ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಶೆಟ್ಟರ್ Please ಬಿಜೆಪಿಗೆ ಬನ್ನಿ | Jagadish Shettar
    ರಾಜಕೀಯ

    ಶೆಟ್ಟರ್ Please ಬಿಜೆಪಿಗೆ ಬನ್ನಿ | Jagadish Shettar

    vartha chakraBy vartha chakraಆಗಷ್ಟ್ 26, 20235 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಆ.26 – ವಿಧಾನಸಭೆ ಚುನಾವಣೆಯ ಸಮಯದಲ್ಲಿ ರಾಜ್ಯ ಬಿಜೆಪಿ ನಾಯಕರನ್ನು ಲೆಕ್ಕಕ್ಕೆ ತೆಗೆದುಕೊಳ್ಳದ ಹೈಕಮಾಂಡ್ ಇದೀಗ ಪಕ್ಷ ಬಿಟ್ಟು ಹೋಗಿರುವ ನಾಯಕರು ಸಂಪರ್ಕಿಸಿ ದಯವಿಟ್ಟು ಪಕ್ಷಕ್ಕೆ ವಾಪಸ್ ಬನ್ನಿ ಎಂದು ಕರೆಯುತ್ತಿದ್ದಾರೆ ಅಷ್ಟೇ ಅಲ್ಲ ಪಕ್ಷ ಬಿಡಲು ಸಜ್ಜಾಗಿರುವವರನ್ನು ಸಂಪರ್ಕಿಸಿ ದಯವಿಟ್ಟು ಪಕ್ಷ ಬಿಡಬೇಡಿ ಎಂದು ಗೋಗರೆಯುತ್ತಿದ್ದಾರೆ.

    ಕಳೆದ ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕದಿಂದ ಬಿಜೆಪಿಯ 25 ಸಂಸದರರನ್ನು ರಾಜ್ಯದ ಜನತೆಯ ಆಯ್ಕೆ ಮಾಡಿದ್ದರು ಆ ವೇಳೆ ಪ್ರಧಾನಿ ಮೋದಿ ಅವರ ಅಲೆಯೊಂದಿಗೆ ಕರ್ನಾಟಕದ ಪ್ರಭಾವಿ ನಾಯಕರಾದ ಯಡಿಯೂರಪ್ಪ, ಈಶ್ವರಪ್ಪ, ಜಗದೀಶ್ ಶೆಟ್ಟರ್ (Jagadish Shettar) ಸೇರಿದಂತೆ ಹಲವರು ಪ್ರಭಾವ ಬೀರಿದ್ದರು.
    ಆದರೆ ಇದೀಗ ಜಗದೀಶ್ ಶೆಟ್ಟರ್ ಪಕ್ಷ ತೊರೆದು ಕಾಂಗ್ರೆಸ್ ಸೇರಿ ವಿಧಾನ ಪರಿಷತ್ ಸದಸ್ಯರಾಗಿದ್ದಾರೆ ಕೆ ಎಸ್ ಈಶ್ವರಪ್ಪ ಅವರಿಗೆ ವಿಧಾನಸಭೆಗೆ ಸ್ಪರ್ಧಿಸಲು ಟಿಕೆಟ್ ನಿರಾಕರಿಸಲ್ಪಟ್ಟ ಹಿನ್ನೆಲೆಯಲ್ಲಿ ಅವರು ಒಂದು ರೀತಿಯಲ್ಲಿ ರಾಜಕೀಯ ನಿವೃತ್ತಿ ಹೊಂದಿದ್ದಾರೆ.

