Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಹಿರಿಯ ಪತ್ರಕರ್ತ ದೀಪಕ್ ತಿಮ್ಮಯ ಕಾಂಗ್ರೆಸ್ ಸೇರ್ಪಡೆ | Deepak Thimaya
    Viral

    ಹಿರಿಯ ಪತ್ರಕರ್ತ ದೀಪಕ್ ತಿಮ್ಮಯ ಕಾಂಗ್ರೆಸ್ ಸೇರ್ಪಡೆ | Deepak Thimaya

    vartha chakraBy vartha chakraಏಪ್ರಿಲ್ 11, 202416 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    xr:d:DAFf3rfK_XU:1012,j:3443426443438804500,t:24041111
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಏ. 11: ಹಿರಿಯ ಪತ್ರಕರ್ತ ದೀಪಕ್ ತಿಮ್ಮಯ (Deepak Thimaya) ಅವರನ್ನು ಕೆಪಿಸಿಸಿ ಅಧ್ಯಕ್ಷರು ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಗುರುವಾರ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ ಮಾಡಿಕೊಂಡರು.

    ಸದಾಶಿವನಗರ ನಿವಾಸದಲ್ಲಿ ಗುರುವಾರ ದೀಪಕ್ ತಿಮ್ಮಯ ಅವರಿಗೆ ಕಾಂಗ್ರೆಸ್ ಪಕ್ಷದ ಶಾಲು ಹೊದೆಸಿ, ಹೂಗುಚ್ಛ ನೀಡಿ ಪಕ್ಷಕ್ಕೆ ಬರಮಾಡಿಕೊಂಡ ಶಿವಕುಮಾರ್ ಅವರು ನಂತರ ಮಾಧ್ಯಮಗಳ ಜತೆ ಮಾತನಾಡಿದರು.

    “ಹಿರಿಯ ಪತ್ರಕರ್ತರಾದ ದೀಪಕ್ ತಿಮ್ಮಯ ಅವರನ್ನು ಕಾಂಗ್ರೆಸ್ ಪಕ್ಷಕ್ಕೆ ಸಂಬಂಧಿಸಿದಂತೆ ಕೆಪಿಸಿಸಿ ಅಧ್ಯಕ್ಷರ ರಾಜಕೀಯ ಹಾಗೂ ಸಂವಹನ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದ್ದು, ಅವರಿಗೆ ಕಾಂಗ್ರೆಸ್ ಕಚೇರಿಯಲ್ಲಿ ಕಚೇರಿ ನೀಡಲಾಗುವುದು. ಪಕ್ಷದ ವಿಚಾರವಾಗಿ ಯಾರೇ ನನ್ನನ್ನು ಸಂಪರ್ಕ ಮಾಡಲು ಅವರು ಸಹಕಾರ ನೀಡಲಿದ್ದಾರೆ.

     

    ಮಾಧ್ಯಮ ಕ್ಷೇತ್ರದಲ್ಲಿ ಸುಮಾರು 30-40 ವರ್ಷಗಳ ಅನುಭವವಿರುವ ದೀಪಕ್ ತಿಮ್ಮಯ ಅವರು ತಮ್ಮದೇ ಆದ ಸಂಸ್ಥೆ ಮೂಲಕ ಮಕ್ಕಳನ್ನು ನಾಯಕರನ್ನಾಗಿ ರೂಪಿಸುವ ಕೆಲಸ ಮಾಡಿಕೊಂಡು ಬಂದಿದ್ದಾರೆ. ನಾಯಕರನ್ನು ಸೃಷ್ಟಿಸುವವನು ನಾಯಕನೇ ಹೊರತು ಹಿಂಬಾಲಕರನ್ನು ಸೃಷ್ಟಿಸುವವನು ಅಲ್ಲ ಎಂಬಂತೆ ಕೆಲಸ ಮಾಡುತ್ತಿದ್ದಾರೆ. ಕಳೆದ ಕೆಲವು ವರ್ಷಗಳಿಂದ ಕಾಂಗ್ರೆಸ್ ಪಕ್ಷದ ತತ್ವ, ಸಿದ್ಧಾಂತ, ವಿಚಾರವಾಗಿ ಅವರು ನನಗೆ ಅನೇಕ ಉತ್ತಮ ಸಲಹೆಗಳನ್ನು ನೀಡಿದ್ದಾರೆ. ಹೀಗಾಗಿ ಅವರಿಗೆ ಕಾಂಗ್ರೆಸ್ ಪಕ್ಷದ ಭಾಗವಾಗುವಂತೆ ಮನವಿ ಮಾಡಿದ್ದೆ. ಅದನ್ನು ಒಪ್ಪಿ ಅವರು ಇಂದು ಪಕ್ಷಕ್ಕೆ ಸೇರ್ಪಡೆ ಆಗಿದ್ದು, ಈ ಜವಾಬ್ದಾರಿ ತೆಗೆದುಕೊಳ್ಳುತ್ತಿದ್ದಾರೆ.”

    Verbattle
    Verbattle
    Verbattle
    m ಕಾಂಗ್ರೆಸ್ ರಾಜಕೀಯ
    Share. Facebook Twitter Pinterest LinkedIn Tumblr Email WhatsApp
    Previous Article“ಜಿದ್ದಾಜಿದ್ದಿನ ಪೈಪೋಟಿಯಲ್ಲಿ ಮಹಿಳೆಯರೇ ನಿರ್ಣಾಯಕ’ (ಕೋಲಾರ ಲೋಕಸಭಾ ಕ್ಷೇತ್ರ) | Kolar
    Next Article ಕಾಲ್ ಗರ್ಲ್ ಎಂದು ತನ್ನ ಪತ್ನಿಯ ಫೋಟೋ ಹಾಕಿದ ಪತಿ | Call Girl
    vartha chakra
    • Website

    Related Posts

    ಸತ್ತವಳು ಎದ್ದು ಬಂದಾಗ!

    ಫೆಬ್ರವರಿ 15, 2026

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    ಫೆಬ್ರವರಿ 15, 2026

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    ಫೆಬ್ರವರಿ 14, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಸತ್ತವಳು ಎದ್ದು ಬಂದಾಗ!

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Tracymix ರಲ್ಲಿ ಕೊಟ್ಟ ಮಾತಿನಂತೆ ನಡೆದುಕೊಂಡ ಡಿಸಿಎಂ ಡಿ.ಕೆ ಶಿವಕುಮಾರ್
    • Muculu ರಲ್ಲಿ ಸಂಬಳ ಜಾಸ್ತಿ ಮಾಡದಿದ್ದರೆ ಕರೆಂಟ್ ಕಟ್
    • LinwoodGah ರಲ್ಲಿ ವಿದ್ಯುತ್ ಇಂಜಿನಿಯರ್ ಗಳಿಗೆ ಗೌರವ್ ಗುಪ್ತಾ ಕರೆ
    Latest Kannada News

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಫೆಬ್ರವರಿ 15, 2026

    ಸತ್ತವಳು ಎದ್ದು ಬಂದಾಗ!

    ಫೆಬ್ರವರಿ 15, 2026

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    ಫೆಬ್ರವರಿ 15, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.