ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಶೆಟ್ಟರ್ ಪಕ್ಷ ಬಿಟ್ಟಿದ್ದರಿಂದ ಕಾಂಗ್ರೆಸ್ ಗೆ ಒಳ್ಳೆಯದಾಯಿತಂತೆ | Jagadish Shettar
    ಮತ್ತಷ್ಟು

    ಶೆಟ್ಟರ್ ಪಕ್ಷ ಬಿಟ್ಟಿದ್ದರಿಂದ ಕಾಂಗ್ರೆಸ್ ಗೆ ಒಳ್ಳೆಯದಾಯಿತಂತೆ | Jagadish Shettar

    vartha chakraBy vartha chakraಜನವರಿ 26, 20242 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಜ.26- ಕಳೆದ ವಿಧಾನಸಭೆ ಚುನಾವಣೆ ಸಮಯದಲ್ಲಿ ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ್ದ‌ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರು ಇದೀಗ ತಮ್ಮ ‌ಮಾತೃಪಕ್ಷಕ್ಕೆ ಮರಳಿದ್ದು, ಶೆಟ್ಟರ್ ನಡೆಯ ಕುರಿತು ರಾಜಕೀಯ ವಲಯದಲ್ಲಿ ಚರ್ಚೆ ನಡೆಯುತ್ತಿರುವ ಬೆನ್ನಲ್ಲೇ ಅವರು ಕಾಂಗ್ರೆಸ್ ತೊರೆದಿದ್ದು ಒಳ್ಳೆಯದೇ ಆಯಿತು ಎಂದಿದ್ದಾರೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್.

    ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಸ್ಥಳೀಯ ಕಾರ್ಯಕರ್ತರ ಅಭಿಪ್ರಾಯದಂತೆ ಶೆಟ್ಟರ್ ಕಾಂಗ್ರೆಸ್ ಬಿಟ್ಟು ಹೋಗಿದ್ದು ಒಳ್ಳೆಯದಾಯಿತು. ಅವರನ್ನು ಅಲ್ಪಸಂಖ್ಯಾತರು, ಹಿಂದುಳಿದ ವರ್ಗದವರು ಒಪ್ಪಿಕೊಂಡಿರಲಿಲ್ಲ. ಪಕ್ಷ ಸಂಘಟನೆಯ ಸಂದರ್ಭದಲ್ಲಿ ಇದರಿಂದ ಮುಜುಗರವಾಗುತ್ತಿತ್ತು ಎಂದು ಹೇಳಿದರು. ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಅವರಿಗೇ ಬಿಜೆಪಿಯಿಂದ ಅವಮಾನವಾಗಿದೆ ಎಂದು ದೊಡ್ಡ ದೊಡ್ಡ ಆರೋಪಗಳನ್ನು ಮಾಡಿ ಶೆಟ್ಟರ್ ಕಾಂಗ್ರೆಸ್ ಪಕ್ಷಕ್ಕೆ ಬೇಷರತ್ತಾಗಿ ಬಂದಿದ್ದರು. ಸ್ಥಳೀಯ ಕಾರ್ಯಕರ್ತರನ್ನು ತ್ಯಾಗ ಮಾಡಿ ಹುಬ್ಬಳ್ಳಿ-ಧಾರವಾಡ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲ್ಲುವ ಸಾಧ್ಯತೆಯಿದ್ದರೂ ಅವರ ಹಿರಿತನವನ್ನು ಗಮನಿಸಿ ಟಿಕೆಟ್ ನೀಡಿದ್ದೆವು. ಚುನಾವಣೆಯಲ್ಲಿ ಅವರು 35 ಸಾವಿರ ಅಂತರಗಳಿಂದ ಸೋಲು ಕಂಡರು. ಆದರೂ ತಕ್ಷಣವೇ ಅವರನ್ನು ವಿಧಾನಪರಿಷತ್‍ಗೆ 5 ವರ್ಷಗಳ ಅವಧಿಗೆ ಸದಸ್ಯರನ್ನಾಗಿ ಆಯ್ಕೆ ಮಾಡಲಾಗಿತ್ತು ಎಂದರು.

