Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಕೋಮು ಗಲಭೆಗೆ Siddaramaiah ಪ್ರಚೋದನೆ?
    ರಾಜ್ಯ

    ಕೋಮು ಗಲಭೆಗೆ Siddaramaiah ಪ್ರಚೋದನೆ?

    vartha chakraBy vartha chakraಫೆಬ್ರವರಿ 22, 2023Updated:ಫೆಬ್ರವರಿ 22, 20231 ಟಿಪ್ಪಣಿ2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಕೊಪ್ಪಳ.ಫೆ,22-

    ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ (Siddaramaiah) ಅವರು ಜಾತ್ಯತೀತ ವಾದದ ಪರ. ಕೋಮುವಾದ, ಬಲಪಂಥೀಯ ಧೋರಣೆಗಳ ವಿರುದ್ಧ ಕೆಂಡಕಾರುವ ಅವರು, ಕೋಮು ಪ್ರಚೋದನೆಗಳ ವಿರುದ್ಧ ಸಮರ ಸಾರುತ್ತಾರೆ. ಇಂತಹ ಸಿದ್ದರಾಮಯ್ಯ ಕೋಮುಗಲಭೆಗೆ ಪ್ರಚೋದನೆ ನೀಡುತ್ತಾರಾ?

    ಹೌದು ಎನ್ನುತ್ತಾರೆ BJP ನಾಯಕಿ ಹಾಗೂ ಕೇಂದ್ರ ಮಂತ್ರಿ ಶೋಭಾ ಕರಂದ್ಲಾಜೆ (Shobha Karandlaje). ಕೊಪ್ಪಳದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಸಿದ್ದರಾಮಯ್ಯ ಅವರು ರಾಜ್ಯದ ಮುಖ್ಯಮಂತ್ರಿಯಾಗಿದ್ದ ವೇಳೆ ಟಿಪ್ಪು ಜಯಂತಿ (Tipu Jayanti) ಮಾಡುವ ಮೂಲಕ ರಾಜ್ಯದಲ್ಲಿ ಕೋಮುಗಲಭೆ ಪ್ರಚೋದನೆಗೆ ಬುನಾದಿ ಹಾಕಿದರು’ ಎಂದು    ದೂರಿದ್ದಾರೆ.

    ‘ಮುಸ್ಲಿಂ ಸಮುದಾಯದಲ್ಲಿ ವ್ಯಕ್ತಿ ಪೂಜೆಗೆ ಅವಕಾಶ ಇಲ್ಲ. ಹೀಗಿದ್ದರೂ ಸಿದ್ದರಾಮಯ್ಯ ಮತ ಬ್ಯಾಂಕ್ ರಾಜಕಾರಣಕ್ಕೆ ಟಿಪ್ಪು ಜಯಂತಿ ಆಚರಿಸಿದರು. ಯಾವ ಮುಸ್ಲಿಮರೂ ಟಿಪ್ಪು ಜಯಂತಿ ಆಚರಣೆ ಮಾಡುವಂತೆ ಕೇಳಿರಲಿಲ್ಲ. ಆದರೂ ಜಯಂತಿ ಆಚರಣೆ ಮಾಡಿದರು. ವೀರಶೈವ ಲಿಂಗಾಯತರನ್ನು ಒಡೆಯಲು ಯತ್ನಿಸಿದರು. ಶಾಲಾ ಮಕ್ಕಳಲ್ಲಿ ಜಾತಿಯ ವಿಷಬೀಜ ಬಿತ್ತಿದರು. ಒಂದು ವರ್ಗಕ್ಕೆ ಮಾತ್ರ ಶಾದಿ ಭಾಗ್ಯ ಕೊಟ್ಟಿದ್ದು ಯಾಕೆ?’ ಎಂದು ಪ್ರಶ್ನಿಸಿದ ಅವರು ಇವುಗಳಿಂದಲೇ ರಾಜ್ಯದಲ್ಲಿ ಕೋಮು ಗಲಭೆ ಗಳಿಗೆ ಪ್ರಚೋದನೆ ಸಿಕ್ಕಿತು ಎಂದು ಆಪಾದಿಸಿದರು.

    ‘ಸಿದ್ದರಾಮಯ್ಯ ಅವರ ಸಮುದಾಯದವರಲ್ಲಿ ಬಡ ಜನರು ಇಲ್ಲವಾ? ಅವರಿಗೇಕೆ ಭಾಗ್ಯಗಳನ್ನು ನೀಡಲಿಲ್ಲ. ವಿವಿಧ ಪ್ರಕರಣಗಳಲ್ಲಿ ಬಂಧಿತರಾಗಿದ್ದ PFI ಕಾರ್ಯಕರ್ತರನ್ನು ಬಿಡುಗಡೆ ಮಾಡಿಸಿದರು. ಮತಕ್ಕಾಗಿ ಓಲೈಕೆ ರಾಜಕಾರಣ ಮಾಡಿದರು’ ಎಂದು ಹರಿಹಾಯ್ದರು.

