗಳಿಗೆ ಸಂಚಾರ್ ಸಾಥಿ ಆ್ಯಪ್ ಕಡ್ಡಾಯ!

    vartha chakraBy vartha chakraಡಿಸೆಂಬರ್ 2, 2025Updated:ಡಿಸೆಂಬರ್ 2, 20251 ಟಿಪ್ಪಣಿ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ನವದೆಹಲಿ : ಭಾರತದಲ್ಲಿ ಇನ್ನು ಮುಂದೆ ಉತ್ಪಾದನೆಯಾಗುವ ಮತ್ತು ಮಾರಾಟವಾಗುವ ಎಲ್ಲಾ ಸ್ಮಾರ್ಟ್‌ ಫೋನ್‌ಗಳಿಗೆ ಕೇಂದ್ರ ಸರ್ಕಾರ ಅಭಿವೃದ್ಧಿಪಡಿಸಿದ ಸೈಬರ್ ಸೆಕ್ಯುರಿಟಿ ಆ್ಯಪ್ ಸಂಚಾರ್ ಸಾಥಿ ಅಳವಡಿಸುವಂತೆ ಸ್ಮಾರ್ಟ್‌ ಫೋನ್‌ ಉತ್ಪಾದಕರಿಗೆ ದೂರಸಂಪರ್ಕ ಸಚಿವಾಲಯ ಸೂಚನೆ ನೀಡಿದೆ. ಆ್ಯಪ್ ಇನ್‌ಸ್ಟಾಲ್ ಮಾಡಲು 90 ದಿನಗಳ ಕಾಲಾವಕಾಸ ನೀಡಿ ನ.28ರಂದು ಎಲ್ಲಾ ಸ್ಮಾರ್ಟ್‌ ಫೋನ್‌ ಉತ್ಪಾದಕರಿಗೆ ಸೂಚನೆ ನೀಡಲಾಗಿದೆ. ಈಗಾಗಲೇ ಮಾರುಕಟ್ಟೆಗೆ ಲಗ್ಗೆ ಇಟ್ಟಿರುವ ಮೊಬೈಲ್‌ಗಳಿಗೆ ಸಾಫ್ಟ್‌ವೇರ್ ಅಪ್ಡೇಟ್ ಮೂಲಕ ಸಂಚಾರ್ ಸಾಥಿ ಆ್ಯಪ್ ಇನ್‌ಸ್ಟಾಲ್ ಮಾಡಬೇಕೆಂದು ತಿಳಿಸಲಾಗಿದೆ.

    ಸಂಚಾರ್ ಸಾಥಿ ಆ್ಯಪ್ ಶಂಕಾಸ್ಪದ ಕರೆಗಳನ್ನು ವರದಿ ಮಾಡಲು, ಐಎಂಇಐ ನಂಬರ್ ಪರಿಶೀಲಿಸಲು ಹಾಗೂ ಕದ್ದ ಮೊಬೈಲ್‌ಗಳನ್ನು ಪತ್ತೆ ಮಾಡಲು ಹಾಗೂ ಬಳಕೆಯನ್ನು ನಿರ್ಬಂಧಿಸಲು ಸಹಕಾರಿಯಾಗುತ್ತದೆ. ಅಷ್ಟೇ ಅಲ್ಲ ವಂಚನೆ ಕರೆಗಳನ್ನೂ ತಡೆಯಲು ಅನುಕೂಲವಾಗಲಿದೆ ಎಂದು ಹೇಳಲಾಗಿದೆ.

    ಸಂಚಾರ್ ಸಾಥಿ ಆ್ಯಪ್ ಇನ್‌ಸ್ಟಾಲ್ ಮಾಡುವುದರಿಂದ ಖಾಸಗಿತನದ ಹಕ್ಕಿಗೆ ಚ್ಯುತಿಯಾಗುತ್ತದೆ ಎಂದು ಆ್ಯಪಲ್ ಮತ್ತು ಖಾಸಗೀತನದ ಹಕ್ಕಿನ ಪ್ರತಿಪಾದಕರಿಂದ ತೀವ್ರ ವಿರೋಧ ವ್ಯಕ್ತವಾಗಿದೆ.

