ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ವೈಕುಂಠ ಏಕಾದಶಿ ಯಂದು ತಿರುಪತಿಗೆ ಹೋಗಬೇಕಾ…? | Ekadashi
    Viral

    ವೈಕುಂಠ ಏಕಾದಶಿ ಯಂದು ತಿರುಪತಿಗೆ ಹೋಗಬೇಕಾ…? | Ekadashi

    vartha chakraBy vartha chakraನವೆಂಬರ್ 6, 2023Updated:ನವೆಂಬರ್ 6, 20233 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ತಿರುಪತಿ: ವೈಕುಂಠ ಏಕಾದಶಿ (Ekadashi) ಆಸ್ತಿಕರ ಪಾಲಿಗೆ ಅತ್ಯಂತ ಪವಿತ್ರವಾದ ದಿನ ಅಂದು ಎಲ್ಲರಿಗೂ ಸ್ವರ್ಗದ ಬಾಗಿಲು ಮುಕ್ತವಾಗಿ ತೆರೆದಿರುತ್ತದೆ ಎನ್ನುವುದು ನಂಬಿಕೆ.
    ಇಂತಹ ವೈಕುಂಠ ಏಕಾದಶಿಯಂದು ವೈಕುಂಠಾಧಿಪತಿ ಶ್ರೀ ವೆಂಕಟೇಶ್ವರನ ದರ್ಶನ ಮಾಡಿದರೆ ಮೋಕ್ಷ ಪ್ರಾಪ್ತಿಯಾಗುತ್ತದೆ ಎನ್ನುವುದು ಬಲವಾದ ನಂಬಿಕೆ. ಹೀಗಾಗಿ ವೈಕುಂಠಾಧಿಪತಿಯ ದರ್ಶನಕ್ಕೆ ಮುಗಿ ಬೀಳುತ್ತಾರೆ.
    ಅದರಲ್ಲೂ ಕಲಿಯುಗದ‌ ಪ್ರತ್ಯಕ್ಷ ದೈವ ನೆಲೆಸಿದ್ದಾನೆಂದು‌ ನಂಬಲಾಗುವ ತಿರುಪತಿಯಲ್ಲಿ ವೆಂಕಟೇಶ್ವರನ ದರ್ಶನ ತಮ್ಮ ಪೂರ್ವ ಜನ್ಮದ ಸುಕೃತ‌ಫಲ ಎನ್ನುವರಿದ್ದಾರೆ.ಈ ಹಿನ್ನೆಲೆಯಲ್ಲಿ ಹೇಗಾದರೂ ಮಾಡಿ ವೈಕುಂಠ ಏಕಾದಶಿ ಯಂದು ತಿರುಪತಿ ತಿಮ್ಮಪ್ಪನ ದರ್ಶನ ಪಡೆಯಬೇಕೆಂದು ಹಾತೊರೆಯುತ್ತಾರೆ.

    ಭಕ್ತರ ಈ ಹಪಾಹಪಿಯನ್ನು ಗಮನಿಸಿದ ತಿರುಮಲ ತಿರುಪತಿ ದೇವಸ್ಥಾನ ಆಡಳಿತ ಮಂಡಳಿ ಈ ಬಾರಿ ವೈಕುಂಠ ಏಕಾದಶಿಗಾಗಿ ವಿಶೇಷ ವ್ಯವಸ್ಥೆ ಮಾಡಿದೆ.ದೇವರ ದರ್ಶನ ಮಾಡ ಬಯಸುವ ಸಾಮಾನ್ಯ ಜನತೆ ಯಾವುದೇ ಅಡಚಣೆ ಇಲ್ಲದೆ ಬರಬಹುದು ಎಂದು ಹೇಳಿದೆ.
    ಈ ಬಾರಿ ಡಿಸೆಂಬರ್ 23 ರಂದು ವೈಕುಂಠ ಏಕಾದಶಿ (Ekadashi).‌ ಸುಮಾರು ಒಂದು ಕೋಟಿ ಭಕ್ತರು ವೈಕುಂಠ ದ್ವಾರದ ಮೂಲಕ ತಿಮ್ಮಪ್ಪನ ದರ್ಶನ ಮಾಡಬಹುದು ಎಂದು ಅಂದಾಜಿಸಲಾಗಿದೆ. ಇದಕ್ಕಾಗಿ ಹತ್ತು ದಿನಗಳ ಕಾಲ‌ ದೇವಾಲಯದಲ್ಲಿ ವೈಕುಂಠ ಪ್ರವೇಶ ದ್ವಾರ ತೆರೆದಿಡಲು ತೀರ್ಮಾನ ಮಾಡಿದ್ದಾರೆ.

