ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಸಿದ್ದು-ಶಿವಕುಮಾರ್‌ ತಂತ್ರ..
    ಸುದ್ದಿ

    ಸಿದ್ದು-ಶಿವಕುಮಾರ್‌ ತಂತ್ರ..

    vartha chakraBy vartha chakraಜೂನ್ 10, 2022Updated:ಜೂನ್ 10, 2022ಯಾವುದೇ ಟಿಪ್ಪಣಿಗಳಿಲ್ಲ2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು : ರಾಷ್ಟ್ರಪತಿ ಆಯ್ಕೆಗೆ ಕೇಂದ್ರ ಚುನಾವಣಾ ಆಯೋಗ ದಿನಾಂಕ ಘೋಷಿಸುತ್ತಿದ್ದಂತೆ, ರಾಜಕೀಯ ಚಟುವಟಿಕೆಗಳು ಗರಿಗೆದರಿವೆ.ಲೋಕಸಭೆ ಮತ್ತು ಉತ್ತರ ಪ್ರದೇಶ ಸೇರಿದಂತೆ ಹಲವು ರಾಜ್ಯಗಳಲ್ಲಿ ಬಿಜೆಪಿ ಅತ್ಯಧಿಕ ‌ಸದಸ್ಯರನ್ನು ಹೊಂದಿದ್ದು ಎನ್. ಡಿ. ಎ .ಅಭ್ಯರ್ಥಿ ಗೆಲುವು ಸುಲಭ ಎಂದು ಹೇಳಲಾಗುತ್ತಿದೆ.
    ಹೀಗಿದ್ದರೂ ಬಿಜೆಪಿ ಮೈತ್ರಿ ಕೂಟಕ್ಕೆ ತಿರುಗೇಟು ನೀಡಲು ರಾಜ್ಯ ಕಾಂಗ್ರೆಸ್ ನಾಯಕರು ವಿನೂತನ ತಂತ್ರವೊಂದನ್ನು ರೂಪಿಸಿದ್ದಾರೆ.ಇದರ ಮೂಲಕ ಬಿಜೆಪಿ ಹಾಗು ಅದರ ಮಿತ್ರ ಪಕ್ಷಗಳನ್ನು ಇಕ್ಕಟ್ಟಿಗೆ ಸಿಲುಕಿಸುವ ಜೊತೆಗೆ ಎನ್ ಡಿ ಎ ಅಥವ ಯುಪಿಎ ಜೊತೆಗೆ ಗುರುತಿಸಿಕೊಳ್ಳದ ಟಿಆರ್ ಎಸ್, ಬಿಜು ಜನತಾದಳ, ಟಿಎಂಸಿ ಸೇರಿದಂತೆ ಇತರೆ ಪಕ್ಷಗಳನ್ನು ಒಟ್ಟುಗೂಡಿಸುವ ಅಂಶ ಸಿದ್ದಪಡಿಸಿದ್ದಾರೆ.
    ರಾಜ್ಯಸಭೆ ಚುನಾವಣೆ ಹಿನ್ನೆಲೆಯಲ್ಲಿ ತಮ್ಮ ವೈಯಕ್ತಿಕ ಭಿನ್ನಾಭಿಪ್ರಾಯ ಮರೆತು ಒಂದಾಗಿರುವ ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ಇದೀಗ ರಾಷ್ಟ್ರಪತಿ ಚುನಾವಣೆಯಲ್ಲಿ ಬಿಜೆಪಿ ಸೇರಿ ಎಲ್ಲಾ ಪ್ರತಿಪಕ್ಷಗಳನ್ನು ಇಕ್ಕಟ್ಟಿಗೆ ಸಿಲುಕಿಸುವ ತಂತ್ರ ರೂಪಿಸಿದ್ದಾರೆ. ರಾಜ್ಯಸಭೆ ವಿರೋಧ ಪಕ್ಷದ ನಾಯಕ ದಲಿತ ಸಮುದಾಯಕ್ಕೆ ಸೇರಿದ ಮಲ್ಲಿಕಾರ್ಜುನ ಖರ್ಗೆ ಅವರನ್ನು ರಾಷ್ಟ್ರಪತಿ ಚುನಾವಣೆಯಲ್ಲಿ ಕಾಂಗ್ರೆಸ್ ನೇತೃತ್ವದ ಯುಪಿಎ ಕೂಟದ ಅಭ್ಯರ್ಥಿಯಾಗಿ ಕಣಕ್ಕಿಳಿಸುವಂತೆ ವರಿಷ್ಠರಿಗೆ ಮನವಿ ಮಾಡಲು ತೀರ್ಮಾನಿಸಿದ್ದಾರೆ.
