ಸಂಗ್ರಹಗಳು
    • ಏಪ್ರಿಲ್ 2026
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಶಕ್ತಿ ಪ್ರದರ್ಶನದ ಜಾರಕಿಹೊಳಿ ನಡೆಗೆ ಹೈಕಮಾಂಡ್ ಬ್ರೇಕ್ | Satish Jarkiholi
    ಸುದ್ದಿ

    ಶಕ್ತಿ ಪ್ರದರ್ಶನದ ಜಾರಕಿಹೊಳಿ ನಡೆಗೆ ಹೈಕಮಾಂಡ್ ಬ್ರೇಕ್ | Satish Jarkiholi

    vartha chakraBy vartha chakraಅಕ್ಟೋಬರ್ 16, 20235 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಅ.16- ರಾಜ್ಯ ಸರ್ಕಾರದಲ್ಲಿ ಮತ್ತೊಂದು ಉಪ ಮುಖ್ಯಮಂತ್ರಿ ಹುದ್ದೆ ಸೃಷ್ಟಿಗೆ ಆಗ್ರಹ ಮಾಡಿರುವ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ತಮ್ಮ ಆಪ್ತ ಶಾಸಕರೊಂದಿಗೆ ಶಕ್ತಿ ಪ್ರದರ್ಶನಕ್ಕೆ ಮುಂದಾಗಿದ್ದರು,ಆದರೆ ಹೈಕಮಾಂಡ್ ಇದಕ್ಕೆ ಬ್ರೇಕ್ ಹಾಕಿದೆ.

    ಶಕ್ತಿ ಪ್ರದರ್ಶನದ ಭಾಗವಾಗಿ ತಮ್ಮ ಆಪ್ತ ವಲಯದ 20ಕ್ಕೂ ಹೆಚ್ಚು ಶಾಸಕರೊಂದಿಗೆ ವಿಶ್ವ ವಿಖ್ಯಾತ ಮೈಸೂರು ದಸರಾ ವೀಕ್ಷಣೆಗೆ ತೆರಳಲು ಸಿದ್ಧತೆ ನಡೆಸಿದ್ದರು. ಶಾಸಕರನ್ನು ಕರೆದುಕೊಂಡು ಹೋಗಲು ಬಸ್ ಕೂಡಾ ಸಿದ್ದವಾಗಿತ್ತು. ವಿಷಯ ತಿಳಿಯುತ್ತಿದ್ದಂತೆ ಎಚ್ಚೆತ್ತುಕೊಂಡ ಹೈಕಮಾಂಡ್, ಸತೀಶ್ ಜಾರಕಿಹೊಳಿ ಅವರ ನಡೆಗೆ ತಡೆ ಒಡ್ಡಿದೆ
    ಗುಂಪಾಗಿ ಹೋಗದಂತೆ ಸೂಚನೆ ನೀಡಿದೆ ಎಂದು ಗೊತ್ತಾಗಿದೆ.

    ಬಸ್ ನಲ್ಲಿ ಶಾಸಕರನ್ನು ಒಗ್ಗೂಡಿಸಿಕೊಂಡು ಹೋಗುವುದು ಬೇಡ. ಇದು ವಿರೋಧ ಪಕ್ಷಗಳಿಗೆ ಆಹಾರ ಕೊಟ್ಟಂತೆ ಆಗಲಿದೆ ಎಂದು ಹೈಕಮಾಂಡ್ ಸೂಚನೆ ನೀಡಿದ ಹಿನ್ನೆಲೆಯಲ್ಲಿ ಮೈಸೂರಿಗೆ ತೆರಳುವುದನ್ನು ಸತೀಶ್ ಜಾರಕಿಹೊಳಿ ಕೈಬಿಟ್ಟಿದ್ದಾರೆ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ.

