ಸಂಗ್ರಹಗಳು
    • ಏಪ್ರಿಲ್ 2026
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಶೋಭಾಗೆ ಪಟ್ಟ ಕಟ್ಟಲು ಸಜ್ಜಾದ ಕೇಸರಿ ಪಡೆ | Shobha Karandlaje
    ಸುದ್ದಿ

    ಶೋಭಾಗೆ ಪಟ್ಟ ಕಟ್ಟಲು ಸಜ್ಜಾದ ಕೇಸರಿ ಪಡೆ | Shobha Karandlaje

    vartha chakraBy vartha chakraಅಕ್ಟೋಬರ್ 23, 20231 ಟಿಪ್ಪಣಿ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಅ.23 – ಕೇಂದ್ರ ಸಚಿವೆ ಹಾಗೂ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಆಪ್ತವಲಯದಲ್ಲಿ ಗುರುತಿಸಲ್ಪಡುವ ನಾಯಕಿ ಸಂಸದೆ ಶೋಭಾ ಕರಂದ್ಲಾಜೆ (Shobha Karandlaje) ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ನೇಮಿಸಲು ಪಕ್ಷದ ಹೈಕಮಾಂಡ್ ಒಲವು ತೋರಿದೆ. ಹುಟ್ಟು ಹಬ್ಬದ ಸಂಭ್ರಮದಲ್ಲಿರುವ ಅವರಿಗೆ ಬಿಜೆಪಿ ಹಿರಿಯ ನಾಯಕ ಅಮಿತ್ ಶಾ ಕರೆ ಮಾಡಿ ಶುಭಾಶಯ ಕೋರಿರುವುದು ಇದಕ್ಕೆ ‌ಮತ್ತಷ್ಟು ಇಂಬು ನೀಡಿದೆ.

    ಶೋಭಾ ಕರಂದ್ಲಾಜೆ (Shobha Karandlaje) ನೇಮಕವಾದರೆ ಮೊದಲ ಬಾರಿಗೆ ರಾಜ್ಯ ಬಿಜೆಪಿ ಅಧ್ಯಕ್ಷರಾಗಿ ಮಹಿಳೆಯೊಬ್ಬರು ಅಧಿಕಾರ ವಹಿಸಿಕೊಂಡಂತಾಗುತ್ತದೆ. 2 ದಿನಗಳೊಳಗಾಗಿ ನೇಮಕಾತಿ ಆಗಬಹುದು ಎಂದು ರಾಜ್ಯ ಬಿಜೆಪಿ ಮೂಲಗಳು ತಿಳಿಸಿವೆ.
    ಬಿಜೆಪಿ ರಾಜ್ಯಾಧ್ಯಕ್ಷ ಪಟ್ಟದ ಮೇಲೆ ಹಲವು ನಾಯಕರ ಕಣ್ಣು ಹಾಕಿದ್ದರು. ರಾಜ್ಯಾಧ್ಯಕ್ಷ ರೇಸ್ನಲ್ಲಿ ಸಿ.ಟಿ.ರವಿ, ಬಿ.ವೈ.ವಿಜಯೇಂದ್ರ, ಬಸನಗೌಡ ಪಾಟೀಲ್ ಯತ್ನಾಳ್, ಅಶ್ವತ್ಥ್ ನಾರಾಯಣ, ವಿ.ಸೋಮಣ್ಣದಿಂದಲೂ ಸರ್ವಪ್ರಯತ್ನ ನಡೆದಿದೆ. ಈ ಈ ಹಿನ್ನಲೆಯಲ್ಲಿ ನಾಯಕರ ನಡುವೆ ಪಕ್ಷದ ಅಧ್ಯಕ್ಷಗಿರಿಗಾಗಿ ತೀವ್ರ ಪೈಪೋಟಿ ನಡೆದಿದ್ದು, ನಾಯಕರ ಮಧ್ಯೆ ಬಣ ನಿರ್ಮಾಣವಾಗಿದೆ. ಹೀಗಾಗಿ ಮಹಿಳಾ ಅಧ್ಯಕ್ಷೆ ಮೂಲಕ ಬಣ ಬಡಿದಾಟಕ್ಕೆ ಕಡಿವಾಣ ಹಾಕಲು ಬಿಜೆಪಿ ಹೈಕಮಾಂಡ್ ಪ್ಲ್ಯಾನ್ ರೂಪಿಸಿದೆ. ಇನ್ನೂ ಬಹುಮುಖ್ಯವಾಗಿ ಶೋಭಾ ಕರಂದ್ಲಾಜೆ ಹೆಸರಿಗೆ ಮಾಜಿ ಸಿಎಂ ಯಡಿಯೂರಪ್ಪ ವಿರೋಧಿಸಲ್ಲ ಎನ್ನುವುದು ವರಿಷ್ಠರ ತಂತ್ರವಾಗಿದೆ.

