Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಹುಲಿ ಉಗುರು ಧರಿಸಿದವರ ಎದೆಯಲ್ಲಿ ಡವ ಡವ | Tiger Nail
    Trending

    ಹುಲಿ ಉಗುರು ಧರಿಸಿದವರ ಎದೆಯಲ್ಲಿ ಡವ ಡವ | Tiger Nail

    vartha chakraBy vartha chakraಅಕ್ಟೋಬರ್ 26, 20231 ಟಿಪ್ಪಣಿ2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಅ.25- ಹುಲಿ ಉಗುರಿನ ಲಾಕೆಟ್ ಧರಿಸಿದವರ ವಿರುದ್ಧ ದೂರು ನೀಡಿದರೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಅರಣ್ಯ ಇಲಾಖೆಯ ‌ಡಿಸಿಎಫ್ಓ ರವೀಂದ್ರ ಅವರು ತಿಳಿಸಿದ್ದಾರೆ.
    ಬಿಗ್ ಬಾಸ್  ಸ್ಪರ್ಧಿಯಾಗಿದ್ದ ವರ್ತೂರು ಸಂತೋಷ್ ಹುಲಿ ಉಗುರು ಧರಿಸಿದ  ಪ್ರಕರಣದಲ್ಲಿ ಬಂಧನ ಬಳಿಕ ರಾಜ್ಯಾದ್ಯಂತ ಹುಲಿ ಉಗುರು ಪ್ರಕರಣಗಳು ಒಂದೊಂದೇ ಬೆಳಕಿಗೆ ಬರುತ್ತಿವೆ.ನಟ ದರ್ಶನ್, ಜಗ್ಗೇಶ್, ನಿಖಿಲ್ ಕುಮಾರಸ್ವಾಮಿ ಸೇರಿದಂತೆ ಹಲವರ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿರುವ ಬಗ್ಗೆ ಅವರು ಪ್ರತಿಕ್ರಿಯಿಸಿದ ಅವರು, ಸದ್ಯಕ್ಕೆ ನಮಗೆ ಯಾವ ದೂರು ಬಂದಿಲ್ಲ ಎಂದು ಹೇಳಿದರು.

    ಯಾರೇ ಆಗಲಿ ಹುಲಿ ಉಗುರು ಲಾಕೆಟ್ ಧರಿಸಿದ ದೂರು ಬಂದರೆ ಕ್ರಮ ಕೈಗೊಳ್ಳಲಾಗುವುದು ಎಂದು ಖಡಕ್ ಆಗಿಯೇ ಹೇಳಿದ್ದಾರೆ. ಇದರಿಂದ ಹುಲಿ ಉಗುರಿನ ಪೆಂಡೆಟ್ ಧರಿಸಿದವರಿಗೆ ಢವ ಢವ ಶುರುವಾಗಿದೆ.
    ಅಂತಹ ಪ್ರಕರಣ ನಮ್ಮಲ್ಲಿ ದಾಖಲಾದರೆ, ಎನು ಬೇಕೋ ಅದನ್ನ ಕ್ರಮ ತೆಗೆದುಕೊಳ್ಳಲು ಅಧಿಕಾರ ಇದೆ. ಅವರಿಗೆ ನೋಟಿಸ್ ಕೊಟ್ಟು ವಿಚಾರಣೆಗೆ ಬರುವಂತೆ ಹೇಳಲಾಗಲಿದೆ, ಬಳಿಕ ಹುಲಿ ಉಗುರಿನ ನೈಜತೆ ಬಗ್ಗೆ ಕನ್ಫರ್ಮ್ ಮಾಡಿಕೊಳ್ಳಬೇಕಿದೆ. ಹಸುವಿನ ಕೊಂಬನ್ನ ಹುಲಿ ಉಗುರು ಎಂದು ಮಾರಾಟ ಮಾಡಲಾಗುತ್ತೆ. ಅದಕ್ಕೆ ಅದರ ನೈಜತೆ ಬಗ್ಗೆ ಪರೀಶಿಲನೆ ಮಾಡಲಾಗುತ್ತೆ ಎಂದು ಸ್ಪಷ್ಟಪಡಿಸಿದರು.

    ಇನ್ನೂ ಬಿಗ್ಬಾಸ್ ಸ್ಪರ್ಧಿ ವರ್ತೂರ್ ಸಂತೋಷ್ ಅವರನ್ನು ಬಂಧಿಸಿರುವ ಬಗ್ಗೆ ಮಾತನಾಡಿರುವ ಅವರು, ಸಂತೋಷ್ ಅವರನ್ನು ಏಕಾಎಕಿ ದಸ್ತಗಿರಿ ಮಾಡಲಿಲ್ಲ. ಲಾಕೆಟ್ನ ತಪಾಸಣೆ ಮಾಡಿ ಅರ್ಧ ಮುಕ್ಕಾಲು ಗಂಟೆ ಅದರ ನೈಜತೆ ಗೊತ್ತಾದಮೇಲೆಯೇ ಅವರನ್ನು ಬಂಧಿಸಲಾಗಿದೆ ಎಂದು ತಿಳಿಸಿದರು.
    ಇನ್ನು ನಟ ದರ್ಶನ ಹಾಗೂ ಜಗ್ಗೇಶ್ ಅವರ ಹುಲಿ ಉಗುರಿನ ಲಾಕೆಟ್ ವೈರಲ್ ಆಗುತ್ತಿರುವ ಬಗ್ಗೆ ಪ್ರತಿಕ್ರಿಯಿಸಿ,ನೋಟಿಸ್ ನೀಡಲು ನನಗೆ ಅವಕಾಶ ಇದೆ. ದೂರು ಬಂದ್ರೆ ನೋಟಿಸ್ ಜಾರಿ ಮಾಡಿ ಅವರನ್ನು ವಿಚಾರಣೆ ಒಳಪಡಿಸಲಾಗುವುದು ಎಂದು ಸ್ಪಷ್ಟಪಡಿಸಿದರು.

