Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಶಕ್ತಿಯಿಂದ ಬಸ್ಸುಗಳಿಗೆ Full demand | Shakti Scheme
    ರಾಜಕೀಯ

    ಶಕ್ತಿಯಿಂದ ಬಸ್ಸುಗಳಿಗೆ Full demand | Shakti Scheme

    vartha chakraBy vartha chakraಜುಲೈ 30, 2023Updated:ಜುಲೈ 30, 20234 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು – ರಾಜ್ಯ ಸರ್ಕಾರ ‌ಮಹಿಳೆಯರಿಗೆ ಸರ್ಕಾರದ ಬಸ್ಸುಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ನೀಡುವ ಶಕ್ತಿ ಯೋಜನೆ ಜಾರಿಗೊಳಿಸಿದ ಬೆನ್ನಲ್ಲೇ ಸರ್ಕಾರಿ ಬಸ್ಸುಗಳಿಗೆ ಭಾರಿ ಬೇಡಿಕೆ ಉಂಟಾಗಿದೆ. ಲಭ್ಯವಿರುವ ಎಲ್ಲಾ ಬಸ್ಸುಗಳು ವಿವಿಧ ಮಾರ್ಗಗಲ್ಲಿ ಸಂಚರಿಸುತ್ತಿದ್ದು,ಪ್ರಯಾಣಿಕರಿಂದ ತುಂಬಿ ತುಳುಕುತ್ತಿವೆ.
    ಇದರ ನಡುವೆ ವಿವಿಧ ಮಾರ್ಗಗಳಲ್ಲಿ ಹೊಸ ಬಸ್ಸುಗಳಿಗೆ ಬೇಡಿಕೆ ಹೆಚ್ಚಿದರೆ,ಇಲ್ಲಿಯವರೆಗೆ ಬಸ್ಸುಗಳ ಸೌಕರ್ಯವಿಲ್ಲದ ಪ್ರದೇಶಗಳಿಂದ ಬಸ್ಸುಗಳಿಗಾಗಿ ಬೇಡಿಕೆ ತೀವ್ರಗೊಂಡಿದೆ.

    ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಸಾರಿಗೆ ಸಂಸ್ಥೆಗಳಿಗೆ 4000 ಹೊಸ ವಾಹನಗಳನ್ನು ಒದಗಿಸುವ ಮತ್ತು 13000 ಸಿಬ್ಬಂದಿಗಳ ನೇಮಕಾತಿಗೆ ಅನುಮತಿ ಕೊಡುವ ಜೊತೆಗೆ ಬಜೆಟ್‍ನಲ್ಲಿ 500 ಕೋಟಿ ರೂ.ಗಳನ್ನು ನಿಗಮಗಳಿಗೆ ಬಸ್ ಖರೀದಿಗಾಗಿ ವಿಸ್ತರಿಸುವುದಾಗಿ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ
    ಬಿಎಂಟಿಸಿಯ ಎಲೆಕ್ಟ್ರಿಕ್ ಪ್ರೊಟೊಟೈಪ್ ಬಸ್‍ಗೆ ಚಾಲನೆ ನೀಡಿ ಮಾತನಾಡಿದ ಅವರು, ಸಂಸ್ಥೆಯ ವಿಭಾಗೀಯ ನಿಯಂತ್ರಣಾಧಿಕಾರಿಗಳು ಮತ್ತು ಘಟಕ ವ್ಯವಸ್ಥಾಪಕರುಗಳಿಗೆ ನೂತನ ವಾಹನಗಳನ್ನು ಒದಗಿಸಲಾಗಿದ್ದು, ಇದರಿಂದ ಅವರು ಬಸ್ ನಿಲ್ದಾಣಗಳು, ಮೋಟಾರು ವಾಹನ ಇಲಾಖೆ, ಅಪಘಾತ ಸ್ಥಳಕ್ಕೆ ಹಾಗೂ ಆಸ್ಪತ್ರೆಗೆ ಭೇಟಿ ನೀಡಿ ಪರಿಣಾಮಕಾರಿಯಾಗಿ ಕಾರ್ಯ ನಿರ್ವಹಿಸಬಹುದು ಎಂದು ತಿಳಿಸಿದರು.