    ಕಾಂಗ್ರೆಸ್ ನಲ್ಲಿ ಅವರನ್ನು ಅತ್ಯಂತ ಗೌರವದಿಂದ ನೋಡಿಕೊಳ್ಳಲಾಯಿತು.ಕಳೆದ 2-3 ತಿಂಗಳಿನಿಂದಲೂ ಬಿಜೆಪಿಯವರು ಶೆಟ್ಟರ್‍ರನ್ನು ಸಂಪರ್ಕಿಸುತ್ತಿದ್ದರು. ಬಿಜೆಪಿಯಿಂದ ಕಾಂಗ್ರೆಸ್‍ಗೆ ಹಲವು ನಾಯಕರನ್ನು ಶೆಟ್ಟರ್ ಕರೆತಂದಿದ್ದರು. ಮತ್ತಷ್ಟು ಜನರ ಪಟ್ಟಿ ಕೊಟ್ಟಿದ್ದರು. ಈಗ ಏಕಾಏಕಿ ಕಾಂಗ್ರೆಸ್ ತೊರೆದು ಹೋಗಿದ್ದಾರೆ.ಇದು ಒಂದು ದಿನಕ್ಕೆ ಮುಗಿದು ಹೋದ ವಿಷಯ. ಸೂರ್ಯ ಹುಟ್ಟಿ ಮುಳುಗಿದಂತೆ ಮರೆತುಬಿಡಬೇಕು ಎಂದು ಹೇಳಿದರು.
    ಕಾಂಗ್ರೆಸ್ ಸಮುದ್ರವಿದ್ದಂತೆ ಯಾರೋ ಒಬ್ಬರು ಬಂದು ಹೋಗುವುದರಿಂದ ಏನೂ ನಷ್ಟವಾಗುವುದಿಲ್ಲ. ಪಕ್ಷ ತನ್ನ ಸಾಮರ್ಥ್ಯದಲ್ಲೇ ಮುಂದುವರೆಯಲಿದೆ.ಶೆಟ್ಟರ್ ರಾಜೀನಾಮೆಯಿಂದ ತೆರವಾದ ವಿಧಾನಪರಿಷತ್ ಸ್ಥಾನವನ್ನು ಪಕ್ಷದ ನಿಷ್ಠಾವಂತರಿಗೆ ನೀಡಿ ಸಂಘಟನೆಯನ್ನು ಮುಂದುವರೆಸುತ್ತೇವೆ. ಕಾಂಗ್ರೆಸ್ ಸೇರಿದ ಬಳಿಕ ಶೆಟ್ಟರ್ ಅವರು ಬಿಜೆಪಿ ವಿರುದ್ಧ ಮಾಡಿದ ಟೀಕೆಗಳಿಗೆ ಅವರಾಗಿಯೇ ಸ್ಪಷ್ಟನೆ ನೀಡಬೇಕು ಎಂದು ಆಗ್ರಹಿಸಿದರು.
    ಪಕ್ಷಕ್ಕೆ ಹೊಸಬರನ್ನು ಸೇರಿಸಿಕೊಳ್ಳುವಾಗ ತತ್ವ ಸಿದ್ಧಾಂತಗಳನ್ನು ಪರಿಶೀಲಿಸಬೇಕು ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರು ಹೇಳಿರುವುದನ್ನು ಗಂಭೀರವಾಗಿ ಪರಿಗಣಿಸಿದ್ದೇವೆ ಎಂದು ಹೇಳಿದರು.

