Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ರೌಡಿ ಕೊಚ್ಚಿ ಕೊಂದವರು Surrender… | Siddapur Mahesha
    Viral

    ರೌಡಿ ಕೊಚ್ಚಿ ಕೊಂದವರು Surrender… | Siddapur Mahesha

    vartha chakraBy vartha chakraಆಗಷ್ಟ್ 18, 20237 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಆ.18 – ಜೈಲಿನಿಂದ ಬಿಡುಗಡೆಯಾಗಿ ಬರುತ್ತಿದ್ದ ರೌಡಿ ಸಿದ್ದಾಪುರ ಮಹೇಶ್ (Siddapur Mahesha) ನನ್ನು ನಡುರಸ್ತೆಯಲ್ಲಿ ಕೊಚ್ಚಿ ಕೊಲೆ ಮಾಡಿ ತಲೆಮರೆಸಿಕೊಂಡಿದ್ದ ಕುಖ್ಯಾತ ರೌಡಿ ವಿಲ್ಸನ್ ಗಾರ್ಡನ್ ನಾಗ ಹಾಗೂ ಡಬಲ್ ಮೀಟರ್ ಮೋಹನ ಇಬ್ಬರೂ ನ್ಯಾಯಾಲಯಕ್ಕೆ ಶರಣಾಗಿದ್ದಾರೆ.

    ನಗರದ 9ನೇ ಎಸಿಎಂಎಂ ನ್ಯಾಯಾಲಯಕ್ಕೆ ಶರಣಾದ ವಿಲ್ಸನ್ ಗಾರ್ಡನ್ ನಾಗ ಹಾಗೂ ಡಬಲ್ ಮೀಟರ್ ಮೋಹನನ ವಿಚಾರಣೆ ನಡೆಸಿದ ನ್ಯಾಯಾಧೀಶರು ಇದೇ ಆ. 28 ನ್ಯಾಯಾಂಗ ಬಂಧನಕ್ಕೆ ಆದೇಶಿಸಿದ್ದಾರೆ. ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದ ರೌಡಿ ಶೀಟರ್ ಮಹೇಶ ಅಲಿಯಾಸ್ ಸಿದ್ದಾಪುರ ಮಹೇಶ್ ಅ.4ರ ರಾತ್ರಿ 9:20ರ ವೇಳೆ ಜಾಮೀನಿನ ಮೇಲೆ ಬಿಡುಗಡೆಗೊಂಡು‌ ಇಯಿಟೋಸ್ ಕಾರಿನಲ್ಲಿ ಜೈಲಿನಿಂದ ಮನೆ ಕಡೆ ಹೊರಟಿದ್ದ.
    ಸುಮಾರು 9:45ರ ಸಮಯಕ್ಕೆ ಹೊಸೂರ್ ರೋಡ್ ಸಿಗ್ನಲ್ ಬಳಿಗೆ ಬಂದಾಗ ಏಕಾಏಕಿ ಕಾರಿಗೆ ಅಡ್ಡಬಂದಿದ್ದ ಆರೇಳು ಮಂದಿ ಮಚ್ಚು ಬೀಸಿದ್ದು, ಮಹೇಶ ಕಾರಿನಿಂದ ಕೆಳಗೆ ಇಳಿದು ವಾಪಸ್ಸು ಹಿಂದಕ್ಕೆ ಓಡಿ ರಕ್ಷಣೆಗೆ ಕೂಗಿಕೊಂಡರೂ ಬಿಡದ ದುಷ್ಕರ್ಮಿಗಳು ಸುಮಾರು ನೂರು ಮೀಟರ್ ದೂರ ಅಟ್ಟಾಡಿಸಿ ನಡು ರಸ್ತೆಯಲ್ಲಿ ಮನಬಂದಂತೆ ಕೊಚ್ಚಿ ಕೊಲೆ ಮಾಡಿದ್ದರು.

