Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » Siddaramaiahಗೆ‌ Bommai ಖೆಡ್ಡಾ | Siddaramaiah | Varuna
    ರಾಜ್ಯ

    Siddaramaiahಗೆ‌ Bommai ಖೆಡ್ಡಾ | Siddaramaiah | Varuna

    vartha chakraBy vartha chakraಮಾರ್ಚ್ 30, 2023Updated:ಮಾರ್ಚ್ 31, 20233 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Pic Courtesy Republic World
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ಮಾ.30- ರಾಜ್ಯ ವಿಧಾನಸಭೆಗೆ ಚುನಾವಣೆ ದಿನಾಂಕ ಘೋಷಣೆಯಾಗುವ ಕೆಲವೇ ಗಂಟೆಗಳ ಮುನ್ನ
    ಹಿಂದಿನ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ನಡೆದಿದೆ ಎನ್ನಲಾದ ಕೆಲವು ಹಗರಣಗಳ ಬಗ್ಗೆ ಸಿಐಡಿ ತನಿಖೆಗೆ ಆದೇಶಿಸಲಾಗಿದೆ.
    ಚುನಾವಣೆ ವೇಳಾಪಟ್ಟಿ ಪ್ರಕಟಣೆ ಹಿನ್ನೆಲೆಯಲ್ಲಿ ತಮ್ಮ ಎಲ್ಲಾ ಅಧಿಕೃತ ಕಾರ್ಯಕ್ರಮಗಳನ್ನು ರದ್ದುಗೊಳಿಸಿ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ರಾಜ್ಯದಲ್ಲಿ ಈ ಹಿಂದೆ ನಡೆದಿದೆ ಎನ್ನಲಾದ 5 ಬೃಹತ್ ಹಗರಣಗಳನ್ನು ಸಿಐಡಿ ತನಿಖೆಗೆ ವಹಿಸಿದ್ದಾರೆ.
    ಸಿದ್ದರಾಮಯ್ಯ ಮುಖ್ಯಮಂತ್ರಿ ಹಾಗೂ ಕೃಷ್ಣ ಬೈರೇಗೌಡ ಕೃಷಿ ಮಂತ್ರಿಯಾಗಿದ್ದ ವೇಳೆ ಕೃಷಿ ಭಾಗ್ಯ ಯೋಜನೆ ಜಾರಿಗೊಳಿಸಲಾಗಿತ್ತು.ಇದರಡಿಯಲ್ಲಿ
    ರಾಜ್ಯದ ಹಲವೆಡೆ 2.15 ಲಕ್ಷಕ್ಕೂ ಹೆಚ್ಚು ಕೃಷಿ ಹೊಂಡಗಳನ್ನು ನಿಮಿಸಿರುವುದಾಗಿ ದಾಖಲೆ ಸೃಷ್ಟಿಸಿ 800 ಕೋಟಿ ರೂಪಾಯಿಗಳಿಗೂ ಹೆಚ್ಚು ಹಣ ವಂಚಿಸಿರುವ ಆರೋಪ ಕೇಳಿ ಬಂದಿದ್ದು ಈ ಬಗ್ಗೆ ತನಿಖೆ ನಡೆಸಲು ಸೂಚಿಸಿದ್ದಾರೆ ಎಂದು ಗೊತ್ತಾಗಿದೆ
    ಇಂದಿರಾ ಕ್ಯಾಂಟೀನ್ :
