Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಕಿವಿ ಮೇಲೆ ಹೂವಿಟ್ಟುಕೊಂಡ Siddaramaiah
    ರಾಜ್ಯ

    ಕಿವಿ ಮೇಲೆ ಹೂವಿಟ್ಟುಕೊಂಡ Siddaramaiah

    vartha chakraBy vartha chakraಫೆಬ್ರವರಿ 17, 2023Updated:ಫೆಬ್ರವರಿ 17, 20233 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು.

    ಪ್ರಸಕ್ತ BJP ನೇತೃತ್ವದ ರಾಜ್ಯ ಸರ್ಕಾರದ ಕೊನೆಯ budget ಮಂಡನೆ ವೇಳೆ Congress ಸದಸ್ಯರು ವಿಭಿನ್ನ ರೀತಿಯಲ್ಲಿ ಪ್ರತಿಭಟನೆ ನಡೆಸುವ ಮೂಲಕ ಗಮನ ಸೆಳೆದರು.

    ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ (Siddaramaiah) ಸೇರಿದಂತೆ ಹಲವು ಕಾಂಗ್ರೆಸ್‌ ಮುಖಂಡರು ಕಿವಿ ಮೇಲೆ ಕೇಸರಿ ಬಣ್ಣದ ಹೂವು ಇಟ್ಟುಕೊಂಡು ಸದನಕ್ಕೆ ಬಂದರು. ಬಜೆಟ್ ಮಂಡನೆ ವೇಳೆ ಇವರ ಈ ವೇಷ ಮುಖ್ಯಮಂತ್ರಿ ಸೇರಿ ಎಲ್ಲರ ಗಮನ ಸೆಳೆಯಿತು. ಅಷ್ಟೇ ಅಲ್ಲ ಕೆಲಹೊತ್ತು ಕಲಾಪದಲ್ಲಿ ಗದ್ದಲಕ್ಕೂ ಕಾರಣವಾಯಿತು.

    ಕಾಂಗ್ರೆಸ್ ಸದಸ್ಯರ ಈ ನಡೆಗೆ ಕಂದಾಯ ಸಚಿವ ಸಚಿವ ಅಶೋಕ (R Ashok) ಆಕ್ಷೇಪ ವ್ಯಕ್ತಪಡಿಸಿದರು. ಅವರೊಂದಿಗೆ ಧ್ವನಿಗೂಡಿಸಿದ ಸಿಎಂ ಬೊಮ್ಮಾಯಿ (Basavaraj Bommai), ‘ಕಾಂಗ್ರೆಸ್ಸನವರು, ಇಷ್ಟು ದಿನ ಜನರ ಕಿವಿ ಮೇಲೆ ಹೂವಿಟ್ಟಿದ್ಧಾರೆ. ಈಗ ಅವರೇ ಕಿವಿ ಮೇಲೆ ಹೂವು ಇಟ್ಟುಕೊಂಡಿದ್ದಾರೆ. ಮುಂದೆ ಜನ ಇವರ ಕಿವಿ ಮೇಲೆ ಹೂವಿಡುತ್ತಾರೆ’ ಎಂದು ವ್ಯಂಗ್ಯವಾಡಿದರು.

    ಇದಕ್ಕೆ ಕೆರಳಿದ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ‘ನೀವು ಜನರ ಕಿವಿ ಮೇಲೆ ಹೂವಿಡುತ್ತಿದ್ದೀರಿ. ನಾನು ಹೂವು ಇಟ್ಟುಕೊಂಡಿದ್ದು, ಈ ಬಜೆಟ್‌ ಮೂಲಕ ನೀವು 7 ಕೋಟಿ ಜನರ ಕಿವಿ ಮೇಲೆ ಹೂ ಇಡುತ್ತಿದ್ದೀರಾ ಅಂತ ತಿಳಿಸಲು’ ಎಂದು ಹೇಳಿದರು.