    ಈ ಹತ್ತೂ‌ ದಿನಗಳ ಕಾಲ ಅತಿ ಗಣ್ಯ ಅತಿಥಿಗಳ ವಿಶೇಷ ದರ್ಶನ, ಬ್ರೇಕ್ ದರ್ಶನ ಮೊದಲಾದ ಎಲ್ಲಾ ದರ್ಶನಗಳನ್ನು ರದ್ದು ಪಡಿಸಲಾಗಿದೆ.ಎಲ್ಲಾ ದಿನಗಳಲ್ಲೂ ಜನ ಸಾಮಾನ್ಯರಿಗೆ ದರ್ಶನಕ್ಕೆ ‌ಅವಕಾಶ ನೀಡಲಾಗಿದೆ
    ದರ್ಶನಕ್ಕಾಗಿ ಭಕ್ತರಿಗೆ ಇದೇ ತಿಂಗಳ 10 ರಿಂದ 300 ರೂಪಾಯಿಗಳ ವಿಶೇಷ ಪ್ರವೇಶ ದರ್ಶನ ಟೋಕನ್ ಲಭ್ಯವಾಗಲಿದೆ.10 ದಿನಗಳ ಕಾಲ ಎರಡು ಲಕ್ಷ 25 ಸಾವಿರ ಟೋಕನ್ ಲಭ್ಯವಾಗುವಂತೆ ವ್ಯವಸ್ಥೆ ಮಾಡಲಾಗುವುದು.ಇನ್ನೂ ಹೆಚ್ಚಿನ ಬೇಡಿಕೆ ಬಂದರೂ ಅದಕ್ಕೆ ವ್ಯವಸ್ಥೆ ಮಾಡುವ ನಿಟ್ಟಿನಲ್ಲಿ ‌ಟಿಟಿಡಿ ಆಡಳಿತ ಮಂಡಳಿ ಸಿದ್ದತೆ ನಡೆಸಿದೆ.

    Verbattle
    Verbattle
    Verbattle
    Ekadashi Government Karnataka News Politics tirupati vaikunta Ekadashi
    Share. Facebook Twitter Pinterest LinkedIn Tumblr Email WhatsApp
    Previous Articleಬೆಂಗಳೂರಿಗೆ ಬರಲಿದೆ ಚಿರತೆ ಕಾರ್ಯಪಡೆ | Leopard
    Next Article ಕೆಲಸದಿಂದ ತೆಗೆದದ್ದಕ್ಕೆ ನಡೆಯಿತು ಕೊಲೆ | Pratima
    vartha chakra
    • Website

    Related Posts

    ನಾಪೋಕ್ಲು ಹಲ್ಲೆ ಪ್ರಕರಣ: ನಾಲ್ವರು ಆರೋಪಿಗಳ ಬಂಧನ

    ಮಾರ್ಚ್ 1, 2026

    ನಾಪೋಕ್ಲು ಅಪ್ಪಚ್ಚಿರ ಗೌತಮ್ ಮೇಲೆ ಭೀಕರ ಹಲ್ಲೆ; ಆರೋಪಿಗಳ ವಿರುದ್ಧ ರೌಡಿಶೀಟ್ ತೆರೆಯಲು ಒತ್ತಾಯ

    ಫೆಬ್ರವರಿ 28, 2026

    ಉದ್ಯೋಗ ಸೃಷ್ಟಿಯಲ್ಲಿ ದೇಶಕ್ಕೇ ಮಾದರಿಯಾದ ಕರ್ನಾಟಕ!

