ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » Shettar ಗೆ Congress B-Form | Jagadish Shettar
    ರಾಜಕೀಯ

    Shettar ಗೆ Congress B-Form | Jagadish Shettar

    vartha chakraBy vartha chakraಏಪ್ರಿಲ್ 17, 2023Updated:ಏಪ್ರಿಲ್ 18, 20232 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು – ಹುಬ್ಬಳ್ಳಿ ಧಾರವಾಡ ಗ್ರಾಮೀಣ ವಿಧಾನಸಭಾ ಕ್ಷೇತ್ರದಿಂದ ಕೊನೆಯ ಬಾರಿಗೆ ಸ್ಪರ್ಧಿಸಲು ಅವಕಾಶ ನೀಡುವಂತೆ ಕೋರಿದರೂ, ಸ್ಪಂದಿಸದ ಬಿಜೆಪಿ ನಾಯಕತ್ವದ ವಿರುದ್ಧ ಬಂಡಾಯದ ಬಾವುಟ ಹಾರಿಸಿದ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್, ಇದೀಗ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.

    ಪ್ರದೇಶ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಸರಳ ಸಮಾರಂಭದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪ್ರಧಾನ ಕಾರ್ಯದರ್ಶಿಗಳಾದ ಕೆ.ಸಿ. ವೇಣುಗೋಪಾಲ್‌, ರಣದೀಪ್‌ ಸಿಂಗ್‌ ಸುರ್ಜೇವಾಲಾ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಚುನಾವಣಾ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ. ಪಾಟೀಲ ಅವರು ಶೆಟ್ಟರ್‌ ಅವರನ್ನು ಪಕ್ಷಕ್ಕೆ ಬರಮಾಡಿಕೊಂಡರು.ಈ ವೇಳೆ ಮಾತನಾಡಿದ ಮಲ್ಲಿಕಾರ್ಜುನ ಖರ್ಗೆ ರಾಜ್ಯದ ಮುಖ್ಯಮಂತ್ರಿಯಾಗಿ, ಯಾವುದೇ ರೀತಿಯ ಭ್ರಷ್ಟಾಚಾರಕ್ಕೆ ಅವಕಾಶವಿಲ್ಲದೆ ಆಡಳಿತ ನಡೆಸಿದ ಉತ್ತಮ ನಾಯಕ ಜಗದೀಶ್ ಶೆಟ್ಟರ್ ಕಾಂಗ್ರೆಸ್ ಸೇರ್ಪಡೆಯಿಂದ ಪಕ್ಷಕ್ಕೆ ಆನೆ ಬಲ ಬಂದಂತಾಗಿದೆ ಎಂದು ಹೇಳಿದರು.

    ಉತ್ತರ ಕರ್ನಾಟಕ ಹಾಗೂ ಲಿಂಗಾಯತ ಸಮುದಾಯದ ಪ್ರಭಾವಿ ನಾಯಕರಾದ ಶೆಟ್ಟರ್ ಅವರಿಗೆ, ಬಿಜೆಪಿಯಲ್ಲಿ ಮುಜುಗರ ಉಂಟುಮಾಡುವ ಬೆಳವಣಿಗೆಗಳು ನಡೆದವು ನೇರ ನಡೆ-ನುಡಿಯ ನಾಯಕನಿಗೆ ಅಲ್ಲಿ ಉತ್ತಮ ಅವಕಾಶಗಳು ಸಿಗಲಿಲ್ಲ. ಜೀ,ಹುಜೂರ್, ಎನ್ನುವವರಿಗೆ ಮಾತ್ರ ಆ ಪಕ್ಷದಲ್ಲಿ ಅವಕಾಶ ಆಂತರಿಕ ಪ್ರಜಾಪ್ರಭುತ್ವ ಸಂಪೂರ್ಣ ಸತ್ತು ಹೋಗಿದೆ ಇಂಥ ಪಕ್ಷ ಮತ್ತು ನಾಯಕತ್ವದ ವಿರುದ್ಧ ಬೇಸರಗೊಂಡಿರುವ ಹಲವರು ಇದೀಗ ಮುಕ್ತ ಸ್ವಾತಂತ್ರ್ಯ ಮತ್ತು ಸಂಪೂರ್ಣ ಪ್ರಜಾತಂತ್ರ ವಾದಿ ಕಾಂಗ್ರೆಸ್ ಪಕ್ಷ ಸೇರಲು ಬರುತ್ತಿದ್ದಾರೆ ಎಂದು ಹೇಳಿದರು.