    ಈ ವೇಳೆ ಬಿಜೆಪಿ ಮತ್ತು ಕಾಂಗ್ರೆಸ್‌ ಪಕ್ಷಗಳ ಸದಸ್ಯರ ನಡುವೆ ವಾಕ್ಸಮರ ನಡೆಯಿತು. ಮಧ್ಯಪ್ರವೇಶ ಮಾಡಿದ ಸಭಾಧ್ಯಕ್ಷ ಕಾಗೇರಿ, ‘ಇಷ್ಟುದಿನ ಕೇಸರಿ ಬಣ್ಣ ನಿಮ್ಮ ಪಕ್ಷದ್ದು ಎನ್ನುತ್ತಿದ್ದ ಸಿದ್ದರಾಮಯ್ಯನವರೇ ಇಂದು ಕೇಸರಿ ಬಣ್ಣದ ಹೂ ಇಟ್ಟುಕೊಂಡು ಬಂದಿದ್ದಾರೆ’ ಎಂದರು.

    ನಂತರ ಸದಸ್ಯರನ್ನು ಸಮಾಧಾನ ಪಡಿಸಿ ಬಜೆಟ್‌ ಮಂಡನೆಗೆ ಅವಕಾಶ ಕಲ್ಪಿಸಿದರು.

    Verbattle
    Verbattle
    Verbattle
    #BJP #budget #Congress #siddaramaiah basavaraj bommai BJP Congress Government Karnataka m R Ashok ಕಾಂಗ್ರೆಸ್ ಬೊಮ್ಮಾಯಿ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous ArticleHAL ಜಮೀನಿಗೆ ಕನ್ನ ಹಾಕಿದ ಖದೀಮರು
    Next Article ಭಾರತ ಮೂಲದ Neal Mohan – YouTube ನ ಹೊಸ CEO!
    vartha chakra
    • Website

    Related Posts

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಫೆಬ್ರವರಿ 11, 2026

    ಭೂಸ್ವಾಧೀನ ಪ್ರಕರಣ: ಕರ್ನಾಟಕ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ನಲ್ಲಿ ಮಹತ್ವದ ಗೆಲುವು

    ಫೆಬ್ರವರಿ 11, 2026

    ಓಶೋ ರಜನೀಶ್: ವಿವಾದಗಳ ನಡುವಿನ ‘ಮಹಾನ್ ಸಮ್ಮೋಹಕ’ ಮತ್ತು ಅತಿಮಾನುಷ ಪ್ರಭೆ

    ಫೆಬ್ರವರಿ 11, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    ಜೋರಾಗಿ ಕೆಮ್ಮೋದು ತಪ್ಪಾ..?

    ಹಿರಿಯ ಪತ್ರಕರ್ತ ಪಿ. ರಾಮಯ್ಯ ನಿಧನ: ಮಾಧ್ಯಮ ಲೋಕಕ್ಕೆ ತುಂಬಲಾರದ ನಷ್ಟ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • https://landfrauen-malmsheim.de/index.php/component/kide/-/index.php?option=com_kide ರಲ್ಲಿ ಆಭರಣದಂಗಡಿ ದೋಚಿದ್ದ ಕಳ್ಳರ ಬಂಧನ | Robbery
    • LinwoodGah ರಲ್ಲಿ ವಸತಿ ಶಾಲೆಯಲ್ಲಿ ತಾಯಿಯಾದ ಬಾಲಕಿ
    • 1win_bbet ರಲ್ಲಿ ದುಡ್ಡಿಗಾಗಿ ಕೋರ್ಟ್ ಮೊರೆ ಹೋದ ದರ್ಶನ್
    Latest Kannada News

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಫೆಬ್ರವರಿ 11, 2026

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    ಫೆಬ್ರವರಿ 11, 2026

    ಜೋರಾಗಿ ಕೆಮ್ಮೋದು ತಪ್ಪಾ..?

    ಫೆಬ್ರವರಿ 11, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.