ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಸತೀಶ್ ಜಾರಕಿಹೊಳಿ ಮೌನ ಅರ್ಥ ಮಾಡಿಕೊಳ್ಳಬೇಕಂತೆ | Satish Jarkiholi
    ಸುದ್ದಿ

    ಸತೀಶ್ ಜಾರಕಿಹೊಳಿ ಮೌನ ಅರ್ಥ ಮಾಡಿಕೊಳ್ಳಬೇಕಂತೆ | Satish Jarkiholi

    vartha chakraBy vartha chakraಅಕ್ಟೋಬರ್ 20, 20239 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಅ.20- ಮಹತ್ವದ ಬೆಳವಣಿಗೆಯೊಂದರಲ್ಲಿ ಲೋಕೋಪಯೋಗಿ ಸತೀಶ್ ಜಾರಕಿಹೊಳಿ (Satish Jarkiholi) ಅವರ ಬೆಂಬಲಕ್ಕೆ ಧಾವಿಸಿರುವ ಸಹಕಾರ ಸಚಿವ ಕೆ.ಎನ್.ರಾಜಣ್ಣ ಪಂಚರಾಜ್ಯಗಳ ಚುನಾವಣೆ ಬಳಿಕ ಹೈಕಮಾಂಡ್ ಭೇಟಿ ಮಾಡಿ ಹೆಚ್ಚುವರಿ ಉಪಮುಖ್ಯಮಂತ್ರಿ ಹಾಗೂ ಇತರ ವಿಚಾರಗಳ ಬಗ್ಗೆ ಲಿಖಿತ ಮನವಿ ನೀಡುತ್ತೇನೆ ಎಂದಿದ್ದಾರೆ.
    ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉಪ ಮುಖ್ಯಮಂತ್ರಿಯಷ್ಟೆ ಅಲ್ಲ. ಮುಖ್ಯಮಂತ್ರಿಯಾಗುವ ಅರ್ಹತೆ ಸತೀಶ್ ಜಾರಕಿಹೊಳಿ ಹೊಂದಿದ್ದಾರೆ ಅವರ ಮೌನವನ್ನು ಅರ್ಥ ಮಾಡಿಕೊಳ್ಳಬೇಕು ಎಂದು ಹೇಳಿದರು.

    ನನ್ನ ಮೌನವನ್ನು ದೌರ್ಬಲ್ಯ ಎಂದು ಅರ್ಥೈಸಿಕೊಳ್ಳಬಾರದು ಎಂದು ಸತೀಶ್ ಜಾರಕಿಹೊಳಿ ಅವರೇ ನೀಡಿರುವ ಹೇಳಿಕೆ ಬಹಳಷ್ಟು ಅರ್ಥ ಕಲ್ಪಿಸುತ್ತದೆ. ಅವರ ಮಾತಿನಲ್ಲಿ ಅಸಮದಾನ ಅಂಶ ಇರುವುದನ್ನು ಗಮನಿಸಬಹುದು ಎಂದು ಹೇಳಿದರು.
    ರಾಜಕಾರಣದಲ್ಲಿ ಏರುಪೇರು ಇದ್ದಿದ್ದೆ. ಎಲ್ಲವನೂ ಸಹಿಸಿಕೊಂಡು ಹೋಗಬೇಕು. ಆದರೆ ಸತೀಶ್ ಜಾರಕಿಹೊಳಿ ಅವರ ಅಸಮದಾನ ಪಕ್ಷಕ್ಕೆ ಹಾನಿ ಮಾಡುವುದಿಲ್ಲ ಎಂದು ದೃಢವಾದ ನಂಬಿಕೆ ನಮಗಿದೆ ಎಂದರು.