    BJP leader and Ex-Karnataka CM Jagadish Shettar joins Congress - Telangana  Today

    ಶೆಟ್ಟರ್‌ ಅವರು ಸಂಘ ಪರಿವಾರದ ಮೂಲದವರಾದರೂ ಯಾವತ್ತೂ ಕೂಡ ಜನವಿರೋಧಿಯಾಗಿ ನಡೆದುಕೊಳ್ಳಲಿಲ್ಲ. ಒಬ್ಬ ಸಜ್ಜನ ರಾಜಕಾರಣಿ. ಅವರ ಸೇರ್ಪಡೆಯಿಂದ ಕಾಂಗ್ರೆಸ್‌ಗೆ ಹೆಚ್ಚಿನ ಬಲ ಬಂದಿದೆ. ಇದು ರಾಷ್ಟ್ರ ಮಟ್ಟದಲ್ಲೂ ಬದಲಾವಣೆಯ ದಿಕ್ಸೂಚಿ ಆಗಲಿದೆ ಎಂದು ಹೇಳಿದರು.
    ಸಿದ್ದರಾಮಯ್ಯ ಮಾತನಾಡಿ, ಶೆಟ್ಟರ್‌ ರಾಜ್ಯದ ಸ್ವಾಭಿಮಾನಿ ರಾಜಕಾರಣಿಗಳಲ್ಲಿ ಒಬ್ಬರು. ಅವರನ್ನು ಬಿಜೆಪಿ ನಾಯಕರು ಹೀನಾಯವಾಗಿ ನಡೆಸಿಕೊಂಡಿದ್ದಾರೆ. ಸ್ವಾಭಿಮಾನದ ಪ್ರಶ್ನೆಗಾಗಿಯೇ ಅವರು ಬಿಜೆಪಿ ತೊರೆದು ಕಾಂಗ್ರೆಸ್‌ಗೆ ಬಂದಿದ್ದಾರೆ ಎಂದರು.

    ಶೆಟ್ಟರ್‌ ಸೇರ್ಪಡೆಯಿಂದ ಕಾಂಗ್ರೆಸ್‌ಗೆ ದೊಡ್ಡ ಶಕ್ತಿ ಬಂದಿದೆ. ನಮ್ಮ ಪಕ್ಷ 150ಕ್ಕೂ ಹೆಚ್ಚು ಸ್ಥಾನ ಗಳಿಸಿ ಅಧಿಕಾರಕ್ಕೆ ಬರಲಿದೆ ಎಂದು ಹೇಳಿದರು.
    ಬಳಿಕ ಮಾತನಾಡಿದ ಶೆಟ್ಟರ್‌, ಜನಸಂಘ ಮತ್ತು ಬಿಜೆಪಿಯಲ್ಲಿ ಸಕ್ರಿಯವಾಗಿದ್ದ ಕುಟುಂಬ ನಮ್ಮದು. ನನ್ನ ತಂದೆ ಜನಸಂಘದಿಂದ ದಕ್ಷಿಣ ಭಾರತದಲ್ಲಿ ಮೊದಲ ಮೇಯರ್‌ ಆಗಿದ್ದರು. ರಾಜ್ಯದಲ್ಲಿ ಬಿಜೆಪಿ ಕಟ್ಟಿ ಬೆಳೆಸಿದ ಪ್ರಮುಖರಲ್ಲಿ ನಾನೂ ಒಬ್ಬ. ಆದರೆ, ಈ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್‌ ನಿರಾಕರಿಸುವ ಮೂಲಕ ಪಕ್ಷದ ಕೆಲವರು ನನಗೆ ಅವಮಾನ ಮಾಡಿದರು. ಸ್ವಾಭಿಮಾನಕ್ಕೆ ಧಕ್ಕೆ ಬಂದಿರುವುದರಿಂದ ಬಿಜೆಪಿಯ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿ ಹೊರ ಬಂದಿದ್ದೇನೆ ಎಂದರು.