    ಇನ್ನು ರಾಜ್ಯದ ಬಿಜೆಪಿಯಲ್ಲಿ ಅತ್ಯಂತ ಪ್ರಭಾವಿ ನಾಯಕ ಎಂದೆ ಬಣ್ಣಿಸಲಾಗುತ್ತಿರುವ ಯಡಿಯೂರಪ್ಪ ಅವರಿಗೆ ಅನಾರೋಗ್ಯ ಮತ್ತು ವಯೋ ಸಹಜ ವ್ಯತ್ಯಾಸಗಳು ಕಾಡುತ್ತಿವೆ ಈ ಎಲ್ಲದರ ಕಾರಣ ಅವರು ಕಳೆದ ಲೋಕಸಭಾ ಚುನಾವಣೆಯಲ್ಲಿ ವಹಿಸಿ ವಹಿಸಿದಷ್ಟು ಪ್ರಮುಖ ಪಾತ್ರ ವಹಿಸಲು ಸಾಧ್ಯವಾಗುತ್ತಿಲ್ಲ ಪಕ್ಷ ಸಂಘಟನೆಗೆ ರಾಜ್ಯದಲ್ಲಿಡೆ ಪ್ರವಾಸ ಮಾಡಲು ಅವರ ದೈಹಿಕ ಶಕ್ತಿ ಸಾಧ್ಯವಾಗುತ್ತಿಲ್ಲ ಇದಲ್ಲದೆ ಪಕ್ಷದಲ್ಲಿನ ಕೆಲ ಆಂತರಿಕ ವಿದ್ಯಮಾನಗಳಿಂದ ಬೇಸರಗೊಂಡಿರುವ ಅವರು ಪ್ರತಿನಿತ್ಯದ ಚಟುವಟಿಕೆಗಳಿಂದ ದೂರ ಉಳಿದಿದ್ದಾರೆ.
    ಇದು ಪಕ್ಷದ ಮೇಲೆ ಗಂಭೀರ ಪರಿಣಾಮಗಳು ಬೀರಿದೆ ಇದರಿಂದಾಗಿ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕದಿಂದ ಬಿಜೆಪಿಗೆ ನಿರೀಕ್ಷಿಸಿದಷ್ಟು ಸ್ಥಾನಗಳು ಲಭಿಸುವುದು ಕಷ್ಟ ಎನ್ನುವ ವರದಿಗಳು ಹೈಕಮಾಂಡ್ ಅನ್ನು ತಲುಪಿದೆ.

    ಇದಲ್ಲದೆ ಶಾಸಕರೂ ಸೇರಿದಂತೆ ಕೆಲವು ಪ್ರಭಾವಿ ನಾಯಕರು ಬಿಜೆಪಿ ತೊರೆದು ಕಾಂಗ್ರೆಸ್ ಸೇರಲು ಸಜ್ಜಾಗಿರುವುದು ಪಕ್ಷದ ನಾಯಕರಿಗೆ ಆಘಾತ ಹೊಂದಿದೆ ಈ ಹಿನ್ನೆಲೆಯಲ್ಲಿ ಇದೀಗ ಹೈಕಮಾಂಡ್ ನಾಯಕರು ಪಕ್ಷ ತೊರೆದಿರುವವರನ್ನು ಮತ್ತೆ ಪಕ್ಷಕ್ಕೆ ಕರೆತರಲು ಪ್ರಯತ್ನ ನಡೆಸಿದ್ದಾರೆ ಮಹತ್ವದ ಬೆಳೆವಣಿಗೆಯಲ್ಲಿ ಕೇಂದ್ರ ಗೃಹಸಚಿವ ಅಮಿತ್ ಷಾ ಅವರು ಮಾಜಿ ಮುಖ್ಯಮಂತ್ರಿ ಹಾಗೂ ಹಾಲಿ ವಿಧಾನಪರಿಷತ್ ಸದಸ್ಯ ಜಗದೀಶ್ ಶೆಟ್ಟರ್ ಅವರಿಗೆ ದೂರವಾಣಿ ಕರೆ ಮಾಡಿರುವುದು ಮಾತನಾಡಿದ್ದಾರೆ ಈ ಬೆಳವಣಿಗೆ ರಾಜ್ಯ ರಾಜಕೀಯದಲ್ಲಿ ಭಾರಿ ಮಹತ್ವ ಪಡೆದುಕೊಂಡಿದೆ. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಜಗದೀಶ್ ಶೆಟ್ಟರ್‍ ಅವರಿಗೆ ಟಿಕೆಟ್ ನೀಡಲು ನಿರಾಕರಿಸಿದ್ದರಿಂದ ಬೇಸರಗೊಂಡ ಅವರು ಪಕ್ಷದ ಪ್ರಾಥಮಿಕ ಸ್ಥಾನಕ್ಕೆ ರಾಜೀನಾಮೆ ನೀಡಿ ಕಾಂಗ್ರೆಸ್‍ಗೆ ಸೇರ್ಪಡೆಯಾಗಿದ್ದರು.