    ವಿಲ್ಸನ್ ಗಾರ್ಡನ್ ನಾಗನ ಗೆಳೆಯನನ್ನು ಕೊಲೆ ಮಾಡಿದ್ದ ಮೃತ ರೌಡಿಶೀಟರ್​ ಮಹೇಶ 2021 ರಲ್ಲಿ ವಿಲ್ಸನ್ ಗಾರ್ಡನ್ ನಾಗನ ಗೆಳೆಯನಾದ ಮದನ್ ಅಲಿಯಾಸ್ ಪಿಟೀಲ್ ನನ್ನು ತನ್ನ ತಂಡದೊಂದಿಗೆ ಬನಶಂಕರಿ ದೇವಾಲಯದ ಬಳಿಯ ರಸ್ತೆಯಲ್ಲಿ ಅಡ್ಡಹಾಕಿ ಕೊಚ್ಚಿ ಕೊಲೆ ಮಾಡಿದ್ದ.
    ಹೀಗಾಗಿ ಆರೋಪಿ ನಾಗನಿಗೆ ಗೆಳೆಯನನ್ನ ಹತ್ಯೆ ಮಾಡಿದವನಿಗೆ ಮುಗಿಸುವ ಸಂಚು ಹೊಡಿದ್ದು, ವಿಚಾರ ತಿಳಿದ ಮಹೇಶ ಕೂಡ ನಾಗನನ್ನು ಕೊಲೆ ಮಾಡಲು ಪ್ಲಾನ್ ಮಾಡಿದ್ದ.
    ಜೀವ ಭಯಕ್ಕೆ ಹಳೆ ಕೇಸ್​ ಹಾಕಿಸಿಕೊಂಡು ಜೈಲು ಸೇರಿದ್ದ ಮಹೇಶ ಆ.4 ರಂದು ಜಾಮೀನು ಪಡೆದಿದ್ದ ಮಹೇಶ ರಾತ್ರಿ ಒಂಬತ್ತು ಇಪತ್ತಕ್ಕೆ ಜೈಲಿನಿಂದ ಹೊರ ಬಂದಿದ್ದ. ಕಾರಿನಲ್ಲಿ ಮಹೇಶ ಹಾಗೂ ಹಿಂಬದಿ ಸ್ಕೂಟರ್​ನಲ್ಲಿ ಆತನ ಪತ್ನಿ ಬರುತ್ತಿದ್ದಾಗಲೇ ದುಷ್ಕರ್ಮಿಗಳು ಅಟ್ಯಾಕ್ ಮಾಡಿ ಕೊಲೆ ಮಾಡಿದ್ದಾರೆ. ಘಟನೆ ಸಂಭಂದ ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ತನಿಖೆ ನಡೆಸುತ್ತಿದ್ದರು. ಇದೀಗ ಇಬ್ಬರು ಆರೋಪಿಗಳು ನ್ಯಾಯಾಲಯಕ್ಕೆ ಶರಣಾಗಿದ್ದಾರೆ.

    Verbattle
    Verbattle
    Verbattle
    m murder case News siddapur mahesh siddapura ಕೊಲೆ ನ್ಯಾಯ
    Share. Facebook Twitter Pinterest LinkedIn Tumblr Email WhatsApp
    Previous Articleಸುಧಾಮ್ ದಾಸ್ ಬೇಡವೇ ಬೇಡ | Sudham Das
    Next Article ಹೀಗೂ ಮಾಡಬಹುದು ಚಿನ್ನದ ಕಳ್ಳ ಸಾಗಾಣಿಕೆ | Gold Smuggling
    vartha chakra
    • Website

    Related Posts

    ಸಿಎಂ ಸಿದ್ದರಾಮಯ್ಯ ಟ್ವೀಟ್ – ಪ್ರಿಯಾಂಕ್ ಖರ್ಗೆ ಏನಂದ್ರು ಗೊತ್ತಾ..?

    ಫೆಬ್ರವರಿ 21, 2026

    ಕಮೀಷನ್ ಸ್ವೀಕರಿಸುವಾಗ ಸಿಕ್ಕಿ ಬಿದ್ದ ಬಿಜೆಪಿ ಶಾಸಕ

    ಫೆಬ್ರವರಿ 21, 2026

    ಪೆರೋಲ್ ಮೇಲೆ ಬಿಡುಗಡೆಯಾಗಿ ದರೋಡೆ ಮಾಡಿದ!