    ಲಿಂಗಾಯತ ಸಮುದಾಯದ ಹಿರಿಯ ರಾಜಕೀಯ ನಾಯಕರಲ್ಲಿ ನಾನೂ ಒಬ್ಬ. ಬಿ.ಎಸ್‌. ಯಡಿಯೂರಪ್ಪ ಅವರು ಚುನಾವಣಾ ರಾಜಕೀಯದಿಂದ ನಿವೃತ್ತರಾಗಿದ್ದಾರೆ. ಈಗ ಬಿಜೆಪಿಯಲ್ಲಿ ಲಿಂಗಾಯತ ನಾಯಕರಲ್ಲಿ ನಾನೇ ಹಿರಿಯ. ಈ ಕಾರಣಕ್ಕಾಗಿಯೇ ಬಿಜೆಪಿಯ ಕೆಲವರು ನನ್ನನ್ನು ತುಳಿಯುವ ಪ್ರಯತ್ನ ಮಾಡಿದರು. ಬಿಜೆಪಿ ರಾಜ್ಯ ಘಟಕವು ಈಗ ಸಂಪೂರ್ಣವಾಗಿ ಕೆಲವು ವ್ಯಕ್ತಿಗಳ ಹಿಡಿತದಲ್ಲಿದೆ. ಇದರಿಂದಾಗಿಯೇ ನನ್ನಂತಹ ಹಿರಿಯರಿಗೆ ಅವಮಾನ ಮಾಡಲಾಗುತ್ತಿದೆ ಎಂದು ಆರೋಪಿಸಿದರು.

    ಏಕೆ ನಮ್ಮನ್ನು ಈ ರೀತಿ ಅವಮಾನಿಸಲಾಗುತ್ತಿದೆ ಎಂಬ ಪ್ರಶ್ನೆಗೆ ಬಿಜೆಪಿ ವರಿಷ್ಠರಿಂದ ಉತ್ತರ ಬಂದಿಲ್ಲ. ಸ್ವಾಭಿಮಾನವನ್ನು ಉಳಿಸಿಕೊಳ್ಳುವುದಕ್ಕಾಗಿ ಬಿಜೆಪಿ ತೊರೆದು ಕಾಂಗ್ರೆಸ್‌ ಸೇರಿದ್ದೇನೆ. ಇದು ನನ್ನ ಹಾಗೂ ಕಾಂಗ್ರೆಸ್‌ ಪಕ್ಷದ ಪಾಲಿಗೆ ಹೊಸ ಅಧ್ಯಾಯ. ಕಾಂಗ್ರೆಸ್‌ ಪಕ್ಷದ ಸಂಘಟನೆಗೆ ಸಂಪೂರ್ಣವಾಗಿ ಶ್ರಮಿಸುತ್ತೇನೆ ಎಂದರು.

    ಇದಾದ ನಂತರ ಶೆಟ್ಟರ್‌ ಅವರಿಗೆ, ಹುಬ್ಬಳ್ಳಿ-ಧಾರವಾಡ ಗ್ರಾಮೀಣ ವಿಧಾನಸಭೆ ಕ್ಷೇತ್ರದಿಂದ ಸ್ಪರ್ಧಿಸಲು ಕಾಂಗ್ರೆಸ್ ಟಿಕೆಟ್ ನೀಡಿದ, ಕೆಪಿಸಿಸಿ‌ ಅಧ್ಯಕ್ಷ ಶಿವಕುಮಾರ್ ಬಿ ಫಾರ್ಮ್ ವಿತರಿಸಿದರು.

