ಸಂಗ್ರಹಗಳು
    • ಏಪ್ರಿಲ್ 2026
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » Siddaramaiahಗೆ‌ Bommai ಖೆಡ್ಡಾ | Siddaramaiah | Varuna
    ರಾಜ್ಯ

    Siddaramaiahಗೆ‌ Bommai ಖೆಡ್ಡಾ | Siddaramaiah | Varuna

    vartha chakraBy vartha chakraಮಾರ್ಚ್ 30, 2023Updated:ಮಾರ್ಚ್ 31, 20232 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Pic Courtesy Republic World
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಮಾ.30- ರಾಜ್ಯ ವಿಧಾನಸಭೆಗೆ ಚುನಾವಣೆ ದಿನಾಂಕ ಘೋಷಣೆಯಾಗುವ ಕೆಲವೇ ಗಂಟೆಗಳ ಮುನ್ನ
    ಹಿಂದಿನ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ನಡೆದಿದೆ ಎನ್ನಲಾದ ಕೆಲವು ಹಗರಣಗಳ ಬಗ್ಗೆ ಸಿಐಡಿ ತನಿಖೆಗೆ ಆದೇಶಿಸಲಾಗಿದೆ.
    ಚುನಾವಣೆ ವೇಳಾಪಟ್ಟಿ ಪ್ರಕಟಣೆ ಹಿನ್ನೆಲೆಯಲ್ಲಿ ತಮ್ಮ ಎಲ್ಲಾ ಅಧಿಕೃತ ಕಾರ್ಯಕ್ರಮಗಳನ್ನು ರದ್ದುಗೊಳಿಸಿ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ರಾಜ್ಯದಲ್ಲಿ ಈ ಹಿಂದೆ ನಡೆದಿದೆ ಎನ್ನಲಾದ 5 ಬೃಹತ್ ಹಗರಣಗಳನ್ನು ಸಿಐಡಿ ತನಿಖೆಗೆ ವಹಿಸಿದ್ದಾರೆ.
    ಸಿದ್ದರಾಮಯ್ಯ ಮುಖ್ಯಮಂತ್ರಿ ಹಾಗೂ ಕೃಷ್ಣ ಬೈರೇಗೌಡ ಕೃಷಿ ಮಂತ್ರಿಯಾಗಿದ್ದ ವೇಳೆ ಕೃಷಿ ಭಾಗ್ಯ ಯೋಜನೆ ಜಾರಿಗೊಳಿಸಲಾಗಿತ್ತು.ಇದರಡಿಯಲ್ಲಿ
    ರಾಜ್ಯದ ಹಲವೆಡೆ 2.15 ಲಕ್ಷಕ್ಕೂ ಹೆಚ್ಚು ಕೃಷಿ ಹೊಂಡಗಳನ್ನು ನಿಮಿಸಿರುವುದಾಗಿ ದಾಖಲೆ ಸೃಷ್ಟಿಸಿ 800 ಕೋಟಿ ರೂಪಾಯಿಗಳಿಗೂ ಹೆಚ್ಚು ಹಣ ವಂಚಿಸಿರುವ ಆರೋಪ ಕೇಳಿ ಬಂದಿದ್ದು ಈ ಬಗ್ಗೆ ತನಿಖೆ ನಡೆಸಲು ಸೂಚಿಸಿದ್ದಾರೆ ಎಂದು ಗೊತ್ತಾಗಿದೆ
    ಇಂದಿರಾ ಕ್ಯಾಂಟೀನ್ :
    ಇದರೊಂದಿಗೆ ಅಂದಿನ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಇಂದಿರಾ ಕ್ಯಾಂಟೀನ್ ಯೋಜನೆಯಲ್ಲಿ‌ ಪ್ರತಿ ನಿತ್ಯ 6.58 ಲಕ್ಷ ಮಂದಿ ಉಪಹಾರ ಮತ್ತು ಊಟ ಮಾಡುತ್ತಿದ್ದಾರೆ ಎಂಬ ನಂಬಲು ಅಸಾಧ್ಯವಾದ ದಾಖಲೆಗಳನ್ನು ಸೃಷ್ಟಿಸಿ ಪ್ರತೀ ತಿಂಗಳು 28 ಕೋಟಿ ರೂಪಾಯಿಗಳಂತೆ 21 ತಿಂಗಳ ಕಾಲ ನಿರಂತರವಾಗಿ ಸಬ್ಸಿಡಿ ಹಣವನ್ನು ದೋಚಿದ್ದಾರೆ ಎಂಬ ಆರೋಪ ಕುರಿತು ತನಿಖೆಗೆ ಸೂಚಿಸಿದ್ದಾರೆ ಎಂದು ಮೂಲಗಳಿಂದ ಗೊತ್ತಾಗಿದೆ
    ಟೆಂಡರ್ ಕರ್ಮಕಾಂಡ:
    ಪ್ರತಿಷ್ಟಿತ ಭದ್ರಾ ಮೇಲ್ದಂಡೆ ಯೋಜನೆ ಕಾಮಗಾರಿಗೆ ಟೆಂಡರ್ ನೀಡುವ ಪ್ರಕ್ರಿಯೆಯಲ್ಲಿ ತ್ರಿಪುರ ಮತ್ತು ಮಣಿಪುರ ರಾಜ್ಯಗಳ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗಳ ಸಹಿಗಳನ್ನು ನಕಲು ಮಾಡಿದ ಪ್ರಮಾಣ ಪತ್ರಗಳನ್ನು ನೀಡಿ 158 ಕೋಟಿ ರೂಪಾಯಿ ಮೊತ್ತದ ಟೆಂಡರ್ ಪಡೆಯಲಾಗಿದೆ ವಿಶ್ವೇಶ್ವರಯ್ಯ ಜಲ ನಿಗಮದ ಮೂಲಕ ಈ ಅಕ್ರಮ ನಡೆದಿದೆ ಎನ್ನಲಾಗಿದ್ದು ಇದನ್ನು ತನಿಖೆಗೆ‌ ಆದೇಶಿಸಿದ್ದಾರೆ.
    ಅಕ್ರಮ ಮಳಿಗೆ:
    ಬೆಂಗಳೂರಿನ ಜಯನಗರ ವಾಣಿಜ್ಯ ಸಂಕೀರ್ಣದಲ್ಲಿ ಕಾನೂನಿನ ಎಲ್ಲಾ ನಿಯಮಗಳನ್ನೂ ಗಾಳಿಗೆ ತೂರಿ 312 ಅಧಿಕ ಮಳಿಗೆಗಳನ್ನು ನಿರ್ಮಿಸಿ, ಪ್ರತಿಯೊಂದು ಮಳಿಗೆ ಹಂಚಿಕೆದಾರರಿಂದ 30 ಲಕ್ಷಗಳಿಗೂ ಹೆಚ್ಚು ಹಣವನ್ನು ಪಡೆದು ಹಂಚಿಕೆ ಮಾಡಲಾಗಿದೆ ಎಂಬ ಆರೋಪ ಕೇಳಿಬಂದಿದ್ದು ಇದನ್ನು ತನಿಖೆ ನಡೆಸುವಂತೆ ಸೂಚಿಸಿರುವುದಾಗಿ ಗೊತ್ತಾಗಿದೆ.
    ರೀಡೂ ಪ್ರಕರಣ:
    ಬೆಂಗಳೂರಿನ ಭೂಪಸಂದ್ರ ಗ್ರಾಮದ ಪ್ರತಿಷ್ಠಿತ
    ರಾಜಾಮಹಲ್ ವಿಲಾಸ್ ಬಡಾವಣೆ (ಆರ್.ಎಂ.ವಿ.) ಯಲ್ಲಿ ಕಾನೂನಿನ ಎಲ್ಲಾ ನಿಯಮಗಳನ್ನು ಗಾಳಿಗೆ ತೂರಿ 6.26 ಎಕರೆ ಜಾಗವನ್ನು ರಿ ಡೂ ಮಾಡುವ ಮೂಲಕ ನೂರು‌ ಕೋಟಿ ರೂಪಾಯಿಗೂ ಅಧಿಕ ಮೊತ್ತದ ಅಕ್ರಮ ನಡೆದಿದೆ ಎಂಬ ಆರೋಪ ಕೇಳಿಬಂದಿದ್ದು ಈ ಬಗ್ಗೆ ತನಿಖೆ ನಡೆಸಲು ಸೂಚಿಸಿರುವುದಾಗಿ ಉನ್ನತ ಮೂಲಗಳಿಂದ ತಿಳಿದು ಬಂದಿದೆ.
    ಈ ಹಗರಣಗಳ ತನಿಖೆ ನಡೆಸಿ ತಪ್ಪತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಅವರು ಸಿಐಡಿ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ ಎಂದು ತಿಳಿದುಬಂದಿದೆ.