    ಇದೀಗ ರಾಜ್ಯದಲ್ಲಿ ಆಡಳಿತಾರೂಢ ಕಾಂಗ್ರೆಸ್ ಬಿಜೆಪಿಯ ಅಸಮಾಧಾನಗೊಂಡಿರುವ ಮಾಜಿ ಸಚಿವರು, ಮಾಜಿ ಶಾಸಕರು ಕಾಂಗ್ರೆಸ್ ಸೇರುತ್ತಿದ್ದಾರೆ.ಸದ್ಯದಲ್ಲೇ ಶೆಟ್ಟರ್ ಅವರ ಬೆಂಬಲಿಗರೂ ಕೂಡಾ ಕಾಂಗ್ರೆಸ್ ಸೇರುತ್ತಿದ್ದಾರೆ.ಈ ಮೂಲಕ ರಾಜ್ಯ ಬಿಜೆಪಿಯ ಲಿಂಗಾಯತ ಓಟ್ ಬ್ಯಾಂಕ್ ಕಾಂಗ್ರೆಸ್ ಪಾಲಾಗುವ ಲಕ್ಷಣಗಳು ಗೋಚರಿಸತೊಡಗಿವೆ.
    ಈ ಹಿನ್ನಲೆಯಲ್ಲಿ ಎಚ್ಚೆತ್ತುಕೊಂಡಿರುವ ಅಮಿತ್ ಷಾ ಅವರು ಖುದ್ದು ಜಗದೀಶ್ ಶೆಟ್ಟರ್ ಅವರಿಗೆ ದೂರವಾಣಿ ಕರೆ ಮಾಡಿ ಮಾತುಕತೆ ನಡೆಸಿರುವುದು ಭಾರೀ ಸಂಚಲನ ಸೃಷ್ಟಿಸಿದೆ.
    ಪಕ್ಷಕ್ಕೆ ಪುನಃ ಬರುವಂತೆ ಅವರಿಗೆ ಆಹ್ವಾನ ನೀಡಿರುವ ಅಮಿತ್ ಶಾ, ಪಕ್ಷಕ್ಕೆ ಮರು ಸೇರ್ಪಡೆಯಾದರೆ ರಾಜ್ಯಸಭೆಯ ಸದಸ್ಯತ್ವ ನೀಡಿ ಕೇಂದ್ರ ಮಂತ್ರಿ ಮಂಡಲಕ್ಕೆ ಸೇರ್ಪಡೆ ಮಾಡಿಕೊಳ್ಳುವ ಭರವಸೆ ನೀಡಿದ್ದಾರೆ.ಇದೂ ಸೇರಿದಂತೆ ಕೆಲವು ವಿಷಯಗಳ ಬಗ್ಗೆ ಮಾತನಾಡಲು ಮುಕ್ತವಾಗಿದ್ದು ದೆಹಲಿಗೆ ಬರುವಂತೆ ಆಹ್ವಾನ ನೀಡಿದರು ಎಂದು ಮೂಲಗಳು ತಿಳಿಸಿವೆ.
    ಆದರೆ ಇದನ್ನು ತಿರಸ್ಕರಿಸಿರುವ ಶೆಟ್ಟರ್, ಈಗಾಗಲೇ ನಾನು ಬಿಜೆಪಿಗೆ ರಾಜೀನಾಮೆ ಕೊಟ್ಟು ಕಾಂಗ್ರೆಸ್‍ಗೆ ಸೇರ್ಪಡೆಯಾಗಿದ್ದೇನೆ. ಈ ಸಂದರ್ಭದಲ್ಲಿ ಪಕ್ಷ ಬಿಟ್ಟು ಬಂದರೆ ನನ್ನ ಬಗ್ಗೆ ತಪ್ಪು ಸಂದೇಶ ರವಾನೆಯಾಗುತ್ತದೆ ಎಂದು ಹೇಳಿರುವುದಾಗಿ ತಿಳಿದುಬಂದಿದೆ.

    Verbattle
    Verbattle
    Verbattle
    Amit Shah BJP bjp karnataka Jagadish Shettar ಈಶ್ವರಪ್ಪ ಕಾಂಗ್ರೆಸ್ ಚುನಾವಣೆ ರಾಜಕೀಯ
    Share. Facebook Twitter Pinterest LinkedIn Tumblr Email WhatsApp
    Previous ArticleSocial Media ಮೇಲೆ ಪೊಲೀಸ್ ಹದ್ದಿನಕಣ್ಣು
    Next Article 40% ಕಮೀಷನ್ ಆರೋಪ ತನಿಖೆಗೆ ಆಯೋಗ | 40% Commission
    vartha chakra
    • Website

    Related Posts

    ನೇಪಾಳ ಮಾಜಿ ಪ್ರಧಾನಿ ಬಂಧನ

    ಮಾರ್ಚ್ 28, 2026

    ಸಕ್ಕರೆ ಕಾರ್ಖಾನೆಗಳಿಗೆ ಬಿಸಿ ಮುಟ್ಟಿಸಿದ ಸರ್ಕಾರ

    ಮಾರ್ಚ್ 27, 2026

    ಹೈಕಮಾಂಡ್ ಗೆ ವಿಧಾನಪರಿಷತ್ ಸದಸ್ಯರ ಮೊರೆ.