    ಸರ್ಕಾರ
    Share. Facebook Twitter Pinterest LinkedIn Tumblr Email WhatsApp
    Previous Articleಫೇಕ್ ಬೆಸ್ಕಾಂ ಅಪ್ಲಿಕೇಶನ್ ಡೌನ್ಲೋಡ್ ಮಾಡಿ ಲಕ್ಷಾಂತರ ರೂ. ಕಳೆದುಕೊಂಡ ಮಹಿಳೆ!
    Next Article ರಾಜಕೀಯ ನಮ್ಮಪ್ಪನ ಆಸ್ತಿ ಅಲ್ಲ.
    vartha chakra
    • Website

    Related Posts

    ಅಧಿವೇಶನ ಕರೆದಿರುವುದು ಉತ್ತರ ಕರ್ನಾಟಕ ಸಮಸ್ಯೆಗಳ ಬಗ್ಗೆ ಚರ್ಚಿಸಲು – ಡಿ.ಕೆ. ಶಿವಕುಮಾರ್

    ಡಿಸೆಂಬರ್ 16, 2025

    2028ರಲ್ಲಿಯೂ ಕಾಂಗ್ರೆಸ್ ಅಧಿಕಾರಕ್ಕೆ – ಸಿದ್ದರಾಮಯ್ಯ

    ಡಿಸೆಂಬರ್ 16, 2025

    482 ಎಕರೆ ಅರಣ್ಯಭೂಮಿ ಕಬಳಿಸಿದವ ಏನಾದ ಗೊತ್ತಾ?

    ಡಿಸೆಂಬರ್ 16, 2025

    1 ಟಿಪ್ಪಣಿ

    1. useful site on ಡಿಸೆಂಬರ್ 9, 2025 1:23 ಫೂರ್ವಾಹ್ನ

      Hi! I’ve been reading your web site for some time now
      and finally got the courage to go ahead and give you a
      shout out from Dallas Tx! Just wanted to mention keep up the
      good work!

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಅಧಿವೇಶನ ಕರೆದಿರುವುದು ಉತ್ತರ ಕರ್ನಾಟಕ ಸಮಸ್ಯೆಗಳ ಬಗ್ಗೆ ಚರ್ಚಿಸಲು – ಡಿ.ಕೆ. ಶಿವಕುಮಾರ್

    2028ರಲ್ಲಿಯೂ ಕಾಂಗ್ರೆಸ್ ಅಧಿಕಾರಕ್ಕೆ – ಸಿದ್ದರಾಮಯ್ಯ

    482 ಎಕರೆ ಅರಣ್ಯಭೂಮಿ ಕಬಳಿಸಿದವ ಏನಾದ ಗೊತ್ತಾ?

    ಕಸ್ತೂರಿ ರಂಗನ್ ವರದಿ ತಿರಸ್ಕಾರ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • ultimateshop ರಲ್ಲಿ ಜೈಲಿನಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ನಾನಾ ಸಮಸ್ಯೆ.
    • BrianAbubs ರಲ್ಲಿ ಆರೋಪಿ ಸ್ಥಾನದಲ್ಲಿ Trump | Donald Trump
    • kazinoukrainy ರಲ್ಲಿ ಮಾಜಿ ಸಿಎಂಗೆ ಮತ್ತೊಂದು ಕಂಟಕ.
    Latest Kannada News

    ಅಧಿವೇಶನ ಕರೆದಿರುವುದು ಉತ್ತರ ಕರ್ನಾಟಕ ಸಮಸ್ಯೆಗಳ ಬಗ್ಗೆ ಚರ್ಚಿಸಲು – ಡಿ.ಕೆ. ಶಿವಕುಮಾರ್

    ಡಿಸೆಂಬರ್ 16, 2025

    2028ರಲ್ಲಿಯೂ ಕಾಂಗ್ರೆಸ್ ಅಧಿಕಾರಕ್ಕೆ – ಸಿದ್ದರಾಮಯ್ಯ

    ಡಿಸೆಂಬರ್ 16, 2025

    482 ಎಕರೆ ಅರಣ್ಯಭೂಮಿ ಕಬಳಿಸಿದವ ಏನಾದ ಗೊತ್ತಾ?

    ಡಿಸೆಂಬರ್ 16, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ರಾಜಕಾರಣಿಗಳ ಅಚ್ಚುಮೆಚ್ಚಿನ ಜ್ಯೋತಿಷಿಗಳು ಯಾರು ಗೊತ್ತಾ #varthachakra #astrologyposts #indianpoliticians
    Subscribe