    ಈ ಬಗ್ಗೆ ಸ್ಪಷ್ಟನೆ ನೀಡಿರುವ ಅವರು, ವಿವಿಧ ಪಕ್ಷಗಳ ಶಾಸಕರುಗಳು ಹಲವು ಕಡೆ ಪ್ರವಾಸ ಮಾಡಿದ್ದಾರೆ. ಈ ಬಗ್ಗೆ ನಮ್ಮ ಶಾಸಕರು ಕೂಡ ಪದೇಪದೇ ಪ್ರಸ್ತಾಪಿಸುತ್ತಿದ್ದಾರೆ ಹೀಗಾಗಿ ಪ್ರವಾಸ ಆಯೋಜಿಸಲಾಗಿತ್ತು ಎಂದು ಹೇಳಿದರು.
    ಇದು ಬಣ ರಾಜಕೀಯವಲ್ಲ. ಕಾಂಗ್ರೆಸ್‍ನ ಶಾಸಕರು ಮಾತ್ರವೇ ಹೋಗುತ್ತೇವೆ. ಮುಖ್ಯಮಂತ್ರಿ, ಉಪಮುಖ್ಯಮಂತ್ರಿಯವರಿಗೆ ಮಾಹಿತಿ ನೀಡಿಯೇ ಪ್ರವಾಸ ಮಾಡುತ್ತೇವೆ. ಮೈಸೂರು ದಸರಾ ನೋಡಲು ಬನ್ನಿ ಎಂದು ಆ ಭಾಗದ ಶಾಸಕರು ಆಹ್ವಾನ ನೀಡಿದ್ದರು. ಅದರಂತೆ ನಮ್ಮ ಆಪ್ತರು, ನಮ್ಮ ಭಾಗದ ಶಾಸಕರು, ಸಮಾನ ಮನಸ್ಕರು ಹೋಗಲು ನಿರ್ಧರಿಸಿದ್ದೆವು. ಆದರೆ ಅದಕ್ಕೆ ಸಮಯ ಸಿಗಲಿಲ್ಲ. ನಮ್ಮ ಭಾಗದಲ್ಲೇ ಕೆಲವು ಹಬ್ಬಗಳಿರುವುದರಿಂದ ಎಲ್ಲರಿಗೂ ಸಮಯ ಆಗಲಿಲ್ಲ. ಆದರೆ ಮುಂದೊಂದು ದಿನ ಸಮಯ ನಿಗದಿ ಮಾಡಿಕೊಂಡು ಪ್ರವಾಸ ಮಾಡುತ್ತೇವೆ ಎಂದರು

    Verbattle
    Verbattle
    Verbattle
    ಕಾಂಗ್ರೆಸ್ ರಾಜಕೀಯ
    Share. Facebook Twitter Pinterest LinkedIn Tumblr Email WhatsApp
    Previous ArticleIT Raid ನಲ್ಲಿ ಏನೆಲ್ಲಾ ಸಿಕ್ಕಿದೆ ಗೊತ್ತಾ | IT Raid
    Next Article ರಾಜ್ಯದಲ್ಲಿ ಹಸಿರು ಪಟಾಕಿಗೆ ಮಾತ್ರ ಅವಕಾಶ | Green Crackers
    vartha chakra
    • Website

    Related Posts

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಏಪ್ರಿಲ್ 7, 2026

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ಏಪ್ರಿಲ್ 6, 2026

    ದಿನಗೂಲಿ ನೌಕರರಿಗೆ ಬಂಪರ್!

    ಏಪ್ರಿಲ್ 4, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ದಿನಗೂಲಿ ನೌಕರರಿಗೆ ಬಂಪರ್!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Thomasticle ರಲ್ಲಿ ಖಾಸಗಿ ಸಂಸ್ಥೆಗಳಲ್ಲಿ ಕನ್ನಡಿಗರಿಗೇ ಉದ್ಯೋಗ
    • seo_bfka ರಲ್ಲಿ ಸೋತ ಕಾಂಗ್ರೆಸ್ ನಾಯಕರಿಗೆ ಪಾಠ.
    • DanielDaush ರಲ್ಲಿ ಚಿನ್ನದಂಗಡಿಗಳಿಗೆ IT shock!
    Latest Kannada News

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಏಪ್ರಿಲ್ 7, 2026

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ಏಪ್ರಿಲ್ 6, 2026

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ಏಪ್ರಿಲ್ 5, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.