    ಶೋಭಾ ನಿಯೋಜನೆ ಸಂಬಂಧದಲ್ಲಿ ಬಿಎಸ್‍ವೈ ಅವರನ್ನು ಸಂಪರ್ಕಿಸಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಅಭಿಪ್ರಾಯ ಪಡೆದಿದ್ದಾರೆ ಎಂದು ಉನ್ನತ ಮೂಲಗಳು ಹೇಳುತ್ತವೆ. ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಕರ್ನಾಟಕ ರಾಜ್ಯ ಕಾಂಗ್ರೆಸ್ ಅಧ್ಯಕ್ಷರೂ ಆಗಿದ್ದಾರೆ. ಇವರು ಒಕ್ಕಲಿಗ ಸಮುದಾಯಕ್ಕೆ ಸೇರಿದವರು. ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವಿಗೆ ಒಕ್ಕಲಿಗ ಸಮುದಾಯದ ಮತಗಳು ಪ್ರಮುಖ ಪಾತ್ರ ವಹಿಸಿದ್ದವು.
    ಅದೇ ಒಕ್ಕಲಿಗ ಸಮುದಾಯಕ್ಕೆ ಸೇರಿದ ಕೇಂದ್ರ ಸಚಿವೆ ಶೋಭಾ ಅವರನ್ನು ಕರ್ನಾಟಕ ಬಿಜೆಪಿ ಅಧ್ಯಕ್ಷರನ್ನಾಗಿ ನೇಮಕ ಮಾಡಿದರೆ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಒಕ್ಕಲಿಗರ ಮತಗಳು ಸಿಗಬಹುದು ಎನ್ನುವ ಲೆಕ್ಕಾಚಾರ ಹೈಕಮಾಂಡ್‍ದ್ದಾಗಿದೆ ಎಂದು ಹೇಳಲಾಗಿದೆ. ಜೆಡಿಎಸ್ ಕೂಡ ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡಿರುವ ಕಾರಣ ಒಕ್ಕಲಿಗರ ಮತಗಳನ್ನು ಸೆಳೆಯುವುದು ಸುಲಭವಾಗಲಿದೆ ಎಂದು ಹೇಳಲಾಗಿದೆ.

    Verbattle
    Verbattle
    Verbattle
    Shobha Karandlaje ಕಾಂಗ್ರೆಸ್ ಚುನಾವಣೆ
    Share. Facebook Twitter Pinterest LinkedIn Tumblr Email WhatsApp
    Previous Articleಕಾಂಗ್ರೆಸ್ ಕಾರ್ಯಕರ್ತರಿಗೆ ಸಿಹಿ ಸುದ್ದಿ ಕೊಟ್ಟ ಶಿವಕುಮಾರ್ | Congress
    Next Article ಸೇನೆಯಲ್ಲಿ ‌ಕೆಲಸ ಕೊಡಿಸುವುದಾಗಿ ನಂಬಿಸಿ 150 ಜನರಿಗೆ ನಾಮ | Fraud
    vartha chakra
    • Website

    Related Posts

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಏಪ್ರಿಲ್ 7, 2026

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ಏಪ್ರಿಲ್ 6, 2026

    ದಿನಗೂಲಿ ನೌಕರರಿಗೆ ಬಂಪರ್!

    ಏಪ್ರಿಲ್ 4, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ದಿನಗೂಲಿ ನೌಕರರಿಗೆ ಬಂಪರ್!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Peterwaide ರಲ್ಲಿ ನಾನವಳಲ್ಲ ..ನಾನವಳಲ್ಲ.. ಬಿಟ್ಟುಬಿಡಿ
    • melbet_oaOt ರಲ್ಲಿ BJP ಟಿಕೆಟ್ ವಂಚನೆ- ಚೈತ್ರಾ ಕುಂದಾಪುರ ತಪ್ಪೊಪ್ಪಿಗೆ! | Chaitra Kundapura
    • WilliamcIz ರಲ್ಲಿ ಬರ ಪರಿಹಾರ ಅನುದಾನ ಶೀಘ್ರ ಬಿಡುಗಡೆಗೆ ಮನವಿ | Drought Relief
    Latest Kannada News

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಏಪ್ರಿಲ್ 7, 2026

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ಏಪ್ರಿಲ್ 6, 2026

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ಏಪ್ರಿಲ್ 5, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.