    ನಗರ ಜನತೆ ಬಿಎಂಟಿಸಿಯ ನೂತನ ವಿದ್ಯುತ್ ವಾಹನಗಳಲ್ಲಿ ಪ್ರಯಾಣಿಸಿ ಮಾಲಿನ್ಯ ರಹಿತ ನಗರದ ಅನುಭವವನ್ನು ಪಡೆಯಲಿದ್ದಾರೆ.ನೂತನ 921 ಎಲೆಕ್ಟ್ರಕ್ ಬಸ್ಸುಗಳನ್ನು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ವಾಹನ ಬಲಕ್ಕೆ ಈ ಆರ್ಥಿಕ ವರ್ಷದೊಳಗಾಗಿ ಹಂತ-ಹಂತವಾಗಿ ಸೇರ್ಪಡೆ ಮಾಡುವುದಾಗಿ ಅವರು ತಿಳಿಸಿದರು
    ಶಕ್ತಿ ಯೋಜನೆಯಿಂದ ಎಲ್ಲಾ ನಿಗಮದ ಬಸ್ ಗಳಲ್ಲಿ ಪ್ರಯಾಣಿಕರ ಸಂಖ್ಯೆ ಹೆಚ್ಚಾಗಿದೆ. ಪೂರಕವಾಗಿ ಬಸ್ ಗಳ ಸಂಖ್ಯೆ ಹೆಚ್ಚಾಗಿದ್ದು, ಒತ್ತಡ ಇರುವ ಕಡೆ ಬಸ್ ಗಳನ್ನು ಒದಗಿಸಲು ಯೋಜನೆ ನಡೆಸಲಾಗಿದೆ. ಹೀಗಾಗಿ, ಪೂರ್ವಭಾವಿ ಆಗಿ ಎಲೆಕ್ಟ್ರಿಕ್ ಬಸ್ ಗೆ ಚಾಲನೆ ನೀಡಲಾಗುತ್ತಿದೆ. ಶೀಘ್ರದಲ್ಲಿ ಎಲ್ಲಾ ಎಲೆಕ್ಟ್ರಿಕ್ ಬಸ್ ಗಳ ಸೇವೆ ಸಿಗಲಿದೆ ಎಂದರು.ಕೇಂದ್ರ ಸರ್ಕಾರದ ಪೇಮ್-2 ಯೋಜನೆಯಡಿಯಲ್ಲಿ 921 ಎಲೆಕ್ಟ್ರಿಕ್ ಹವಾನಿಯಂತ್ರಣ ರಹಿತ ಬಸ್ಸುಗಳು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಗೆ ಸೇರ್ಪಡೆಯಾಗಿವೆ ಎಂದ ಅವರು, ಇ-ಬಸ್ ಗಳು ಕಡಿಮೆ ವ್ಯಚ್ಚದಲ್ಲಿ ನಿರ್ವಹಣೆಯಾಗಲಿದೆ.ಇ-ಬಸ್ ಗಳಿಂದ ಯಾವುದೇ ತೊಂದರೆವಿಲ್ಲ.ಬಸ್ ಗಳನ್ನು ವಿಸ್ತರಿಸುವ ಚಿಂತೆಯೂ ಇದೆ ಎಂದು ಹೇಳಿದರು.ರಾಜ್ಯ ವ್ಯಾಪಿ ಎಲ್ಲಿಯೂ ಸರಕಾರಿ ಬಸ್ ಗಳ ಕೊರತೆ ಉಂಟಾಗದಂತೆ ನೋಡಿಕೊಳ್ಳಲಾಗುವುದು. ಜೊತೆಗೆ ಎಲೆಕ್ಟ್ರಿಕ್ ಬಸ್ ಗಳ ಸಂಖ್ಯೆಯೂ ಹೆಚ್ಚಿಸಲಾಗುವುದು ಎಂದು ಹೇಳಿದರು

    Bangalore Karnataka m shakti scheme ಅಪಘಾತ
    Share. Facebook Twitter Pinterest LinkedIn Tumblr Email WhatsApp
    Previous Articleಶಂಕಿತ ಉಗ್ರರ ಗನ್ ಮೂಲ ಪತ್ತೆ | Bengaluru Terror Plot
    Next Article ಸಿ.ಟಿ.ರವಿಗೆ ಬಿಜೆಪಿ ಹೈಕಮಾಂಡ್ ಗಿಫ್ಟ್ | CT Ravi
    vartha chakra
    • Website

    Related Posts

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    ಜೂನ್ 20, 2025

    ಸರ್ಕಾರದಲ್ಲಿ ಕಮೀಷನ್ ಹಾವಳಿ.

    ಜೂನ್ 20, 2025

    ಬಿಜೆಪಿ ನಾಯಕರಿಗೆ ಜಮೀರ್ ಅಹಮದ್ ಖಾನ್ ತಿರುಗೇಟು ?

    ಜೂನ್ 20, 2025

    4 ಪ್ರತಿಕ್ರಿಯೆಗಳು

    1. buy cialis online mastercard on ಜೂನ್ 9, 2025 12:23 ಅಪರಾಹ್ನ

      I’ll certainly bring to read more.

      Reply
    2. can flagyl be taken on an empty stomach on ಜೂನ್ 11, 2025 6:40 ಫೂರ್ವಾಹ್ನ

      With thanks. Loads of erudition!

      Reply
    3. gjf1i on ಜೂನ್ 18, 2025 3:18 ಅಪರಾಹ್ನ

      buy inderal 10mg generic – clopidogrel 75mg pill purchase methotrexate for sale

      Reply
    4. 2na0f on ಜೂನ್ 23, 2025 4:00 ಅಪರಾಹ್ನ

      azithromycin 250mg pill – bystolic online order buy bystolic 20mg pills

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    ಸರ್ಕಾರದಲ್ಲಿ ಕಮೀಷನ್ ಹಾವಳಿ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • e57dk ರಲ್ಲಿ ಮೋಸ ಮಾಡಿದ್ರಾ ನಟ ಧರ್ಮೇಂದ್ರ..?
    • potrv ರಲ್ಲಿ ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಇಲ್ಲ -ಯಾಕೆ ಗೊತ್ತಾ?
    • faaau ರಲ್ಲಿ KSRTC ಯಲ್ಲಿ ಪೇಮೇಂಟ್ ವ್ಯವಸ್ಥೆ | UPI
    Latest Kannada News

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    ಜೂನ್ 23, 2025

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    ಜೂನ್ 20, 2025

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    ಜೂನ್ 20, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಮೋದಿಯನ್ನೇ ಕಾಪಿ ಮಾಡಿದ್ರಾ ಟ್ರಂಪ್ #narendramodi #donaldtrump #viralvideo #facts #iran #israel #war
    Subscribe