    ಫೆಬ್ರವರಿ 27, 2026

    3 ಪ್ರತಿಕ್ರಿಯೆಗಳು

    1. Yagces on ಫೆಬ್ರವರಿ 19, 2026 5:46 ಫೂರ್ವಾಹ್ನ

      Test your luck in the best online games. crown coin casino online offers exclusive promotions and tournaments. Become a millionaire in one evening!

      Reply
    2. Ggqngi on ಫೆಬ್ರವರಿ 22, 2026 11:34 ಅಪರಾಹ್ನ

      Get lost in the delicious world of Sweet Bonanza, where every match explodes into more wins! Ante sweet bonanza free spins bet boosts your chances, bonus buy delivers instant action. Sweet riches are just a spin away!

      Reply
    3. Ncyqmn on ಫೆಬ್ರವರಿ 27, 2026 10:08 ಅಪರಾಹ್ನ

      No deposit, no problem — chumba casino promo gives you free Sweeps Coins to start winning. Enjoy top-tier games and real cash prize potential. Sign up free!

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಇರಾನ್ ಸರ್ವೋಚ್ಚ ನಾಯಕ ಖಮೇನಿ ಹತ್ಯೆ: ಇಸ್ರೇಲ್-ಅಮೆರಿಕ ಜಂಟಿ ದಾಳಿಗೆ ನಡುಗಿದ ಇಸ್ಲಾಮಿಕ್ ಜಗತ್ತು!

    ನಾಪೋಕ್ಲು ಹಲ್ಲೆ ಪ್ರಕರಣ: ನಾಲ್ವರು ಆರೋಪಿಗಳ ಬಂಧನ

    ಚಂದ್ರಗ್ರಹಣವೋ ಅಥವಾ ಬುದ್ಧಿ ಗ್ರಹಣವೋ..?

    ನಾಪೋಕ್ಲು ಅಪ್ಪಚ್ಚಿರ ಗೌತಮ್ ಮೇಲೆ ಭೀಕರ ಹಲ್ಲೆ; ಆರೋಪಿಗಳ ವಿರುದ್ಧ ರೌಡಿಶೀಟ್ ತೆರೆಯಲು ಒತ್ತಾಯ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Kpgyfr ರಲ್ಲಿ ಮೂರು ತಿಂಗಳು Old Madras Road ಗೆ ಬರಬೇಡಿ
    • Randystism ರಲ್ಲಿ ಅತಿವೇಗವಾಗಿ ಕಾರು ಓಡಿಸಿದರೆ ಏನಾಗುತ್ತೆ ಗೊತ್ತಾ.
    • Vivod iz zapoya v Rostove_uuet ರಲ್ಲಿ ಅಂತಾರಾಜ್ಯ pistol ಮಾರಾಟ ಜಾಲ ಪತ್ತೆ
    Latest Kannada News

    ಇರಾನ್ ಸರ್ವೋಚ್ಚ ನಾಯಕ ಖಮೇನಿ ಹತ್ಯೆ: ಇಸ್ರೇಲ್-ಅಮೆರಿಕ ಜಂಟಿ ದಾಳಿಗೆ ನಡುಗಿದ ಇಸ್ಲಾಮಿಕ್ ಜಗತ್ತು!

    ಮಾರ್ಚ್ 1, 2026

    ನಾಪೋಕ್ಲು ಹಲ್ಲೆ ಪ್ರಕರಣ: ನಾಲ್ವರು ಆರೋಪಿಗಳ ಬಂಧನ

    ಮಾರ್ಚ್ 1, 2026

    ಚಂದ್ರಗ್ರಹಣವೋ ಅಥವಾ ಬುದ್ಧಿ ಗ್ರಹಣವೋ..?

    ಫೆಬ್ರವರಿ 28, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.