    ಫೆಬ್ರವರಿ 21, 2026

    7 ಪ್ರತಿಕ್ರಿಯೆಗಳು

    1. 1win_iqet on ಫೆಬ್ರವರಿ 11, 2026 9:33 ಅಪರಾಹ್ನ

      1win быстрый вывод на элсом https://1win17384.help/

      Reply
    2. Yoziph on ಫೆಬ್ರವರಿ 12, 2026 10:34 ಅಪರಾಹ್ನ

      betmgm login betmgm Indiana betmgm sports

      Reply
    3. 1win_snSi on ಫೆಬ್ರವರಿ 13, 2026 3:24 ಫೂರ್ವಾಹ್ನ

      1win фрибет за регистрацию https://1win06284.help

      Reply
    4. 1win_hdSi on ಫೆಬ್ರವರಿ 13, 2026 3:43 ಫೂರ್ವಾಹ್ನ

      1win валюта аккаунта http://1win06284.help/

      Reply
    5. 1win_ssSi on ಫೆಬ್ರವರಿ 13, 2026 5:13 ಅಪರಾಹ್ನ

      1вин установить приложение https://1win06284.help

      Reply
    6. jaluzi s elektroprivodom_xtpr on ಫೆಬ್ರವರಿ 16, 2026 7:29 ಫೂರ್ವಾಹ್ನ

      жалюзи на дистанционном управлении жалюзи на дистанционном управлении .

      Reply
    7. Qpecbs on ಫೆಬ್ರವರಿ 20, 2026 2:47 ಫೂರ್ವಾಹ್ನ

      Embrace waves of promotional tides and rewards. In crowns coins, wave after wave of offers await. Ride the wave to riches!

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಸಿಎಂ ಸಿದ್ದರಾಮಯ್ಯ ಟ್ವೀಟ್ – ಪ್ರಿಯಾಂಕ್ ಖರ್ಗೆ ಏನಂದ್ರು ಗೊತ್ತಾ..?

    ನಿರ್ಣಾಯಕ ಘಟ್ಟ ತಲುಪಿದ ನಾಯಕತ್ವ ಬಿಕ್ಕಟ್ಟು

    ಕಮೀಷನ್ ಸ್ವೀಕರಿಸುವಾಗ ಸಿಕ್ಕಿ ಬಿದ್ದ ಬಿಜೆಪಿ ಶಾಸಕ

    ದ್ವೇಷ ಬಿತ್ತುವ ಸಿನಿಮಾ ನಮಗೆ ಬೇಡ: ‘ದಿ ಕೇರಳ ಸ್ಟೋರಿ-2’ ಬಹಿಷ್ಕರಿಸಲು ಕೇರಳ ಮುಖ್ಯಮಂತ್ರಿ ಖಡಕ್ ಸೂಚನೆ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Duanepiove ರಲ್ಲಿ ಧರ್ಮಸ್ಥಳ ಪ್ರಕರಣಕ್ಕೆ ಹಠಾತ್ ತಿರುವು.
    • Neiroset dlya ychebi_tcsl ರಲ್ಲಿ ಚೈತ್ರಾ ಕುಂದಾಪುರ ಮತ್ತವರ ಪತಿ ಕಳ್ಳರಂತೆ
    • Gregghet ರಲ್ಲಿ ಧರ್ಮಸ್ಥಳ ಪ್ರಕರಣಕ್ಕೆ ಹಠಾತ್ ತಿರುವು.
    Latest Kannada News

    ಸಿಎಂ ಸಿದ್ದರಾಮಯ್ಯ ಟ್ವೀಟ್ – ಪ್ರಿಯಾಂಕ್ ಖರ್ಗೆ ಏನಂದ್ರು ಗೊತ್ತಾ..?

    ಫೆಬ್ರವರಿ 21, 2026

    ನಿರ್ಣಾಯಕ ಘಟ್ಟ ತಲುಪಿದ ನಾಯಕತ್ವ ಬಿಕ್ಕಟ್ಟು

    ಫೆಬ್ರವರಿ 21, 2026

    ಕಮೀಷನ್ ಸ್ವೀಕರಿಸುವಾಗ ಸಿಕ್ಕಿ ಬಿದ್ದ ಬಿಜೆಪಿ ಶಾಸಕ

    ಫೆಬ್ರವರಿ 21, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.