    ಇದರೊಂದಿಗೆ ಅಂದಿನ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಇಂದಿರಾ ಕ್ಯಾಂಟೀನ್ ಯೋಜನೆಯಲ್ಲಿ‌ ಪ್ರತಿ ನಿತ್ಯ 6.58 ಲಕ್ಷ ಮಂದಿ ಉಪಹಾರ ಮತ್ತು ಊಟ ಮಾಡುತ್ತಿದ್ದಾರೆ ಎಂಬ ನಂಬಲು ಅಸಾಧ್ಯವಾದ ದಾಖಲೆಗಳನ್ನು ಸೃಷ್ಟಿಸಿ ಪ್ರತೀ ತಿಂಗಳು 28 ಕೋಟಿ ರೂಪಾಯಿಗಳಂತೆ 21 ತಿಂಗಳ ಕಾಲ ನಿರಂತರವಾಗಿ ಸಬ್ಸಿಡಿ ಹಣವನ್ನು ದೋಚಿದ್ದಾರೆ ಎಂಬ ಆರೋಪ ಕುರಿತು ತನಿಖೆಗೆ ಸೂಚಿಸಿದ್ದಾರೆ ಎಂದು ಮೂಲಗಳಿಂದ ಗೊತ್ತಾಗಿದೆ
    ಟೆಂಡರ್ ಕರ್ಮಕಾಂಡ:
    ಪ್ರತಿಷ್ಟಿತ ಭದ್ರಾ ಮೇಲ್ದಂಡೆ ಯೋಜನೆ ಕಾಮಗಾರಿಗೆ ಟೆಂಡರ್ ನೀಡುವ ಪ್ರಕ್ರಿಯೆಯಲ್ಲಿ ತ್ರಿಪುರ ಮತ್ತು ಮಣಿಪುರ ರಾಜ್ಯಗಳ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗಳ ಸಹಿಗಳನ್ನು ನಕಲು ಮಾಡಿದ ಪ್ರಮಾಣ ಪತ್ರಗಳನ್ನು ನೀಡಿ 158 ಕೋಟಿ ರೂಪಾಯಿ ಮೊತ್ತದ ಟೆಂಡರ್ ಪಡೆಯಲಾಗಿದೆ ವಿಶ್ವೇಶ್ವರಯ್ಯ ಜಲ ನಿಗಮದ ಮೂಲಕ ಈ ಅಕ್ರಮ ನಡೆದಿದೆ ಎನ್ನಲಾಗಿದ್ದು ಇದನ್ನು ತನಿಖೆಗೆ‌ ಆದೇಶಿಸಿದ್ದಾರೆ.
    ಅಕ್ರಮ ಮಳಿಗೆ:
    ಬೆಂಗಳೂರಿನ ಜಯನಗರ ವಾಣಿಜ್ಯ ಸಂಕೀರ್ಣದಲ್ಲಿ ಕಾನೂನಿನ ಎಲ್ಲಾ ನಿಯಮಗಳನ್ನೂ ಗಾಳಿಗೆ ತೂರಿ 312 ಅಧಿಕ ಮಳಿಗೆಗಳನ್ನು ನಿರ್ಮಿಸಿ, ಪ್ರತಿಯೊಂದು ಮಳಿಗೆ ಹಂಚಿಕೆದಾರರಿಂದ 30 ಲಕ್ಷಗಳಿಗೂ ಹೆಚ್ಚು ಹಣವನ್ನು ಪಡೆದು ಹಂಚಿಕೆ ಮಾಡಲಾಗಿದೆ ಎಂಬ ಆರೋಪ ಕೇಳಿಬಂದಿದ್ದು ಇದನ್ನು ತನಿಖೆ ನಡೆಸುವಂತೆ ಸೂಚಿಸಿರುವುದಾಗಿ ಗೊತ್ತಾಗಿದೆ.
    ರೀಡೂ ಪ್ರಕರಣ:
    ಬೆಂಗಳೂರಿನ ಭೂಪಸಂದ್ರ ಗ್ರಾಮದ ಪ್ರತಿಷ್ಠಿತ
    ರಾಜಾಮಹಲ್ ವಿಲಾಸ್ ಬಡಾವಣೆ (ಆರ್.ಎಂ.ವಿ.) ಯಲ್ಲಿ ಕಾನೂನಿನ ಎಲ್ಲಾ ನಿಯಮಗಳನ್ನು ಗಾಳಿಗೆ ತೂರಿ 6.26 ಎಕರೆ ಜಾಗವನ್ನು ರಿ ಡೂ ಮಾಡುವ ಮೂಲಕ ನೂರು‌ ಕೋಟಿ ರೂಪಾಯಿಗೂ ಅಧಿಕ ಮೊತ್ತದ ಅಕ್ರಮ ನಡೆದಿದೆ ಎಂಬ ಆರೋಪ ಕೇಳಿಬಂದಿದ್ದು ಈ ಬಗ್ಗೆ ತನಿಖೆ ನಡೆಸಲು ಸೂಚಿಸಿರುವುದಾಗಿ ಉನ್ನತ ಮೂಲಗಳಿಂದ ತಿಳಿದು ಬಂದಿದೆ.
    ಈ ಹಗರಣಗಳ ತನಿಖೆ ನಡೆಸಿ ತಪ್ಪತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಅವರು ಸಿಐಡಿ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ ಎಂದು ತಿಳಿದುಬಂದಿದೆ.

