Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಇದು ಶ್ರೀಗಂಧ ಕಳ್ಳರ ಗ್ಯಾಂಗ್
    ಸುದ್ದಿ

    ಇದು ಶ್ರೀಗಂಧ ಕಳ್ಳರ ಗ್ಯಾಂಗ್

    vartha chakraBy vartha chakraಸೆಪ್ಟೆಂಬರ್ 2, 2022Updated:ಸೆಪ್ಟೆಂಬರ್ 2, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ಸೆ.1-ಶ್ರೀಗಂಧ ಮರಗಳನ್ನು ಸದ್ದಿಲ್ಲದೇ ಕ್ಷಣಾರ್ಧದಲ್ಲಿ ಕಳವು ಮಾಡ ಮಾಡುತ್ತಿದ್ದ ಗ್ಯಾಂಗ್ ಬಂಧಿಸುವಲ್ಲಿ‌ ಯಶಸ್ವಿಯಾಗಿರುವ ಹೈಗ್ರೌಂಡ್ಸ್ ಪೊಲೀಸರು ‌3 ಕೋಟಿಗೂ ಅಧಿಕ ಮೌಲ್ಯದ ಶ್ರೀಗಂಧವನ್ನು ವಶಪಡಿಸಿಕೊಂಡಿದ್ದಾರೆ.
    ಗ್ಯಾಂಗ್ ನಲ್ಲಿದ್ದ ತಮಿಳುನಾಡಿನ ತಿರುಪತ್ತೂರು ಮೂಲದ ಗೋವಿಂದಸ್ವಾಮಿ, ಮಾಧು, ವೆಂಕಟೇಶ, ರಾಮಚಂದ್ರ,ವಾಸಿಂ ಬೇಗ್, ರಾಮಚಂದ್ರಪ್ಪ, ನಂಜೇಗೌಡ, ವರದರಾಜು ಬಂಧಿತ ಗ್ಯಾಂಗ್ ನ ಆರೋಪಿಗಳಾಗಿದ್ದಾರೆ ಎಂದು ಡಿಸಿಪಿ ಶ್ರೀನಿವಾಸ್ ‌ಗೌಡ ತಿಳಿಸಿದ್ದಾರೆ.
    ಬಂಧಿತ ಆರೋಪಿಗಳಿಂದ 3 ಕೋಟಿ ಮೌಲ್ಯದ 147 ಕೆಜಿ ಗಂಧದ ಎಣ್ಣೆ, 730 ಕೆಜಿ ಗಂಧದ ಮರದ ತುಂಡು ಚೆಕ್ಕೆಗಳನ್ನು ವಶಕ್ಕೆ ಪಡಿಸಿಕೊಂಡು ಹೆಚ್ಚಿನ ತನಿಖೆಯನ್ನು ಕೈಗೊಳ್ಳಲಾಗಿದೆ ಎಂದು ಹೇಳಿದರು.
    ನಾಲ್ಕು ವರ್ಷಗಳಿಂದ ಗ್ಯಾಂಗ್ ನ ಖದೀಮರು ಬೆಂಗಳೂರು ಸದಾಶಿವನಗರ, ಕೆ ಆರ್ ಪುರ,ಜಯನಗರ ,ಆನೇಕಲ್ ವ್ಯಾಪ್ತಿಯಲ್ಲಿ ಕಳ್ಳತನ ಮಾಡುತ್ತಿದ್ದು,ಒಂದು ಸಿಗರೇಟ್ ಸೇದುವಷ್ಟರಲ್ಲಿ ಮಚ್ಚಿನಿಂದ ಒಂದು ಮರವನ್ನು ಕಡಿಯುತ್ತಿದ್ದರು ಎಂದರು.
    ಹೈ ಗ್ರೌಂಡ್ಸ್ ನ ಗಾಲ್ಫ್ ಕ್ಲಬ್ ನಲ್ಲಿ ಗಂಧದ ಮರದ ಕಡಿದು ಪರಾರಿಯಾಗಿದ್ದ ಪ್ರಕರಣ ದಾಖಲಿಸಿಕೊಂಡು ಕಾರ್ಯಾಚರಣೆ ಕೈಗೊಂಡ ಪೊಲೀಸರು ‌ಖಚಿತವಾದ ಮಾಹಿತಿಯನ್ನು ಆಧರಿಸಿ ಬಂಧಿಸುವಲ್ಲಿ‌ ಯಶಸ್ವಿಯಾಗಿದ್ದಾರೆ.
    ಕಳವು‌ ಮಾಡಿದ ಶ್ರೀಗಂಧ ಮರದ ತುಂಡುಗಳನ್ನು ತುಮಕೂರು ಗಡಿಭಾಗದಲ್ಲಿ ಮಿಲ್ ನಲ್ಲಿ ಆಯಿಲ್ ಆಗಿ ಪರಿವರ್ತನೆ ಮಾಡುತ್ತಿದ್ದರು.ಕಳ್ಳತನಕ್ಕೂ ಮುನ್ನ ಆರೋಪಿಗಳು ಶ್ರೀಗಂಧ ಮರಗಳು ಇರುವ ಸ್ಥಳಗಳ ಗುರುತು ಮಾಡುತ್ತಿದ್ದ ಗ್ಯಾಂಗ್ ಮೂರು ತಂಡಗಳಾಗಿ ವಿಭಾಗಗೊಂಡು ಕಳ್ಳತನ ಮಾಡುತ್ತಿದ್ದರು ಎಂದರು.