    ಮಾರ್ಚ್ 26, 2026

    5 ಪ್ರತಿಕ್ರಿಯೆಗಳು

    1. скачать мелбет официальный on ಮಾರ್ಚ್ 14, 2026 3:16 ಅಪರಾಹ್ನ

      приложение мелбет на андроид
      Установить Melbet: APK, iOS и ПК

      Мобильная версия Melbet включает ставки и казино в едином приложении. Доступны live-ставки, казино-игры, прямые трансляции, аналитика и быстрые финансовые операции. Загрузка занимает 1–2 минуты.

      Android (APK)
      Загрузите APK с официального сайта, запустите установщик и завершите установку. При необходимости включите разрешение на установку из неизвестных источников, затем войдите в аккаунт.

      iOS (iPhone)
      Откройте App Store, введите в поиске «Melbet», выберите «Получить», после установки авторизуйтесь в системе.

      ПК
      Откройте официальный сайт, войдите в личный кабинет и добавьте ярлык на рабочий стол. Веб-версия работает как полноценное приложение.

      Функционал
      Live-ставки с обновлением коэффициентов, казино и слоты, прямые трансляции, аналитические данные, push-оповещения, быстрая регистрация и поддержка 24/7.

      Бонусы
      После загрузки доступны приветственный бонус, акционные коды и фрибеты. Условия зависят от региона.

      Безопасность
      Загружайте только с официальных источников, контролируйте адрес сайта, не передавайте пароль третьим лицам и включите 2FA.

      Установка занимает несколько минут, после чего доступен весь функционал Melbet.

      Reply
    2. HeapsofwinsOnline_wa7 on ಮಾರ್ಚ್ 18, 2026 12:00 ಅಪರಾಹ್ನ

      Update: still using this after 3 months and im really happy with how things have been going, definately gonna keep this around as part of my reguler routine, thanks heaps o wins login.

      Reply
    3. леонбетс on ಮಾರ್ಚ್ 20, 2026 10:01 ಅಪರಾಹ್ನ

      зеркало леон бет

      Reply
    4. Cpbjaf on ಮಾರ್ಚ್ 24, 2026 2:29 ಅಪರಾಹ್ನ

      Feel the heat, chase the rush, take the prize – https://gntopama.com/mostbet-kasino-recenzie-a-skusenosti-2026/ , Step into the ultimate playground of fortune and excitement .

      Reply
    5. ipl2026cricket.com_xt8 on ಮಾರ್ಚ್ 25, 2026 7:15 ಫೂರ್ವಾಹ್ನ

      who knows ipl live 2026 want to know if its worth it thx

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ನೇಪಾಳ ಮಾಜಿ ಪ್ರಧಾನಿ ಬಂಧನ

    ಶಾಲೆಯ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಸ್ಥಳೀಯರು!

    15ರ ಹರೆಯದ ವೈಭವ್ ಸೂರ್ಯವಂಶಿ: ಭಾರತೀಯ ಕ್ರಿಕೆಟ್‌ನ ಹೊಸ ಸಂಚಲನ!

    ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಬಿಗ್ ಅಪ್ಡೇಟ್!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • zakazat kyhnu_asMn ರಲ್ಲಿ ಎದೆ ನಡುಗಿಸಿದ ಭೀಕರ ಹತ್ಯೆ.
    • reklamnii kreativ_cten ರಲ್ಲಿ ಭಿನ್ನಾಭಿಪ್ರಾಯಗಳಿಗೆ ತೆರೆ ಎಳೆದ ಶಶಿ ತರೂರ್!
    • Williamdix ರಲ್ಲಿ ಜೈಲಿಗಾದರೂ ಹಾಕಿ, ಹೆಂಡತಿ ಮಾತ್ರ ಬೇಡ.
    Latest Kannada News

    ನೇಪಾಳ ಮಾಜಿ ಪ್ರಧಾನಿ ಬಂಧನ

    ಮಾರ್ಚ್ 28, 2026

    ಶಾಲೆಯ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಸ್ಥಳೀಯರು!

    ಮಾರ್ಚ್ 28, 2026

    15ರ ಹರೆಯದ ವೈಭವ್ ಸೂರ್ಯವಂಶಿ: ಭಾರತೀಯ ಕ್ರಿಕೆಟ್‌ನ ಹೊಸ ಸಂಚಲನ!

    ಮಾರ್ಚ್ 28, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.