ಸಂಗ್ರಹಗಳು
    • ಏಪ್ರಿಲ್ 2026
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಸತೀಶ್ ಜಾರಕಿಹೊಳಿ ಮೌನ ಅರ್ಥ ಮಾಡಿಕೊಳ್ಳಬೇಕಂತೆ | Satish Jarkiholi
    ಸುದ್ದಿ

    ಸತೀಶ್ ಜಾರಕಿಹೊಳಿ ಮೌನ ಅರ್ಥ ಮಾಡಿಕೊಳ್ಳಬೇಕಂತೆ | Satish Jarkiholi

    vartha chakraBy vartha chakraಅಕ್ಟೋಬರ್ 20, 20231 ಟಿಪ್ಪಣಿ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಅ.20- ಮಹತ್ವದ ಬೆಳವಣಿಗೆಯೊಂದರಲ್ಲಿ ಲೋಕೋಪಯೋಗಿ ಸತೀಶ್ ಜಾರಕಿಹೊಳಿ (Satish Jarkiholi) ಅವರ ಬೆಂಬಲಕ್ಕೆ ಧಾವಿಸಿರುವ ಸಹಕಾರ ಸಚಿವ ಕೆ.ಎನ್.ರಾಜಣ್ಣ ಪಂಚರಾಜ್ಯಗಳ ಚುನಾವಣೆ ಬಳಿಕ ಹೈಕಮಾಂಡ್ ಭೇಟಿ ಮಾಡಿ ಹೆಚ್ಚುವರಿ ಉಪಮುಖ್ಯಮಂತ್ರಿ ಹಾಗೂ ಇತರ ವಿಚಾರಗಳ ಬಗ್ಗೆ ಲಿಖಿತ ಮನವಿ ನೀಡುತ್ತೇನೆ ಎಂದಿದ್ದಾರೆ.
    ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉಪ ಮುಖ್ಯಮಂತ್ರಿಯಷ್ಟೆ ಅಲ್ಲ. ಮುಖ್ಯಮಂತ್ರಿಯಾಗುವ ಅರ್ಹತೆ ಸತೀಶ್ ಜಾರಕಿಹೊಳಿ ಹೊಂದಿದ್ದಾರೆ ಅವರ ಮೌನವನ್ನು ಅರ್ಥ ಮಾಡಿಕೊಳ್ಳಬೇಕು ಎಂದು ಹೇಳಿದರು.

    ನನ್ನ ಮೌನವನ್ನು ದೌರ್ಬಲ್ಯ ಎಂದು ಅರ್ಥೈಸಿಕೊಳ್ಳಬಾರದು ಎಂದು ಸತೀಶ್ ಜಾರಕಿಹೊಳಿ ಅವರೇ ನೀಡಿರುವ ಹೇಳಿಕೆ ಬಹಳಷ್ಟು ಅರ್ಥ ಕಲ್ಪಿಸುತ್ತದೆ. ಅವರ ಮಾತಿನಲ್ಲಿ ಅಸಮದಾನ ಅಂಶ ಇರುವುದನ್ನು ಗಮನಿಸಬಹುದು ಎಂದು ಹೇಳಿದರು.
    ರಾಜಕಾರಣದಲ್ಲಿ ಏರುಪೇರು ಇದ್ದಿದ್ದೆ. ಎಲ್ಲವನೂ ಸಹಿಸಿಕೊಂಡು ಹೋಗಬೇಕು. ಆದರೆ ಸತೀಶ್ ಜಾರಕಿಹೊಳಿ ಅವರ ಅಸಮದಾನ ಪಕ್ಷಕ್ಕೆ ಹಾನಿ ಮಾಡುವುದಿಲ್ಲ ಎಂದು ದೃಢವಾದ ನಂಬಿಕೆ ನಮಗಿದೆ ಎಂದರು.