    Verbattle
    Verbattle
    Verbattle
    #karnata #siddaramaiah bommai Election Elections Karnataka m ಕಾಂಗ್ರೆಸ್ ಕಾನೂನು ಚುನಾವಣೆ ಬೊಮ್ಮಾಯಿ ವಾಣಿಜ್ಯ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous ArticleSiddaramaiahಗಾಗಿ Rules change! | Siddaramaiah | INC
    Next Article DT Srinivas ಗೆ‌ BJP ‌ಮಣೆ | BJP Karnataka
    vartha chakra
    • Website

    Related Posts

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಏಪ್ರಿಲ್ 7, 2026

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ಏಪ್ರಿಲ್ 6, 2026

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ಏಪ್ರಿಲ್ 5, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ದಿನಗೂಲಿ ನೌಕರರಿಗೆ ಬಂಪರ್!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Patrickdiusa ರಲ್ಲಿ ವೆನೆಜುವೆಲಾ ಅಧ್ಯಕ್ಷರನ್ನು ‌ಬಂಧಿಸಿದ್ದು ಹೇಗೆ ಗೊತ್ತಾ?
    • Ycajsl ರಲ್ಲಿ ಬಾಲ‌ ಬಿಚ್ವಿದರೆ ಜೋಕೆ – ಪೊಲೀಸರ ಎಚ್ಚರಿಕೆ
    • Cwvbwx ರಲ್ಲಿ ಚುನಾವಣೆಯಲ್ಲಿ ಮಗ ಸೋಲಬೇಕೆಂದು ಶಾಪ ಹಾಕಿದ ತಂದೆ | AK Antony
    Latest Kannada News

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಏಪ್ರಿಲ್ 7, 2026

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ಏಪ್ರಿಲ್ 6, 2026

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ಏಪ್ರಿಲ್ 5, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.