    ಸತೀಶ್ ಜಾರಕಿಹೊಳಿ ಆಪ್ತ ಶಾಸಕರೊಂದಿಗೆ ಪ್ರವಾಸ ಮಾಡುತ್ತಿರುವುದು ಭಿನ್ನಮತವಲ್ಲ. ಸತೀಶ್ ಜಾರಕಿಹೊಳಿ ತತ್ವಾಧಾರಿತ, ಸಿದ್ಧಾಂತದ ಮೇಲೆ ಹೋರಾಟ ಮಾಡುವ ಮುತ್ಸದ್ಧಿ ನಾಯಕ. ಅವರು ಯಾವತ್ತೂ ಅಧಿಕಾರಕ್ಕೆ ಆಸೆ ಪಟ್ಟವರಲ್ಲ. ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಸಮಾನತೆ ಸಿಗಬೇಕು ಎಂದು ಹೋರಾಟ ಮಾಡುತ್ತಿದ್ದಾರೆ ಎಂದು ಹೇಳಿದರು.
    ಎಲ್ಲಾ ಜಿಲ್ಲೆಗಳಲ್ಲೂ ಗುಂಪು ರಾಜಕಾರಣ ಇದ್ದೆ ಇರುತ್ತದೆ. ಒಂದು ಜಿಲ್ಲೆಯಲ್ಲಿ ಹೆಚ್ಚಿರುತ್ತದೆ, ಕೆಲವು ಕಡೆಗಳಲ್ಲಿ ಕಡಿಮೆ ಇರುತ್ತದೆ. ಗುಂಪು ರಾಜಕಾರಣ ಇಲ್ಲದ ಜಿಲ್ಲೆಗಳೇ ಇಲ್ಲ. ತುಮಕೂರಿನಲ್ಲಿ ಮಾತ್ರ ಗುಂಪು ರಾಜಕಾರಣ ಇಲ್ಲ, ಹಿಂದೆ ಇದ್ದ ಗುಂಪುಗಾರಿಕೆ ಇಲ್ಲವಾಗಿದೆ. ರಾಜಕಾರಣದಲ್ಲಿ ಕರೆದು ಅಧಿಕಾರ ನೀಡುವುದಿಲ್ಲ. ಅಧಿಕಾರ ಇಲ್ಲದವರು ಅಧಿಕಾರದಲ್ಲಿದ್ದವರಿಂದ ಕಿತ್ತುಕೊಳ್ಳಲು, ಅಧಿಕಾರದಲ್ಲಿದ್ದವರು ಅದನ್ನು ಉಳಿಸಿಕೊಳ್ಳಲು ಯತ್ನಿಸುವುದು ಸಾಮಾನ್ಯ. ರಾಜಕಾರಣದ ಇದನ್ನೆ ಸಂಘರ್ಷ ಎಂದು ಕರೆಯುವುದು ಎಂದರು.

    Verbattle
    Verbattle
    Verbattle
    Congress Government Karnataka Politics Satish Jarkiholi ಚುನಾವಣೆ
    Share. Facebook Twitter Pinterest LinkedIn Tumblr Email WhatsApp
    Previous ArticleBJP ಬಿಡುಗಡೆ ಮಾಡಿದ ಕಲೆಕ್ಷನ್ ವಂಶಾವಳಿ
    Next Article ರಾಜಕೀಯ ಉದ್ದೇಶದ ಸಿಬಿಐ ತನಿಖೆ-ಶಿವಕುಮಾರ್ ಅಳಲು | DK Shivakumar
    vartha chakra
    • Website

    Related Posts

    IPL ಇತಿಹಾಸದಲ್ಲೇ ಮೆಗಾ ಡೀಲ್!

    ಮಾರ್ಚ್ 27, 2026

    ಹೈಕಮಾಂಡ್ ಗೆ ವಿಧಾನಪರಿಷತ್ ಸದಸ್ಯರ ಮೊರೆ.

    ಮಾರ್ಚ್ 26, 2026

    ಬೆಂಗಳೂರಿನ 200 ಕೋಟಿ ಮೌಲ್ಯದ ಬಂಗಲೆ ವಿವರ ಮುಚ್ಚಿಟ್ಟರಾ ಮಾಜಿ ಕೇಂದ್ರಸಚಿವ ರಾಜೀವ್ ಚಂದ್ರಶೇಖರ್?

