Facebook Twitter Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2023
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home»ವಿಶೇಷ ಸುದ್ದಿ»ಶಿಂಜೋ ಅಬೆ‌ ಅಂತ್ಯಸಂಸ್ಕಾರದ ಸುತ್ತ ವಿವಾದ ಯಾಕೆ ಗೊತ್ತಾ?
    ವಿಶೇಷ ಸುದ್ದಿ

    ಶಿಂಜೋ ಅಬೆ‌ ಅಂತ್ಯಸಂಸ್ಕಾರದ ಸುತ್ತ ವಿವಾದ ಯಾಕೆ ಗೊತ್ತಾ?

    vartha chakraBy vartha chakraಸೆಪ್ಟೆಂಬರ್ 26, 2022Updated:ಸೆಪ್ಟೆಂಬರ್ 26, 2022ಯಾವುದೇ ಟಿಪ್ಪಣಿಗಳಿಲ್ಲ2 Mins Read
    Facebook Twitter Pinterest LinkedIn Tumblr Email
    Share
    Facebook Twitter LinkedIn Pinterest Email

    ಟೋಕಿಯೋ – ದುಷ್ಕರ್ಮಿಯ ಗುಂಡಿಗೆ ಬಲಿಯಾದ ಜಪಾನ್‌ನ ಮಾಜಿ ಪ್ರಧಾನಿ ಶಿಂಜೊ ಅಬೆ ಅವರ ಪಾರ್ಥಿವ ಶರೀರದ ಅಂತ್ಯಕ್ರಿಯೆ ಸುದೀರ್ಘ ಅವಧಿಯ ನಂತರ ಸೆಪ್ಟೆಂಬರ್ 27 ರಂದು ನಡೆಯಲಿದೆ. ಸಕಲಬಸರ್ಕಾರಿ ಗೌರವದೊಂದಿಗೆ ಮಾಜಿ ಪ್ರಧಾನಿ ಅಂತ್ಯಸಂಸ್ಕಾರಕ್ಕೆ ತೀರ್ಮಾನಿಸಲಾಗಿದ್ದು ಇದೀಗ ಅದು ದೊಡ್ಡ ವಿವಾದಕ್ಕೆ ಕಾರಣವಾಗಿದೆ.
    ಅಂತ್ಯಸಂಸ್ಕಾರದ ಹಿನ್ನೆಲೆಯಲ್ಲಿ ರಾಷ್ಟ್ರೀಯ ಶೋಕಾಚರಣೆಯನ್ನು ಆಚರಿಸಲು ಸಾರ್ವಜನಿಕರೂ ನಿರಾಕರಿಸಿದ್ದಾರೆ.
    ಸರ್ಕಾರಿ ಅಂತ್ಯಕ್ರಿಯೆ ವಿರೋಧಿಸಿ ಟೋಕಿಯೋದ ಪ್ರಧಾನಿ ಕಚೇರಿ ಬಳಿ ವೃದ್ಧರೊಬ್ಬರು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ ಪ್ರಯತ್ನ ನಡೆಸಿದೆ
    ಜಪಾನಿನಲ್ಲಿ ಸರ್ಕಾರೀ ಗೌರವಗಳೊಂದಿಗೆ ಮೃತ ಗಣ್ಯರ ಅಂತ್ಯ ಸಂಸ್ಕಾರ ನಡೆಸುವುದು ಬಹಳ ಅಪರೂಪ. ಶಿಂಜೋ ಅಬೆಯವರ ಅಂತಿಮ ವಿಧಿ ವಿಧಾನಗಳು ಹಾಗೆ ನಡೆಸಲು ನಿರ್ಧರಿಸಿದ್ದು ವಿವಾದಕ್ಕೀಡಾಗಿದೆ. ಜಪಾನಿನಲ್ಲಿ ನಡೆಸಲಾದ ಜನಮತವೊಂದರ ಪ್ರಕಾರ ಅರ್ಧಕ್ಕಿಂತ ಹೆಚ್ಚು ಜನ ಸಕಲ ಸರ್ಕಾರೀ ಗೌರವಗಳೊಂದಿಗೆ ಅಂತ್ಯಸಂಸ್ಕಾರ ನೆರವೇರಿಸುವುದನ್ನು ವಿರೋಧಿಸಿದ್ದಾರೆ.