    #karnata #siddaramaiah bommai Election Elections Karnataka m ಕಾಂಗ್ರೆಸ್ ಕಾನೂನು ಚುನಾವಣೆ ಬೊಮ್ಮಾಯಿ ವಾಣಿಜ್ಯ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous ArticleSiddaramaiahಗಾಗಿ Rules change! | Siddaramaiah | INC
    Next Article DT Srinivas ಗೆ‌ BJP ‌ಮಣೆ | BJP Karnataka
    vartha chakra
    • Website

    Related Posts

    ಕರಾವಳಿ, ಮಳೆನಾಡಿಗೆ ವಿಶೇಷ ಕಾರ್ಯಪಡೆ.

    ಜೂನ್ 13, 2025

    ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಸಿಬಿಐ ವಶಕ್ಕೆ

    ಜೂನ್ 13, 2025

    ಜಾತಿವಾರು ಸಮೀಕ್ಷೆಗೆ ರಾಜಕೀಯ ಬೇಡ.

    ಜೂನ್ 12, 2025

    3 ಪ್ರತಿಕ್ರಿಯೆಗಳು

    1. qdwy3 on ಜೂನ್ 8, 2025 12:39 ಫೂರ್ವಾಹ್ನ

      where can i get generic clomiphene price cost of generic clomiphene for sale generic clomiphene online where to get clomid tablets clomid calculator clomiphene generic brand how can i get clomiphene

      Reply
    2. cialis 20mg tadalafil on ಜೂನ್ 9, 2025 3:18 ಫೂರ್ವಾಹ್ನ

      Greetings! Extremely gainful suggestion within this article! It’s the crumb changes which will make the largest changes. Thanks a portion for sharing!

      Reply
    3. flagyl breastfeeding on ಜೂನ್ 10, 2025 9:23 ಅಪರಾಹ್ನ

      This is the amicable of topic I have reading.

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಇದು ಮಂತ್ರಿ ಎಂ.ಬಿ.ಪಾಟೀಲ್‌ ಕನಸು.

    ಕರಾವಳಿ, ಮಳೆನಾಡಿಗೆ ವಿಶೇಷ ಕಾರ್ಯಪಡೆ.

    ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಸಿಬಿಐ ವಶಕ್ಕೆ

    ಅಹಮದಾಬಾದ್ ನಲ್ಲಿ ವಿಮಾನ ದುರಂತ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Carlosfrila ರಲ್ಲಿ ಕರ್ನಾಟಕದಲ್ಲಿ ಮಹಿಳಾ ಲೈಂಗಿಕ ಕಾರ್ಯಕರ್ತರು ಎಷ್ಟು ಇದ್ದಾರೆ ಗೊತ್ತಾ ?
    • JamesGon ರಲ್ಲಿ ಡಿ.ಕೆ‌. ಸುರೇಶ್ ಕೆಎಂಎಫ್ ಅಧ್ಯಕ್ಷರಾಗುವುದು ಖಚಿತ.
    • AlfonsoFlolf ರಲ್ಲಿ ಕರ್ನಾಟಕದಲ್ಲಿ ಮಹಿಳಾ ಲೈಂಗಿಕ ಕಾರ್ಯಕರ್ತರು ಎಷ್ಟು ಇದ್ದಾರೆ ಗೊತ್ತಾ ?
    Latest Kannada News

    ಇದು ಮಂತ್ರಿ ಎಂ.ಬಿ.ಪಾಟೀಲ್‌ ಕನಸು.

    ಜೂನ್ 13, 2025

    ಕರಾವಳಿ, ಮಳೆನಾಡಿಗೆ ವಿಶೇಷ ಕಾರ್ಯಪಡೆ.

    ಜೂನ್ 13, 2025

    ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಸಿಬಿಐ ವಶಕ್ಕೆ

    ಜೂನ್ 13, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಸಿಎಂ ಮನೆ ಬಳಿ ಕಳ್ಳತನ #thief #movie #memes #sump #house #criminal #police #meme #fraud #impeached
    Subscribe