    ಮಾರ್ಚ್ 26, 2026

    9 ಪ್ರತಿಕ್ರಿಯೆಗಳು

    1. HeapsofwinsOnline_lf7 on ಮಾರ್ಚ್ 18, 2026 1:17 ಫೂರ್ವಾಹ್ನ

      hey guys so i’ve been hearing alot about heapsofwins and i wanted to ask if anyone here has tried it? is it worth checkin out or nah, some ppl reccomend it but im not sure if its legit

      Reply
    2. Uovtky on ಮಾರ್ಚ್ 18, 2026 2:47 ಫೂರ್ವಾಹ್ನ

      Spændingen er ægte hos Betano. Hent 100% op til €500 https://betanogame.org/da/ og udforsk vores kæmpe spilbibliotek. Live dealere, sportsvæddemål og kæmpe jackpots venter. Deltag i sjovet nu.

      Reply
    3. Robertlax on ಮಾರ್ಚ್ 18, 2026 5:33 ಅಪರಾಹ್ನ

      http://www.isexsex.com/home.php?mod=space&uid=3172867&do=profile&from=space

      Reply
    4. раменбет казино играть on ಮಾರ್ಚ್ 22, 2026 3:33 ಫೂರ್ವಾಹ್ನ

      ramenbet личный кабинет

      Reply
    5. Wsynii on ಮಾರ್ಚ್ 22, 2026 6:07 ಫೂರ್ವಾಹ್ನ

      Mostbet – bГґnus generoso, saques rГЎpidos e jogos para todos os gostos – https://mostbetpt.pro/ , Mostbet – jogue com vantagem real desde o primeiro minuto .

      Reply
    6. ipl2026cricket.com_ih3 on ಮಾರ್ಚ್ 25, 2026 5:02 ಫೂರ್ವಾಹ್ನ

      Wow a friend showed me ipl live 2026 and this is exactly what I was looking for!! Trust me on this one !!!

      Reply
    7. sapporo88 login on ಮಾರ್ಚ್ 25, 2026 6:12 ಅಪರಾಹ್ನ

      sapporo88

      Reply
    8. ThreeCardRummy_uk0 on ಮಾರ್ಚ್ 25, 2026 7:38 ಅಪರಾಹ್ನ

      So my friend told me about free rummy online card game last week and I figured why not give it a shot right, and like it was actually way better then I expected honestly, the rules are straightforward, games dont take forever, and i found myself playing like 5 games in a row which never happends to me usually.

      Reply
    9. TK88_un4 on ಮಾರ್ಚ್ 27, 2026 3:08 ಅಪರಾಹ್ನ

      Tried it but still not totally sure about the whole thing, seems ok so far but gonna give it more time before I make up my mind. The interface is decent enough I guess. Check out tk88 if ur curious but dont expect me to say its perfect or anything.

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಬಿಗ್ ಅಪ್ಡೇಟ್!

    ಸಕ್ಕರೆ ಕಾರ್ಖಾನೆಗಳಿಗೆ ಬಿಸಿ ಮುಟ್ಟಿಸಿದ ಸರ್ಕಾರ

    ವಾಹನ ಸವಾರರೇ ಎಚ್ಚರ!

    IPL ಇತಿಹಾಸದಲ್ಲೇ ಮೆಗಾ ಡೀಲ್!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Richardroode ರಲ್ಲಿ ಕೋಗಿಲು ಘಟನೆ ಬಗ್ಗೆ ಮಂತ್ರಿ ಕೃಷ್ಣ ಭೈರೇಗೌಡ ನಿಲುವೇನು?
    • Williamdix ರಲ್ಲಿ ಮಾಜಿ ಮಂತ್ರಿಗೆ ಸಿಬಿಐ ಶಾಕ್!
    • RalphUnoto ರಲ್ಲಿ ಕನ್ನಡ ನ್ಯೂಸ್ ಚಾನಲ್ ನೋಡೋರು ಇಲ್ಲವಾಗುತ್ತಿದ್ದಾರೆ
    Latest Kannada News

    ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಬಿಗ್ ಅಪ್ಡೇಟ್!

    ಮಾರ್ಚ್ 27, 2026

    ಸಕ್ಕರೆ ಕಾರ್ಖಾನೆಗಳಿಗೆ ಬಿಸಿ ಮುಟ್ಟಿಸಿದ ಸರ್ಕಾರ

    ಮಾರ್ಚ್ 27, 2026

    ವಾಹನ ಸವಾರರೇ ಎಚ್ಚರ!

    ಮಾರ್ಚ್ 27, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.