    ಶಿಂಜೋ ಅಬೆ ಅವರ ಅಂತ್ಯಕ್ರಿಯೆಗೆ ಸುಮಾರು 910 ಕೋಟಿ ರೂಪಾಯಿ ವೆಚ್ಚವಾಗಲಿದೆ.ಇದು ಅಲ್ಲಿನ ನಾಗರಿಕರ ಕಣ್ಣು ಕೆಂಪಗಾಗಿಸಿದೆ. ಟೋಕಿಯೊ ಕೋರ್ಟ್‌ನಲ್ಲಿ ರಾಜ್ಯ ಗೌರವವನ್ನು ನಿಷೇಧಿಸುವಂತೆ ಒತ್ತಾಯಿಸಿ ಅರ್ಜಿ ಕೂಡ ಬಂದಿದೆ.
    ಜಪಾನ್ ಪ್ರಧಾನಿ ಫ್ಯೂಮಿಯೊ ಕಿಶಿಡಾ ಅವರು ಸೆಪ್ಟೆಂಬರ್ ಸಂಸತ್ತಿನ ಚರ್ಚೆಯಲ್ಲಿ ಶಿಂಜೋ ಅಬೆ ಅಂತ್ಯ ಸಂಸ್ಕಾರಕ್ಕೆ 910 ಕೋಟಿ ರೂಪಾಯಿಯನ್ನು ಯಾವ ಕಾರಣಕ್ಕಾಗಿ ಖರ್ಚು ಮಾಡಲಾಗುತ್ತಿದೆ ಎನ್ನುವುದನ್ನು ವಿವರಿಸಿದ್ದಾರೆ. ಇದು ಇತ್ತೀಚೆಗೆ ನಡೆದ ಇಂಗ್ಲೆಂಡ್ ರಾಣಿಯ ಅಂತ್ಯ ಸಂಸ್ಕಾರಕ್ಕೆ‌ ಮಾಡಿದ‌ ವೆಚ್ಚಕ್ಕಿಂತ ಅಧಿಕ ಎನ್ನಲಾಗಿದೆ.
    ಶಿಂಜೋ ಅಬೆ ಅವರ ಅಂತ್ಯ ಸಂಸ್ಕಾರದಲ್ಲಿ ಪ್ರಧಾನಿ ನರೇಂದ್ರ ಮೋದಿ ಅಮೆರಿಕದ ಉಪಾಧ್ಯಕ್ಷೆ ಕಮಲಾ ಹ್ಯಾರೀಸ್ ಸೇರಿದಂತೆ ಜಗತ್ತಿನ ಹಲವು ರಾಷ್ಟ್ರಗಳ ಗಣ್ಯರು ಭಾಗವಹಿಸುತ್ತಿರುವ ಹಿನ್ನೆಲೆಯಲ್ಲಿ ಭದ್ರತೆ ಸೇರಿದಂತೆ ಹಲವಾರು ಕಾರಣಗಳಿಂದ ಇಷ್ಟು ವೆಚ್ಚ ಮಾಡಬೇಕಾಗಿದೆ ಕಾರ್ಯಕ್ರಮದಲ್ಲಿ190 ದೇಶಗಳ 6,400 ಮಂದಿ ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳುವ ನಿರೀಕ್ಷೆಯಿದೆ.ಎಂದು ಪ್ರಧಾನಿ ಕಿಶಿಡಾ ವಿವರಿಸಿದ್ದಾರೆ.
    ಕಳೆದ 2011ರಲ್ಲಿ ಜಪಾನ್‌ಗೆ ಸುನಾಮಿ ಅಪ್ಪಳಿಸಿತ್ತು. ಈ ವೇಳೆ ಶಿಂಜೋ ಅಬೆ ಇಡೀ ದೇಶದ ಆರ್ಥಿಕತೆಗೆ ಒಂಚೂರು ಹಾನಿಯಾಗದಂತೆ ಕಾಪಾಡಿದ್ದರು. ಈ ಸಲುವಾಗಿ ಅವರ ಅಂತ್ಯ ಸಂಸ್ಕಾರವನ್ನು ಸರ್ಕಾರಿ ವಿಧಿ ವಿಧಾನದೊಂದಿಗೆ ಮಾಡಲಾಗುತ್ತದೆ ಎಂದು ಹೇಳಿದ್ದಾರೆ ಈ ವಿವರಣೆ ಒಪ್ಪಲು ನಾಗರಿಕರು ತಯಾರಿಲ್ಲ.ದೇಶ ಆರ್ಥಿಕ ಬಿಕ್ಕಟ್ಟು ಎದುರಿಸುತ್ತಿದೆ.ಟೋಕಿಯೋ ಒಲಂಪಿಕ್ ಗೆ ಸಾಕಷ್ಟು ವೆಚ್ಚ ಮಾಡಬೇಕಾದ ಅನಿವಾರ್ಯತೆ ಇದೆ ಇಂತಹ ಸಮಯದಲ್ಲಿ ಮಾಜಿ ಪ್ರಧಾನಿ ಅಂತ್ಯ ಸಂಸ್ಕಾರಕ್ಕೆ ಇಷ್ಟೊಂದು ವೆಚ್ಚ ಮಾಡುತ್ತಿರುವುದು ಸರಿಯಲ್ಲ ಎಂದು ಅಸಮಾಧಾನ ವ್ಯಕ್ತವಾಗಿದೆ.
    ಜುಲೈ 8 ರಂದು ಅಬೆ ಹತ್ಯೆಯಾದ ನಂತರ ಕುಟುಂಬವು ಜುಲೈ 15 ರಂದು ಅಂತ್ಯಕ್ರಿಯೆಗಳನ್ನು ಮಾಡಲು ನಿರ್ಧರಿಸಲಾಗಿತ್ತು. ಆದರೆ, ಸರ್ಕಾರಿ ಅಂತ್ಯಕ್ರಿಯೆಯ ಕಾರಣ ಇದು ವಿಳಂಬವಾಗಿದೆ.