    ಸಂರಕ್ಷಣಾ ಕಾಯ್ದೆ:
    ಯಾವುದೇ ವನ್ಯ ಜೀವಿಗೆ ಸಂಬಂಧಿಸಿದ ವಸ್ತುಗಳು ಚರ್ಮ, ಮೂಳೆ. ಕೊಂಬು, ಕೂದಲು ಇತ್ಯಾದಿ ವಸ್ತುಗಳ ಸಂಗ್ರಹಿಸುವುದು ತಪ್ಪಾಗುತ್ತದೆ. ಅಂತಹ ಸಂಗ್ರಹಗಳಿದ್ದರೆ ಕೂಡಲೇ ಇಲಾಖೆಗೆ ಒಪ್ಪಿಸಬೇಕು. ಇಲ್ಲವೇ ಇಲಾಖೆಯಿಂದ ಸೂಕ್ತ ಪ್ರಮಾಣ ಪತ್ರ ಪಡೆಯಬೇಕು.ಅಕ್ರಮ ಎಂದು ಸಾಬೀತಾದರೆ 3 ರಿಂದ 7 ವರ್ಷ ಜೈಲು ಮತ್ತು ಕನಿಷ್ಠ 10 ಸಾವಿರ ದಂಡ ವಿಧಿಸುವ ಸಾಧ್ಯತೆ ಇದೆ.
    ವರ್ತೂರ್ ಸಂತೋಷ್ ಬಂಧನದ ಬಳಿಕ ಹುಲಿ ಉಗುರು ಲಾಕೆಟ್ ಪ್ರಕರಣಗಳು ಒಂದೇ ಒಂದೇ ಪ್ರಕರಣಗಳು ಬೆಳಕಿಗೆ ಬರುತ್ತಿವೆ, ಅದರಲ್ಲೂ ಗಣ್ಯ ವ್ಯಕ್ತಿಗಳು ಹಾಕಿಕೊಂಡಿರುವ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು,ಇವರ ಬಂಧನ ಯಾವಾಗ ಎಂದು ಪ್ರಶ್ನಿಸುತ್ತಿದ್ದಾರೆ.

    Verbattle
    Verbattle
    Verbattle
    AI Bangalore crime News Politics tiger Tiger Nail ಕಾನೂನು ವೈರಲ್
    Share. Facebook Twitter Pinterest LinkedIn Tumblr Email WhatsApp
    Previous Articleವಿನಯ್ ಗುರೂಜಿಗೆ ಹುಲಿ ಚರ್ಮಕ್ಕಾಗಿ ಪೊಲೀಸ್ ಬೇಟೆ | Vinay Guruji
    Next Article KPSC ಪರೀಕ್ಷೆ ದಿನಾಂಕ ಬದಲಾಯಿಸಿ Please!
    vartha chakra
    • Website

    Related Posts

    ಸತ್ತವಳು ಎದ್ದು ಬಂದಾಗ!

    ಫೆಬ್ರವರಿ 15, 2026

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    ಫೆಬ್ರವರಿ 15, 2026

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    ಫೆಬ್ರವರಿ 14, 2026

    1 ಟಿಪ್ಪಣಿ

    1. Vhprxn on ಫೆಬ್ರವರಿ 13, 2026 7:12 ಫೂರ್ವಾಹ್ನ

      betmgm New Hampshire betmgm-play betmgm ND

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಸತ್ತವಳು ಎದ್ದು ಬಂದಾಗ!

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LarryCax ರಲ್ಲಿ ಅಗಲಿದ “ಕಲಾ ತಪಸ್ವಿ”
    • Tracymix ರಲ್ಲಿ ಯುಗಾದಿ ಮಾಂಸದ ಆಸೆಯಲ್ಲಿದ್ದವರಿಗೆ ಉಂಡೇನಾಮ | Ugadi
    • LinwoodGah ರಲ್ಲಿ ರೆಸಾರ್ಟ್ ಮತ್ತು ಹೋಂ ಸ್ಟೇ ಗಳ ಭದ್ರತೆ ಹೆಚ್ಚಳ
    Latest Kannada News

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಫೆಬ್ರವರಿ 15, 2026

    ಸತ್ತವಳು ಎದ್ದು ಬಂದಾಗ!

    ಫೆಬ್ರವರಿ 15, 2026

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    ಫೆಬ್ರವರಿ 15, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.