    ‘ಎಲ್ಲ ಪಕ್ಷಗಳಿಗೆ ಅವರದ್ದೇ ಆದ ತತ್ವ ಹಾಗೂ ಸಿದ್ಧಾಂತಗಳಿವೆ. ಅದಕ್ಕೆ ತಕ್ಕಂತೆ ಮಾತನಾಡಬೇಕು. ಯಾರೇ ಆಗಲಿ ಕೊಲ್ಲುವ ಬಗ್ಗೆ ಮಾತಾಡಬಾರದು. ಅದನ್ನು ಒಪ್ಪುವುದಿಲ್ಲ. ಅಶ್ವತ್ಥ ನಾರಾಯಣ ಅವರು ಸಿದ್ದರಾಮಯ್ಯ ಅವರನ್ನು ಟಿಪ್ಪು ಕೊಂದಂತೆಯೇ ಕೊಲೆಮಾಡಬೇಕು ಎಂದು ನೀಡಿದ ಹೇಳಿಕೆ ಸರಿಯಲ್ಲ. ಇದು ನಮ್ಮಪಕ್ಷದ ಸಿದ್ಧಾಂತ ಅಲ್ಲ. ಅಶ್ವತ್ಥನಾರಾಯಣ ಹೇಳಿಕೆ ತಪ್ಪು’ ಎಂದರು.

    ‘ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಹೆಸರಿಡುವ ವಿಷಯ ವಿನಾಕಾರಣ ವಿವಾದ ಆಗಬಾರದು. ಅಭಿವೃದ್ಧಿ ಬಗ್ಗೆ ಚರ್ಚಿಸೋಣ. ಈ ಕುರಿತು ಸರ್ಕಾರ ಸೂಕ್ತ ನಿರ್ಧಾರ ತೆಗೆದುಕೊಳ್ಳಲಿದೆ’ ಎಂದರು. ಡಬಲ್ ಎಂಜಿನ್ ಸರ್ಕಾರದ ಗುರಿಯೇ ದೇಶದ ಅಭಿವೃದ್ಧಿ ಹೀಗಾಗಿ ಮುಂದಿನ ಚುನಾವಣೆಯಲ್ಲಿ ಅಭಿವೃದ್ಧಿ ವಿಷಯ ಮುಂದಿಟ್ಟುಕೊಂಡು ಮತ ಯಾಚಿಸಲಾಗುವುದು ಎಂದು ತಿಳಿಸಿದರು.

    Verbattle
    Verbattle
    Verbattle
    #siddaramaiah Bangalore BJP Government Karnataka koppala m PF PFI Politics Shobha Karandlaje Tipu Jayanti ಕಾರು ಕೊಲೆ ಚುನಾವಣೆ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleವಿದೇಶಿಯರ ಅಕ್ರಮ ವಾಸ್ತವ್ಯದ ಕೇಂದ್ರವಾದ Bengaluru!
    Next Article ಹೂವು ಎಂದು ಮಾಂಸ ಕೊಟ್ಟ ಕಿಡಿಗೇಡಿಗಳು
    vartha chakra
    • Website

    Related Posts

    ಸತ್ತವಳು ಎದ್ದು ಬಂದಾಗ!

    ಫೆಬ್ರವರಿ 15, 2026

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    ಫೆಬ್ರವರಿ 13, 2026

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    ಫೆಬ್ರವರಿ 13, 2026

    1 ಟಿಪ್ಪಣಿ

    1. Dmfazi on ಫೆಬ್ರವರಿ 12, 2026 9:33 ಫೂರ್ವಾಹ್ನ

      betmgm Florida betmgm-play betmgm sports betting

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಸತ್ತವಳು ಎದ್ದು ಬಂದಾಗ!

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LinwoodGah ರಲ್ಲಿ ಮಕ್ಕಳ ಮಾರಾಟ ಜಾಲ ಪತ್ತೆ.
    • LarryCax ರಲ್ಲಿ ನಾಲ್ವರಿಗೆ ಒಲಿದ ಅದೃಷ್ಟ !
    • LarryCax ರಲ್ಲಿ Drugs peddler ಗಳ ಜೊತೆ ಇದ್ದ ಪೊಲೀಸರು.
    Latest Kannada News

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಫೆಬ್ರವರಿ 15, 2026

    ಸತ್ತವಳು ಎದ್ದು ಬಂದಾಗ!

    ಫೆಬ್ರವರಿ 15, 2026

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    ಫೆಬ್ರವರಿ 15, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.