    Share. Facebook Twitter Pinterest LinkedIn Tumblr Email
    Previous Articleಮದ್ಯಪಾನ ಮಾಡಿಸಿ ಗ್ಯಾಂಗ್ ರೇಪ್
    Next Article ಅದ್ದೂರಿ ದಸರಾಗೆ ವೈಭವದ ಚಾಲನೆ
    vartha chakra
    • Website

    Related Posts

    ಕಾವೇರಿ ಕಣ್ಣೀರಿನ ಕತೆ, ಕರ್ನಾಟಕದ ವ್ಯಥೆ! | Cauvery

    ಸೆಪ್ಟೆಂಬರ್ 22, 2023

    ಮಹಿಳಾ ಮೀಸಲಾತಿಗೆ ಓಕೆ. ಅದರೆ ಈಗಲೇ ಜಾರಿಯಿಲ್ಲ ಯಾಕೆ..? (ಸುದ್ದಿ ವಿಶ್ಲೇಷಣೆ) | Women’s Reservation Bill

    ಸೆಪ್ಟೆಂಬರ್ 20, 2023

    ಬುಕ್ ಮೈ ಸಿ.ಎಂ | Book My CM

    ಸೆಪ್ಟೆಂಬರ್ 18, 2023

    Comments are closed.

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕ್ರೀಡೆ
    • ಚುನಾವಣೆ
    • ಚುನಾವಣೆ 2023
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬೆಂಗಳೂರು
    • ಮನರಂಜನೆ
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    NDA ಮೈತ್ರಿ ಕೂಟ ಸೇರಿದ ಜೆಡಿ ಎಸ್ | JDS

    KS&DL ಗೆ ಕಾರ್ಪೊರೇಟ್ ರೂಪ

    ಉದ್ಯೋಗ ಖಾತ್ರಿ‌ ಅವಧಿ ಹೆಚ್ಚಳ ಮಾಡಿ | Employment

    ವಿದ್ಯುತ್ ಉತ್ಪಾದನೆ ಕುಸಿತ – ಸಿ.ಎಂ. ಅಸಮಾಧಾನ | Bengaluru

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • scholding ರಲ್ಲಿ ಇವರೆಲ್ಲ ರಷ್ಯಾಕ್ಕೆ ಬರುವಂತಿಲ್ಲ!
    • mail order prescription drugs from canada ರಲ್ಲಿ Modi ಯನ್ನು ಟೀಕಿಸಿದ ಈ George Soros ಯಾರು?
    • buy instagram followers uk ರಲ್ಲಿ ಅಣ್ಣಾಮಲೈ ಹತ್ತಿರ ಸಿಕ್ಕಿದ್ದು 2 ಜೊತೆ ಬಟ್ಟೆ 2 ಲೀಟರ್ ನೀರು | K Annamalai | BJP
    Latest Kannada News

    NDA ಮೈತ್ರಿ ಕೂಟ ಸೇರಿದ ಜೆಡಿ ಎಸ್ | JDS

    ಸೆಪ್ಟೆಂಬರ್ 22, 2023

    KS&DL ಗೆ ಕಾರ್ಪೊರೇಟ್ ರೂಪ

    ಸೆಪ್ಟೆಂಬರ್ 22, 2023

    ಉದ್ಯೋಗ ಖಾತ್ರಿ‌ ಅವಧಿ ಹೆಚ್ಚಳ ಮಾಡಿ | Employment

    ಸೆಪ್ಟೆಂಬರ್ 22, 2023
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2023
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    ಹಾಲಶ್ರೀ ಪೊಲೀಸರ ಬಲೆಗೆ ಬಿದ್ದಿದ್ದು ಹೇಗೆ ಗೊತ್ತಾ?
    Subscribe