    Verbattle
    Verbattle
    Verbattle
    Congress Jagadish Shettar m ಕಾಂಗ್ರೆಸ್ ಚುನಾವಣೆ ಧಾರವಾಡ ರಾಜಕೀಯ ಸಿದ್ದರಾಮಯ್ಯ ಹುಬ್ಬಳ್ಳಿ
    Share. Facebook Twitter Pinterest LinkedIn Tumblr Email WhatsApp
    Previous ArticleBJPಯಲ್ಲಿನ ಅಸಲಿ ಆಟದ ಕಥೆ
    Next Article ಶಕ್ತಿ ಪ್ರದರ್ಶನದ ಮೂಲಕ ಎಚ್ಚರಿಕೆ ರವಾನಿಸಿದ DK | Congress | DK Shivakumar
    vartha chakra
    • Website

    Related Posts

    ನೇಪಾಳ ಮಾಜಿ ಪ್ರಧಾನಿ ಬಂಧನ

    ಮಾರ್ಚ್ 28, 2026

    ಸಕ್ಕರೆ ಕಾರ್ಖಾನೆಗಳಿಗೆ ಬಿಸಿ ಮುಟ್ಟಿಸಿದ ಸರ್ಕಾರ

    ಮಾರ್ಚ್ 27, 2026

    ಹೈಕಮಾಂಡ್ ಗೆ ವಿಧಾನಪರಿಷತ್ ಸದಸ್ಯರ ಮೊರೆ.

    ಮಾರ್ಚ್ 26, 2026

    2 ಪ್ರತಿಕ್ರಿಯೆಗಳು

    1. Uxijgm on ಮಾರ್ಚ್ 20, 2026 6:43 ಅಪರಾಹ್ನ

      Fühl dich unbesiegbar bei Betano https://betanogame.org/de/. Neue Nutzer erhalten sofort €500 Willkommensbonus und Freispiele. Wette auf Sport, drehe Walzen oder setze dich an Live-Roulette – der Sieg ist näher als je zuvor.

      Reply
    2. Mdnofd on ಮಾರ್ಚ್ 22, 2026 1:43 ಅಪರಾಹ್ನ

      Descubra por que tantos jogadores escolhem Mostbet todos os dias – Aplicativo Mostbet , Aposte com +125% e 250 giros grГЎtis – sГі no cassino Mostbet .

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ನೇಪಾಳ ಮಾಜಿ ಪ್ರಧಾನಿ ಬಂಧನ

    ಶಾಲೆಯ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಸ್ಥಳೀಯರು!

    15ರ ಹರೆಯದ ವೈಭವ್ ಸೂರ್ಯವಂಶಿ: ಭಾರತೀಯ ಕ್ರಿಕೆಟ್‌ನ ಹೊಸ ಸಂಚಲನ!

    ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಬಿಗ್ ಅಪ್ಡೇಟ್!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Williamdix ರಲ್ಲಿ ಆರೋಗ್ಯ ಸೇತು-ಸಂಚಾರಿ ಆರೋಗ್ಯ ಘಟಕಕ್ಕೆ ಸಿಎಂ ಚಾಲನೆ
    • Richardroode ರಲ್ಲಿ ಪ್ರಹ್ಲಾದ್ ಜೋಷಿ ಗೆ ಡಿಸಿಎಂ ಡಿ.ಕೆ ಶಿವಕುಮಾರ್ ಸವಾಲು
    • LeonardGob ರಲ್ಲಿ ವೀಲಿಂಗ್ ಮಾಡಲು ಹೋಗಿ ಪ್ರಾಣ ಕಳೆದುಕೊಂಡರು
    Latest Kannada News

    ನೇಪಾಳ ಮಾಜಿ ಪ್ರಧಾನಿ ಬಂಧನ

    ಮಾರ್ಚ್ 28, 2026

    ಶಾಲೆಯ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಸ್ಥಳೀಯರು!

    ಮಾರ್ಚ್ 28, 2026

    15ರ ಹರೆಯದ ವೈಭವ್ ಸೂರ್ಯವಂಶಿ: ಭಾರತೀಯ ಕ್ರಿಕೆಟ್‌ನ ಹೊಸ ಸಂಚಲನ!

    ಮಾರ್ಚ್ 28, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.