    ಈ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಎನ್‍ಡಿಎ ಕೂಟ ಶೇ.48ರಷ್ಟು ಮತಗಳನ್ನು ಹೊಂದಿದ್ದರೆ ಕಾಂಗ್ರೆಸ್ ಸೇರಿ ಉಳಿದ ಪಕ್ಷಗಳ ಮತಗಳು ಶೇ.52 ರಷ್ಟಿವೆ. ಹೀಗಾಗಿ ಎಲ್ಲಾ ಪಕ್ಷಗಳ ನಾಯಕರೊಂದಿಗೆ ಸೌಹಾರ್ದ ಸಂಬಂಧ ಹೊಂದಿರುವ ಖರ್ಗೆ ಅವರನ್ನು ಅಭ್ಯರ್ಥಿಯಾಗಿಸಿದರೆ,ತೃತೀಯ ರಂಗ ಹಾಗು ಬಿಜೆಪಿ ಜೊತೆಗಿರುವ ಜೆಡಿಯು ಸೇರಿದಂತೆ ಇತರೆ ಪಕ್ಷಗಳ ಬೆಂಬಲ ಗಳಿಸಬಹುದು ಎಂದು ಹೈಕಮಾಂಡ್ ಗಮನಕ್ಕೆ ತಂದಿದ್ದಾರೆ.
    ರಾಜ್ಯ ಕಾಂಗ್ರೆಸ್ ನಾಯಕರ ಲೆಕ್ಕಾಚಾರವನ್ನು ಸುರ್ಜೇವಾಲಾ ಮತ್ತು ವೇಣುಗೋಪಾಲ್ ಪಕ್ಷದ ಅಧಿನಾಯಕಿ ಸೋನಿಯಾ ಅವರ ಗಮನಕ್ಕೆ ತಂದಿದ್ದಾರೆ ಎನ್ನಲಾಗಿದೆ.
    ರಾಜ್ಯ ಕಾಂಗ್ರೆಸ್ ನಾಯಕರ ಸಲಹೆಯ ಮೇರೆಗೆ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಪಶ್ಚಿಮ ಬಂಗಾಳದ ಟಿಎಂಸಿ ಮುಖ್ಯಸ್ಥೆ ಹಾಗು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಮಹಾರಾಷ್ಟ್ರದ ಎನ್‍ಸಿಪಿ ನಾಯಕ ಶರದ್ ಪವಾರ್, ಸಿಪಿಎಂನ ಸೀತಾರಾಮ್ ಯಚೂರಿ ಅವರ ಜೊತೆ ಅಭ್ಯರ್ಥಿ ಆಯ್ಕೆ ಕುರಿತು ಪ್ರಾಥಮಿಕ ಸಮಾಲೋಚನೆ ನಡೆಸಿದ್ದಾರೆ. ಖರ್ಗೆ ಅವರನ್ನು ಒಮ್ಮತದ ಅಭ್ಯರ್ಥಿಯಾಗಿ ಕಣಕ್ಕಿಳಿಸುವ ಕುರಿತಂತೆ ಅಭಿಪ್ರಾಯ ಕೇಳಿದ್ದಾರೆನ್ನಲಾಗಿದೆ.
    2017ರ ರಾಷ್ಟ್ರಪತಿ ಚುನಾವಣೆಯಲ್ಲಿ ವಿರೋಧ ಪಕ್ಷಗಳ ನಡುವೆ ಒಡಕು ಮೂಡಿದ್ದು, ಯುಪಿಎ ಅಭ್ಯರ್ಥಿಗೆ ಮೀರಾ ಕುಮಾರ ಸೋಲು ಕಂಡಿದ್ದರು. ಅದಕ್ಕಾಗಿ ಈ ಬಾರಿ ಅಭ್ಯರ್ಥಿ ಆಯ್ಕೆ ಸಂಬಂಧ ಆರಂಭದಲ್ಲೇ ಕಾಂಗ್ರೆಸ್ ಅಧ್ಯಕ್ಷೆ ಸಮಾಲೋಚನೆಗೆ ಇಳಿದಿದ್ದಾರೆ. ಕಾಂಗ್ರೆಸ್ ಜೊತೆ ತೃಣಮೂಲ ಕಾಂಗ್ರೆಸ್, ಎನ್‍ಸಿಪಿ, ಶಿವಸೇನೆ ಮತ್ತು ಎಡಪಕ್ಷಗಳ ಜೊತೆ ಚರ್ಚೆಗಳು ನಡೆದಿವೆ.