    ಕಳ್ಳತನ ತುಮಕೂರು
    Share. Facebook Twitter Pinterest LinkedIn Tumblr Email WhatsApp
    Previous Articleರಾಯಭಾರಿಯಾದ ಕಿಚ್ಚ ಸುದೀಪ್
    Next Article Luxury car ಗಳನ್ನು ಕದಿಯುತ್ತಿದ್ದ ಕಳ್ಳರು
    vartha chakra
    • Website

    Related Posts

    ಜುಲೈ 7ರಂದು ಮಹಾನಗರ ಪಾಲಿಕೆಗಳು ಕೆಲಸ ಮಾಡುವುದಿಲ್ಲ!

    ಜೂನ್ 24, 2025

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    ಜೂನ್ 24, 2025

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    ಜೂನ್ 24, 2025

    Comments are closed.

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಜುಲೈ 7ರಂದು ಮಹಾನಗರ ಪಾಲಿಕೆಗಳು ಕೆಲಸ ಮಾಡುವುದಿಲ್ಲ!

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    ಸುಂದರಿ ಜಾಲಕ್ಕೆ ಬಲಿಯಾದ ಇರಾನ್.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Michaelodoky ರಲ್ಲಿ ಆನಂದ್ ತೇಲ್ತುಂಬ್ಡೆ ಗೆ ಬಸವ ರಾಷ್ಟ್ರೀಯ ಪುರಸ್ಕಾರ | Anand Teltumbde
    • Melvinboory ರಲ್ಲಿ BJP ಭದ್ರಕೋಟೆಗೆ ಪೊನ್ನಣ್ಣ ಲಗ್ಗೆ | A S Ponnanna
    • rarealbub ರಲ್ಲಿ ಲೋಕಸಭಾ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಫೈನಲ್ | Lok Sabha 2024
    Latest Kannada News

    ಜುಲೈ 7ರಂದು ಮಹಾನಗರ ಪಾಲಿಕೆಗಳು ಕೆಲಸ ಮಾಡುವುದಿಲ್ಲ!

    ಜೂನ್ 24, 2025

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    ಜೂನ್ 24, 2025

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    ಜೂನ್ 24, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ತಿರುಪತಿ ಲಾಡು ಗೆ ಮಂಡ್ಯ ತುಪ್ಪ #tirupati #tirumala #hyderabad #andhrapradesh #trending #ghee #products
    Subscribe