    Verbattle
    Verbattle
    Verbattle
    Bangalore BJP Congress Jagadish Shettar Karnataka News Politics Trending ಕಾಂಗ್ರೆಸ್ ಚುನಾವಣೆ ಧಾರವಾಡ ರಾಜಕೀಯ ಹುಬ್ಬಳ್ಳಿ
    Share. Facebook Twitter Pinterest LinkedIn Tumblr Email WhatsApp
    Previous Articleಸೊಸೆ ಭವಿಷ್ಯಕ್ಕಾಗಿ ಬಿಜೆಪಿ ಸೇರಿದ ‌ಶೆಟ್ಟರ್ | Jagadish Shettar
    Next Article ಇವರಿಗೆಲ್ಲಾ ಸಿಕ್ಕಿದೆ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ
    vartha chakra
    • Website

    Related Posts

    ನೇಪಾಳ ಮಾಜಿ ಪ್ರಧಾನಿ ಬಂಧನ

    ಮಾರ್ಚ್ 28, 2026

    ಸಕ್ಕರೆ ಕಾರ್ಖಾನೆಗಳಿಗೆ ಬಿಸಿ ಮುಟ್ಟಿಸಿದ ಸರ್ಕಾರ

    ಮಾರ್ಚ್ 27, 2026

    ಹೈಕಮಾಂಡ್ ಗೆ ವಿಧಾನಪರಿಷತ್ ಸದಸ್ಯರ ಮೊರೆ.

    ಮಾರ್ಚ್ 26, 2026

    2 ಪ್ರತಿಕ್ರಿಯೆಗಳು

    1. Vzmkwy on ಮಾರ್ಚ್ 18, 2026 9:07 ಫೂರ್ವಾಹ್ನ

      Betano Casino – wo Glück auf Luxus trifft. Melde dich an für bis zu €500 Bonus https://betanogame.org/de/ plus 200 Freispiele. Die Action läuft 24/7 live und Auszahlungen sind blitzschnell.

      Reply
    2. Easees on ಮಾರ್ಚ್ 22, 2026 11:27 ಫೂರ್ವಾಹ್ನ

      No Mostbet cada aposta carrega a promessa de momentos incrГ­veis – Mostbet App , Jogue mais, ganhe mais: bГґnus 125% + 250 FS te esperam no Mostbet .

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ನೇಪಾಳ ಮಾಜಿ ಪ್ರಧಾನಿ ಬಂಧನ

    ಶಾಲೆಯ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಸ್ಥಳೀಯರು!

    15ರ ಹರೆಯದ ವೈಭವ್ ಸೂರ್ಯವಂಶಿ: ಭಾರತೀಯ ಕ್ರಿಕೆಟ್‌ನ ಹೊಸ ಸಂಚಲನ!

    ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಬಿಗ್ ಅಪ್ಡೇಟ್!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Mattheweleft ರಲ್ಲಿ PSI ನೇಮಕ ಅಕ್ರಮ- ಕುಮಾರಸ್ವಾಮಿ ಗೆ ಸಮನ್ಸ್
    • LouisSep ರಲ್ಲಿ ಮತ್ತೊಂದು ಆರೋಪದಲ್ಲಿ ಸಿಲುಕಿದ ಶರಣರು
    • LouisSep ರಲ್ಲಿ ಎ.ಐ ಹುಡುಗಿ ನೋಡಿ ಹಳ್ಳಕ್ಕೆ ಬಿದ್ದ!
    Latest Kannada News

    ನೇಪಾಳ ಮಾಜಿ ಪ್ರಧಾನಿ ಬಂಧನ

    ಮಾರ್ಚ್ 28, 2026

    ಶಾಲೆಯ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಸ್ಥಳೀಯರು!

    ಮಾರ್ಚ್ 28, 2026

    15ರ ಹರೆಯದ ವೈಭವ್ ಸೂರ್ಯವಂಶಿ: ಭಾರತೀಯ ಕ್ರಿಕೆಟ್‌ನ ಹೊಸ ಸಂಚಲನ!

    ಮಾರ್ಚ್ 28, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.