    ಸತೀಶ್ ಜಾರಕಿಹೊಳಿ ಆಪ್ತ ಶಾಸಕರೊಂದಿಗೆ ಪ್ರವಾಸ ಮಾಡುತ್ತಿರುವುದು ಭಿನ್ನಮತವಲ್ಲ. ಸತೀಶ್ ಜಾರಕಿಹೊಳಿ ತತ್ವಾಧಾರಿತ, ಸಿದ್ಧಾಂತದ ಮೇಲೆ ಹೋರಾಟ ಮಾಡುವ ಮುತ್ಸದ್ಧಿ ನಾಯಕ. ಅವರು ಯಾವತ್ತೂ ಅಧಿಕಾರಕ್ಕೆ ಆಸೆ ಪಟ್ಟವರಲ್ಲ. ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಸಮಾನತೆ ಸಿಗಬೇಕು ಎಂದು ಹೋರಾಟ ಮಾಡುತ್ತಿದ್ದಾರೆ ಎಂದು ಹೇಳಿದರು.
    ಎಲ್ಲಾ ಜಿಲ್ಲೆಗಳಲ್ಲೂ ಗುಂಪು ರಾಜಕಾರಣ ಇದ್ದೆ ಇರುತ್ತದೆ. ಒಂದು ಜಿಲ್ಲೆಯಲ್ಲಿ ಹೆಚ್ಚಿರುತ್ತದೆ, ಕೆಲವು ಕಡೆಗಳಲ್ಲಿ ಕಡಿಮೆ ಇರುತ್ತದೆ. ಗುಂಪು ರಾಜಕಾರಣ ಇಲ್ಲದ ಜಿಲ್ಲೆಗಳೇ ಇಲ್ಲ. ತುಮಕೂರಿನಲ್ಲಿ ಮಾತ್ರ ಗುಂಪು ರಾಜಕಾರಣ ಇಲ್ಲ, ಹಿಂದೆ ಇದ್ದ ಗುಂಪುಗಾರಿಕೆ ಇಲ್ಲವಾಗಿದೆ. ರಾಜಕಾರಣದಲ್ಲಿ ಕರೆದು ಅಧಿಕಾರ ನೀಡುವುದಿಲ್ಲ. ಅಧಿಕಾರ ಇಲ್ಲದವರು ಅಧಿಕಾರದಲ್ಲಿದ್ದವರಿಂದ ಕಿತ್ತುಕೊಳ್ಳಲು, ಅಧಿಕಾರದಲ್ಲಿದ್ದವರು ಅದನ್ನು ಉಳಿಸಿಕೊಳ್ಳಲು ಯತ್ನಿಸುವುದು ಸಾಮಾನ್ಯ. ರಾಜಕಾರಣದ ಇದನ್ನೆ ಸಂಘರ್ಷ ಎಂದು ಕರೆಯುವುದು ಎಂದರು.

    Verbattle
    Verbattle
    Verbattle
    Congress Government Karnataka Politics Satish Jarkiholi ಚುನಾವಣೆ
    Share. Facebook Twitter Pinterest LinkedIn Tumblr Email WhatsApp
    Previous ArticleBJP ಬಿಡುಗಡೆ ಮಾಡಿದ ಕಲೆಕ್ಷನ್ ವಂಶಾವಳಿ
    Next Article ರಾಜಕೀಯ ಉದ್ದೇಶದ ಸಿಬಿಐ ತನಿಖೆ-ಶಿವಕುಮಾರ್ ಅಳಲು | DK Shivakumar
    vartha chakra
    • Website

    Related Posts

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಏಪ್ರಿಲ್ 7, 2026

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ಏಪ್ರಿಲ್ 6, 2026

    ದಿನಗೂಲಿ ನೌಕರರಿಗೆ ಬಂಪರ್!

    ಏಪ್ರಿಲ್ 4, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ದಿನಗೂಲಿ ನೌಕರರಿಗೆ ಬಂಪರ್!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Peterwaide ರಲ್ಲಿ ಗಾಳಿಯಲ್ಲಿ ಗುಂಡು ಹಾರಿಸಿದ ಸ್ವಾಮೀಜಿ!
    • Peterwaide ರಲ್ಲಿ ಕಾಂಗ್ರೆಸ್ ಸಂಸದ, ಶಾಸಕರಿಗೆ E.D. ಶಾಕ್.
    • WilliamTem ರಲ್ಲಿ ಅಂತಾರಾಜ್ಯ pistol ಮಾರಾಟ ಜಾಲ ಪತ್ತೆ
    Latest Kannada News

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಏಪ್ರಿಲ್ 7, 2026

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ಏಪ್ರಿಲ್ 6, 2026

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ಏಪ್ರಿಲ್ 5, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.