    Verbattle
    Verbattle
    Verbattle
    News Politics ರಾಜಕೀಯ
    Share. Facebook Twitter Pinterest LinkedIn Tumblr Email WhatsApp
    Previous Articleಸಾಯಲು ಯತ್ನಿಸಿದ ಯುವಕನನ್ನು ರಕ್ಷಿಸಿದ ಪೇದೆ
    Next Article ಅಕ್ಕ-ತಮ್ಮನ ಕೊಲೆ; ನಾಲ್ವರ ಸೆರೆ..
    vartha chakra
    • Website

    Related Posts

    ಅಣು ಯುದ್ಧದ ಅಬ್ಬರ: ಇದು ವಿಜಯೋತ್ಸವವಲ್ಲ, ಮಾನವಕುಲದ ಸಮಾಧಿ!

    ಮಾರ್ಚ್ 5, 2026

    ಖಮೇನಿ ಸಾವು- ಹ್ಯಾರಿಸ್ ಗೆ ಸಂಕಷ್ಟ!

    ಮಾರ್ಚ್ 5, 2026

    ನೇಪಾಳ ಸುತ್ತಿದರೂ ಸಿಗಲಿಲ್ಲ ಚಿನ್ನ!

    ಮಾರ್ಚ್ 5, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ರಾಜ್ಯ ಬಜೆಟ್-ಹೊಸ ದಾಖಲೆ

    ಕರ್ನಾಟಕದ ಬಜೆಟ್ ಮುಖ್ಯಾಂಶಗಳು ಹೀಗಿವೆ ನೋಡಿ

    ಅಣು ಯುದ್ಧದ ಅಬ್ಬರ: ಇದು ವಿಜಯೋತ್ಸವವಲ್ಲ, ಮಾನವಕುಲದ ಸಮಾಧಿ!

    ಖಮೇನಿ ಸಾವು- ಹ್ಯಾರಿಸ್ ಗೆ ಸಂಕಷ್ಟ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Williamdug ರಲ್ಲಿ ರೆಡ್ಡಿ- ಶ್ರೀರಾಮುಲು ಗೆ ಬಾಯಿ ಮುಚ್ಚಿ ಅಂದ್ರು
    • Williamdug ರಲ್ಲಿ ಕನ್ನಡ ನ್ಯೂಸ್ ಚಾನಲ್ ನೋಡೋರು ಇಲ್ಲವಾಗುತ್ತಿದ್ದಾರೆ
    • Andrewhooca ರಲ್ಲಿ ವಕೀಲರಿಗೆ ಕಪ್ಪು ಕೋಟ್ ಬೇಕಿಲ್ಲ | Lawyers
    Latest Kannada News

    ರಾಜ್ಯ ಬಜೆಟ್-ಹೊಸ ದಾಖಲೆ

    ಮಾರ್ಚ್ 6, 2026

    ಕರ್ನಾಟಕದ ಬಜೆಟ್ ಮುಖ್ಯಾಂಶಗಳು ಹೀಗಿವೆ ನೋಡಿ

    ಮಾರ್ಚ್ 6, 2026

    ಅಣು ಯುದ್ಧದ ಅಬ್ಬರ: ಇದು ವಿಜಯೋತ್ಸವವಲ್ಲ, ಮಾನವಕುಲದ ಸಮಾಧಿ!

    ಮಾರ್ಚ್ 5, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.